📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕೊನೆಗೂ ಸೋತ ಖಾಕಿ….!!!

    ಪೊಲೀಸ್ ಇಲಾಖೆ ಪ್ರಾಮಾಣಿಕರ ಮುಂದೆ ತಲೆ ಬಾಗಿದರೆ ಖಂಡಿತವಾಗಿಯೂ ಅದನ್ನು ಒಪ್ಪಿಕೊಳ್ಳಬಹುದು.ಆದರೆ ಇಲ್ಲಿ ಸೋತಿದ್ದಾದರೂ ಯಾರು? ಗೆದ್ದವರ ಹಿಸ್ಟರಿ ಏನು?ಟೆಕ್ನಿಕಲಿ ಏನು ಸುದ್ದಿಯಾಗಿದೆ ಅದರಿಂದ ಒಂದಷ್ಟು ಡ್ಯಾಮೇಜ್ ಆಗುತ್ತಿದೆ ಎಂಬ ಕಾರಣಕ್ಕೆ ಇಂಥ ಒಂದು ನಿರ್ಧಾರಕ್ಕೆ ಹಿರಿಯ ಅಧಿಕಾರಿಗಳು ಬಂದಿರಬಹುದು. ಆದರೆ ಅವರು ಕೈಗೊಂಡ ನಿರ್ಧಾರದಿಂದ ಇಲಾಖೆಯ ಗೌರವಕ್ಕೆ ಚುತಿ ಉಂಟಾಗುತ್ತಿದೆ…!

    ಮೂಡಬಿದ್ರಿ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಅವರ ಅಮಾನತು ಆದೇಶ ಅಧಿಕೃತವಾಗಿ ಪ್ರಕಟವಾಗಿದೆ. ಈ ಮೂಲಕ ಪ್ರಾಮಾಣಿಕರಲ್ಲದ, ಪೊಲೀಸ್ ಮೇಲೆ ಸವಾರಿ ಮಾಡಲು ಹೊರಟಿದ್ದ ವ್ಯಕ್ತಿಗಳಿಗೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ.
    ಸಮಾಜದಲ್ಲಿ ಅತ್ಯಂತ ದುರ್ದಿನ ಅಂದ್ರೆ ಇವತ್ತೇ ನೋಡಿ. ….!ಸಾಕಷ್ಟು ಹಲಾಲು ಟೋಪಿಗಳು, ಬೆಟ್ಟಿಂಗ್ ಕಿಂಗ್ ಗಳು, ಇಲ್ಲಿಗಲ್ ವ್ಯವಹಾರಸ್ಥರು, ಮಾಡಬಾರದ್ದನ್ನೆಲ್ಲಾ ಮಾಡಿ ಅತ್ಯಂತ ರಾಜಾರೋಷವಾಗಿ ವೈಭವದ ಬದುಕನ್ನು ಅನುಭವಿಸುತ್ತಿದ್ದಾರೆ. ಅವರೆಲ್ಲರಿಗಿಂತಲೂ ಕಡೆಯಾಗಿ ಹೋದರ ಪೊಲೀಸ್ ಅಧಿಕಾರಿ?
    ನೋ ಡೌಟ್ …ಇಂತಹ ಒಂದೊಂದು ಅನುಮಾನ ಬರಲು ಕಾರಣವಿದೆ. ಅದೆಷ್ಟೋ ಪ್ರಕರಣಗಳ ಬಗ್ಗೆ ದೂರುಗಳು ನಮ್ಮ ನಿಮ್ಮೆಲ್ಲರ ಮುಂದೆ ಬರುತ್ತದೆ. ಸಾಮಾನ್ಯ ವ್ಯಕ್ತಿಗಳು ನ್ಯಾಯ ಪಡೆಯಲು ಹರ ಸಾಹಸ ಪಡುತ್ತಾ ಸೋತಿರುವುದನ್ನು ಕಾಣುತ್ತೇವೆ.

