📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕೊನೆಗೂ ಸೋತ ಖಾಕಿ….!!!

ಪೊಲೀಸ್ ಇಲಾಖೆ ಪ್ರಾಮಾಣಿಕರ ಮುಂದೆ ತಲೆ ಬಾಗಿದರೆ ಖಂಡಿತವಾಗಿಯೂ ಅದನ್ನು ಒಪ್ಪಿಕೊಳ್ಳಬಹುದು.ಆದರೆ ಇಲ್ಲಿ ಸೋತಿದ್ದಾದರೂ ಯಾರು? ಗೆದ್ದವರ ಹಿಸ್ಟರಿ ಏನು?ಟೆಕ್ನಿಕಲಿ ಏನು ಸುದ್ದಿಯಾಗಿದೆ ಅದರಿಂದ ಒಂದಷ್ಟು ಡ್ಯಾಮೇಜ್ ಆಗುತ್ತಿದೆ ಎಂಬ ಕಾರಣಕ್ಕೆ ಇಂಥ ಒಂದು ನಿರ್ಧಾರಕ್ಕೆ ಹಿರಿಯ ಅಧಿಕಾರಿಗಳು ಬಂದಿರಬಹುದು. ಆದರೆ ಅವರು ಕೈಗೊಂಡ ನಿರ್ಧಾರದಿಂದ ಇಲಾಖೆಯ ಗೌರವಕ್ಕೆ ಚುತಿ ಉಂಟಾಗುತ್ತಿದೆ…!

ಮೂಡಬಿದ್ರಿ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಅವರ ಅಮಾನತು ಆದೇಶ ಅಧಿಕೃತವಾಗಿ ಪ್ರಕಟವಾಗಿದೆ. ಈ ಮೂಲಕ ಪ್ರಾಮಾಣಿಕರಲ್ಲದ, ಪೊಲೀಸ್ ಮೇಲೆ ಸವಾರಿ ಮಾಡಲು ಹೊರಟಿದ್ದ ವ್ಯಕ್ತಿಗಳಿಗೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ.
ಸಮಾಜದಲ್ಲಿ ಅತ್ಯಂತ ದುರ್ದಿನ ಅಂದ್ರೆ ಇವತ್ತೇ ನೋಡಿ. ….!ಸಾಕಷ್ಟು ಹಲಾಲು ಟೋಪಿಗಳು, ಬೆಟ್ಟಿಂಗ್ ಕಿಂಗ್ ಗಳು, ಇಲ್ಲಿಗಲ್ ವ್ಯವಹಾರಸ್ಥರು, ಮಾಡಬಾರದ್ದನ್ನೆಲ್ಲಾ ಮಾಡಿ ಅತ್ಯಂತ ರಾಜಾರೋಷವಾಗಿ ವೈಭವದ ಬದುಕನ್ನು ಅನುಭವಿಸುತ್ತಿದ್ದಾರೆ. ಅವರೆಲ್ಲರಿಗಿಂತಲೂ ಕಡೆಯಾಗಿ ಹೋದರ ಪೊಲೀಸ್ ಅಧಿಕಾರಿ?
ನೋ ಡೌಟ್ …ಇಂತಹ ಒಂದೊಂದು ಅನುಮಾನ ಬರಲು ಕಾರಣವಿದೆ. ಅದೆಷ್ಟೋ ಪ್ರಕರಣಗಳ ಬಗ್ಗೆ ದೂರುಗಳು ನಮ್ಮ ನಿಮ್ಮೆಲ್ಲರ ಮುಂದೆ ಬರುತ್ತದೆ. ಸಾಮಾನ್ಯ ವ್ಯಕ್ತಿಗಳು ನ್ಯಾಯ ಪಡೆಯಲು ಹರ ಸಾಹಸ ಪಡುತ್ತಾ ಸೋತಿರುವುದನ್ನು ಕಾಣುತ್ತೇವೆ.

. ಆದರೆ ಇಲ್ಲಿ ಸೋತಿದ್ದಾದರೂ ಯಾರು? ಗೆದ್ದವರ ಹಿಸ್ಟರಿ ಏನು? ಸಮಾಜಕ್ಕೆ ಏನು ಮೆಸೇಜ್ ಹೋಗುತ್ತದೆ? ಅದ್ಯಾವುದೂ ಬೇಡ ಇಲ್ಲ ಮರ್ಯಾದೆ ಎಲ್ಲಿಗೆ ಬಂದು ನಿಲ್ಲುತ್ತದೆ? ಈ ಬಗ್ಗೆ ಇಲಾಖೆಯ ಅಧಿಕಾರಿಗಳು ಯೋಚಿಸಬೇಕು.


