📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು

    ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜೆಪ್ಪು ಮತ್ತು ಶಶಿರಾಜ್ ಶೆಟ್ಟಿ ಇವರಿಬ್ಬರೂ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಮಗದೊಮ್ಮೆ ಸೇರ್ಪಡೆಗೊಂಡಿದ್ದಾರೆ 

    ಯೋಗೇಶ್ ಶೆಟ್ಟಿ ಜೆಪ್ಪು ಹಾಗೂ ಶಶಿ ರಾಜ್ ಶೆಟ್ಟಿ ಇಬ್ಬರು ಜೆಡಿಎಸ್ ನಲ್ಲಿ ಈ ಹಿಂದೆ ಕೆಲಸ ಮಾಡಿದವರೇ ಆಗಿದ್ದಾರೆ ಪಕ್ಷದ ವಿವಿಧ ಹುದ್ದೆಗಳಲ್ಲಿ ಸಕ್ರಿಯರಾಗಿದ್ದವರು, ಕಾರಣಾಂತರಗಳಿಂದ ಪಕ್ಷದಿಂದ ಹೊರಬಂದು ರಾಜಕಿಯೇತರ  ಸಂಘಟನೆಗಳಲ್ಲಿ ಸಕ್ರಿಯರಾಗಿ ಕಾಣಿಸಿಕೊಳ್ಳುತ್ತಿದ್ದರು.

    ಯೋಗೀಶ್ ಶೆಟ್ಟಿ ಜೆಪ್ಪು ತುಳುನಾಡ ರಕ್ಷಣಾ ವೇದಿಕೆ ಎಂಬ ಸಂಘಟನೆಯನ್ನು ಅವಳಿ ಜಿಲ್ಲೆಯಾದ್ಯಂತ ಅಂದರೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಾತ್ಯಂತ ಸಂಘಟಿಸಿ ಸಮಾಜದ ವಿವಿಧ ಸ್ಥರದ ಸಮಸ್ಯೆಗಳನ್ನು ನೀಗಿಸುವ ನಿಟ್ಟಿನಲ್ಲಿ ಹೋರಾಟಗಳನ್ನು ಮಾಡುತ್ತಾ ಸಾರ್ವಜನಿಕವಾಗಿ ಚಾಲ್ತಿಯಲ್ಲಿದ್ದಂತಹ ವ್ಯಕ್ತಿಯನ್ನು ಜೆಡಿಎಸ್ ಪಕ್ಷದ ನಾಯಕರು, ಇವರ ಮನವೊಲಿಸಿ  ವಾಪಾಸ್ ಪಕ್ಷದ ಅಂಗಳಕ್ಕೆ ಕರೆದುಕೊಂಡು ಬಂದಿದ್ದಾರೆ.

    ಮಾಜಿ ಜಿಲ್ಲಾಧ್ಯಕ್ಷ ಎಂ ಬಿ ಸದಾಶಿವ್ ಈ ಇಬ್ಬರು ನಾಯಕರನ್ನು ವಾಪಾಸ್ ಪಕ್ಷದ ಅಂಗಳಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಇವರನ್ನು ಬೆಂಗಳೂರಿನಲ್ಲಿರುವ ಕೇಂದ್ರ ಕಚೇರಿಯಲ್ಲಿ ಸ್ವತಹ ಮಾಜಿ ಮುಖ್ಯಮಂತ್ರಿ ಹಾಲಿ ಕೇಂದ್ರ ಸಚಿವ ಕುಮಾರಸ್ವಾಮಿಯವರ ಸಮ್ಮುಖದಲ್ಲಿ ಘರ್ ವಾಪ್ಸಿಯನ್ನಾಗಿ ಮಾಡಿಕೊಂಡಿದ್ದಾರೆ.

