📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ

    ಕುಂದಾಪುರ: ಮಹಿಳೆ ಕಾಣೆಯಾಗಿರುವ ಪ್ರಕರಣ ದಾಖಲು.

    ಅನಿತಾ ಆರ್ (36) ಎಂಬ ಮಹಿಳೆ ಕಾಣೆಯಾಗಿರುವ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕಟ್ಟಬೇಳ್ತುರು ಇಂದಿರಾ ನಗರದ ನಿವಾಸಿಯಾಗಿರುವ ಅನಿತಾ ಆರ್ ರವರು ಕುಂದಾಪುರ ತಾಲೂಕು ಪಂಚಾಯತ್ ಕಛೇರಿಯಲ್ಲಿ ಅರೆಕಾಲಿಕ ಕೂಲಿ ಕೆಲಸ ಮಾಡಿಕೊಂಡಿದ್ದರು. ಅವರು ಎಪಿಲ್ 22 ರಂದು ಮನೆಯಿಂದ ಕೆಲಸಕ್ಕೆoದು ಕುಂದಾಪುರಕ್ಕೆ, ಇಬ್ಬರು ಮಕ್ಕಳ ಜೊತೆಗೆ ಹೋಗಿ ಆ ಮಕ್ಕಳನ್ನು ಕಳವಾರಕ್ಕೆ ಬಸ್ಸಿನಲ್ಲಿ ಕಳುಹಿಸಿಕೊಟ್ಟ ನಂತರ ಕಾಣೆಯಾಗಿದ್ದಾರೆ. ಅವರ ಫೋನ್ ಸ್ವಿಚ್ ಆಫ್ ಆಗಿದ್ದು, ಕುಂದಾಪುರ ತಾಲೂಕು ಕಛೇರಿಯಲ್ಲಿ ವಿಚಾರಿಸಿದಾಗ ಅವರು ಕೆಲಸಕ್ಕೆ ಬಂದಿಲ್ಲ ಎಂದು ತಿಳಿಸಿದ್ದಾರೆಂದು ಮಹಿಳೆಯ ಗಂಡ ರಾಘವೇಂದ್ರ ಪೊಲೀಸರಿಗೆ ತಿಳಿಸಿದ್ದಾರೆ. ಮಹಿಳೆಯು ಸ್ನೇಹಿತರ ಜೊತೆಗೆ ಸಾಗಿರಬಹುದು ಎಂಬ ಶಂಕೆಯು ಕುಂದಾಪುರದಲ್ಲಿ ವ್ಯಕ್ತವಾಗುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲಾಟಿನಂ ಕಿರೀಟ!
    79% ಹಾಲು ಅಶುದ್ಧ! ಹಾಲಿನ ಮಾಫಿಯಾಗೆ ಸಿಂಹಸ್ವಪ್ನವಾದ ಐಎಎಸ್ ತುಕಾರಾಂ ಮುಂಧೆ…350 ಬಂಧನ, 360 ದಾಳಿ!
    ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ
    ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
    ಕರ್ನಾಟಕದಲ್ಲಿ ತಾಪಮಾನ ಅಪಾಯ ಮಟ್ಟಕ್ಕೆ!ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ಸ್ಟ್ರೋಕ್ ರೂಮ್‌ಗಳು-ಆರೋಗ್ಯ ಇಲಾಖೆ ತುರ್ತು ಕ್ರಮ ಜಾರಿ
    ‘ಆಪ್ ಕಿ ಅದಾಲತ್’ ಕಟಕಟೆಯಲ್ಲಿ ಯಶ್ ಮೊದಲ ಕನ್ನಡಿಗನೆಂಬ ಹೆಗ್ಗಳಿಕೆ….!
    ಕಂಬಳಕ್ಕೆ ಘೋಷಿತ ಅನುದಾನ ಕೊಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ..
    ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
    ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
    ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್! ಇಳಿದ ಚಿನ್ನದ ಬೆಲೆ….!ಖರೀದಿದಾರರಿಗೆ ಬಂಪರ್ ರಿಲೀಫ್.
    ಮಹಿಳೆಯರೇ, ಬಿರುಬಿಸಿಲು ಹಾಗಂತ ನೀರು ಕೇಳ್ಕೊಂಡು ಬಂದ್ರು… ಯಾರೋ ಪಾಪ ಅಂದ್ರೆ ಅಪರಿಚಿತರಿಗೆ…!ಒಂಟಿಯಾಗಿ ಇದ್ದಾಗ ಹೆಚ್ಚು ಜಾಗ್ರತಾಗಿರಿ.
    “ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
    ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
    ತಿರುಮಲ ತಿಮ್ಮಪ್ಪನ 3,550 ಮೆಟ್ಟಿಲು ಹತ್ತಿದ 116 ವರ್ಷದ ನವನೀತಮ್ಮ ಕರ್ನಾಟಕದ ಶತಾಯುಷಿ!
    ಬುಡಕಟ್ಟು ಹೆಣ್ಣುಮಕ್ಕಳ ಬದುಕು ಬದಲಿಸಿದ ಗಾರ್ಗಿ ಜೈನ್ ‘ಮೇಡಂ ಕಲೆಕ್ಟರ್’ನಿಂದ ‘ಕಲೆಕ್ಟರ್ ದೀದಿ’ವರೆಗೆ…
    ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
    ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
    ಹಾರರ್ ಸಿನಿಮಾ ಸೀನ್ ಅಂತ ಅನಿಸ್ತು… ಆದರೆ ಇದು ನಿಜ ಘಟನೆ! ಟಾಯ್ಲೆಟ್ ಒಳಗಿಂದ ತಲೆ ಎತ್ತಿದ ವಿಷದ ರಾಜ…
    ಕರ್ನಾಟಕ ಎಸ್‌ಎಸ್‌ಎಲ್‌ಸಿ 2026 ಫಲಿತಾಂಶ: ಇತಿಹಾಸದ ಅತ್ಯಧಿಕ ಉತ್ತೀರ್ಣ ಪ್ರಮಾಣ ಮತ್ತು ಟಾಪರ್‌ಗಳ ಸಾಧನೆ
    ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
    ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
    ಬ್ಯಾಂಕಿಂಗ್ ಸೇವೆ ಸ್ಮಾರ್ಟ್‌ಫೋನ್ ನೇ ಬೇಕಂತಿಲ್ಲ .ಕೀಪ್ಯಾಡ್ ಫೋನ್ ಸಾಕು ಈಗ “ಸ್ಮಾರ್ಟ್” ಆಗಿದ್ದರೆ ಸಾಕು! 
    ಚಾಮನಗರದಲ್ಲೊಂದು ಅನಿಷ್ಠದ ಕ್ರೈಂ
    “ಐಡಿ ಇಲ್ಲ ಅಂದ್ರೆ ಎಂಟ್ರಿಯೇ ಇಲ್ಲ! ಎಲ್ಲಿಗೆ…..!?ಯುವಕರ ಭವಿಷ್ಯಕ್ಕಾಗಿ ಖರ್ಗೆಯ ಕಠಿಣ ಎಚ್ಚರಿಕೆ.”
    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
    ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
    ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್
    ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
    ‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
    ರಾಷ್ಟ್ರೀಯ ಹೆದ್ದಾರಿ ಪೊಳಲಿ ದ್ವಾರದ ಸಮೀಪ ಭಾರೀ ಗಾತ್ರದ ಮರ ಬಿದ್ದು ಕಾರ್ ಜಖಂ, ಚಾಲಕ ಆಸ್ಪತ್ರೆಗೆ ದಾಖಲು