📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನ ಜಾತಿ ನಿಂದನೆ  ಆರೋಪದಲ್ಲಿ ಕಾರ್ಕಳ ವ್ಯಕ್ತಿಯ ಬಂಧನ !

    ಕಾರ್ಕಳದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮತ್ತು ಜಾತಿ ನಿಂದನೆ ಮಾಡಿದ ಆರೋಪದಡಿ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆನ್ನಲಾಗಿದೆ. ಕಾರ್ಕಳದ ಕೆರ್ವಾಶೆ ನಲ್ಲಿದಬೆಟ್ಟು ನಿವಾಸಿ ಸುಧೀರ ಬಂಗೇರ (48) ಬಂಧಿತ ಆರೋಪಿಯಾಗಿದ್ದು, ಸಾಮಾಜಿಕ ಜಾಲತಾಣದ ಮೂಲಕ ದ್ವೇಷದ ಬರಹ ಹರಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

    ಫೇಸ್‌ಬುಕ್‌ನ ವೆಜ್ ಒಂದರಲ್ಲಿ’ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯೊಂದನ್ನು ಉಲ್ಲೇಖಿಸಿ ಪೋಸ್ಟ್ ಮಾಡಲಾಗಿತ್ತು. ಆರ್‌ಎಸ್‌ಎಸ್ ಸಂಘಟನೆಯ ಕುರಿತು ಗೃಹ ಸಚಿವರು ನೀಡಿದ್ದಾರೆ ಎನ್ನಲಾದ ಹೇಳಿಕೆಯನ್ನು ತಿರುಚಿ ಅಥವಾ ಪ್ರಚೋದನಾಕಾರಿಯಾಗಿ ಬಿಂಬಿಸುವ ಪ್ರಯತ್ನ ನಡೆದಿದ್ದು, ಈ ಪೋಸ್ಟ್‌ನ ಕಾಮೆಂಟ್ ವಿಭಾಗದಲ್ಲಿ ಆರೋಪಿ ಸುಧೀರ ಬಂಗೇರ ಅವಹೇಳನಕಾರಿ ಮತ್ತು ಜಾತಿನಿಂದನೆಯ ಟೀಕೆಗಳನ್ನು ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು. ಈ ಕೃತ್ಯದ ಕುರಿತು ನಿಟ್ಟೆ ಅತ್ತೂರಿನ ಸುರೇಶ ಚೇತನಹಳ್ಳಿ ಅವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿಯು ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ಉಂಟ

