📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ

    ಬೆಳ್ತಂಗಡಿ ಶಿಬಾಜೆಯ ಶ್ರೀಧರ ಕೊಲೆ ಪ್ರಕರಣದ ದೂರುದಾರ ಶಿಬಾಜೆಯ ಹರೀಶ್ ಮುಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ, ಬದಲಿಗೆ ಆಕಸ್ಮಿಕವಾಗಿ ವಿಷ ಸೇವಿಸಿದ್ದಾರೆ ಎಂದು ದ.ಕ. ಜಿಲ್ಲಾ ಎಸ್ಪಿ ಸ್ಪಷ್ಟನೆ ನೀಡಿದ್ದಾರೆ.

    ತಾನು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿಲ್ಲ ಆಕಸ್ಮಿಕವಾಗಿ ಮದ್ಯದ ಬಾಟ್ಲಿಯೆಂದು ವಿಷ ಸೇವಿಸರುವುದಾಗಿ ಪೊಲೀಸರಿಗೆ ಹೇಳಿಕೆಯನ್ನು ನೀಡಿದ್ದಾನೆ ಎನ್ನಲಾಗಿದೆ

    ಈ ಬಗ್ಗೆ ದ.ಕ. ಜಿಲ್ಲಾ ಎಸ್ಪಿಯಿಂದ ಪ್ರಕಟಣೆಯಲ್ಲಿ ಮಾಹಿತಿ ಬಂದಿದೆ

    ಬುಧವಾರ ಬೆಳ್ತಂಗಡಿ ಶಿಬಾಜೆ ನಿವಾಸಿ ಹರೀಶ್ ಮುಗೇರ ಅನಾರೋಗ್ಯಕ್ಕೀಡಾಗಿದ್ದರು

    ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ಸೂಚನಾ‌ಪತ್ರ ಬಂದ ಹಿನ್ನೆಲೆಯಲ್ಲಿ
    ಪೊಲೀಸರಿಂದ ವಿಚಾರಣೆ ನಡೆಸಲಾಗಿದೆ. ಹಾಗೆಯೇ ಅವರಿಂದ ವಿಡಿಯೋ ಹೇಳಿಕೆ ದಾಖಲಿಸಿಕೊಂಡ ಪೊಲೀಸರು, ಹರೀಶ ಮನೆಯಲ್ಲಿ ತಂದಿರಿಸಿದ್ದ ಮದ್ಯವನ್ನು ಕುಡಿಯುವ ವೇಳೆ ಅಚಾತುರ್ಯ, ಕಣ್ತಪ್ಪಿನಿಂದ ಮದ್ಯದ ಬಾಟಲಿಯ ಬಳಿಯಿದ್ದ ಕೀಟನಾಶಕವನ್ನು ತೆಗೆದು ಸೇವಿಸಿದ್ದೇ ಎಂದು ಹರೀಶ್ ಹೇಳಿಕೆಯನ್ನು ಸ್ವ ಇಚ್ಛೆಯಿಂದ  ದಾಖಲಿಸಿದ್ದಾರೆ ಪೊಲೀಸರು.

    ಅಂದು ಆಚಾತುರ್ಯದಿಂದಗಿ ಅದ ತಪ್ಪಿನಿಂದ ಆರೋಗ್ಯದಲ್ಲಿ ಏರುಪೇರಾದಾಗ ಪತ್ನಿ & ಜೊತೆಯಲ್ಲಿ ಕೆಲಸ ಮಾಡುತ್ತಿದ್ದವರು ಆಸ್ಪತ್ರೆಗೆ ದಾಖಲಿಸಿದ್ದರು.

    ತಾನು ಮದ್ಯದ ಬದಲು ಆಕಸ್ಮಿಕವಾಗಿ ಕೀಟನಾಶಕ ಸೇವಿಸಿದ್ದೇನೆ ಯಾವುದೇ ಕಾನೂನು ಕ್ರಮದ
    ಅಗತ್ಯವಿರುವುದಿಲ್ಲ ಎಂಬ ಹೇಳಿಕೆಯ ಬಗ್ಗೆ, ಆ ವ್ಯಕ್ತಿಗೆ ತಜ್ಞರಿಂದ‌ ಆಪ್ತ ಸಮಾಲೋಚನೆ ನಡೆಸುವಂತೆ ಸೂಚನೆ ಕೊಡಲಾಗಿತ್ತು. ಹಾಗಾಗಿ ಆತನ ಮುಂದಿನ ಹೇಳಿಕೆಯ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ದ. ಕ ಜಿಲ್ಲಾ ಎಸ್ಪಿಅವರು ಪ್ರಕಟಣೆಯಲ್ಲಿ ಸ್ಪಷ್ಟನೆನೀಡಿದ್ದಾರೆ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತ್
    ಮತದಾನದ ಹಕ್ಕು ಉಳಿಸಿಕೊಳ್ಳಿ: ಎಸ್‌ಐಆರ್ ಗಡುವು ಆಗಸ್ಟ್.17ರವರೆಗೆ ವಿಸ್ತರಣೆ
    ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
    ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ
    ಮಂಗಳೂರು: ಖಚಿತ ಮಾಹಿತಿಗೆ ಖಾಕಿ ಆಕ್ಷನ್! ಮುಕ್ಕದ ಕಟ್ಟಡದಲ್ಲಿ 8 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಬಂಧನ
    ಆಯುಷ್ ಎಚ್ಚರಿಕೆ ಬಳಿಕ ಅಶ್ವಗಂಧ ನಿಯಂತ್ರಣ ಕ್ರಮಕ್ಕೆ ತಡೆ: ಹೈಕೋರ್ಟ್ ಮಹತ್ವದ ಆದೇಶ
    ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
    ಫೈವ್ ಸ್ಟಾರ್ ಹೋಟೆಲ್‌ಗಳಲ್ಲೇ ಹಾಳಾದ ಹಾಲು, ಕೊಳೆತ ತರಕಾರಿ ಪತ್ತೆ!ಫುಡ್ ಸೇಫ್ಟಿ ದಾಳಿ ಅಧಿಕಾರಿಗಳೇ ಬೆಚ್ಚಿಬಿದ್ದರು….!
    ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
    ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
    ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
    50 ವರ್ಷಗಳ ನಂತರ NCERT 9ನೇ ತರಗತಿಗೆ ‘ತುರ್ತು ಪರಿಸ್ಥಿತಿ’ಯ ವಾಸ್ತವ ಪಾಠ!
    ತುಳು ವಿಕಿಪೀಡಿಯಾಗೆ ದಶಮಾನೋತ್ಸವ ಸಂಭ್ರಮ
    ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
    ಖಾಸಗಿ ಆಸ್ಪತ್ರೆ ವೈದ್ಯರಿಗೆ ಬ್ಲ್ಯಾಕ್‌ಮೇಲ್: 2 ಕೋಟಿಗೂ ಅಧಿಕ ಹಣ ವಸೂಲಿ ಮಾಡಿದ ನರ್ಸ್‌ ಬಂಧನ
    ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
    ಮೋದಿ ಸರ್ಕಾರಕ್ಕೆ ಮತ್ತೊಂದು ಶಾಕ್ …ಕೇಂದ್ರ ಸಚಿವ ಸಂಪುಟಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ
    ಹನಿಟ್ರ್ಯಾಪ್ ಕ್ವೀನ್ ಜೀನತ್ ಇಬ್ರಾಹಿಂ ಗೆ ನ್ಯಾಯಾಂಗ ಬಂಧನ- ಟ್ರ್ಯಾಪ್ ನಲ್ಲಿ ಹೊಸ ಹೊಸ ಹೆಸರುಗಳು !!!?
    ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
    ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
    ಎಚ್ಚರ… ನಿಮ್ಮಸುತ್ತಮುತ್ತ ಏನು ನಡೆಯುತ್ತಿದೆ ಗೊತ್ತಿರಲಿ! 🚨Be Aware… Stay Alert… Save Youth!
    ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
    ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
    ಇಬ್ಬರ ಸಣ್ಣ ಜಗಳದ ಎಫೆಕ್ಟ್ ನೋಡಿ..ಕಡಬದಲ್ಲಿ ಹೈಡ್ರಾಮಾ!ಸಿಲ್ಲಿAngry ಮೂಡ್‌ನಲ್ಲಿ ಎಸೆದ car ಕೀ ಚರಂಡಿಗೆ…
    ಅಜ್ಜಿಯ ಚಿನ್ನಕ್ಕೇ ಕನ್ನ! ಮೊಮ್ಮಗ ಅರೆಸ್ಟ್….
    “ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
    ಉಡುಪಿಯಲ್ಲಿ  ಬೆಟ್ಟಿಂಗ್ ಮಾಫಿಯಾದ ಚಟುವಟಿಕೆಯನ್ನು ಡೆತ್ ನೋಟ್ ರಿವಿಲ್ ಮಾಡಿತೇ?
    ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
    ಬೆಂಗಳೂರಿನಲ್ಲಿ ಉದ್ಯಮಿಯ₹1.9 ಕೋಟಿ ದರೋಡೆ:ಬೆಚ್ಚಿಬೀಳಿಸಿದ ಥ್ರಿಲ್ಲರ್ ಸಿನಿಮಾವನ್ನೇ ಮೀರಿಸಿದ ಸಸ್ಪೆನ್ಸ್!
    ಇಂದು ಮಂಗಳೂರಲ್ಲಿ ತಲೆಮೇಲೆ ಸುತ್ತು ಹೊಡೆದಂತೆ ಬಾರಿ ಶಬ್ದದೊಂದಿಗೆ ಹೆಲಿಕಾಪ್ಟರ್‌..!ಆಶ್ಚರ್ಯ ಮತ್ತು ಆತಂಕದ ಹಿಂದಿದೆ ಭದ್ರತಾ ‘ಮೆಗಾ ಡ್ರಿಲ್’ ..!ಅಸಲಿ ಕಾರಣವೇನು