📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ

    ಕಾರ್ಕಳದ ಬೆಳ್ಮಣ್ ಪೇಟೆಯಲ್ಲಿಯೇ ಇರುವಂತಹ ತಮ್ಮದೇ ಖಾಲಿ ಸೈಟಿನಲ್ಲಿ ಕಸ ಕಡ್ಡಿಗಳನ್ನು ಒಟ್ಟುಗೂಡಿಸಿ ಬೆಂಕಿ ಹಚ್ಚಿ ಕ್ಲೀನ್ ಮಾಡುತ್ತಿರುವ ಸಂದರ್ಭದಲ್ಲಿ ಆಗಮಿಸಿದ  ಮೈಕೆಲ್ ಕುಟಿನ್ಹೋ ಎಂಬಾತ ಆ ಸೈಟ್ ತನ್ನದಾಗಿಸಿಕೊಳ್ಳುವ ಸಲುವಾಗಿ ಬೆದರಿಸಿ ಹಲ್ಲೆ ನಡೆಸಿ ಪ್ರಜ್ಞಾಹೀನರನ್ನಾಗಿಸಿದ್ದರ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಹೆನ್ರಿ ಪಿಂಟೋ ಎಂಬ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರಿ ಸಮೀಪದ ನಿವಾಸಿಯು, 2008ರಲ್ಲಿ  ಬೆಳ್ಮಣ್ ಪೇಟೆಯಲ್ಲೇ 50 ಸೆನ್ಸ್ ಖಾಲಿ ಜಾಗವನ್ನು, ಇದೆ ಆಪಾದಿತ ಮೈಕಲ್ ಕುಟಿನೋ ಎಂಬವರಿಂದ ಖರೀದಿಸಿರುತ್ತಾರೆ.  ಆ ಸೈಟನ್ನು ಈಗ 15 ವರ್ಷದ ನಂತರ ಕುಟಿನೋ, ಹೆನ್ರಿ ಪಿಂಟೊ ಅವರಿಂದ ವಾಪಸ್ ಪಡೆಯಲು ಒತ್ತಡ ಹೇರುತ್ತಿದ್ದ. ಇದಕ್ಕಾಗಿ ಜಗಳವನ್ನೂ ಮಾಡಿದ್ದ ಎನ್ನಲಾಗಿದೆ.

    ಮೊನ್ನೆ  ಹೆನ್ರಿ ಪಿಂಟೊ ಬೆಳ್ಮಣ್ಣಿಗೆ ಹೋಗಿ ತಮ್ಮ ಸೈಟನ್ನು ಗಮನಿಸಿ, ಅದರಲ್ಲಿರುವ ಕಸ ಕಡ್ಡಿಗಳನ್ನೆಲ್ಲ ಒಂದು ಕಡೆ ಸೇರಿಸಿ ಬೆಂಕಿ ಹಚ್ಚುತ್ತಾರೆ. ಇದೇ ಸಂದರ್ಭದಲ್ಲಿ ಆರೋಪಿತ ಕುಟಿನೋ ಅಲ್ಲಿಗೆ ಬಂದು, ದೂರುದಾರರ ಮೇಲೆ ಏರಿ ಹೋಗಿದ್ದಷ್ಟೇ ಅಲ್ಲ, ಏಕಾಏಕಿ ಹಿಂದುಗಡೆಯಿಂದ ಹೋಗಿ ದೂರುದಾರರ ಕುತ್ತಿಗೆಯ ಮೇಲೆ ಜೋರಾಗಿ ಹೊಡೆಯುತ್ತಾರೆ. ಪಿಂಟೊ ಅಲ್ಲಿಯೇ ನೆಲಕ್ಕೂರುಳಿ ಬೀಳುತ್ತಾರೆ. ಹಾಗೆ ನೆಲಕ್ಕೆ ಉರಳಿ ಬಿದ್ದ ಪಿಂಟೋ ಕಾಲಿಗೆ ಅಲ್ಲಿ ಬೆಂಕಿ ಹಚ್ಚಲಾದ ಕಟ್ಟಿಗೆಯನ್ನು ತೆಗೆದುಕೊಂಡು ಹೊಡೆದಿದ್ದಾರೆ ಎನ್ನಲಾಗಿದೆ. ಪ್ರಜ್ಞೆ ತಪ್ಪಿ ಬಿದ್ದ ಪಿನ್ಟೋನ ನೋಡಿ ಭಯಭೀತನಾದ ಕುಟ್ಟಿನೂ, ಪಿಂಟೊರವರ ಹೆಂಡತಿಯ ತಂಗಿ ಅನಿತಾ ಎಂಬವರಿಗೆ ಕಾಲ್ ಮಾಡಿ ನಿಮ್ಮ ಭಾವ ಇಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಹೇಳಿ ಅಲ್ಲಿಂದ ಪರಾರಿಯಾಗುತ್ತಾನೆ. 

    ಆನಂತರ ಪಿಂಟೋ ಕುಟುಂಬಸ್ಥರು ಬಂದು ಅವರನ್ನು ಮಣಿಪಾಲ ಆಸ್ಪತ್ರೆಗೆ ಅಡ್ಮಿಟ್ ಮಾಡುತ್ತಾರೆ. ಎಚ್ಚರಾದಾಗ ಆಸ್ಪತ್ರೆಯಲ್ಲಿ ಇರುತ್ತಾರೆ ಹೆನ್ರಿ. ಅವರ ದೂರಿನ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಆರೋಪಿಯು ಪಿರ್ಯಾದಿದಾರರಿಂದ 2008 ರಲ್ಲಿ ಖರೀದಿಸಿದ ಜಾಗದ ವಿವಾದದಿಂದಾಗಿ ಪಿರ್ಯಾದಿದಾರರ ಮೇಲೆ ಹಲ್ಲೆ ನಡೆಸಿ, ಕುತ್ತಿಗೆಯ ಹಿಂಬದಿ ಕೈಯಿಂದ ಹೊಡೆದು, ಬೆಂಕಿ ಇರುವ ಕೋಲಿನಿಂದ ಕಾಲುಗಳಿಗೆ ಹೊಡೆದು ಸುಟ್ಟ ಗಾಯ ಮಾಡಿದ್ದಾನೆ. ಪಿರ್ಯಾದಿದಾರರು ಸ್ಮೃತಿ ತಪ್ಪಿ ಬಿದ್ದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಅನ್ನುವುದು ದೂರಿನ ಸಾರಾಂಶ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ
    ತೊಕ್ಕೊಟ್ಟು ವಿನಮ್ರ ಬಾರ್‌ನಲ್ಲಿ ತಲವಾರು ಹಿಡಿದು ದಾಂಧಲೆ!
    ಡಿಜಿಟಲ್ ದಿಗ್ಗಜರಿಗೆ ₹2 ಕೋಟಿ ಲೀಗಲ್ ನೋಟಿಸ್ ಶಾಕ್!ಯೂಟ್ಯೂಬ್ ಸ್ಟಾರ್ vs ಟಿವಿ ಸ್ಟಾರ್ ನಡುವಿನ ಕಾನೂನು ಸಮರ!
    KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
    ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
    ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
    ಆದಾಯ ತೆರಿಗೆ ಬದಲಾವಣೆಗಳನ್ನು ತಿಳಿದುಕೊಳ್ಳಿ, ತಪ್ಪುಗಳನ್ನು ತಪ್ಪಿಸಿ…ಹೊಸ ITR ನಿಯಮಗಳು
    ಒಂದು ಚಿನ್ನದ ಸರಕ್ಕಾಗಿ ನಿದ್ರೆಯಲ್ಲಿದ್ದ ಗೆಳತಿಯನ್ನೇ ಕೊಲ್ಲಲೆತ್ನಿಸಿದ ಆಕೆಗೆ ಜೈಲೆ ಗತಿ …..ನಂಬಿಕೆಯೇ ರಕ್ತಸಿಕ್ತವಾದ ಮಣಿಪಾಲದ ಭೀಕರ ಘಟನೆ…
    ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
    ಈ ‘ಗೋಲ್ಡನ್ ಇನ್ನರ್‌ವೇರ್ ಸೆಟ್ ‘ಯಾರದ್ದು ?ಜಗತ್ತನ್ನೇ ಬೆಚ್ಚಿಬೀಳಿಸಿದ ಇರಾಕ್ ಸಂಸದೆ ಅಲಿಯಾ ನಸೀಫ್ ದ್ದಾ ..!?
