📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ

ದಾವಣಗೆರೆ ಉಪಚುನಾವಣೆಯ ರಿಸಲ್ಟ್ ಇನ್ನೂ ಬಂದಿಲ್ಲ. ಆದರೆ ಅದಕ್ಕೂ ಮೊದಲೇ ಇಬ್ಬರು ನಾಯಕರ ತಲೆದಂಡವಾಗಿದೆ. ಇನ್ನೊಬ್ಬ ಸಚಿವರ ತಲೆದಂಡಕ್ಕೆ ಕ್ಷಣಗಣನೆಯ ಕೌಂಟ್ ಶುರುವಾಗಿದೆ.

ಸಚಿವ ಜಮೀರ್ ಅಹ್ಮದ್ ಖಾನ್ ನಾಳೆ ಸಂಜೆಯ ಹೊತ್ತಿಗೆ ಸಚಿವ ಸ್ಥಾನದಿಂದ ಹೊರದಬ್ಬಲ್ಪಡಬಹುದು ಎಂಬ ಮೆಸೇಜ್ ಅಧಿಕೃತವಾಗಿ ಬರುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವ ಜಯಮೀರ್ ಅಹ್ಮದ್ ರವರನ್ನು ಬಚಾವ್ ಮಾಡುವ ಪ್ರಯತ್ನ ಮಾಡುತ್ತಿದ್ದರೂ, ಅದು ವರ್ಕ್ ಆಗುತ್ತಿಲ್ಲ ಎನ್ನಲಾಗಿದೆ. ಈಗಾಗಲೇ ಜಮೀರ್ ಅಹ್ಮದ್ ಖಾನ್, ತೇಪೆ ಹಾಕುವ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಖುದ್ದು  ಪಕ್ಷವೇ ಜಮೀರ್ ಅಹ್ಮದ್ ಗೆ ಒಂದು ಜವಾಬ್ದಾರಿಯನ್ನು ವಹಿಸಿತ್ತು. ತಪ್ಪು ಅವರಿಂದ ಏನೇ ಆಗಿದ್ದರು, ಅದನ್ನು ಸರಿಪಡಿಸಲು ಒಂದು ಅವಕಾಶವನ್ನು ನೀಡಿತ್ತು. ಆದರೆ ಜಮೀರ್ ಅಹ್ಮದ್ ಖಾನ್ ಅವಕಾಶವನ್ನು ಬಳಸಿಕೊಳ್ಳಲಿಲ್ಲ. ತಾನು ಮಾಡಿರುವ ತಪ್ಪನ್ನು ಸರಿಪಡಿಸಬೇಕಾದ ಸಮಯದಲ್ಲಿ ಸರಿಪಡಿಸಲು ಹೋಗಲಿಲ್ಲ. ಪರಿಣಾಮ, ಉಪಚುನಾವಣೆಯ ಮೇಲೆ ದೊಡ್ಡ ಪರಿಣಾಮವನ್ನೇ ಬೀರಿದೆ. ಪಕ್ಷದ ಅಭ್ಯರ್ಥಿಯು ಗೆಲ್ಲಬೇಕಾದ ಸಂದರ್ಭದಲ್ಲಿ ಸೋಲಿನ ಸುಳಿಗೆ ಸಿಲುಕಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ರೊಚ್ಚಿಗೆಗೆದ್ದಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪಕ್ಷದ ಶಿಸ್ತನ್ನು ಉಲ್ಲಂಘಿಸಿರುವಂತಹ ನಾಯಕರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಪಕ್ಷವನ್ನು ಉಳಿಸಿಕೊಳ್ಳುವುದು ಕಷ್ಟ ಎಂದು ಖಡಕ್ಕಾಗಿ ಹೈಕಮಾಂಡ್ಗೆ ಸಂದೇಶ ಕಳುಹಿಸುತ್ತಾರೆ. ಹೈಕಮಾಂಡ್ ಆ ಸಂದೇಶವನ್ನು ಸೀರಿಯಸ್ಸಾಗಿ ತೆಗೆದುಕೊಳ್ಳುವುದರ ಜೊತೆಗೆ, ಸಂಪೂರ್ಣ ವರದಿಯನ್ನು ಕೇಳುತ್ತದೆ. ಹಾಗೆಯೇ ದಾವಣಗೆರೆಯ ವಿಚಾರದಲ್ಲಿ ಏನೆಲ್ಲಾ ನಡೆದಿದೆ ಯಾವ ಯಾವ ನಾಯಕರಿಂದ ತಪ್ಪಾಗಿದೆ ಎನ್ನುವುದರ ಬಗ್ಗೆ ಒಂದು ತನಿಖಾ ವರದಿಯನ್ನು ಹೈಕಮಾಂಡ್ ತರಿಸಿಕೊಳ್ಳುತ್ತದೆ. ವರದಿಯ ಆಧಾರದ ಮೇಲೆಯೇ ಇಬ್ಬರು ವಿಧಾನ ಪರಿಷತ್ ಸದಸ್ಯರ ಮೇಲೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಲಾಗಿದೆ. ಈಗ ಉಳಿದದ್ದು ಸಚಿವ ಜಮೀರ್ ಅಹಮದ್ ಖಾನ್ ಒಬ್ಬರೇ.