    . ಆದರೆ ಇಲ್ಲಿ ಸೋತಿದ್ದಾದರೂ ಯಾರು? ಗೆದ್ದವರ ಹಿಸ್ಟರಿ ಏನು? ಸಮಾಜಕ್ಕೆ ಏನು ಮೆಸೇಜ್ ಹೋಗುತ್ತದೆ? ಅದ್ಯಾವುದೂ ಬೇಡ ಇಲ್ಲ ಮರ್ಯಾದೆ ಎಲ್ಲಿಗೆ ಬಂದು ನಿಲ್ಲುತ್ತದೆ? ಈ ಬಗ್ಗೆ ಇಲಾಖೆಯ ಅಧಿಕಾರಿಗಳು ಯೋಚಿಸಬೇಕು.


    ಯಾವ ಪ್ರಕರಣದಲ್ಲಿ, ಯಾರನ್ನು ಯಾಕಾಗಿ ಶಿಕ್ಷಿಸುತ್ತಿದ್ದೇವೆ ಎನ್ನುವುದರ ಅರಿವು ಈ ಒಂದು ಸಿಸ್ಟಂಗೆ ಇಲ್ಲ ಅಂದರೆ ಇಂತಹ ವ್ಯವಸ್ಥೆಯ ಬಗ್ಗೆ ಮುಂದಿನ ದಿನದಲ್ಲಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಜಿಗುಪ್ಸೆ ಉಂಟಾಗುತ್ತದೆ. ಪೊಲೀಸ್ ಇಲಾಖೆ ಪ್ರಾಮಾಣಿಕರ ಮುಂದೆ ತಲೆ ಬಾಗಿದರೆ ಖಂಡಿತವಾಗಿಯೂ ಅದನ್ನು ಒಪ್ಪಿಕೊಳ್ಳಬಹುದು. ಆದರೆ ಅಪ್ರಮಾಣಿಕರ ಮುಂದೆ ಸಮಾಜದ ಸ್ವಾಸ್ಥ್ಯಕ್ಕೆ ಒಳಿತನ್ನು ಮಾಡಿದವರ ಮುಂದೆ ಒಪ್ಪಿಕೊಂಡರೆ ಸ್ವಸ್ಥ ಸಮಾಜಕ್ಕೆ ಏನು ಮೆಸೇಜ್ ಹೋಗಬಹುದು? ಅಂತೂ ಪೋಲೀಸ್ ಮುಂದೆ ಗೆದ್ದದ್ದು ಯಾರು ನೀವೇ ಊಹಿಸಿ ಬಿಡಿ.
    ಟೆಕ್ನಿಕಲಿ ಏನು ಸುದ್ದಿಯಾಗಿದೆ ಅದರಿಂದ ಒಂದಷ್ಟು ಡ್ಯಾಮೇಜ್ ಆಗುತ್ತಿದೆ ಎಂಬ ಕಾರಣಕ್ಕೆ ಇಂಥ ಒಂದು ನಿರ್ಧಾರಕ್ಕೆ ಹಿರಿಯ ಅಧಿಕಾರಿಗಳು ಬಂದಿರಬಹುದು. ಆದರೆ ಅವರು ಕೈಗೊಂಡ ನಿರ್ಧಾರದಿಂದ ಇಲಾಖೆಯ ಗೌರವಕ್ಕೆ ಚುತಿ ಉಂಟಾಗುತ್ತಿದೆ. ಹೋಗ್ಲಿ ಪ್ರಾಮಾಣಿಕರು, ಮುಗ್ಧರು, ನ್ಯಾಯವಂತರು ಅಧಿಕಾರಗಳ ಈ ನಿರ್ಧಾರದಿಂದ ಗೆದ್ದಿದ್ದಾರಾ ? ಗೆದ್ದವರ ಹಿಸ್ಟರಿ ಇನ್ನು ಕೆಲವೇ ದಿನದಲ್ಲಿ ಪ್ರಕಟಗೊಳ್ಳಲಿದೆ.

