📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!

ಬೆಂಗಳೂರಿನ ನೆಲಮಂಗಲ ಸಮೀಪದಲ್ಲಿನ ಶಿಕ್ಷಣ ಸಂಸ್ಥೆ ಯೊಂದರಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳಿಗೆ ಬಹಿರಂಗವಾಗಿ ಪ್ರೇಮಿ ನಿವೇದನ ಮಾಡಿಕೊಂಡ ಅಬ್ದುಲ್ಲಾ ಎಂಬ ವ್ಯಕ್ತಿ ಯ ಕಾರಣದಿಂದ ಶುರುವಾದ ಗಲಾಟೆ ಸಾಕಷ್ಟು ಮಾರಮಾರಿಗೆ ಕಾರಣವಾಗಿದೆ ಎಂಬ ತಲೇಬರಹದಲ್ಲಿ ವಿಡಿಯೋ ಒಂದು ವೈರಲಾಗುತ್ತಿದೆ. ಗೃಹ ಸಚಿವ ಪರಮೇಶ್ವರ್ ಅವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಎಂಬ ತಡೆಯಬರಹದಲ್ಲಿ ಆ ವಿಡಿಯೋ ವೈರಲಾಗುತ್ತಿದೆ. ಅದರಲ್ಲಿ ಹಿಂದೂ ವಿದ್ಯಾರ್ಥಿನಿಗೆ ಮುಸ್ಲಿಂ ಯುವಕನೊಬ್ಬನಿಂದ ಬಹಿರಂಗ ಪ್ರಪೋಸ್ ಎಂಬ ತಲೆಬರಹದ ಜೊತೆಗೆ ಈ ವಿಡಿಯೋ ವೈರಲಾಗುತ್ತಿದೆ
ಆ ವಿಡಿಯೋದ ಅಸಲಿಯ ತ್ತು ಇನ್ನಸ್ಟೇ ಬಹಿರಂಗವಾಗಬೇಕು

##BreakingNewsKarnataka##NewsUpdate##TruthMatters##ViralVideo

COMMENTS

Login with Gmail to comment

ಇನ್ನಷ್ಟು ಸುದ್ದಿ

ಕ್ರಿಕೆಟ್ pad gloves ಒಳಗೆ ಕೋಟಿ ಕೋಟಿ ಕೊಕೇನ್!
ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.
ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
ಸಂಸದ ಸಂಜಯ್ ಅರೋರ ಬಂಧನ…. ಉಳಿದ ಮೂರು ಸಂಸದರನ್ನು ಸೆಳೆಯಲು ಈ ಅನೈತಿಕ ಮಾರ್ಗ ಎಂದು ಎಎಪಿ.
ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
ಭೋಪಾಲ್ ತ್ವಿಷಾ ಶರ್ಮಾ ಪ್ರಕರಣ ಪೋಷಕರ ಪಟ್ಟು-ಅಂತ್ಯಕ್ರಿಯೆ ಮಾಡುವುದಿಲ್ಲ “ನ್ಯಾಯ ಸಿಗುವವರೆಗೂ ನಾವು ದೇಹವನ್ನು ಸ್ವೀಕರಿಸುವುದಿಲ್ಲ” 
ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ಆಂಧ್ರದ ಪುಟ್ಟಪರ್ತಿಯಲ್ಲಿ ಅಡಗಿದೆ ಆ ದೊಡ್ಡ ರಹಸ್ಯ!ಆಕಾಶದಲ್ಲಿ ಕಣ್ಣಿಗೆ ಕಾಣದಂತೆ ಬೇಟೆಯಾಡುವ ಸಮಯ ಹತ್ತಿರದಲ್ಲಿದೆ!
ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಲು ಮನವಿ
ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
ಶಂಕರಾಚಾರ್ಯರ ಹೊಸ ಯೋಜನೆ ದೇಶವನ್ನೇ ಚರ್ಚೆಗೆ ತಳ್ಳಿದ ಕಾರಣ ಏನು?Go-LXಒಂದು ಕ್ಲಿಕ್‌ನಲ್ಲಿ ಹಸು ಮಾರಾಟ…
ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
ಮೇ 29ರಿಂದ ತಣ್ಣೀರುಬಾವಿ ಬೀಚ್‌ನಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಸರ್ಫಿಂಗ್ ಸ್ಪರ್ಧೆ…
108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್