📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಆರ್ಭಟ ಜೋರಾಗುತ್ತಿದ್ದಂತೆಯೇ ಭಾರತದಲ್ಲಿ ಚಿಂತೆ ಶುರುವಾಗಿದೆ. ಪೆಟ್ರೋಲ್ ಡೀಸೆಲ್ ಡಾಂಬರ್ ಅಡುಗೆ ಅನಿಲ ಸೇರಿದಂತೆ ಹಲವು ಕಚ್ಚಾ ತೈಲ ಸಂಬಂಧಿತ ವಸ್ತುಗಳಿಗೆ ಸಂಚಕಾರ ಬರುವ ಸಾಧ್ಯತೆ ಇದೆ.

ಇದನ್ನು ಅರಿತೇ ಜನರು ಕಂಗಾಲಾಗಿದ್ದರು . ಇದೇ ಸಂದರ್ಭವನ್ನು ಕೆಲವರು ತಮ್ಮ ಲಾಭಕ್ಕೆ ಬಳಸಿಕೊಳ್ಳುತ್ತಾರೆ. ಹಾಗೆ ಲಾಭಕ್ಕೆ ಬಳಸಿಕೊಳ್ಳುವವರು ಸಾಮಾನ್ಯರೇನಲ್ಲ, ಅವರಿಗೆ ಆಳುವವರು ಹಾಗೂ ಕಾರ್ಯಾಂಗದ ರಕ್ಷಣೆಯು ಇರುತ್ತದೆ. ಅಂಥವರಿಂದ ಮಾತ್ರ ದೊಡ್ಡ ಪ್ರಮಾಣದಲ್ಲಿ ಇದೆಲ್ಲವನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಸಾಧ್ಯ.

ಅದಿರಲಿ, ಈಗಾಗಲೇ ಅಡಿಗೆ ಅನಿಲದ ದರವನ್ನು 60 ರಿಂದ 70 ರೂಪಾಯಿವರೆಗೆ ಏರಿಸಿದ್ದಾರೆ.  ಹಳೆಯ ಬೆಲೆಯಲ್ಲಿ ಬಂದ ಸ್ಟಾಕ್ ಇರುವ ಗ್ಯಾಸಿನ ದರವನ್ನೇ ಏರಿಸುತ್ತಾರೆಂದರೆ ಏನರ್ಥ? ವಾಣಿಜ್ಯ ಉಪಯೋಗಿ ಗ್ಯಾಸಿನ ಬೆಲೆ 300 ರಿಂದ 400 ರೂ  ಏರಿದೆ. ಆದ್ರೂ ಕೃತಕ ಅಭಾವವನ್ನು ಸೃಷ್ಟಿಸುವ ಮೂಲಕ ಇನ್ನೂ ಒಂದಷ್ಟು ದರ ಏರಿಸುವ ಲೆಕ್ಕಾಚಾರ ನಡೆದಿದ್ದರಿಂದ ದೇಶದ ಒಳಕ್ಕೆ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಹಾಹಾಕಾರ ಏರ್ಪಟ್ಟಿತು

ಇದು ಸರ್ಕಾರದ ನೇಮಿಗೆ ಕಳಂಕ ಹಚ್ಚುವಷ್ಟು ಪ್ರಚಾರವನ್ನು ಪಡೆಯಿತು. ಸ್ವಲ್ಪ ಲೇಟಾಗಿಯಾದರೂ, ಕೇಂದ್ರ ಸರ್ಕಾರವು ಎಸ್ಮಾ ಖಾಯ್ದೆಯನ್ನು ಜಾರಿಗೆ ತರುವ ಮೂಲಕ ಯಾವುದೇ ಕಾರಣಕ್ಕೂ ಅಡುಗೆ ಅನಿಲದ ಸರಬರಾಜಿಗೆ ಒಂದಿಷ್ಟು ತೊಂದರೆ ಆಗಬಾರದು. ತೊಂದರೆಯಾದರೆ ತೊಂದರೆ ಕೊಟ್ಟವರು ಜೈಲಿಗೆ ಹೋಗುವುದು ಗ್ಯಾರಂಟಿ. ಈ ಒಂದು ಕಾಯ್ದೆಯ ಪವರೇ ಹಾಗಿದೆ. ಅತ್ಯಂತ ಕ್ಲಿಷ್ಟಕರ ಸಮಯದಲ್ಲಿ, ಮೂಲಭೂತ ಸೌಕರ್ಯ ಹಾಗೂ ವಸ್ತುಗಳ ಮೇಲೆ ಸರ್ಕಾರ ಹಿಡಿತ ಸಾಧಿಸುವ ಮೂಲಕ ಜನರಿಗೆ ಯಾವುದೇ ವೆಚ್ಚಯವಾಗದಂತೆ ನೋಡಿ ಕೊಳ್ಳಲು ಈ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ. ಹಾಗೆಯೇ ಮಧ್ಯವರ್ತಿಗಳು, ಸಂದರ್ಭವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ಅವಕಾಶ ನೀಡದಂತೆ ಬೆಲೆ ಏರಿಕೆಯ ವಿಚಾರದಲ್ಲೂ ಸರ್ಕಾರದ ಹಿಡಿತ ಬಲವಾಗಿರುತ್ತದೆ ಈ ಕಾಯ್ದೆಯಿಂದ

ಹಾಗಾಗಿ ಕೇಂದ್ರ ಸರ್ಕಾರವು ತಂದಿರುವ ಎಸ್ಮಾ ಕಾಯ್ದೆಯನ್ನು ಜನರ ಪರವಾಗಿ ಸ್ವಾಗತಿಸಲೇಬೇಕು. ಜೊತೆಗೆ ಬೆಲೆ ಏರಿಕೆಯಾಗದಂತೆ ನೋಡಿಕೊಳ್ಳುವ ಹೊಣೆಗಾರಿಕೆಯೂ ಸರ್ಕಾರದ್ದೇ ಇದೆ. ಎಲ್ಲಾ ದಿನ ಬಳಕೆಯ ವಸ್ತುಗಳ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗದಂತೆ ಈಗಲೇ ಸರ್ಕಾರವು ಖಡಕ್ಕಾದ ಸಂದೇಶವನ್ನು ಕಳುಹಿಸುವ ಮೂಲಕ ನೋಡಿಕೊಳ್ಳಬೇಕು ಎಂಬ ಸಲಹೆಗಳು ಸಾಮಾನ್ಯ ಜನರಿಂದ ಕೇಳಿ ಬರಲಾರಂಬಿಸಿದೆ 

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
“ಧುರಂಧರ್” ನಟ ರಣವೀರ್ ಸಿಂಗ್‌ ವಿರುದ್ಧ ಇಡೀ ಬಾಲಿವುಡ್ ಒಕ್ಕೂಟವೇ ತಿರುಗಿಬಿದ್ದಿದ್ದೇಕೆ? shocking ₹45 ಕೋಟಿ ವಿವಾದದ ಅಸಲಿ ಕಥೆ ಇಲ್ಲಿದೆ!
ಭಾರತದ 9 ರಾಜ್ಯದ 8.18 ಕೋಟಿ ಮತದಾರರನ್ನು ಕೈ ಬಿಡಲಾಗಿದ್ದು ,ಅವರ ಕಥೆ ಏನು?
ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story
₹3 ಕೋಟಿ ಹೂಡಿಕೆ ಮಾಡಿದ ಶಾಲೆಗೀಗ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾತನಾಡುವ ಸುಂದರಿ “ಐರಿಸ್” ಮೇಡಂ…ಸರ್ಕಾರಿ ಶಾಲೆ ನೋಡಿ ದೇಶವೇ ಶಾಕ್!
ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
ಡ್ರೋನ್ ದಾಳಿ, ಪ್ರತಿದಾಳಿ ಮಧ್ಯಪ್ರಾಚ್ಯದಲ್ಲಿ ಹೈ-ವೋಲ್ಟೇಜ್ ಡ್ರಾಮಾ!
ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!
War update-ಕಂಪ್ಲೀಟ್ ಡೀಟೇಲ್ಸ್ …ಮುಂದೇನು? ceasefire ಮುಂದುವರಿಯುತ್ತದೆಯಾ?ಶಾಂತಿ ಅಥವಾ ಸಂಘರ್ಷ? ಮುಂದಿನ ಕೆಲ ದಿನಗಳು ವಿಶ್ವದ ಭವಿಷ್ಯ ತೀರ್ಮಾನಿಸುತ್ತದೆ.
BRICS ನ ಡಿಜಿಟಲ್ ಕರೆನ್ಸಿ ವಿಶ್ವ ಆರ್ಥಿಕತೆಯನ್ನೇ ಬೆರಗಾಗಿಸುತ್ತಾ..?
ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಬೇಜವಾಬ್ದಾರಿ ಸ್ಟೇಟ್ಮೆಂಟ್ ಪಾಸ್ ಮಾಡಿದ ಕೇಂದ್ರ ಸಚಿವ- ಜೋಶಿ
ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!