ಮಂಗಳವಾರ  ಸಂಜೆಯ ಒಳಗೆನೇ ಜಮೀರ್ ಅಹ್ಮದ್ ರನ್ನ ಸಚಿವ ಸ್ಥಾನದಿಂದ ಹೊರಗಟ್ಟಿ ಎಂಬ ಸಂದೇಶ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರದ ತಡರಾತ್ರಿಯೇ  ದೆಹಲಿಯಿಂದ ಬಂದಾಗಿದೆ. ಹಾಗಾಗಿಯೇ ಮಂಗಳವಾರ ಬೆಳಿಗ್ಗೆ ಜಮೀರ್ ಅಹ್ಮದ್ ಖಾನ್ ಗೆ ಫೋನ್ ಮಾಡಿ ಕರೆಸಿಕೊಳ್ಳುತ್ತಾರೆ ಮುಖ್ಯಮಂತ್ರಿಗಳು. ಮಂತ್ರಿಗಳು,  ನಿನ್ನನ್ನು ಬಚಾವ್ ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ಮೆಸೇಜನ್ನು ಕೊಡುತ್ತಿರುವಂತೆಯೇ, ಜಮೀರ್ ಅಹಮದ್ ಖಾನ್ ಒಂದಷ್ಟು ಸ್ಪಷ್ಟನೆ ಕೊಡಲು ಮುಂದಾಗುತ್ತಾರೆ. ಹಾಗೆ ಮುಂದಾಗುತ್ತಿದ್ದಂತೆಯೇ ಈಗ ಅದ್ಯಾವುದೂ ವರ್ಕ್ ಆಗುವುದಿಲ್ಲ. ಸ್ಪಷ್ಟನೆ ಏನೇ ಕೊಡುವುದಿದ್ದರೂ ದೆಹಲಿಗೆ ಹೋಗಿ ಕೊಡಿ. ಈಗ ನಾನು ಕಾರ್ಯಕ್ರಮಕ್ಕೆ ಹೊರಟಿದ್ದೇನೆ ಎಂದು ಹೇಳಿ, ಅಂಬೇಡ್ಕರ್ ಜಯಂತಿಯ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಹೊರಡುತ್ತಾರೆ. ಇದರ ಅರ್ಥ ಸ್ಪಷ್ಟವಾಗಿದೆ , ಸಚಿವ ಜಮೀರ್ ಅಹ್ಮದ್ ಖಾನ್ ನಾಳೆ ಸಚಿವ ಸ್ಥಾನದಲ್ಲಿ ಮುಂದುವರೆಯಬೇಕು ಎಂದರೆ ದೊಡ್ಡ ಮ್ಯಾಜಿಕ್  ಆಗಬೇಕು ಅಷ್ಟೇ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
 ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು
ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
“ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨
ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು