📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್

    ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದಿಲ್ಲ ಎಂದು ರಚ್ಚೆ ಹಿಡಿದು ಕುಳಿತಿದ್ದ ಬಿಹಾರದ ಮುಖ್ಯಮಂತ್ರಿ ನಿತೇಶ್ ಕುಮಾರ್ ಈಗ ಕೇಂದ್ರದ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದಾರೆ.

    ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೇಶ್ ಕುಮಾರ್ ಬಿಹಾರದಲ್ಲಿ ರಚನೆಯಾಗಲಿರುವ ನೂತನ ಸರ್ಕಾರಕ್ಕೆ ಶುಭಾಶಯವನ್ನೂ ಕೋರಿದ್ದಾರೆ.

    75 ವರ್ಷದ ನಿತೇಶ್ ಕುಮಾರ್ ಕಳೆದ ಎರಡು ವರ್ಷದಿಂದ ವಯೋಸಹಜ ಸಮಸ್ಯೆಯಿಂದ ಬಳಲುತ್ತಿರುವುದರ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿದ್ದವು. ನೆನಪಿನ ಶಕ್ತಿಯು ಕುಂತಿದೆ, ಮಾತಿನ ಮೇಲು ಹಿಡಿತವಿಲ್ಲ ಎಂಬಂತಹ ವಿಚಾರಗಳು ಸಾರ್ವಜನಿಕವಾಗಿ ಚರ್ಚಿತವಾಗುತ್ತಿರುವಂತಹ ವಿಷಯವಾಗಿತ್ತು. ಆದರೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ, ನಿತೀಶ್ ಕುಮಾರ್ ಜನಪ್ರಿಯತೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಜೆಡಿಎಸ್ ಹಾಗೂ ಬಿಜೆಪಿ ಎರಡು ಪಕ್ಷವು ನಿತೇಶ್ ಕುಮಾರ್ ರವರನೆ ಮುಖ್ಯಮಂತ್ರಿ ಅಭ್ಯರ್ಥಿ ಅಂತ ಘೋಷಿಸಿದ್ದವು. ಅದರಂತೆಯೇ ಹತ್ತನೇ ಬಾರಿಗೆ ಮುಖ್ಯಮಂತ್ರಿ ಗಾದಿಗೆ ಏರಿದ್ದ ನಿತೀಶ್ ಕುಮಾರ್ ಅಲ್ಪ ಅವಧಿಯಲ್ಲಿಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತಹ ಸನ್ನಿವೇಶ ನಿರ್ಮಾಣವಾಯಿತು. ವಯೊ ಸಹಜ ಸಮಸ್ಯೆಗಳಿರುವಾಗ ನಿತೇಶ್ ಕುಮಾರ್ ರವರಿಗೆ ರಾಜ್ಯಸಭಾ ಸದಸ್ಯತ್ವ ನೀಡುವುದು ಏಕೆ ಎಂಬ ಪ್ರಶ್ನೆ ಸಹಜವಾಗಿ ಎದ್ದೇಳುತ್ತದೆ. ಆ ಪ್ರಶ್ನೆಗೆ ಕೇಂದ್ರ ಸರ್ಕಾರದ ಬಲಿಷ್ಠ ಪಕ್ಷವಾದ ಬಿಜೆಪಿ ವಲಯ ಮೌನ ತಾಳಿದ್ದರೆ ಜೆಡಿಯು ನಿತೇಶ್ ಕುಮಾರ್ ಫಿಟ್ ಆಗಿದ್ದಾರೆ ಎನ್ನುತ್ತಿದೆ.

