📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ

    ಮಧ್ಯಪ್ರಾಚ್ಯದಲ್ಲಿ ಯುದ್ಧದ ಆರ್ಭಟ ಜೋರಾಗುತ್ತಿದ್ದಂತೆಯೇ ಭಾರತದಲ್ಲಿ ಚಿಂತೆ ಶುರುವಾಗಿದೆ. ಪೆಟ್ರೋಲ್ ಡೀಸೆಲ್ ಡಾಂಬರ್ ಅಡುಗೆ ಅನಿಲ ಸೇರಿದಂತೆ ಹಲವು ಕಚ್ಚಾ ತೈಲ ಸಂಬಂಧಿತ ವಸ್ತುಗಳಿಗೆ ಸಂಚಕಾರ ಬರುವ ಸಾಧ್ಯತೆ ಇದೆ.

    ಇದನ್ನು ಅರಿತೇ ಜನರು ಕಂಗಾಲಾಗಿದ್ದರು . ಇದೇ ಸಂದರ್ಭವನ್ನು ಕೆಲವರು ತಮ್ಮ ಲಾಭಕ್ಕೆ ಬಳಸಿಕೊಳ್ಳುತ್ತಾರೆ. ಹಾಗೆ ಲಾಭಕ್ಕೆ ಬಳಸಿಕೊಳ್ಳುವವರು ಸಾಮಾನ್ಯರೇನಲ್ಲ, ಅವರಿಗೆ ಆಳುವವರು ಹಾಗೂ ಕಾರ್ಯಾಂಗದ ರಕ್ಷಣೆಯು ಇರುತ್ತದೆ. ಅಂಥವರಿಂದ ಮಾತ್ರ ದೊಡ್ಡ ಪ್ರಮಾಣದಲ್ಲಿ ಇದೆಲ್ಲವನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಸಾಧ್ಯ.

    ಅದಿರಲಿ, ಈಗಾಗಲೇ ಅಡಿಗೆ ಅನಿಲದ ದರವನ್ನು 60 ರಿಂದ 70 ರೂಪಾಯಿವರೆಗೆ ಏರಿಸಿದ್ದಾರೆ.  ಹಳೆಯ ಬೆಲೆಯಲ್ಲಿ ಬಂದ ಸ್ಟಾಕ್ ಇರುವ ಗ್ಯಾಸಿನ ದರವನ್ನೇ ಏರಿಸುತ್ತಾರೆಂದರೆ ಏನರ್ಥ? ವಾಣಿಜ್ಯ ಉಪಯೋಗಿ ಗ್ಯಾಸಿನ ಬೆಲೆ 300 ರಿಂದ 400 ರೂ  ಏರಿದೆ. ಆದ್ರೂ ಕೃತಕ ಅಭಾವವನ್ನು ಸೃಷ್ಟಿಸುವ ಮೂಲಕ ಇನ್ನೂ ಒಂದಷ್ಟು ದರ ಏರಿಸುವ ಲೆಕ್ಕಾಚಾರ ನಡೆದಿದ್ದರಿಂದ ದೇಶದ ಒಳಕ್ಕೆ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಹಾಹಾಕಾರ ಏರ್ಪಟ್ಟಿತು

    ಇದು ಸರ್ಕಾರದ ನೇಮಿಗೆ ಕಳಂಕ ಹಚ್ಚುವಷ್ಟು ಪ್ರಚಾರವನ್ನು ಪಡೆಯಿತು. ಸ್ವಲ್ಪ ಲೇಟಾಗಿಯಾದರೂ, ಕೇಂದ್ರ ಸರ್ಕಾರವು ಎಸ್ಮಾ ಖಾಯ್ದೆಯನ್ನು ಜಾರಿಗೆ ತರುವ ಮೂಲಕ ಯಾವುದೇ ಕಾರಣಕ್ಕೂ ಅಡುಗೆ ಅನಿಲದ ಸರಬರಾಜಿಗೆ ಒಂದಿಷ್ಟು ತೊಂದರೆ ಆಗಬಾರದು. ತೊಂದರೆಯಾದರೆ ತೊಂದರೆ ಕೊಟ್ಟವರು ಜೈಲಿಗೆ ಹೋಗುವುದು ಗ್ಯಾರಂಟಿ. ಈ ಒಂದು ಕಾಯ್ದೆಯ ಪವರೇ ಹಾಗಿದೆ. ಅತ್ಯಂತ ಕ್ಲಿಷ್ಟಕರ ಸಮಯದಲ್ಲಿ, ಮೂಲಭೂತ ಸೌಕರ್ಯ ಹಾಗೂ ವಸ್ತುಗಳ ಮೇಲೆ ಸರ್ಕಾರ ಹಿಡಿತ ಸಾಧಿಸುವ ಮೂಲಕ ಜನರಿಗೆ ಯಾವುದೇ ವೆಚ್ಚಯವಾಗದಂತೆ ನೋಡಿ ಕೊಳ್ಳಲು ಈ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ. ಹಾಗೆಯೇ ಮಧ್ಯವರ್ತಿಗಳು, ಸಂದರ್ಭವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ಅವಕಾಶ ನೀಡದಂತೆ ಬೆಲೆ ಏರಿಕೆಯ ವಿಚಾರದಲ್ಲೂ ಸರ್ಕಾರದ ಹಿಡಿತ ಬಲವಾಗಿರುತ್ತದೆ ಈ ಕಾಯ್ದೆಯಿಂದ

    ಹಾಗಾಗಿ ಕೇಂದ್ರ ಸರ್ಕಾರವು ತಂದಿರುವ ಎಸ್ಮಾ ಕಾಯ್ದೆಯನ್ನು ಜನರ ಪರವಾಗಿ ಸ್ವಾಗತಿಸಲೇಬೇಕು. ಜೊತೆಗೆ ಬೆಲೆ ಏರಿಕೆಯಾಗದಂತೆ ನೋಡಿಕೊಳ್ಳುವ ಹೊಣೆಗಾರಿಕೆಯೂ ಸರ್ಕಾರದ್ದೇ ಇದೆ. ಎಲ್ಲಾ ದಿನ ಬಳಕೆಯ ವಸ್ತುಗಳ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗದಂತೆ ಈಗಲೇ ಸರ್ಕಾರವು ಖಡಕ್ಕಾದ ಸಂದೇಶವನ್ನು ಕಳುಹಿಸುವ ಮೂಲಕ ನೋಡಿಕೊಳ್ಳಬೇಕು ಎಂಬ ಸಲಹೆಗಳು ಸಾಮಾನ್ಯ ಜನರಿಂದ ಕೇಳಿ ಬರಲಾರಂಬಿಸಿದೆ 

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
    ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
    🚨 ಬ್ರೇಕಿಂಗ್ ‼️ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಜುಲೈ 2 (ಗುರುವಾರ) ರಜೆ ಘೋಷಣೆ
    ಉಮ್ಮತ್ತಿ ಹಣ್ಣು ಆನ್‌ಲೈನ್‌ನಲ್ಲೂ ಸಿಗುತ್ತಾ? ಗ್ರಾಹಕರೇ ಎಚ್ಚರ!
    ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
    “ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
    ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ
    ಉಡುಪಿ ಜಿಲ್ಲಾಆಸ್ಪತ್ರೆಯಲ್ಲಿ ಹಗರಣ, ತಾರತಮ್ಯದ ಆರೋಪ: ವೀಣಾದೇವಿ ವಿರುದ್ಧದಕ್ರಮ ಕಣ್ಣೊರೆಸುವ ತಂತ್ರ
    ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
    ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
    ಪ್ರತಿಭಟನೆಯ ಹಕ್ಕು ಸಂವಿಧಾನ ನೀಡಿದೆ… ಆದರೆ ಅದರ ಹೆಸರಿನಲ್ಲಿ ನಡೆದ ಎಲ್ಲವನ್ನೂ ತನಿಖೆ ಮಾಡುವುದು ಸರ್ಕಾರದ ಕರ್ತವ್ಯ!
    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು: ದರ್ಶನ್ ಆಪ್ತರ ‘ಮಾಫಿ ಸಾಕ್ಷಿ’ ಅರ್ಜಿ ಏಕೆ ಮಹತ್ವದ್ದು?
    ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
    ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
    ಬೊಬ್ಬೆ ಕೇಳುತ್ತಿದ್ದಂತೆಯೇ ಓಡಿ ಜೀವ ಉಳಿಸಿದ!ಸಮಯಪ್ರಜ್ಞೆ ಎಂದರೆ ಇದು; ಐದನೇ ತರಗತಿಯ ಬಾಲಕನ ಕ್ಷಿಪ್ರ ನಿರ್ಧಾರದಿಂದ ತಪ್ಪಿದ ಅನಾಹುತ!
    ಮಂಗಳೂರಿಗೆ “ಅಮ್ಮ”ನ ಆಗಮನ ಭಕ್ತರಲ್ಲಿ ಸಡಗರವೂ ಸಡಗರ….. ನಾಳೆ ನಗರಕ್ಕೆ ಇಬ್ಬರು ಕೇಂದ್ರ ಸಚಿವರ ಆಗಮನ
    ಫೇಸ್‌ಬುಕ್ ಜಾಹೀರಾತು ನಂಬಿ ₹32.68 ಲಕ್ಷ ಕಳೆದುಕೊಂಡ ಕಾರ್ಕಳದ ವ್ಯಕ್ತಿ!
    ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?
    *ಬೈಕಂಪಾಡಿ ಹೆದ್ದಾರಿ ಡಕಾಯಿತಿ, 23 ಲಕ್ಷ ಮೌಲ್ಯದ ಸೊತ್ತು ದರೋಡೆ ಪ್ರಕರಣ: 3 ಆರೋಪಿಗಳು ಸೆರೆ.
    ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
    ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    ಆಕಾಂಕ್ಷಳ ಪತ್ರ “ಮಮ್ಮಿ-ಪಾಪಾ, ನನಗೆ ಮತ್ತೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ” 3 ಲಕ್ಷ ಸಾಲ, ಡಾಕ್ಟರ್ ಆಗುವ ಆ ಕನಸುಗಳು…650 ಅಂಕಗಳ ನಿರೀಕ್ಷೆ..ಆದರೆ…ಕೊನೆಗೆ ಹೀಗೊಂದು ವಿದಾಯ ಪತ್ರ!
    ‘ಗಾರ್ಡನ್ ಸಿಟಿ’ ಈಗ ‘ಹಾಟ್ ಸಿಟಿ’!ದಾಖಲೆ ಮಟ್ಟಕ್ಕೆ ಏರಿದ ಬಿಸಿ…
    ಅಯೋಧ್ಯೆ ವಿವಾದದ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ದುರುಪಯೋಗದ ಆರೋಪ – ದೇಶಾದ್ಯಂತ ಭಕ್ತರಲ್ಲಿ ಆತಂಕ..!
    ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
    ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
    ಅಮಿತ್ ಶಾ- “UCC ಜಾರಿಗೆ ತಂದು ನಾಲ್ಕು ಮದುವೆ ಪದ್ಧತಿ ನಿಷೇಧ” — ಪಶ್ಚಿಮ ಬಂಗಾಳದಲ್ಲಿ ದೊಡ್ಡ ಘೋಷಣೆ
    ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
    ಹೊಸ ಸಂಸತ್ ಭವನದ ವಿನ್ಯಾಸಕ್ಕೆ ಶಶಿ ತರೂರ್ ಅಸಮಾಧಾನ: “ಆತ್ಮ ರಹಿತ ಸಮಾವೇಶ ಕೇಂದ್ರ”