📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಆರ್ಭಟ ಜೋರಾಗುತ್ತಿದ್ದಂತೆಯೇ ಭಾರತದಲ್ಲಿ ಚಿಂತೆ ಶುರುವಾಗಿದೆ. ಪೆಟ್ರೋಲ್ ಡೀಸೆಲ್ ಡಾಂಬರ್ ಅಡುಗೆ ಅನಿಲ ಸೇರಿದಂತೆ ಹಲವು ಕಚ್ಚಾ ತೈಲ ಸಂಬಂಧಿತ ವಸ್ತುಗಳಿಗೆ ಸಂಚಕಾರ ಬರುವ ಸಾಧ್ಯತೆ ಇದೆ.

ಇದನ್ನು ಅರಿತೇ ಜನರು ಕಂಗಾಲಾಗಿದ್ದರು . ಇದೇ ಸಂದರ್ಭವನ್ನು ಕೆಲವರು ತಮ್ಮ ಲಾಭಕ್ಕೆ ಬಳಸಿಕೊಳ್ಳುತ್ತಾರೆ. ಹಾಗೆ ಲಾಭಕ್ಕೆ ಬಳಸಿಕೊಳ್ಳುವವರು ಸಾಮಾನ್ಯರೇನಲ್ಲ, ಅವರಿಗೆ ಆಳುವವರು ಹಾಗೂ ಕಾರ್ಯಾಂಗದ ರಕ್ಷಣೆಯು ಇರುತ್ತದೆ. ಅಂಥವರಿಂದ ಮಾತ್ರ ದೊಡ್ಡ ಪ್ರಮಾಣದಲ್ಲಿ ಇದೆಲ್ಲವನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಸಾಧ್ಯ.

ಅದಿರಲಿ, ಈಗಾಗಲೇ ಅಡಿಗೆ ಅನಿಲದ ದರವನ್ನು 60 ರಿಂದ 70 ರೂಪಾಯಿವರೆಗೆ ಏರಿಸಿದ್ದಾರೆ.  ಹಳೆಯ ಬೆಲೆಯಲ್ಲಿ ಬಂದ ಸ್ಟಾಕ್ ಇರುವ ಗ್ಯಾಸಿನ ದರವನ್ನೇ ಏರಿಸುತ್ತಾರೆಂದರೆ ಏನರ್ಥ? ವಾಣಿಜ್ಯ ಉಪಯೋಗಿ ಗ್ಯಾಸಿನ ಬೆಲೆ 300 ರಿಂದ 400 ರೂ  ಏರಿದೆ. ಆದ್ರೂ ಕೃತಕ ಅಭಾವವನ್ನು ಸೃಷ್ಟಿಸುವ ಮೂಲಕ ಇನ್ನೂ ಒಂದಷ್ಟು ದರ ಏರಿಸುವ ಲೆಕ್ಕಾಚಾರ ನಡೆದಿದ್ದರಿಂದ ದೇಶದ ಒಳಕ್ಕೆ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಹಾಹಾಕಾರ ಏರ್ಪಟ್ಟಿತು

ಇದು ಸರ್ಕಾರದ ನೇಮಿಗೆ ಕಳಂಕ ಹಚ್ಚುವಷ್ಟು ಪ್ರಚಾರವನ್ನು ಪಡೆಯಿತು. ಸ್ವಲ್ಪ ಲೇಟಾಗಿಯಾದರೂ, ಕೇಂದ್ರ ಸರ್ಕಾರವು ಎಸ್ಮಾ ಖಾಯ್ದೆಯನ್ನು ಜಾರಿಗೆ ತರುವ ಮೂಲಕ ಯಾವುದೇ ಕಾರಣಕ್ಕೂ ಅಡುಗೆ ಅನಿಲದ ಸರಬರಾಜಿಗೆ ಒಂದಿಷ್ಟು ತೊಂದರೆ ಆಗಬಾರದು. ತೊಂದರೆಯಾದರೆ ತೊಂದರೆ ಕೊಟ್ಟವರು ಜೈಲಿಗೆ ಹೋಗುವುದು ಗ್ಯಾರಂಟಿ. ಈ ಒಂದು ಕಾಯ್ದೆಯ ಪವರೇ ಹಾಗಿದೆ. ಅತ್ಯಂತ ಕ್ಲಿಷ್ಟಕರ ಸಮಯದಲ್ಲಿ, ಮೂಲಭೂತ ಸೌಕರ್ಯ ಹಾಗೂ ವಸ್ತುಗಳ ಮೇಲೆ ಸರ್ಕಾರ ಹಿಡಿತ ಸಾಧಿಸುವ ಮೂಲಕ ಜನರಿಗೆ ಯಾವುದೇ ವೆಚ್ಚಯವಾಗದಂತೆ ನೋಡಿ ಕೊಳ್ಳಲು ಈ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ. ಹಾಗೆಯೇ ಮಧ್ಯವರ್ತಿಗಳು, ಸಂದರ್ಭವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ಅವಕಾಶ ನೀಡದಂತೆ ಬೆಲೆ ಏರಿಕೆಯ ವಿಚಾರದಲ್ಲೂ ಸರ್ಕಾರದ ಹಿಡಿತ ಬಲವಾಗಿರುತ್ತದೆ ಈ ಕಾಯ್ದೆಯಿಂದ

ಹಾಗಾಗಿ ಕೇಂದ್ರ ಸರ್ಕಾರವು ತಂದಿರುವ ಎಸ್ಮಾ ಕಾಯ್ದೆಯನ್ನು ಜನರ ಪರವಾಗಿ ಸ್ವಾಗತಿಸಲೇಬೇಕು. ಜೊತೆಗೆ ಬೆಲೆ ಏರಿಕೆಯಾಗದಂತೆ ನೋಡಿಕೊಳ್ಳುವ ಹೊಣೆಗಾರಿಕೆಯೂ ಸರ್ಕಾರದ್ದೇ ಇದೆ. ಎಲ್ಲಾ ದಿನ ಬಳಕೆಯ ವಸ್ತುಗಳ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗದಂತೆ ಈಗಲೇ ಸರ್ಕಾರವು ಖಡಕ್ಕಾದ ಸಂದೇಶವನ್ನು ಕಳುಹಿಸುವ ಮೂಲಕ ನೋಡಿಕೊಳ್ಳಬೇಕು ಎಂಬ ಸಲಹೆಗಳು ಸಾಮಾನ್ಯ ಜನರಿಂದ ಕೇಳಿ ಬರಲಾರಂಬಿಸಿದೆ 

COMMENTS

Login with Gmail to comment

ಇನ್ನಷ್ಟು ಸುದ್ದಿ

ಅಂಡಮಾನ್ ಜೈಲಿನ ಕರಾಳ ಕೋಣೆಯಿಂದ ಹೊರಬರಲಿದೆ ಕರ್ನಾಟಕದ 59 ರಕ್ತೇತಿಹಾಸ’ಯಾರೂ ಅರಿಯದ ವೀರರು’ …!
ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
ಚಿಕ್ಕಸ್ವಾಮಿ-ದೊಡ್ಡಸ್ವಾಮಿ ಭಕ್ತರ ಮಿಲನ! ಕಾಶಿಮಠ ವಿವಾದಕ್ಕೆ ಸಂಯಮೇ೦ದ್ರ ಮದ್ದು
“ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
ಮಂಗಳೂರಿನ ಆಡಳಿತ ವೈಫಲ್ಯ ಸರ್ಕಾರಿ ಕಚೇರಿಗಳಲ್ಲಿ ಸಾಲು…ಪಾಲಿಕೆ ಸೇವೆಗಳ ವಿಳಂಬ, ಭೂಪರಿವರ್ತನೆ ಗೊಂದಲ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ..
🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
ಬೆಳ್ತಂಗಡಿಯಲ್ಲಿ ಮಧುಮಗ ಜೈಲಿಗೆ-ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಇಬ್ಬರು ಆರೋಪಿಗಳ ಬಂಧನ..!
ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
ಗಾಯಕನಿಗಿಂತ ದೊಡ್ಡದಾಗಿ ಕಾಣಿಸಿಕೊಂಡ ನೋಟುಗಳ ರಾಶಿ!ನೋಟುಗಳ ಮಧ್ಯೆಯೂ ನಿಲ್ಲದ ಗೋಪಾಲ್ ಸಾಧು ಗಾನಾಸುಧೆ !
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
ಗ್ರಾಮೀಣ ವಿದ್ಯಾರ್ಥಿಗಳಿಗೂ AI ಶಿಕ್ಷಣ: ಕರ್ನಾಟಕ ಸರ್ಕಾರದ ಐತಿಹಾಸಿಕ ಹೆಜ್ಜೆ..50 ಸರ್ಕಾರಿ ಕಾಲೇಜುಗಳಲ್ಲಿ AI ಲ್ಯಾಬ್‌ಗಳು!
ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ
“ದಪ್ಪ, ಕಪ್ಪು ಎಂಬ ಅವಹೇಳನ… ವರದಕ್ಷಿಣೆ ಕಿರುಕುಳ… ಕೊನೆಗೆ ಕತ್ತು ಹಿಸುಕಿ ಹತ್ಯೆ! ಧಾರವಾಡದ ಘಟನೆ ಸಮಾಜದ ಮನಸ್ಸನ್ನೇ ನಡುಗಿಸಿದೆ”
MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಸಿನಿಮಾ ಅಪ್ಡೇಟ್: ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸ್ತಿರೋ ಯಶ್ ಡೈಲಾಗ್!
ಲಖನೌ ಅಗ್ನಿ ದುರಂತದ ಕೊನೆ ಕ್ಷಣದ ಫೋನ್ ಕರೆಗಳು …”ಅಪ್ಪಾ,ಪ್ಲೀಸ್ ನನ್ನನ್ನು ಉಳಿಸು…” – “ನನ್ನ ಮಗನ ಬಳಿ ಹೋಗಲು ಬಿಡಿ…”
ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
ಮಹಾನಗರಗಳ ಜಲಕಂಠಕ:ಸ್ಮಾರ್ಟ್ ಸಿಟಿಗಳ ಕರಾಳ ಮುಖ: ಕುಡಿಯಲು ನೀರಿಲ್ಲ, ಸಿಗುವ ನೀರು ವಿಷ!
ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
ಮಂಗಳೂರು, ಮೈಸೂರಿಗೂ ‘Amazon Now’ 2,800 ಕೋಟಿ ಹೂಡಿಕೆ-
ದೆಹಲಿ ಜಂತರ್ ಮಂತರ್‌ನಲ್ಲಿ ಏನಾಗುತ್ತಿದೆ?ವಿದ್ಯಾರ್ಥಿಗಳ ಕೋಪದ ಸ್ಫೋಟಕ್ಕೆ ದೆಹಲಿ ಸಾಕ್ಷಿ!
“ಧುರಂಧರ್ “ಸಿನಿಮಾವನ್ನೂ ಮೀರಿದ ಪಾಕ್ ಸಂಚನ್ನ ಭೇದಿಸಿದ ಕೇಂದ್ರ ಗುಪ್ತಚರ ಇಲಾಖೆ ಮತ್ತು ಕರ್ನಾಟಕ ಖಾಕಿ..
ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!