    ಇವರು ಪಕ್ಷಕ್ಕೇನೋ ವಾಪಸ್ ಹೋಗಿದ್ದಾರೆ. ಪಕ್ಷದಲ್ಲಿ ಈಗಿರುವ ನಾಯಕರುಗಳಲ್ಲಿ ಬಹುತೇಕರು ಚೈತನ್ಯ ರಹಿತರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಯಾವುದೇ ಜನಪರ ಹೋರಾಟ, ಜನರ ಪರವಾಗಿ ಧ್ವನಿ ಎತ್ತುವುದು, ವಿವಿಧ ಜನೋಪಕಾರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಇದು ಯಾವುದರಲ್ಲೂ ಕಾಣಿಸಿಕೊಳ್ಳದಂತವರು, ಕೇವಲ ಲೆಟರ್ ಹೆಡ್ ನಾಯಕರುಗಳಾಗಿ ಇರುವುದರಿಂದಾಗಿ ಜಿಲ್ಲೆಯಲ್ಲಿ ಪಕ್ಷಕ್ಕೆ ಆಕ್ಸಿಜನ್ನೇ ಇಲ್ಲದಂತಹ ಸ್ಥಿತಿ ಇದೆ. ಅವಳಿ ಜಿಲ್ಲೆಯಲ್ಲಿ ಮೂರನೇ ಪಕ್ಷದ ಅವಶ್ಯಕತೆ ಖಂಡಿತವಾಗಿಯೂ ಇದೆ ಎನ್ನುವುದು ಹಲವರ ಅಭಿಪ್ರಾಯ. ಆದರೆ ಇಲ್ಲಿನ ನಾಯಕರ  ನಿದ್ದಂಡಿತನ ಹಾಗೂ ರಿಸ್ಕ್ ತೆಗೆದುಕೊಳ್ಳುವಲ್ಲಿನ ಹಿಂಜರಿಕೆ ಇದೆಲ್ಲವುದರ ಪರಿಣಾಮ ಪಕ್ಷವು ಐಸಿಯು ನಲ್ಲಿದೆ. ಕಾರ್ಯಕರ್ತರಲ್ಲಿ ಹಿಂಜರಿಕೆ ಹಾಗೂ ಬ್ರಮನಿರಸನವಾದ ಕಾರಣ ಅನೇಕ ಕಾರ್ಯಕರ್ತರು ತಟಸ್ಥರಾಗಿದ್ದಾರೆ. ಇನ್ನು ಕೆಲವರು ಇತರ ಪಕ್ಷಗಳ ಬಾವುಟದಡಿಗೆ ಸಾಗಿ ಹೋಗಿದ್ದಾರೆ.

    ಏನೇ ಇರಲಿ ಈಗ ಯೋಗೀಶ್ ಶೆಟ್ಟಿ ಜಪ್ಪುವಂತಹ ಚಟುವಟಿಕೆ ಯಲ್ಲಿರುವ ನಾಯಕರು ವಾಪಸ್ ಪಕ್ಷದ ಕಚೇರಿಗೆ ಬರುವಂತಾಗಿದ್ದಾರೆ. ಹಾಗಾಗಿ ಪಕ್ಷದ ಕಾರ್ಯಕರ್ತರಲ್ಲಿ ಏನೋ ಒಂದು ಆಶಾಭಾವನೆ ಮೂಡಿದೆ.

    ಪಕ್ಷವು ಇಂತಹ ನಾಯಕರನ್ನು ಯೋಗ್ಯ ಕುರ್ಚಿಯಲ್ಲಿ ಕೂರಿಸುವ ಕೆಲಸ ಮಾಡಬೇಕು. ಗೌರವಯುತ ಸ್ಥಾನಮಾನ ನೀಡಿ ಅವರಿಂದ ಪಕ್ಷದ ಬೆಳವಣಿಗೆಯನ್ನು ನಿರೀಕ್ಷಿಸಬೇಕು. ಈ ಕೆಲಸ ರಾಜ್ಯ ಘಟಕವು ನಿರ್ವಹಿಸುತ್ತದೆಯೇ ಎನ್ನುವುದನ್ನು ಕಾದು ನೋಡಬೇಕು. ಆ ಕೆಲಸ ಮಾಡದಿದ್ದರೆ ಇಂತಹ ನಾಯಕರು ಪಕ್ಷಕ್ಕೆ ವಾಪಸ್ ಆಗಿಯೂ ಹೆಚ್ಚಿನ ಲಾಭ ಇರದು ಅನ್ನೋದನ್ನು, ಪಕ್ಷವು ಅರ್ಥ ಮಾಡಿಕೊಳ್ಳುತ್ತದೆ ಎನ್ನುವುದು ಜೆಡಿಎಸ್ ತಳ ಮಟ್ಟದ ಕಾರ್ಯಕರ್ತರ ನಂಬಿಕೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ನಿಶ್ಚಿತಾರ್ಥ ಮಾಡಿಕೊಂಡು, ಫೈನಾನ್ಸಿಯಲ್ ವಂಚನೆ ದೂರು ದಾಖಲು
    ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
    ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
    ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
    ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
    ಒಂದು iPhoneಗಾಗಿ ಆರಂಭವಾದ ಮಗನ ಹಠ… ಕೊನೆಗೆ ಒಂದೇ ಕುಟುಂಬದ ಮೂವರ ಜೀವವೇ ಹೋಯ್ತು!
    ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
    ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
    ಆಂಧ್ರದ ಪುಟ್ಟಪರ್ತಿಯಲ್ಲಿ ಅಡಗಿದೆ ಆ ದೊಡ್ಡ ರಹಸ್ಯ!ಆಕಾಶದಲ್ಲಿ ಕಣ್ಣಿಗೆ ಕಾಣದಂತೆ ಬೇಟೆಯಾಡುವ ಸಮಯ ಹತ್ತಿರದಲ್ಲಿದೆ!
    ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️
    ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
    “ತಲೈವಾ”ಗೂ ಭಯವಾ? ಹೂವಿನ ಚೆಂಡು ಕಂಡು ವಿಜಯ್ ರನ್! ಒಂದು ಕ್ಷಣದ ಥ್ರಿಲ್ಲರ್!
    ‘ಕಾಕ್ರೋಚ್’ಗಳ ದಂಗೆಗೆ ದೆಹಲಿ ನಡುಗಿತೇ? ವಿದ್ಯಾರ್ಥಿಗಳ ‘ಸಂಸತ್ ಚಲೋ’ಗೆ ಲಾಠಿಚಾರ್ಜ್… ಸಂಸತ್ತಿನಲ್ಲೂ ಸದ್ದು!ಕಲಾಪ ಮುಂದೂಡಿಕೆ?!
    ಟ್ರಂಪ್ ಇರಾನ್ ಡೀಲ್ ಕಥೆ ಏನು?ಒಪ್ಪಂದವಾಗುತ್ತಾ? ಅಥವಾ ಯುದ್ಧ ಮುಂದುವರೆಯುತ್ತಾ?
    ಕರ್ನಾಟಕ CM ಬದಲಾವಣೆ ರಾಜಕೀಯ ಕೌಂಟ್‌ಡೌನ್ ಶುರುವಾಗಿದೆ! ತೆರೆಮರೆಯಲ್ಲಿ ಏನೋ ನಡೀತಿದೆ… 
    ಮರಣದಂಡನೆಗೆ ಗುರಿಯಾದ ಅಪರಾಧಿಯಿಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ಏಕಾಏಕಿ ಹಲ್ಲೆ: ಸ್ಥಳದಲ್ಲಿ ಕೆಲಕಾಲ ಉದ್ವಿಗ್ನತೆ
    ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
    ಭಾರತದಲ್ಲಿ ಮೋದಿ-ಜಸ್ಸಿ ಹೈ-ಲೆವೆಲ್ ಮೀಟಿಂಗ್ – ಅಮೆಜಾನ್ ಬರೋಬ್ಬರಿ $48 ಬಿಲಿಯನ್ ಹೂಡಿಕೆಗೆ ಆಂಡಿ ಜಸ್ಸಿ ಮುದ್ರೆ!
    ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
    ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ
    ಇಂಧನ ಬೆಲೆ ಏರಿಕೆ ಹೊಡೆತ Air India ಹೊಸ ತೀರ್ಮಾನ ಶಾಕಿಂಗ್ …!
    ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
    ಸಿಖ್ ವಿರೋಧಿ ದಂಗೆಯ ಆರೋಪಿ, ಸಜ್ಜನ್ ಕುಮಾರ್ ಜೈಲಿನಲ್ಲಿ ನಿಧನ
    ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
    ಬ್ರಹ್ಮಾವರದ ಹಲಸು ಮೇಳ ಮಾಡಿದ ಹೊಲಸು – ಸಾರ್ವಜನಿಕರ ಆಕ್ರೋಶ
    ಲಿವ್-ಇನ್ ಸಂಬಂಧಗಳಲ್ಲಿ ಕಾನೂನು ಮಿತಿ ಎಲ್ಲಿದೆ?-ಸುಪ್ರೀಂ ಕೋರ್ಟ್‌ನ ಮಹತ್ವದ ಪ್ರಶ್ನೆ
    🚀 ಸ್ಪೇಸ್‌ನಲ್ಲಿ ಪೆಟ್ರೋಲ್ ಬಂಕ್‌ನಿಂದ..ಔಷಧ ತಯಾರಿಕೆಯವರೆಗೆ!
    ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
    ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!