📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ

ಕಾರ್ಕಳದ ಬೆಳ್ಮಣ್ ಪೇಟೆಯಲ್ಲಿಯೇ ಇರುವಂತಹ ತಮ್ಮದೇ ಖಾಲಿ ಸೈಟಿನಲ್ಲಿ ಕಸ ಕಡ್ಡಿಗಳನ್ನು ಒಟ್ಟುಗೂಡಿಸಿ ಬೆಂಕಿ ಹಚ್ಚಿ ಕ್ಲೀನ್ ಮಾಡುತ್ತಿರುವ ಸಂದರ್ಭದಲ್ಲಿ ಆಗಮಿಸಿದ  ಮೈಕೆಲ್ ಕುಟಿನ್ಹೋ ಎಂಬಾತ ಆ ಸೈಟ್ ತನ್ನದಾಗಿಸಿಕೊಳ್ಳುವ ಸಲುವಾಗಿ ಬೆದರಿಸಿ ಹಲ್ಲೆ ನಡೆಸಿ ಪ್ರಜ್ಞಾಹೀನರನ್ನಾಗಿಸಿದ್ದರ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆನ್ರಿ ಪಿಂಟೋ ಎಂಬ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರಿ ಸಮೀಪದ ನಿವಾಸಿಯು, 2008ರಲ್ಲಿ  ಬೆಳ್ಮಣ್ ಪೇಟೆಯಲ್ಲೇ 50 ಸೆನ್ಸ್ ಖಾಲಿ ಜಾಗವನ್ನು, ಇದೆ ಆಪಾದಿತ ಮೈಕಲ್ ಕುಟಿನೋ ಎಂಬವರಿಂದ ಖರೀದಿಸಿರುತ್ತಾರೆ.  ಆ ಸೈಟನ್ನು ಈಗ 15 ವರ್ಷದ ನಂತರ ಕುಟಿನೋ, ಹೆನ್ರಿ ಪಿಂಟೊ ಅವರಿಂದ ವಾಪಸ್ ಪಡೆಯಲು ಒತ್ತಡ ಹೇರುತ್ತಿದ್ದ. ಇದಕ್ಕಾಗಿ ಜಗಳವನ್ನೂ ಮಾಡಿದ್ದ ಎನ್ನಲಾಗಿದೆ.

ಮೊನ್ನೆ  ಹೆನ್ರಿ ಪಿಂಟೊ ಬೆಳ್ಮಣ್ಣಿಗೆ ಹೋಗಿ ತಮ್ಮ ಸೈಟನ್ನು ಗಮನಿಸಿ, ಅದರಲ್ಲಿರುವ ಕಸ ಕಡ್ಡಿಗಳನ್ನೆಲ್ಲ ಒಂದು ಕಡೆ ಸೇರಿಸಿ ಬೆಂಕಿ ಹಚ್ಚುತ್ತಾರೆ. ಇದೇ ಸಂದರ್ಭದಲ್ಲಿ ಆರೋಪಿತ ಕುಟಿನೋ ಅಲ್ಲಿಗೆ ಬಂದು, ದೂರುದಾರರ ಮೇಲೆ ಏರಿ ಹೋಗಿದ್ದಷ್ಟೇ ಅಲ್ಲ, ಏಕಾಏಕಿ ಹಿಂದುಗಡೆಯಿಂದ ಹೋಗಿ ದೂರುದಾರರ ಕುತ್ತಿಗೆಯ ಮೇಲೆ ಜೋರಾಗಿ ಹೊಡೆಯುತ್ತಾರೆ. ಪಿಂಟೊ ಅಲ್ಲಿಯೇ ನೆಲಕ್ಕೂರುಳಿ ಬೀಳುತ್ತಾರೆ. ಹಾಗೆ ನೆಲಕ್ಕೆ ಉರಳಿ ಬಿದ್ದ ಪಿಂಟೋ ಕಾಲಿಗೆ ಅಲ್ಲಿ ಬೆಂಕಿ ಹಚ್ಚಲಾದ ಕಟ್ಟಿಗೆಯನ್ನು ತೆಗೆದುಕೊಂಡು ಹೊಡೆದಿದ್ದಾರೆ ಎನ್ನಲಾಗಿದೆ. ಪ್ರಜ್ಞೆ ತಪ್ಪಿ ಬಿದ್ದ ಪಿನ್ಟೋನ ನೋಡಿ ಭಯಭೀತನಾದ ಕುಟ್ಟಿನೂ, ಪಿಂಟೊರವರ ಹೆಂಡತಿಯ ತಂಗಿ ಅನಿತಾ ಎಂಬವರಿಗೆ ಕಾಲ್ ಮಾಡಿ ನಿಮ್ಮ ಭಾವ ಇಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಹೇಳಿ ಅಲ್ಲಿಂದ ಪರಾರಿಯಾಗುತ್ತಾನೆ. 

ಆನಂತರ ಪಿಂಟೋ ಕುಟುಂಬಸ್ಥರು ಬಂದು ಅವರನ್ನು ಮಣಿಪಾಲ ಆಸ್ಪತ್ರೆಗೆ ಅಡ್ಮಿಟ್ ಮಾಡುತ್ತಾರೆ. ಎಚ್ಚರಾದಾಗ ಆಸ್ಪತ್ರೆಯಲ್ಲಿ ಇರುತ್ತಾರೆ ಹೆನ್ರಿ. ಅವರ ದೂರಿನ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯು ಪಿರ್ಯಾದಿದಾರರಿಂದ 2008 ರಲ್ಲಿ ಖರೀದಿಸಿದ ಜಾಗದ ವಿವಾದದಿಂದಾಗಿ ಪಿರ್ಯಾದಿದಾರರ ಮೇಲೆ ಹಲ್ಲೆ ನಡೆಸಿ, ಕುತ್ತಿಗೆಯ ಹಿಂಬದಿ ಕೈಯಿಂದ ಹೊಡೆದು, ಬೆಂಕಿ ಇರುವ ಕೋಲಿನಿಂದ ಕಾಲುಗಳಿಗೆ ಹೊಡೆದು ಸುಟ್ಟ ಗಾಯ ಮಾಡಿದ್ದಾನೆ. ಪಿರ್ಯಾದಿದಾರರು ಸ್ಮೃತಿ ತಪ್ಪಿ ಬಿದ್ದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಅನ್ನುವುದು ದೂರಿನ ಸಾರಾಂಶ

COMMENTS

Login with Gmail to comment

ಇನ್ನಷ್ಟು ಸುದ್ದಿ

ಗೋವಾದಲ್ಲಿ ಪ್ರವಾಸಿಗರ ಬೋಟ್ ಮುಳುಗಡೆ?!!??ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಗೋವಾ ಪೊಲೀಸರು!
ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
ಲಕ್ನೋ ಕೋಚಿಂಗ್ ಸೆಂಟರ್‌ನಲ್ಲಿ ಭೀಕರ ಬೆಂಕಿ,15 ವಿದ್ಯಾರ್ಥಿಗಳು ಸಜೀವ ದಹನ ಹೃದಯವಿದ್ರಾವಕ ದುರಂತ
ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
ಒಂದು ಸಹಿ… ಲಕ್ಷಾಂತರ ರೂ. ಹೊಣೆಗಾರಿಕೆಯ ಶಾಕ್!ಸಹಕಾರ ಸಂಸ್ಥೆಯಲ್ಲಿ ನಡೆದ ಅಕ್ರಮದ ಸತ್ಯ ಬಯಲು..
ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಸಿನಿಮಾ ಅಪ್ಡೇಟ್: ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸ್ತಿರೋ ಯಶ್ ಡೈಲಾಗ್!
ಹೋಟೆಲ್ನಲ್ಲಿ ಅಗ್ನಿಯ ಜ್ವಾಲೆ-ಉಸಿರುಗಟ್ಟಿದ ಹೊಗೆಯೊಳಗೆ ಅಡಗಿಹೋದ ಜೀವಗಳು ..!
ನಾಟೆಕಲ್ ತಿರುವಿನಲ್ಲಿ ಪಿ.ಎ. ಕಾಲೇಜು ಬಸ್ ಅಪಘಾತ: ಬಸ್‌ನಡಿ ಸಿಲುಕಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವು
ಪ್ರಜ್ಞಾನಂದನ ದಿಗ್ವಿಜಯ…ಚೆಸ್ ಚಕ್ರವ್ಯೂಹದಲ್ಲಿ ದಿಗ್ಗಜರನ್ನೆಲ್ಲಾ ಮಣಿಸಿ ಸಿಂಹಾಸನಕ್ಕೇರಿದ ಭಾರತೀಯ ಬಾಲಪ್ರತಿಭೆ! 
ಶಿವಮೊಗ್ಗದಲ್ಲಿ17 ವರ್ಷದ ಬಾಲಕಿ ನಾಪತ್ತೆ ಎಂದು ನಂಬಿಸಿದ್ದ ಬೆಚ್ಚಿಬೀಳಿಸಿದ ರಹಸ್ಯ ಬಯಲು ..!ಶವವನ್ನು ಸೂಟ್‌ಕೇಸ್‌ನಲ್ಲಿ ಸಾಗಿಸಿ ಕಾಡಿಗೆ ಎಸೆದರು..!
ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ಹೊಸ ತಿರುವು ಕೊಟ್ಟ ದೆಹಲಿ ಹೈಕೋರ್ಟ್!
ಬರಾಯಿಪುರ 12 ವರ್ಷದ ಬಾಲಕಿಯ ಅತ್ಯಾಚಾರದ ಕ್ರೌರ್ಯಕ್ಕಿಂತ ಈಗ ಎನ್‌ಕೌಂಟರ್‌ ಚರ್ಚೆಯ ಕೇಂದ್ರ!?ಆರೋಪಿ ಒಟ್ಟಿಗೆ … ಎಲ್ಲಾ ಸತ್ಯವೂ ಸತ್ತಿತೇ?
ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
30ಕ್ಕೂ ಹೆಚ್ಚು ರಾಕ್ಷಸರ ಕಪಿಮುಷ್ಟಿಯಲ್ಲಿ ನಲುಗಿದ 13 ವರ್ಷದ ಮಗು!-ಶ್ರೀಗಂಗಾನಗರದ ಪೈಶಾಚಿಕ ಕೃತ್ಯ
MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
ಮಂಗಳೂರಲ್ಲಿ ಮಳೆಯ ಅಬ್ಬರ… ಗುಡುಗು-ಮಿಂಚಿನ ಆಟ ದಕ್ಷಿಣ ಕನ್ನಡದಲ್ಲಿ ಮತ್ತೆ pre-ಮಾನ್ಸೂನ್ ಮ್ಯಾಜಿಕ್!?
ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?