📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕೊನೆಗೂ ಸೋತ ಖಾಕಿ….!!!

ಪೊಲೀಸ್ ಇಲಾಖೆ ಪ್ರಾಮಾಣಿಕರ ಮುಂದೆ ತಲೆ ಬಾಗಿದರೆ ಖಂಡಿತವಾಗಿಯೂ ಅದನ್ನು ಒಪ್ಪಿಕೊಳ್ಳಬಹುದು.ಆದರೆ ಇಲ್ಲಿ ಸೋತಿದ್ದಾದರೂ ಯಾರು? ಗೆದ್ದವರ ಹಿಸ್ಟರಿ ಏನು?ಟೆಕ್ನಿಕಲಿ ಏನು ಸುದ್ದಿಯಾಗಿದೆ ಅದರಿಂದ ಒಂದಷ್ಟು ಡ್ಯಾಮೇಜ್ ಆಗುತ್ತಿದೆ ಎಂಬ ಕಾರಣಕ್ಕೆ ಇಂಥ ಒಂದು ನಿರ್ಧಾರಕ್ಕೆ ಹಿರಿಯ ಅಧಿಕಾರಿಗಳು ಬಂದಿರಬಹುದು. ಆದರೆ ಅವರು ಕೈಗೊಂಡ ನಿರ್ಧಾರದಿಂದ ಇಲಾಖೆಯ ಗೌರವಕ್ಕೆ ಚುತಿ ಉಂಟಾಗುತ್ತಿದೆ…!

ಮೂಡಬಿದ್ರಿ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಅವರ ಅಮಾನತು ಆದೇಶ ಅಧಿಕೃತವಾಗಿ ಪ್ರಕಟವಾಗಿದೆ. ಈ ಮೂಲಕ ಪ್ರಾಮಾಣಿಕರಲ್ಲದ, ಪೊಲೀಸ್ ಮೇಲೆ ಸವಾರಿ ಮಾಡಲು ಹೊರಟಿದ್ದ ವ್ಯಕ್ತಿಗಳಿಗೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ.
ಸಮಾಜದಲ್ಲಿ ಅತ್ಯಂತ ದುರ್ದಿನ ಅಂದ್ರೆ ಇವತ್ತೇ ನೋಡಿ. ….!ಸಾಕಷ್ಟು ಹಲಾಲು ಟೋಪಿಗಳು, ಬೆಟ್ಟಿಂಗ್ ಕಿಂಗ್ ಗಳು, ಇಲ್ಲಿಗಲ್ ವ್ಯವಹಾರಸ್ಥರು, ಮಾಡಬಾರದ್ದನ್ನೆಲ್ಲಾ ಮಾಡಿ ಅತ್ಯಂತ ರಾಜಾರೋಷವಾಗಿ ವೈಭವದ ಬದುಕನ್ನು ಅನುಭವಿಸುತ್ತಿದ್ದಾರೆ. ಅವರೆಲ್ಲರಿಗಿಂತಲೂ ಕಡೆಯಾಗಿ ಹೋದರ ಪೊಲೀಸ್ ಅಧಿಕಾರಿ?
ನೋ ಡೌಟ್ …ಇಂತಹ ಒಂದೊಂದು ಅನುಮಾನ ಬರಲು ಕಾರಣವಿದೆ. ಅದೆಷ್ಟೋ ಪ್ರಕರಣಗಳ ಬಗ್ಗೆ ದೂರುಗಳು ನಮ್ಮ ನಿಮ್ಮೆಲ್ಲರ ಮುಂದೆ ಬರುತ್ತದೆ. ಸಾಮಾನ್ಯ ವ್ಯಕ್ತಿಗಳು ನ್ಯಾಯ ಪಡೆಯಲು ಹರ ಸಾಹಸ ಪಡುತ್ತಾ ಸೋತಿರುವುದನ್ನು ಕಾಣುತ್ತೇವೆ.

