📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”


ದೊಡವಾಡ (ಬೆಳಗಾವಿ):ಬೀದಿ ಜಗಳ ಮಧ್ಯ ಪ್ರವೇಶವೇ ಕೊಲೆಯಲ್ಲಿ ಅಂತ್ಯವಾಗಿದೆ . ಅನಾಗರಿಕತೆ ಅಮಾನವೀಯತೆ ರಾರಾಜಿಸುತ್ತಿದೆ..

 ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಲ್ಲಿ ನಡೆದ ಬೀದಿ ಜಗಳ ಒಂದು ದುರ್ಘಟನೆಯಾಗಿ ಮಾರ್ಪಟ್ಟು, ನಿರಪರಾಧಿಯೊಬ್ಬರ ಜೀವವನ್ನು ಕಿತ್ತುಕೊಂಡಿದೆ.

ಫೋಟೋಗ್ರಾಫರ್ ಮಹೇಶ ಬಸಯ್ಯ ಉಜನಿಮಠ (33) ಅವರು ಜಗಳವನ್ನು ನಿಲ್ಲಿಸಲು ಮಧ್ಯ ಪ್ರವೇಶಿಸಿದದ್ದು ಅವರ ಜೀವಕ್ಕೆ ಮುಳುವಾಯಿತು. ಸಂಬಂಧಿಕನಾದ ರುದ್ರಯ್ಯ ಉಜನಿಮಠ (30) ನಡೆಸಿದ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಮಹೇಶ, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟರು.

ಮನೆ ಮುಂದಿನ ದಾರಿ ವಿಚಾರವಾಗಿ ಆರಂಭವಾದ ವೈಮನಸ್ಸು, ಆಕ್ರೋಶದ ತುದಿಗೆ ತಲುಪಿದಾಗ, ಸಮಾಧಾನ ಮಾಡಲು ಬಂದ ವ್ಯಕ್ತಿಯೇ ಬಲಿಯಾಗಿರುವುದು ದುರಂತ.


ಮಾನವೀಯತೆಯ ಮೇಲೆ ಪ್ರಶ್ನೆ

— ಇದು ಸಮಾಜದ ಮಾನವೀಯತೆಯ ಮೇಲೆ ದೊಡ್ಡ ಪ್ರಶ್ನಾರ್ಥಕ ಚಿಹ್ನೆ. ಜಗಳ ನಿಲ್ಲಿಸಲು ಹೋದ ವ್ಯಕ್ತಿಯೇ ಕೊಲೆಯಾಗಿದ್ದರೆ, ಮುಂದೆ ಯಾರು ಸಹಾಯ ಮಾಡಲು ಧೈರ್ಯ ಮಾಡುತ್ತಾರೆ?

ಘಟನೆಗಳು ಜನರಲ್ಲಿ ಭಯ ಮತ್ತು ನಿರಾಸಕ್ತಿ ಮೂಡಿಸಿ, “ಇತರರ ವಿಚಾರದಲ್ಲಿ ತಲೆ ಹಾಕಬೇಡ” ಎಂಬ ಮನೋಭಾವವನ್ನು ಬೆಳೆಸುವ ಅಪಾಯವಿದೆ. ಅದು ಮುಂದುವರಿದರೆ, ಕ್ರೂರತೆ ವಿಜೃಂಭಿಸಿ, ಸಮಾಜದ ನೆಮ್ಮದಿ ನಿಧಾನವಾಗಿ ಹಾಳಾಗುವ ಸಾಧ್ಯತೆ ಇದೆ.


ಒಬ್ಬ ವ್ಯಕ್ತಿ ಶಾಂತಿಗಾಗಿ ಮಾಡಿದ ಪ್ರಯತ್ನವೇ ಅವನ ಸಾವಿಗೆ ಕಾರಣವಾಗಿರುವುದು ಸಮಾಜಕ್ಕೆ ಕಹಿ ಪಾಠ. ಈ ಘಟನೆ ನಮ್ಮನ್ನು ಯೋಚಿಸಲು ಪ್ರೇರೇಪಿಸುತ್ತದೆ — ಸಹಾಯ ಮಾಡುವ ಮನಸ್ಸು ಉಳಿಯಬೇಕಾದರೆ, ಸಮಾಜದಲ್ಲಿ ಸಹಿಷ್ಣುತೆ ಮತ್ತು ಕಾನೂನಿನ ಭಯ ಎರಡೂ ಬಲವಾಗಿರಬೇಕು.


