📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ

ಕಾರ್ಕಳದ ಬೆಳ್ಮಣ್ ಪೇಟೆಯಲ್ಲಿಯೇ ಇರುವಂತಹ ತಮ್ಮದೇ ಖಾಲಿ ಸೈಟಿನಲ್ಲಿ ಕಸ ಕಡ್ಡಿಗಳನ್ನು ಒಟ್ಟುಗೂಡಿಸಿ ಬೆಂಕಿ ಹಚ್ಚಿ ಕ್ಲೀನ್ ಮಾಡುತ್ತಿರುವ ಸಂದರ್ಭದಲ್ಲಿ ಆಗಮಿಸಿದ  ಮೈಕೆಲ್ ಕುಟಿನ್ಹೋ ಎಂಬಾತ ಆ ಸೈಟ್ ತನ್ನದಾಗಿಸಿಕೊಳ್ಳುವ ಸಲುವಾಗಿ ಬೆದರಿಸಿ ಹಲ್ಲೆ ನಡೆಸಿ ಪ್ರಜ್ಞಾಹೀನರನ್ನಾಗಿಸಿದ್ದರ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆನ್ರಿ ಪಿಂಟೋ ಎಂಬ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರಿ ಸಮೀಪದ ನಿವಾಸಿಯು, 2008ರಲ್ಲಿ  ಬೆಳ್ಮಣ್ ಪೇಟೆಯಲ್ಲೇ 50 ಸೆನ್ಸ್ ಖಾಲಿ ಜಾಗವನ್ನು, ಇದೆ ಆಪಾದಿತ ಮೈಕಲ್ ಕುಟಿನೋ ಎಂಬವರಿಂದ ಖರೀದಿಸಿರುತ್ತಾರೆ.  ಆ ಸೈಟನ್ನು ಈಗ 15 ವರ್ಷದ ನಂತರ ಕುಟಿನೋ, ಹೆನ್ರಿ ಪಿಂಟೊ ಅವರಿಂದ ವಾಪಸ್ ಪಡೆಯಲು ಒತ್ತಡ ಹೇರುತ್ತಿದ್ದ. ಇದಕ್ಕಾಗಿ ಜಗಳವನ್ನೂ ಮಾಡಿದ್ದ ಎನ್ನಲಾಗಿದೆ.

ಮೊನ್ನೆ  ಹೆನ್ರಿ ಪಿಂಟೊ ಬೆಳ್ಮಣ್ಣಿಗೆ ಹೋಗಿ ತಮ್ಮ ಸೈಟನ್ನು ಗಮನಿಸಿ, ಅದರಲ್ಲಿರುವ ಕಸ ಕಡ್ಡಿಗಳನ್ನೆಲ್ಲ ಒಂದು ಕಡೆ ಸೇರಿಸಿ ಬೆಂಕಿ ಹಚ್ಚುತ್ತಾರೆ. ಇದೇ ಸಂದರ್ಭದಲ್ಲಿ ಆರೋಪಿತ ಕುಟಿನೋ ಅಲ್ಲಿಗೆ ಬಂದು, ದೂರುದಾರರ ಮೇಲೆ ಏರಿ ಹೋಗಿದ್ದಷ್ಟೇ ಅಲ್ಲ, ಏಕಾಏಕಿ ಹಿಂದುಗಡೆಯಿಂದ ಹೋಗಿ ದೂರುದಾರರ ಕುತ್ತಿಗೆಯ ಮೇಲೆ ಜೋರಾಗಿ ಹೊಡೆಯುತ್ತಾರೆ. ಪಿಂಟೊ ಅಲ್ಲಿಯೇ ನೆಲಕ್ಕೂರುಳಿ ಬೀಳುತ್ತಾರೆ. ಹಾಗೆ ನೆಲಕ್ಕೆ ಉರಳಿ ಬಿದ್ದ ಪಿಂಟೋ ಕಾಲಿಗೆ ಅಲ್ಲಿ ಬೆಂಕಿ ಹಚ್ಚಲಾದ ಕಟ್ಟಿಗೆಯನ್ನು ತೆಗೆದುಕೊಂಡು ಹೊಡೆದಿದ್ದಾರೆ ಎನ್ನಲಾಗಿದೆ. ಪ್ರಜ್ಞೆ ತಪ್ಪಿ ಬಿದ್ದ ಪಿನ್ಟೋನ ನೋಡಿ ಭಯಭೀತನಾದ ಕುಟ್ಟಿನೂ, ಪಿಂಟೊರವರ ಹೆಂಡತಿಯ ತಂಗಿ ಅನಿತಾ ಎಂಬವರಿಗೆ ಕಾಲ್ ಮಾಡಿ ನಿಮ್ಮ ಭಾವ ಇಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಹೇಳಿ ಅಲ್ಲಿಂದ ಪರಾರಿಯಾಗುತ್ತಾನೆ. 

ಆನಂತರ ಪಿಂಟೋ ಕುಟುಂಬಸ್ಥರು ಬಂದು ಅವರನ್ನು ಮಣಿಪಾಲ ಆಸ್ಪತ್ರೆಗೆ ಅಡ್ಮಿಟ್ ಮಾಡುತ್ತಾರೆ. ಎಚ್ಚರಾದಾಗ ಆಸ್ಪತ್ರೆಯಲ್ಲಿ ಇರುತ್ತಾರೆ ಹೆನ್ರಿ. ಅವರ ದೂರಿನ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯು ಪಿರ್ಯಾದಿದಾರರಿಂದ 2008 ರಲ್ಲಿ ಖರೀದಿಸಿದ ಜಾಗದ ವಿವಾದದಿಂದಾಗಿ ಪಿರ್ಯಾದಿದಾರರ ಮೇಲೆ ಹಲ್ಲೆ ನಡೆಸಿ, ಕುತ್ತಿಗೆಯ ಹಿಂಬದಿ ಕೈಯಿಂದ ಹೊಡೆದು, ಬೆಂಕಿ ಇರುವ ಕೋಲಿನಿಂದ ಕಾಲುಗಳಿಗೆ ಹೊಡೆದು ಸುಟ್ಟ ಗಾಯ ಮಾಡಿದ್ದಾನೆ. ಪಿರ್ಯಾದಿದಾರರು ಸ್ಮೃತಿ ತಪ್ಪಿ ಬಿದ್ದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಅನ್ನುವುದು ದೂರಿನ ಸಾರಾಂಶ

COMMENTS

Login with Gmail to comment

ಇನ್ನಷ್ಟು ಸುದ್ದಿ

ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಗ್ಗಾಮುಗ್ಗ ಜಾಡಿಸಿದ ಹೆಚ್ ವಿಶ್ವನಾಥ್
🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️
ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
ಬಂಗಾಳದಲ್ಲಿ ಈಗಲೂ ದೀದಿನೇ ಫೇವರೆಟ್, ಬಲ ಹೆಚ್ಚಿಸಿ ಕೊಂಡ ಬಿಜೆಪಿ
ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.
ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