. ಆದರೆ ಇಲ್ಲಿ ಸೋತಿದ್ದಾದರೂ ಯಾರು? ಗೆದ್ದವರ ಹಿಸ್ಟರಿ ಏನು? ಸಮಾಜಕ್ಕೆ ಏನು ಮೆಸೇಜ್ ಹೋಗುತ್ತದೆ? ಅದ್ಯಾವುದೂ ಬೇಡ ಇಲ್ಲ ಮರ್ಯಾದೆ ಎಲ್ಲಿಗೆ ಬಂದು ನಿಲ್ಲುತ್ತದೆ? ಈ ಬಗ್ಗೆ ಇಲಾಖೆಯ ಅಧಿಕಾರಿಗಳು ಯೋಚಿಸಬೇಕು.


ಯಾವ ಪ್ರಕರಣದಲ್ಲಿ, ಯಾರನ್ನು ಯಾಕಾಗಿ ಶಿಕ್ಷಿಸುತ್ತಿದ್ದೇವೆ ಎನ್ನುವುದರ ಅರಿವು ಈ ಒಂದು ಸಿಸ್ಟಂಗೆ ಇಲ್ಲ ಅಂದರೆ ಇಂತಹ ವ್ಯವಸ್ಥೆಯ ಬಗ್ಗೆ ಮುಂದಿನ ದಿನದಲ್ಲಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಜಿಗುಪ್ಸೆ ಉಂಟಾಗುತ್ತದೆ. ಪೊಲೀಸ್ ಇಲಾಖೆ ಪ್ರಾಮಾಣಿಕರ ಮುಂದೆ ತಲೆ ಬಾಗಿದರೆ ಖಂಡಿತವಾಗಿಯೂ ಅದನ್ನು ಒಪ್ಪಿಕೊಳ್ಳಬಹುದು. ಆದರೆ ಅಪ್ರಮಾಣಿಕರ ಮುಂದೆ ಸಮಾಜದ ಸ್ವಾಸ್ಥ್ಯಕ್ಕೆ ಒಳಿತನ್ನು ಮಾಡಿದವರ ಮುಂದೆ ಒಪ್ಪಿಕೊಂಡರೆ ಸ್ವಸ್ಥ ಸಮಾಜಕ್ಕೆ ಏನು ಮೆಸೇಜ್ ಹೋಗಬಹುದು? ಅಂತೂ ಪೋಲೀಸ್ ಮುಂದೆ ಗೆದ್ದದ್ದು ಯಾರು ನೀವೇ ಊಹಿಸಿ ಬಿಡಿ.
ಟೆಕ್ನಿಕಲಿ ಏನು ಸುದ್ದಿಯಾಗಿದೆ ಅದರಿಂದ ಒಂದಷ್ಟು ಡ್ಯಾಮೇಜ್ ಆಗುತ್ತಿದೆ ಎಂಬ ಕಾರಣಕ್ಕೆ ಇಂಥ ಒಂದು ನಿರ್ಧಾರಕ್ಕೆ ಹಿರಿಯ ಅಧಿಕಾರಿಗಳು ಬಂದಿರಬಹುದು. ಆದರೆ ಅವರು ಕೈಗೊಂಡ ನಿರ್ಧಾರದಿಂದ ಇಲಾಖೆಯ ಗೌರವಕ್ಕೆ ಚುತಿ ಉಂಟಾಗುತ್ತಿದೆ. ಹೋಗ್ಲಿ ಪ್ರಾಮಾಣಿಕರು, ಮುಗ್ಧರು, ನ್ಯಾಯವಂತರು ಅಧಿಕಾರಗಳ ಈ ನಿರ್ಧಾರದಿಂದ ಗೆದ್ದಿದ್ದಾರಾ ? ಗೆದ್ದವರ ಹಿಸ್ಟರಿ ಇನ್ನು ಕೆಲವೇ ದಿನದಲ್ಲಿ ಪ್ರಕಟಗೊಳ್ಳಲಿದೆ.