#crime#Karnataka news

COMMENTS

Login with Gmail to comment

ಇನ್ನಷ್ಟು ಸುದ್ದಿ

ಮೇ 20ರ ಬಸ್ ಸ್ಟ್ರೈಕ್‌ಗೆ ಹೈಕೋರ್ಟ್ ಬ್ರೇಕ್..! KSRTC-BMTC ಬಸ್‌ಗಳು ನಿಲ್ಲೋದಿಲ್ಲ! ಹೈಕೋರ್ಟ್ ಮಹತ್ವದ ಆದೇಶ..
ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಾತ್ರ (ಅ)ವ್ಯವಸ್ಥೆ ಎಚ್ಚರಗೊಳ್ಳಬೇಕೇ? ಯಾರು ಹೊಣೆ? ಏನು ಕ್ರಮ?
₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
ಹಾರರ್ ಸಿನಿಮಾ ಸೀನ್ ಅಂತ ಅನಿಸ್ತು… ಆದರೆ ಇದು ನಿಜ ಘಟನೆ! ಟಾಯ್ಲೆಟ್ ಒಳಗಿಂದ ತಲೆ ಎತ್ತಿದ ವಿಷದ ರಾಜ…
ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ಹೊಸ ತಿರುವು ಕೊಟ್ಟ ದೆಹಲಿ ಹೈಕೋರ್ಟ್!
ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
ಕರ್ನಾಟಕ CM ಬದಲಾವಣೆ ರಾಜಕೀಯ ಕೌಂಟ್‌ಡೌನ್ ಶುರುವಾಗಿದೆ! ತೆರೆಮರೆಯಲ್ಲಿ ಏನೋ ನಡೀತಿದೆ… 
ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
ದೊಡ್ಡ ಮಿಕವನ್ನೇ ಬಲೆಗೆ ಹಾಕಿದ  ಲೋಕಾಯುಕ್ತ ಪೊಲೀಸರು 
ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨
ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
ಶಂಕರಾಚಾರ್ಯರ ಹೊಸ ಯೋಜನೆ ದೇಶವನ್ನೇ ಚರ್ಚೆಗೆ ತಳ್ಳಿದ ಕಾರಣ ಏನು?Go-LXಒಂದು ಕ್ಲಿಕ್‌ನಲ್ಲಿ ಹಸು ಮಾರಾಟ…
ಮುಂಬೈ ಬೀದಿಯಲ್ಲಿ ನಾರಿ ಶಕ್ತಿಯ ಸಿಡಿಲು!ಜನರ ಬದುಕು ಅಡ್ಡಗಟ್ಟಿದರೆ ಎದುರಿಸುವವರು ಹೀಗೆ ಒಬ್ಬೊಬ್ಬರೇ ಇನ್ನೂ ಹುಟ್ಟುತ್ತಾರೆ..
ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
ಕೊನೆಗೂ ಸೋತ ಖಾಕಿ….!!!
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ಒಂದು ತಪ್ಪು ಹೆಜ್ಜೆ…25 ಅಡಿ ಬಾವಿಗೆ ಬಿದ್ದ ಆನೆ …ನೋಡಿ ಈ ಸ್ಮಾರ್ಟ್ ಆಪರೇಷನ್!
ಸಂಸದ ಸಂಜಯ್ ಅರೋರ ಬಂಧನ…. ಉಳಿದ ಮೂರು ಸಂಸದರನ್ನು ಸೆಳೆಯಲು ಈ ಅನೈತಿಕ ಮಾರ್ಗ ಎಂದು ಎಎಪಿ.