    #BreakingNews#DakshinaKannada#department#honesty#InspectorCase#latest news#sandesh

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
    ಬಾಲಗರ್ಭಿಣಿಯರ ಸಂಖ್ಯೆ 5975….!!
    ಖಾಸಗಿ ಬಸ್ಸಿನಲ್ಲಿ ಮಹಿಳೆಯ ಮಂಗಳಸೂತ್ರ ಏಗರಿಸಿದ್ರಾ?
    ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
    ಹೆಡ್‌ಲೈಟ್ ಇಲ್ಲ… ಮೊಬೈಲ್ ಟಾರ್ಚ್‌ನಲ್ಲೇ ಓಡಿದ ಸರ್ಕಾರಿ ಬಸ್!
    ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
    ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
    ಆಯುಷ್ ಎಚ್ಚರಿಕೆ ಬಳಿಕ ಅಶ್ವಗಂಧ ನಿಯಂತ್ರಣ ಕ್ರಮಕ್ಕೆ ತಡೆ: ಹೈಕೋರ್ಟ್ ಮಹತ್ವದ ಆದೇಶ
    ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.
    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    Old Monk, Royal Challengeಗೆ ಭಾರೀ ಶಾಕ್..! FSSAI ಲ್ಯಾಬ್ ವರದಿಯಲ್ಲಿ ಬಯಲಾಯ್ತಾ ದೊಡ್ಡ ರಹಸ್ಯ?
    ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
    “ಐಡಿ ಇಲ್ಲ ಅಂದ್ರೆ ಎಂಟ್ರಿಯೇ ಇಲ್ಲ! ಎಲ್ಲಿಗೆ…..!?ಯುವಕರ ಭವಿಷ್ಯಕ್ಕಾಗಿ ಖರ್ಗೆಯ ಕಠಿಣ ಎಚ್ಚರಿಕೆ.”
    ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
    50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
    ಡಿಕೆ ಶಿವಕುಮಾರ್ ಪ್ರತಿಷ್ಠೆ ಪಣಕ್ಕಿಟ್ಟ ಪರಿಷತ್ ಚುನಾವಣೆ!
    ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
    ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
    ದಿವಾ ಉತ್ಕರ್ಷ ಬೆಂಗಳೂರಿನ ಕೇವಲ 17 ವರ್ಷದ ಹೆಣ್ಣುಮಗಳಕಾರ್ಯಕ್ಕೆ ಪ್ರಪಂಚವೇ ಫಿದಾ…ಫೋರ್ಬ್ಸ್ ಟಾಪ್ ಪಟ್ಟಿಯಲ್ಲಿ ಯುವಸ್ಪೂರ್ತಿ ಹೆಸರು ಯಾಕೆ ಬಂತು ..!?
    ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ
    ಕರಾವಳಿಯಲ್ಲಿ ವಾಪಸ್ ಆದ ಮುಂಗಾರು: ಜುಲೈ 6ರವರೆಗೆ ಆರೆಂಜ್ ಅಲರ್ಟ್ – ಜನರಿಗೆ ಎಚ್ಚರಿಕೆ
    ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
    ಸ್ಪೀಕರ್ ಯುಟಿ ಖಾದರ್‌ಗೆ ಮುತ್ತಿಗೆ: 11 ಜನರ ವಿರುದ್ಧ FIR
    ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ
    ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
    ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
    ಲಿವ್-ಇನ್ ಸಂಬಂಧಗಳಲ್ಲಿ ಕಾನೂನು ಮಿತಿ ಎಲ್ಲಿದೆ?-ಸುಪ್ರೀಂ ಕೋರ್ಟ್‌ನ ಮಹತ್ವದ ಪ್ರಶ್ನೆ
    ಸಿಲಿಂಡರ್ ಪಡೆಯಲು ಹೊಸ ಶರತ್ತುಗಳು – ಈಗಲೇ ತಿಳಿದುಕೊಳ್ಳಿ, …
    “ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