    ಬಿಹಾರದಲಿ ರಚನೆಯಾಗುತ್ತಿರುವ ಹೊಸ ಪಕ್ಷ ಬಿಜೆಪಿ ನೇತೃತ್ವದ ಪಕ್ಷವಾಗಿರಲಿದ್ದು ಜೆಡಿಯು ನಾಯಕ ನಿತೇಶ್ ಕುಮಾರ್ ಸುಪುತ್ರ ಉಪಮುಖ್ಯಮಂತ್ರಿಯಾಗಲಿದ್ದಾರೆ, ಎನ್ನಲಾಗುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
    ಶಸ್ತ್ರಚಿಕಿತ್ಸೆಯ ಪಿತಾಮಹ ಮಹಾನ್ ವೈದ್ಯ….ಸುಶ್ರುತನನ್ನ ಜಗತ್ತು ಗೌರವಿಸಿದ ಕ್ಷಣ…ಆಧುನಿಕ ವೈದ್ಯಕೀಯದ ಬೇರುಗಳು ಭಾರತದಲ್ಲೇ…
    ನಾಸಿಕ್ TCS ಪ್ರಕರಣ-ಸತ್ಯ ಮರೆಮಾಚಿದವರಾರು?ಕಾರ್ಪೊರೇಟ್ ಜಗತ್ತಿನ ಕತ್ತಲೆ ಮುಖ:HRಮಹಿಳೆಯಾಗಿಯೂ…..
    ದ.ಕ ಜಿಲ್ಲಾಡಳಿತದ ಆದೇಶ “ಮಳೆ ರಜೆ “ಉಲ್ಲಂಘಿಸಿ ರಜೆ ಕೊಟ್ಟರೂ class ನಡೆಸಿದ ಹತ್ತಕ್ಕೂ ಹೆಚ್ಚು ಶಾಲೆ-ಕಾಲೇಜುಗಳು ! ಇದೀಗ ನೋಟಿಸ್ ಶಾಕ್..!
    ಚುನಾವಣೆಯವರೆಗೆ ಮೌನ, ನಂತರ LPG ದರ ಭಾರಿ ಏರಿಕೆ –ಇದು ರಾಜಕೀಯ ಅಜೆಂಡಾನಾ?
    🎬 ಜೈಲರ್ 2 ಸೆಟ್‌ನಲ್ಲಿ ವಿದ್ಯುತ್ ಅವಘಡ…28 ವರ್ಷದ ಕಾರ್ತಿಕೇಯನ್ ವಿದ್ಯುತ್ ಶಾಕ್‌ಗೆ ಬಲಿ..
    “ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
    ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
    ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
    ಲಕ್ಷ ಫೀಸ್ ಕೊಟ್ಟರೂ ಸಿಗದ ಶಿಕ್ಷಣ ಇಲ್ಲಿ ಉಚಿತ! 15 ಮಕ್ಕಳ ಪುಟ್ಟ ಶಾಲೆಯ ದೊಡ್ಡ ಸಾಧನೆ
    ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ
    ಅಂದೊಮ್ಮೆ ಬಾಲಿವುಡ್‌ನಲ್ಲಿ ಕಡೆಗಣಿಸಿದ  ಪ್ರಿಯಾಂಕಾ ಚೋಪ್ರಾ ಇಂದು ವಿಶ್ವದ ಪ್ರತಿಷ್ಠಿತ ಬ್ರಾಂಡ್ ರೋಲೆಕ್ಸ್‌ನ ಅಂಬಾಸಿಡರ್! 
    60 ಕೋಟಿ ರೂ. ಸರ್ಕಾರಿ ಹಣ ಗುಳುಂ: ಸಿಬಿಐ ಬಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ!
    ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
    MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
    ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
    ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
    ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
    ಶಿರಾಡಿ ಗ್ರಾ.ಪಂ PDO ಸಹಿ ನಕಲು ….6 ತಿಂಗಳಾದರೂ ದೂರು ದಾಖಲಾಗಿಲ್ಲ!
    ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
    ನೀಟ್ ಪರೀಕ್ಷೆಯ ಎಡವಟ್ಟು….ಸುಳ್ಳು ತನಿಖಾ ವರದಿಯನ್ನು ಸರ್ಕಾರಕ್ಕೆ ನೀಡಿದ ಅಧಿಕಾರಿಗಳು!!?
    ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
    ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
    ಈ ಸುದ್ದಿ ಸಿನಿಮಾ ಇತಿಹಾಸದಲ್ಲೇ ದೊಡ್ಡ ಬಾಕ್ಸ್ ಆಫೀಸ್ ಸ್ಫೋಟಗಳಲ್ಲಿ ಒಂದಾಗಿದೆ. ‘Spider-Man: Brand New Day’ 
    ಉಮ್ಮತ್ತಿ ಹಣ್ಣು ಆನ್‌ಲೈನ್‌ನಲ್ಲೂ ಸಿಗುತ್ತಾ? ಗ್ರಾಹಕರೇ ಎಚ್ಚರ!
    ಮಂಗಳೂರಿನ ಆಡಳಿತ ವೈಫಲ್ಯ ಸರ್ಕಾರಿ ಕಚೇರಿಗಳಲ್ಲಿ ಸಾಲು…ಪಾಲಿಕೆ ಸೇವೆಗಳ ವಿಳಂಬ, ಭೂಪರಿವರ್ತನೆ ಗೊಂದಲ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ..
    ಕರ್ನಾಟಕ CM ಬದಲಾವಣೆ ರಾಜಕೀಯ ಕೌಂಟ್‌ಡೌನ್ ಶುರುವಾಗಿದೆ! ತೆರೆಮರೆಯಲ್ಲಿ ಏನೋ ನಡೀತಿದೆ… 
    “ಫುಟ್‌ಪಾತ್ ಯಾರದ್ದು? ಪಾದಚಾರಿಗಳ ಹಕ್ಕೋ, ಹೊಟ್ಟೆಪಾಡಿನ ಹೋರಾಟವೋ?”
    ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