    ಮಾಡಲು ಪ್ರಯತ್ನಿಸುತ್ತಿದ್ದಾನೆ, ಜೊತೆಗೆಗೆ ದಲಿತ ಸಚಿವರೊಬ್ಬರ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
    ದೂರಿನ ಆಧಾರದ ಮೇಲೆ ಎಚ್ಚೆತ್ತುಕೊಂಡ ಕಾರ್ಕಳ ಪೊಲೀಸರು ತನಿಖೆಯನ್ನು ಕೈಗೊಂಡು, ಆರೋಪಿ ಸುಧೀರ ಬಂಗೇರನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
    ಸಾರ್ವಜನಿಕವಾಗಿ ಇಂತಹ ಪ್ರಚೋದನಾಕಾರಿ ಮತ್ತು ಅವಹೇಳನಕಾರಿ ಟೀಕೆಗಳನ್ನು ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.
    ಬಂಧಿತ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎನ್ನಲಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    Side Income ಇಂದು ಆಯ್ಕೆ ಅಲ್ಲ, ಅಗತ್ಯ …ಹಣ ಗಳಿಸಿ… ನಿದ್ರೆಯಲ್ಲೂ!ಒಂದು ಸಂಬಳ ಸಾಕಾಗದ ಕಾಲ ಇದು.
    ಆಹಾರ ಬೆಲೆ ಏರಿಕೆ: ಸಾಮಾನ್ಯರ ಅಡಿಗೆ ಮನೆಗೆ ಮತ್ತೆ ಹೊರೆ?
    ಭೋಪಾಲ್ ತ್ವಿಷಾ ಶರ್ಮಾ ಪ್ರಕರಣ ಪೋಷಕರ ಪಟ್ಟು-ಅಂತ್ಯಕ್ರಿಯೆ ಮಾಡುವುದಿಲ್ಲ “ನ್ಯಾಯ ಸಿಗುವವರೆಗೂ ನಾವು ದೇಹವನ್ನು ಸ್ವೀಕರಿಸುವುದಿಲ್ಲ” 
    ಚಿನ್ನ ಖರೀದಿಸುವ ಕಾಲ ಹೋಯ್ತಾ? ಗಗನಕ್ಕೇರಿದ ದರ ಕೇಳಿ ಬೆಚ್ಚಿಬಿದ್ದ ಜನ!ಒಂದೂವರೆ ಲಕ್ಷ ರೂಪಾಯಿ ಗಡಿದಾಟಿತಾ …?ಬೆಳ್ಳಿಎರಡೇ ದಿನದಲ್ಲಿ ಆರು ಸಾವಿರ ಏರಿಕೆ
    ವಿಡಿಯೋ ಕಾಲ್‌ನಲ್ಲಿ ತಂದೆಗೆ ಅಂತಿಮ ವಿದಾಯ!ಸಂಸ್ಕಾರ ಸೋತಿತೇ….ಸೌಲಭ್ಯ ಗೆದ್ದಿತೇ?ವೃದ್ಧಾಶ್ರಮದಿಂದ ಚಿತೆಯವರೆಗೆ ಒಂಟಿ ಪಯಣ…
    “ಜೈನ ಧರ್ಮಕ್ಕೆ ಮೇನಕಾ ಗಾಂಧಿಯಿಂದ ಅಪಮಾನ!? ಹೇಳಿಕೆಗೆ ಶಿವಮೊಗ್ಗದಲ್ಲಿ ಆಕ್ರೋಶದ ಜ್ವಾಲೆ – ಬೇಷರತ್ ಕ್ಷಮೆಯಾಚನೆಗೆ ಆಗ್ರಹ”
    RSS ಕಾರ್ಯಕ್ರಮಕ್ಕೆ ಹೋದದ್ದಕ್ಕೆ ಅಮಾನತು: ಸರ್ಕಾರಿ ನೌಕರನ ಪರ ನಿಂತ KAT
    ಪ್ರಚೋದನಾಕಾರಿ ಭಾಷಣ ಪ್ರಕರಣ: ರಿಯಾಝ್ ಫರಂಗಿಪೇಟೆಗೆ 6 ತಿಂಗಳ ಜೈಲು ಶಿಕ್ಷೆ, ₹10 ಸಾವಿರ ದಂಡ
    ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
    ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”
    17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
    “ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
    ಕಾಂಗ್ರೆಸ್‌ಗೆ ದಾವಣಗೆರೆ ಬಿಸಿ ತುಪ್ಪ!..“ಸಮುದಾಯದ ಹೆಸರಿನಲ್ಲಿ ರಾಜಕೀಯ… ಅಥವಾ ರಾಜಕೀಯದ ಹೆಸರಿನಲ್ಲಿ ಸಮುದಾಯ?”
    ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
    ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
    ಕರ್ನಾಟಕ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: 123 ಕೇಂದ್ರಗಳ ಪಾಸ್ ವಿತರಣ –ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ, ಬಸ್‌ಗಳ ಸಂಖ್ಯೆಯೂ ಹೆಚ್ಚುತ್ತದೆಯೇ?
    ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
    ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
    ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
    ಮಂಗಳೂರು: ಖಚಿತ ಮಾಹಿತಿಗೆ ಖಾಕಿ ಆಕ್ಷನ್! ಮುಕ್ಕದ ಕಟ್ಟಡದಲ್ಲಿ 8 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಬಂಧನ
    ದೇಶದ ಹಲವೆಡೆ ಭಾರೀ ಮಳೆ ಎಚ್ಚರಿಕೆ: ರೆಡ್ ಅಲರ್ಟ್ ಅಂದ್ರೆ ಮಳೆ ಗ್ಯಾರಂಟಿ ಅಲ್ಲ…IMD ಮುನ್ಸೂಚನೆಯನ್ನು ನಿರ್ಲಕ್ಷಿಸಬೇಡಿ!ಅದು  “ಅಪಾಯದ ಸಾಧ್ಯತೆಯ ಎಚ್ಚರಿಕೆ!”
    ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
    ತೊಕ್ಕೊಟ್ಟು ವಿನಮ್ರ ಬಾರ್‌ನಲ್ಲಿ ತಲವಾರು ಹಿಡಿದು ದಾಂಧಲೆ!
    ಆನ್ಲೈನ್ ಶೇರಿಂಗ್ ಹಗರಣ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು.
    ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
    ಕರಾವಳಿಯಲ್ಲಿ ವಾಪಸ್ ಆದ ಮುಂಗಾರು: ಜುಲೈ 6ರವರೆಗೆ ಆರೆಂಜ್ ಅಲರ್ಟ್ – ಜನರಿಗೆ ಎಚ್ಚರಿಕೆ
    ರಾಜಧಾನಿಯ ಫುಟ್‌ಪಾತ್ ಮೇಲಿದ್ದ ಮಗುವನ್ನು ಎತ್ತಿಕೊಂಡು ಹೋಗಿ ಕ್ರೌರ್ಯ ಮೆರೆದ ಕಾಮುಕನ ಧೈರ್ಯ ಮತ್ತು ಭೀಕರ ಹತ್ಯೆ ಬಿಚ್ಚಿಟ್ಟ ಸತ್ಯ!
    ಫೈವ್ ಸ್ಟಾರ್ ಹೋಟೆಲ್‌ಗಳಲ್ಲೇ ಹಾಳಾದ ಹಾಲು, ಕೊಳೆತ ತರಕಾರಿ ಪತ್ತೆ!ಫುಡ್ ಸೇಫ್ಟಿ ದಾಳಿ ಅಧಿಕಾರಿಗಳೇ ಬೆಚ್ಚಿಬಿದ್ದರು….!
    “ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”