ಯಾವ ಪ್ರಕರಣದಲ್ಲಿ, ಯಾರನ್ನು ಯಾಕಾಗಿ ಶಿಕ್ಷಿಸುತ್ತಿದ್ದೇವೆ ಎನ್ನುವುದರ ಅರಿವು ಈ ಒಂದು ಸಿಸ್ಟಂಗೆ ಇಲ್ಲ ಅಂದರೆ ಇಂತಹ ವ್ಯವಸ್ಥೆಯ ಬಗ್ಗೆ ಮುಂದಿನ ದಿನದಲ್ಲಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಜಿಗುಪ್ಸೆ ಉಂಟಾಗುತ್ತದೆ. ಪೊಲೀಸ್ ಇಲಾಖೆ ಪ್ರಾಮಾಣಿಕರ ಮುಂದೆ ತಲೆ ಬಾಗಿದರೆ ಖಂಡಿತವಾಗಿಯೂ ಅದನ್ನು ಒಪ್ಪಿಕೊಳ್ಳಬಹುದು. ಆದರೆ ಅಪ್ರಮಾಣಿಕರ ಮುಂದೆ ಸಮಾಜದ ಸ್ವಾಸ್ಥ್ಯಕ್ಕೆ ಒಳಿತನ್ನು ಮಾಡಿದವರ ಮುಂದೆ ಒಪ್ಪಿಕೊಂಡರೆ ಸ್ವಸ್ಥ ಸಮಾಜಕ್ಕೆ ಏನು ಮೆಸೇಜ್ ಹೋಗಬಹುದು? ಅಂತೂ ಪೋಲೀಸ್ ಮುಂದೆ ಗೆದ್ದದ್ದು ಯಾರು ನೀವೇ ಊಹಿಸಿ ಬಿಡಿ.
ಟೆಕ್ನಿಕಲಿ ಏನು ಸುದ್ದಿಯಾಗಿದೆ ಅದರಿಂದ ಒಂದಷ್ಟು ಡ್ಯಾಮೇಜ್ ಆಗುತ್ತಿದೆ ಎಂಬ ಕಾರಣಕ್ಕೆ ಇಂಥ ಒಂದು ನಿರ್ಧಾರಕ್ಕೆ ಹಿರಿಯ ಅಧಿಕಾರಿಗಳು ಬಂದಿರಬಹುದು. ಆದರೆ ಅವರು ಕೈಗೊಂಡ ನಿರ್ಧಾರದಿಂದ ಇಲಾಖೆಯ ಗೌರವಕ್ಕೆ ಚುತಿ ಉಂಟಾಗುತ್ತಿದೆ. ಹೋಗ್ಲಿ ಪ್ರಾಮಾಣಿಕರು, ಮುಗ್ಧರು, ನ್ಯಾಯವಂತರು ಅಧಿಕಾರಗಳ ಈ ನಿರ್ಧಾರದಿಂದ ಗೆದ್ದಿದ್ದಾರಾ ? ಗೆದ್ದವರ ಹಿಸ್ಟರಿ ಇನ್ನು ಕೆಲವೇ ದಿನದಲ್ಲಿ ಪ್ರಕಟಗೊಳ್ಳಲಿದೆ.

#BreakingNews#DakshinaKannada#department#honesty#InspectorCase#latest news#sandesh

COMMENTS

Login with Gmail to comment

ಇನ್ನಷ್ಟು ಸುದ್ದಿ

ಶೈಕ್ಷಣಿಕ ವರ್ಷ ಆರಂಭ, ನೋಟ್‌ಬುಕ್‌ನಿಂದ ಆಟೋವರೆಗೆ ಎಲ್ಲ ಖರ್ಚು ಗಗನಕ್ಕೆ….ಪೋಷಕರಿಗೆ ದುಬಾರಿ ಹೊರೆ
ಕೋವಿಡ್ ಶೀಲ್ಡ್ ಸೈಡ್ ಎಫೆಕ್ಟ್ ಒಪ್ಪಿಕೊಂಡ ಕಂಪನಿ
ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ
ಆಪಲ್‌ಗೆ ಭಾರತದಲ್ಲಿ ದೊಡ್ಡ ಕಾನೂನು ಶಾಕ್? App Store ನಿಯಮಗಳ ಮೇಲೆ ಆಪಲ್ vs ಭಾರತ CCI ಜಟಾಪಟಿ 
ಒಂದು ಚಿನ್ನದ ಸರಕ್ಕಾಗಿ ನಿದ್ರೆಯಲ್ಲಿದ್ದ ಗೆಳತಿಯನ್ನೇ ಕೊಲ್ಲಲೆತ್ನಿಸಿದ ಆಕೆಗೆ ಜೈಲೆ ಗತಿ …..ನಂಬಿಕೆಯೇ ರಕ್ತಸಿಕ್ತವಾದ ಮಣಿಪಾಲದ ಭೀಕರ ಘಟನೆ…
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
KIOCL ಮತ್ತು NDMC ವಿಲೀನಕ್ಕೆ ಶಾಸಕ ಡಾ. ಭರತ್ ಶೆಟ್ಟಿಯಿಂದ ಕೇಂದ್ರ ಸಚಿವರಿಗೆ ಮನವಿ
ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್
ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
ಬಿಜೆಪಿಯನ್ನು ಹಿಂದಿಕ್ಕಿದ   ಜಿರಳೆ ಪಕ್ಷ..”ಕಾಕ್ರೋಚ್ ಜನತಾ ಪಾರ್ಟಿ”
ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣಕ್ಕೆ ಅಂತಿಮ ತೀರ್ಪು – ಶಾರೀಕ್ ಗೆ 10 ವರ್ಷ ಜೈಲು..
ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
ಆಯುಷ್ ಎಚ್ಚರಿಕೆ ಬಳಿಕ ಅಶ್ವಗಂಧ ನಿಯಂತ್ರಣ ಕ್ರಮಕ್ಕೆ ತಡೆ: ಹೈಕೋರ್ಟ್ ಮಹತ್ವದ ಆದೇಶ
ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?