    “ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
    ‘ನನ್ನ ಮೇಲ್‌ಗೆ ಉತ್ತರವೇ ಬರಲಿಲ್ಲ…’ ಸಭೆಯಲ್ಲೇ ಮಹಿಳೆಯ ಪ್ರಶ್ನೆ; ನಿಖಿಲ್ ಕಾಮತ್ ನೀಡಿದ ಪ್ರತಿಕ್ರಿಯೆಗೆ ದೇಶವೇ ಫಿದಾ!
    21 ದಿನ ಹಸಿದ ಹೋರಾಟಗಾರ ಆಸ್ಪತ್ರೆಗೆ..ಸರ್ಕಾರ ಏಕೆ ಇನ್ನೂ ಮೌನ!?????ಯುವಜನರ ಆಕ್ರೋಶದ ಕಟ್ಟೆ ಒಡೆಯುವ ಮೊದಲೇ ಮೋದಿ ಸರ್ಕಾರ ಎಚ್ಚೆತ್ತುಕೊಳ್ಳುತ್ತಾ….!!??
    ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
    ದೇಶದ ಹಲವೆಡೆ ಭಾರೀ ಮಳೆ ಎಚ್ಚರಿಕೆ: ರೆಡ್ ಅಲರ್ಟ್ ಅಂದ್ರೆ ಮಳೆ ಗ್ಯಾರಂಟಿ ಅಲ್ಲ…IMD ಮುನ್ಸೂಚನೆಯನ್ನು ನಿರ್ಲಕ್ಷಿಸಬೇಡಿ!ಅದು  “ಅಪಾಯದ ಸಾಧ್ಯತೆಯ ಎಚ್ಚರಿಕೆ!”
    ಸಿಎಂ ಡಿಕೆ ಶಿವಕುಮಾರ್ ಕರೆದ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್ ಗೈರು…
    ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು
    ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
    ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
    ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಶಾಕ್; ಸುಪ್ರೀಂ ಕೋರ್ಟ್ ಮಹತ್ವದ ಆದೇಶ
    ಶಾಲೆಗಳ ಸುತ್ತ ಜಂಕ್ ಫುಡ್‌ಗೆ ಬ್ರೇಕ್: ಮಕ್ಕಳ ಆರೋಗ್ಯ ರಕ್ಷಣೆಗೆ FDA ಅಲರ್ಟ್!
    ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
    “ASDDO ಪಟ್ಟಿಯಲ್ಲಿ 1.11 ಕೋಟಿ ಮತದಾರರು…!ನಿಮ್ಮ ಹೆಸರು ಇದೆಯೇ? ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಮಿಸ್ಸಿಂಗ್?ಫಾರ್ಮ್-6 ಸಲ್ಲಿಸಲು ಮರೆಯಬೇಡಿ!
    ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
    ದೆಹಲಿ ಹೋಟೆಲ್ ಭೀಕರ ಅಗ್ನಿ ದುರಂತ!ಹೊತ್ತಿ ಉರಿದ ಹೋಟೆಲ್‌ನಲ್ಲಿ 21 ಮಂದಿ ಸಜೀವ ದಹನ..
    2 ನಿಮಿಷ ತಡವಾದರೆ ಒಂದು ವರ್ಷ ಶಿಕ್ಷೆಯೇ? –ವಿದ್ಯಾರ್ಥಿಯ ಭವಿಷ್ಯಕ್ಕಿಂತ ಗಡಿಯಾರದ ಮುಳ್ಳು ದೊಡ್ಡದಾಯಿತೇ? 
    ಮಂಗಳೂರಲ್ಲಿ 10ನೇ ತರಗತಿ ತಾಯಿಯಿಲ್ಲದ ಬಾಲಕಿ ಮೇಲೆ ಜಲೀಲ್ ಎಂಬಾತ 7 ತಿಂಗಳು ನಿರಂತರ ದೌರ್ಜನ್ಯ! 
    ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
    ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ  ಜೂನ್ 3ಕ್ಕೆ, ರಾಜ್ಯಪಾಲರಿಂದ ಆಹ್ವಾನ