📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!

    ಇಂದು ಮುಂಜಾನೆ 3:30ಕ್ಕೆ ಫ್ಲೈ ಓವರ್ ನಲ್ಲಿ ನಡೆದ ರೌಡಿಶೀಟರ್ ಟ್ಯಾಬ್ಲೆಟ್ ಆರೀಫನ ಕೊಲೆ ಪ್ರಕರಣದ ಆರೋಪಿಗಳು ಪಂಪ್ ವೆಲ್ ಮೂಲಕ ಹೈವೇಯಲ್ಲಿ ಬಿಸಿ ರೋಡ್ ಆಗಿ ಮಾಣಿಯಲ್ಲಿ ತಮ್ಮ ಕಾರನ್ನು ಬಿಟ್ಟು ಇನ್ನೊಂದು ಕಾರಲ್ಲಿ ಪರಾರಿಯಾಗಿರುವ ಶಂಕೆ ಇದೆ.


    ಆರೋಪಿಗಳು ಕೊಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಕಾರು ಸದ್ಯ ಮಾಣಿ ಹೈವೇ ಬದಿಯಲ್ಲಿ ಸಿಕ್ಕಿರುತ್ತದೆ ಈ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ.
    2021 ರಲ್ಲಿ ಕೆಸಿ ರೋಡ್ ಬಳಿ ಇದೆ ರೌಡಿಶೀಟರ್ ಟ್ಯಾಬ್ಲೆಟ್ ಆರಿಫ್ ಗೆ ಇತ್ತೀಚೆಗೆ ತಲಪಾಡಿ ರೈಲ್ವೆ ಟ್ರಾಕಿನಲ್ಲಿ ರೈಲಿಗೆ ಬಡಿದು ಸತ್ತು ಹೋಗಿರುವ ಟೋಪಿ ನೌಫಲ್ ಈ ಹಿಂದೆ ಕೊಲೆ ಯತ್ನ ನಡೆಸಿದ್ದು, ಆವಾಗ ಸ್ವಲ್ಪದರಲ್ಲಿ ಬಚವಾಗಿದ್ದ ಟ್ಯಾಬ್ಲೆಟ್ ಆರೀಫ್ ಇಂದು ಮುಂಜಾನೆ ಹಂತಕರ ತಲ್ವಾರ್ಗೆ ಬಲಿಯಾಗಿ ಹೋಗಿದ್ದಾನೆ.
    ಮೇಲ್ನೋಟಕ್ಕೆ ಇದೊಂದು ರಿವೆಂಜ್ ಕೊಲೆ ಆದಂತೆ ಕಂಡುಬಂದರು ಇದರ ಹಿಂದೆ ಭಾರಿ ಸಂಚು ನಡೆಸಿದೊಂದಿಗೆ ರೌಡಿ ಗ್ಯಾಂಗ್ಗಳ ಪಕ್ಕ ಪ್ಲಾನ್ ಇಂದು ಬೆಳಿಗ್ಗೆ ಸಕ್ಸಸ್ ಆದಂತಾಗಿದೆ.

    #breaking ನ್ಯೂಸ್#crime followup#crime news

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    NEET ಹಂಗಾಮ ನೀಟಾಗಿ ಅಂತ್ಯ ಕಾಣುತ್ತಾ…?!ಮೋದಿಯ ‘ತಡವಾದ ಪ್ರತಿಕ್ರಿಯೆ’-ಕೊನೆಗೂ ವಾಂಗ್ಚುಕ್ ಉಪವಾಸ ಅಂತ್ಯ… ಆದರೆ … ‘ಕಾಕ್ರೋಚ್’ ಹೋರಾಟ ಮುಂದುವರಿಕೆ!ಮುಂದೇನು??
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
    ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
    ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
    ಮೇ 29ರಿಂದ ತಣ್ಣೀರುಬಾವಿ ಬೀಚ್‌ನಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಸರ್ಫಿಂಗ್ ಸ್ಪರ್ಧೆ…
    ದಾವಣಗೆರೆ ಬೆಚ್ಚಿಬಿದ್ದಿದೆ! 41 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..
    ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
    ₹6,695 ಕೋಟಿಯ ಮೆಗಾ ಪ್ರಾಜೆಕ್ಟ್‌ಗೆ ಮಳೆಯ ಅಗ್ನಿಪರೀಕ್ಷೆ-ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೂಕುಸಿತ
    ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
    ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
    ಬೊಬ್ಬೆ ಕೇಳುತ್ತಿದ್ದಂತೆಯೇ ಓಡಿ ಜೀವ ಉಳಿಸಿದ!ಸಮಯಪ್ರಜ್ಞೆ ಎಂದರೆ ಇದು; ಐದನೇ ತರಗತಿಯ ಬಾಲಕನ ಕ್ಷಿಪ್ರ ನಿರ್ಧಾರದಿಂದ ತಪ್ಪಿದ ಅನಾಹುತ!
    ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
    2 ಲಕ್ಷಕ್ಕೆ ಮಗುವಿನ ಜೀವದ ಬೆಲೆ ಕಟ್ಟಬೇಡಿ!” – ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನರ ಮಾನವೀಯ ನಿಲುವಿಗೆ ದೇಶಾದ್ಯಂತ ಮೆಚ್ಚುಗೆ
    ಕದನ ವಿರಾಮ ಚೂರುಚೂರು-ಮಧ್ಯಪ್ರಾಚ್ಯ ಮತ್ತೆ ಯುದ್ಧದ ಅಂಚಿನಲ್ಲಿ!ಜೋರ್ಡಾನ್, ಬಹ್ರೇನ್, ಕುವೈತ್‌ನಲ್ಲಿ ಕ್ಷಿಪಣಿ ಅಲರ್ಟ್ !!
    ವರದಕ್ಷಿಣೆ ಕಿರುಕುಳ ಪ್ರಕರಣ ಹೈಕೋರ್ಟ್‌ನ ಮಹತ್ವದ ತೀರ್ಪು…!ಕಾನೂನಿನ ದುರುಪಯೋಗಕ್ಕೆ ಹೈಕೋರ್ಟ್ ಬ್ರೇಕ್..!
    ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
    ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
    ಬಾಂಗ್ಲಾದೇಶದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಕುಟುಂಬದ ನಾಲ್ವರ ನಿಗೂಢ ಸಾವು…
    ಒಂದು ಕ್ಲಿಕ್, ಒಂದು ಆಟ… ಕುಟುಂಬದ ಭವಿಷ್ಯವೇ ನಾಶವಾಗುವ ಅಪಾಯದ ಬೆಟ್ಟಿಂಗ್ ಜಾಲ -!ಸಾವಿರಾರು ಬೆಟ್ಟಿಂಗ್ ಆ್ಯಪ್‌ಗಳಿಗೆ ಸದ್ಯದಲ್ಲೇ ಬ್ರೇಕ್ ….
    HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
    ಡಿಕೆ ಶಿವಕುಮಾರ್ ಪ್ರತಿಷ್ಠೆ ಪಣಕ್ಕಿಟ್ಟ ಪರಿಷತ್ ಚುನಾವಣೆ!
    ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ
    ಕರಾವಳಿಯಲ್ಲಿ ಶುರುವಾಯ್ತು MESCOM ಮಹಾಸಮರ!ಬಯಲಾಗುತ್ತಾ “ಬ್ರಹ್ಮಾಂಡ ಭ್ರಷ್ಟಾಚಾರ”..!?
    ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಕ್ಸಮರ, ಬಿಗುವಿನ ವಾತಾವರಣ
    ದಕ್ಷಿಣ ಕನ್ನಡ–ಉಡುಪಿಯಲ್ಲಿ ಗೋಡಂಬಿ ಕ್ರಾಂತಿಗೆ ರಾಜ್ಯ ಸರ್ಕಾರ ಸಜ್ಜು..₹1 ಕೋಟಿ ಯೋಜನೆ ಘೋಷಿಸಿದ ಈಶ್ವರ್ ಖಂಡ್ರೆ…
    ಜಾತಿ ನಿಂದನೆಗೆ ಕೋರ್ಟ್ ಹಾಕಿದ ಕಾನೂನು ಸ್ಪಷ್ಟತೆ!?
    ಪಶ್ಚಿಮ ಬಂಗಾಳದಲ್ಲಿ ಗುಂಡಾಗಿರಿ ಮುಂದುವರಿಕೆ
    ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ
    ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