📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ

ಕಾರ್ಕಳದ ಬೆಳ್ಮಣ್ ಪೇಟೆಯಲ್ಲಿಯೇ ಇರುವಂತಹ ತಮ್ಮದೇ ಖಾಲಿ ಸೈಟಿನಲ್ಲಿ ಕಸ ಕಡ್ಡಿಗಳನ್ನು ಒಟ್ಟುಗೂಡಿಸಿ ಬೆಂಕಿ ಹಚ್ಚಿ ಕ್ಲೀನ್ ಮಾಡುತ್ತಿರುವ ಸಂದರ್ಭದಲ್ಲಿ ಆಗಮಿಸಿದ  ಮೈಕೆಲ್ ಕುಟಿನ್ಹೋ ಎಂಬಾತ ಆ ಸೈಟ್ ತನ್ನದಾಗಿಸಿಕೊಳ್ಳುವ ಸಲುವಾಗಿ ಬೆದರಿಸಿ ಹಲ್ಲೆ ನಡೆಸಿ ಪ್ರಜ್ಞಾಹೀನರನ್ನಾಗಿಸಿದ್ದರ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆನ್ರಿ ಪಿಂಟೋ ಎಂಬ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರಿ ಸಮೀಪದ ನಿವಾಸಿಯು, 2008ರಲ್ಲಿ  ಬೆಳ್ಮಣ್ ಪೇಟೆಯಲ್ಲೇ 50 ಸೆನ್ಸ್ ಖಾಲಿ ಜಾಗವನ್ನು, ಇದೆ ಆಪಾದಿತ ಮೈಕಲ್ ಕುಟಿನೋ ಎಂಬವರಿಂದ ಖರೀದಿಸಿರುತ್ತಾರೆ.  ಆ ಸೈಟನ್ನು ಈಗ 15 ವರ್ಷದ ನಂತರ ಕುಟಿನೋ, ಹೆನ್ರಿ ಪಿಂಟೊ ಅವರಿಂದ ವಾಪಸ್ ಪಡೆಯಲು ಒತ್ತಡ ಹೇರುತ್ತಿದ್ದ. ಇದಕ್ಕಾಗಿ ಜಗಳವನ್ನೂ ಮಾಡಿದ್ದ ಎನ್ನಲಾಗಿದೆ.

ಮೊನ್ನೆ  ಹೆನ್ರಿ ಪಿಂಟೊ ಬೆಳ್ಮಣ್ಣಿಗೆ ಹೋಗಿ ತಮ್ಮ ಸೈಟನ್ನು ಗಮನಿಸಿ, ಅದರಲ್ಲಿರುವ ಕಸ ಕಡ್ಡಿಗಳನ್ನೆಲ್ಲ ಒಂದು ಕಡೆ ಸೇರಿಸಿ ಬೆಂಕಿ ಹಚ್ಚುತ್ತಾರೆ. ಇದೇ ಸಂದರ್ಭದಲ್ಲಿ ಆರೋಪಿತ ಕುಟಿನೋ ಅಲ್ಲಿಗೆ ಬಂದು, ದೂರುದಾರರ ಮೇಲೆ ಏರಿ ಹೋಗಿದ್ದಷ್ಟೇ ಅಲ್ಲ, ಏಕಾಏಕಿ ಹಿಂದುಗಡೆಯಿಂದ ಹೋಗಿ ದೂರುದಾರರ ಕುತ್ತಿಗೆಯ ಮೇಲೆ ಜೋರಾಗಿ ಹೊಡೆಯುತ್ತಾರೆ. ಪಿಂಟೊ ಅಲ್ಲಿಯೇ ನೆಲಕ್ಕೂರುಳಿ ಬೀಳುತ್ತಾರೆ. ಹಾಗೆ ನೆಲಕ್ಕೆ ಉರಳಿ ಬಿದ್ದ ಪಿಂಟೋ ಕಾಲಿಗೆ ಅಲ್ಲಿ ಬೆಂಕಿ ಹಚ್ಚಲಾದ ಕಟ್ಟಿಗೆಯನ್ನು ತೆಗೆದುಕೊಂಡು ಹೊಡೆದಿದ್ದಾರೆ ಎನ್ನಲಾಗಿದೆ. ಪ್ರಜ್ಞೆ ತಪ್ಪಿ ಬಿದ್ದ ಪಿನ್ಟೋನ ನೋಡಿ ಭಯಭೀತನಾದ ಕುಟ್ಟಿನೂ, ಪಿಂಟೊರವರ ಹೆಂಡತಿಯ ತಂಗಿ ಅನಿತಾ ಎಂಬವರಿಗೆ ಕಾಲ್ ಮಾಡಿ ನಿಮ್ಮ ಭಾವ ಇಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಹೇಳಿ ಅಲ್ಲಿಂದ ಪರಾರಿಯಾಗುತ್ತಾನೆ. 

ಆನಂತರ ಪಿಂಟೋ ಕುಟುಂಬಸ್ಥರು ಬಂದು ಅವರನ್ನು ಮಣಿಪಾಲ ಆಸ್ಪತ್ರೆಗೆ ಅಡ್ಮಿಟ್ ಮಾಡುತ್ತಾರೆ. ಎಚ್ಚರಾದಾಗ ಆಸ್ಪತ್ರೆಯಲ್ಲಿ ಇರುತ್ತಾರೆ ಹೆನ್ರಿ. ಅವರ ದೂರಿನ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯು ಪಿರ್ಯಾದಿದಾರರಿಂದ 2008 ರಲ್ಲಿ ಖರೀದಿಸಿದ ಜಾಗದ ವಿವಾದದಿಂದಾಗಿ ಪಿರ್ಯಾದಿದಾರರ ಮೇಲೆ ಹಲ್ಲೆ ನಡೆಸಿ, ಕುತ್ತಿಗೆಯ ಹಿಂಬದಿ ಕೈಯಿಂದ ಹೊಡೆದು, ಬೆಂಕಿ ಇರುವ ಕೋಲಿನಿಂದ ಕಾಲುಗಳಿಗೆ ಹೊಡೆದು ಸುಟ್ಟ ಗಾಯ ಮಾಡಿದ್ದಾನೆ. ಪಿರ್ಯಾದಿದಾರರು ಸ್ಮೃತಿ ತಪ್ಪಿ ಬಿದ್ದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಅನ್ನುವುದು ದೂರಿನ ಸಾರಾಂಶ

COMMENTS

Login with Gmail to comment

ಇನ್ನಷ್ಟು ಸುದ್ದಿ

ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
ಇನ್ಮುಂದೆ ಗೂಗಲ್‌ನಲ್ಲಿ ನಿಮ್ಮ ಹಳೆಯ ಕೋರ್ಟ್ ಕೇಸ್‌ಗಳ ವಿವರಗಳನ್ನುಮರೆಮಾಡಬಹುದು-ದೆಹಲಿ ಹೈಕೋರ್ಟ್ ಗೈಡ್‌ಲೈನ್ಸ್ ರಿಲೀಸ್! 
ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆ ದುರಂತ:ಕೆಲವೇ ಕ್ಷಣಗಳಲ್ಲಿ ಎಂಟು ಜೀವಗಳನ್ನು ನುಂಗಿದ ಉಕ್ಕಿನ ಬೆಂಕಿ!ಕೆಲಸಕ್ಕೆ ಹೋದವರು ಮನೆಗೆ ಮರಳಲಿಲ್ಲ… 
🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
ಸಿಲಿಂಡರ್ ಪಡೆಯಲು ಹೊಸ ಶರತ್ತುಗಳು – ಈಗಲೇ ತಿಳಿದುಕೊಳ್ಳಿ, …
ಬಾಗಲಕೋಟೆ ಜಿಲ್ಲೆ ಕೆರೂರು ಠಾಣೆಯಲ್ಲಿ ಪಿಎಸ್ಐ & ಪೇದೆ ₹1.70 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ!
50 ವರ್ಷಗಳ ನಂತರ NCERT 9ನೇ ತರಗತಿಗೆ ‘ತುರ್ತು ಪರಿಸ್ಥಿತಿ’ಯ ವಾಸ್ತವ ಪಾಠ!
ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
“ಅಮ್ಮನ ನೋವು ನೋಡಲಾಗಲಿಲ್ಲ…” ನಾಲ್ಕನೇ ಮಹಡಿಯಿಂದ ತಳ್ಳಿದ ಮಗ …
ಅಯೋಧ್ಯೆಯಲ್ಲಿ ನ್ಯಾಯಕ್ಕಾಗಿ ವಕೀಲರ ಮೆರವಣಿಗೆ..ಭುಗಿಲೆದ್ದ ಪ್ರತಿಭಟನೆ..ಕಠಿಣ ಕ್ರಮಕ್ಕೆ ಆಗ್ರಹ
ಪ್ರಜ್ಞಾನಂದನ ದಿಗ್ವಿಜಯ…ಚೆಸ್ ಚಕ್ರವ್ಯೂಹದಲ್ಲಿ ದಿಗ್ಗಜರನ್ನೆಲ್ಲಾ ಮಣಿಸಿ ಸಿಂಹಾಸನಕ್ಕೇರಿದ ಭಾರತೀಯ ಬಾಲಪ್ರತಿಭೆ! 
ಮಂಗಳೂರಲ್ಲಿ ಮಳೆಯ ಅಬ್ಬರ… ಗುಡುಗು-ಮಿಂಚಿನ ಆಟ ದಕ್ಷಿಣ ಕನ್ನಡದಲ್ಲಿ ಮತ್ತೆ pre-ಮಾನ್ಸೂನ್ ಮ್ಯಾಜಿಕ್!?
ಉಡುಪಿಯ ಹಲವು ಉದ್ಯಮಿಗಳು ಹಾಗೂ ಪುಡಿ ರಾಜಕಾರಣಿಗಳ ಎದೆಯಲ್ಲಿ ಭಯ ಸೃಷ್ಟಿಸಿದ ಹನಿಟ್ರ್ಯಾಪ್, ವಂಚನೆ ಆರೋಪಿ ಜೀನತ್ ಬಂಧನ ….!
ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
ಪ್ರಜ್ಞೆ ಬಂದಾಗ ಎದೆಯ ಮೇಲೆ ಬಿದ್ದಿತ್ತು ಪತಿಯ ಶವ!ಹಸೆಮಣೆ ಏರಿದ ಕೆಲವೇ ಗಂಟೆಗಳಲ್ಲಿ ಕತ್ತಲಾದ ಬದುಕು..
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
“ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
ಹೆಡ್‌ಲೈಟ್ ಇಲ್ಲ… ಮೊಬೈಲ್ ಟಾರ್ಚ್‌ನಲ್ಲೇ ಓಡಿದ ಸರ್ಕಾರಿ ಬಸ್!
ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಲು ಮನವಿ
ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