#BreakingNews#DakshinaKannada#department#honesty#InspectorCase#latest news#sandesh

COMMENTS

Login with Gmail to comment

ಇನ್ನಷ್ಟು ಸುದ್ದಿ

ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
ಹಳೆಯ ಬಟ್ಟೆಗೂ ಹಣ ಸಿಗುತ್ತಾ?! ಬೆಂಗಳೂರಿನ ಈ ಸ್ಟಾರ್ಟ್‌ಅಪ್ ನಿಜಕ್ಕೂ ಶಾಕ್ ಕೊಡುತ್ತಿದೆ!
7 ಲಕ್ಷದ ಸುಪಾರಿ ನೀಡಿ ತಾಯಿಯನ್ನು accident ಮಾಡಿ ಕೊಂದ ಮಗಳ ವಿಕೃತ ಘಟನೆ..!
ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
ಅರೆ ವಾ..! ಕರ್ನಾಟಕದ ಜನರಿಗೆ ಫ್ಯಾನ್ಸಿ ನಂಬರ್‌ಗಳೇ ಫೇವರಿಟ್…RTOಗೆ ₹118 ಕೋಟಿ ಆದಾಯ!
ವೈರಲ್ ವೀಡಿಯೊ ….ನಗು ಆರೋಗ್ಯಕ್ಕೆ ಒಳ್ಳೆಯದು, ಆದ್ರೆ ಹೆಣ್ಣುಮಗುವಿನ ಹೆಣದ ಮುಂದೆ ನಕ್ಕರೆ.. ಏನಂತಾರೆ?ತಮಿಳುನಾಡಿನ ಜನ ಕಣ್ಣೀರಲ್ಲಿರುವಾಗ ಇವರಿಗೆ ಜೋಕ್ಸ್‌ ನೆನಪಾಯ್ತಾ? ಏನದು ಅಂತ ಜೋಕ್ಸ್ …
717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ
ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ
ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
“ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨
ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
ಸುಪ್ರೀಂ ಕೋರ್ಟ್‌ನಲ್ಲಿ ಗದ್ದಲ: ದಾಖಲೆ ಎಸೆದು ಅವಾಚ್ಯ ಶಬ್ದ ಬಳಕೆ ಯಾಕೆ?- ಅರ್ಜಿದಾರನ ಅರ್ಜಿ ವಜಾ
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ಜುಲೈ 1ರಿಂದ ದೇಶದಲ್ಲಿ ಹಲವು ಹೊಸ ನಿಯಮಗಳು ಜಾರಿ…ಪಾಸ್‌ಪೋರ್ಟ್, ರೈಲ್ವೆ, ಕ್ರೆಡಿಟ್ ಕಾರ್ಡ್, ಬ್ಯಾಂಕ್… ಒಂದೇ ದಿನದಲ್ಲಿ ಹಲವು ದೊಡ್ಡ ಬದಲಾವಣೆಗಳು
ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
ಪಾಕಿಸ್ತಾನದಿಂದ ನೀರಿನ ವಿಚಾರದಲ್ಲಿ ಕಠಿಣ ಎಚ್ಚರಿಕೆ; ನೀರಿಗಾಗಿ ಯುದ್ದಕ್ಕೂ ಸಿದ್ದವೆಂದ ಪಾಕ್ ….!
ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
 ಡಿಗ್ರಿಗೂ ಮುನ್ನ ಹ್ಯಾಕರ್ ಗೆ IIT ಉದ್ಯೋಗ! ಪ್ರತಿಭೆ ಇದ್ದರೆ ಅವಕಾಶವೇ ನಿಮ್ಮ ಮನೆ ಬಾಗಿಲು ತಟ್ಟುತ್ತದೆ!” ಅನ್ನೋದಕ್ಕೆ ಸ್ಫೂರ್ತಿ ಈ ನಿಸರ್ಗ ಅಧಿಕಾರಿ..
ಅರ್ಧರಾತ್ರಿ ತಾಯಿ-ಮಗುವಿನ ಅಕ್ರಮ ಬಂಧನ: ಇಡೀ ಪೊಲೀಸ್ ಠಾಣೆಯನ್ನೇ ಸಸ್ಪೆಂಡ್ ಮಾಡಿದ ಜಡ್ಜ್!
ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು