📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?

ಜೈನ ದೀಕ್ಷೆ ಎಂದರೆ ಭೌತಿಕ ಜೀವನವನ್ನು ಸಂಪೂರ್ಣ ತ್ಯಜಿಸಿ ಆತ್ಮಶುದ್ಧಿ ಮತ್ತು ಮೋಕ್ಷದ ಮಾರ್ಗವನ್ನು ಹಿಡಿಯುವ ಮಹತ್ವದ ನಿರ್ಧಾರ. ಇದು ಕಠಿಣ ನಿಯಮಗಳು ಮತ್ತು ಸಂಪೂರ್ಣ ವೈರಾಗ್ಯವನ್ನು ಬೇಡುತ್ತದೆ.
ದೀಕ್ಷೆಗೆ ಮುನ್ನ ಮನಸ್ಸಿನ ತಯಾರಿ
ಸಂಸಾರದ ಅನಿತ್ಯತೆಯ ಅರಿವು ಮೂಡಿ ಜೀವನ ಶಾಶ್ವತವಲ್ಲ, ವೈರಾಗ್ಯ ಭಾವನೆ ಆಸ್ತಿ, ಸಂಬಂಧ, ಐಶ್ವರ್ಯದಿಂದ ದೂರಾಗುವ ಮನಸ್ಸು ಜೊತೆಗೆ ಅಹಿಂಸೆ, ಸತ್ಯ, ಶಾಂತಿ ಜೀವನದ ಮಹತ್ವವನ್ನ ಆಳವಾಗಿ ಅರಿತುಕೊಳ್ಳುವುದು ಗುರುಗಳ ಮಾರ್ಗದರ್ಶನದಲ್ಲಿ ಆತ್ಮಚಿಂತನೆ .ಕುಟುಂಬದ ಒಪ್ಪಿಗೆ ಹಾಗೂ ಸಮಾಜಕ್ಕೆ ವಿದಾಯ ಹೇಳುವ ಸಿದ್ಧತೆ.
ದೀಕ್ಷೆಯ ನಂತರ ಅನುಸರಿಸುವ ಮುಖ್ಯ ಸಿದ್ಧಾಂತಗಳು

ಜೈನ ಸನ್ಯಾಸಿಗಳು ಪಾಲಿಸುವ ಪಂಚ ಮಹಾವ್ರತಗಳು:

ಅಹಿಂಸೆ – ಯಾವುದೇ ಜೀವಿಗೆ ಹಾನಿ ಮಾಡಬಾರದು
ಸತ್ಯ – ಸದಾ ಸತ್ಯವನ್ನೇ ಮಾತಾಡಬೇಕು
ಅಸ್ತೇಯ – ಕಳ್ಳತನ ಮಾಡಬಾರದು
ಬ್ರಹ್ಮಚರ್ಯ – ಇಂದ್ರಿಯ ನಿಯಂತ್ರಣ
ಅಪರಿಗ್ರಹ – ಸಂಪೂರ್ಣ ವಸ್ತುತ್ಯಾಗ
ಇವುಗಳನ್ನು ಕಟ್ಟುನಿಟ್ಟಾಗಿ ಜೀವನಪೂರ್ಣ ಅನುಸರಿಸಬೇಕು.

ಇನ್ನೂ ಹಣ, ಆಸ್ತಿ, ಮನೆ, ಆಭರಣ ಸಂಪೂರ್ಣ ಭೌತಿಕ ಜೀವನ ತ್ಯಾಗ.ಪುರುಷರು – ಮುನಿ (ಸನ್ಯಾಸಿ)

ಮಹಿಳೆಯರು – ಆರ್ಯಿಕಾ / ಸಾಧ್ವಿ ಇಬ್ಬರೂ ಸಮಾನವಾಗಿ ವ್ರತಗಳನ್ನು ಪಾಲಿಸುತ್ತಾರೆ.ಹೆಣ್ಣಾದರೆ ಸರಳ ಬಿಳಿ ವಸ್ತ್ರ ಮತ್ತು ಪುರುಷ ದಿಗಂಬರ ಪಂಥಗಳಲ್ಲಿ ವಸ್ತ್ರವಿಲ್ಲದೇ ಬಿರುಬಿಸಿಲಾಗಲಿ ..ಕೊರೆವ ಚಳಿಯಾಗಲಿ ..ದಿನಕ್ಕೆ ಒಮ್ಮೆ ನಿಯಮಿತ ಆಹಾರ ,ನೆಲದಲ್ಲಿ ನಿದ್ರೆ, ಓಡಾಡಲು ವಾಹನವಿಲ್ಲ ಬರಿಗಾಲಲ್ಲೇ ವಿಹಾರ.ಯಾವುದೇ ರೀತಿಯ ಐಶ್ವರ್ಯ ಜೀವನವಿಲ್ಲ

ಸಂಪೂರ್ಣ ಆತ್ಮಶುದ್ಧಿ ಮತ್ತು ಮೋಕ್ಷದ ಸಾಧನೆಗೆ ಸಮರ್ಪಿತ ಜೀವನ

COMMENTS

Login with Gmail to comment

ಇನ್ನಷ್ಟು ಸುದ್ದಿ

KIOCL ಮತ್ತು NDMC ವಿಲೀನಕ್ಕೆ ಶಾಸಕ ಡಾ. ಭರತ್ ಶೆಟ್ಟಿಯಿಂದ ಕೇಂದ್ರ ಸಚಿವರಿಗೆ ಮನವಿ
ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.
ಕಾಂಗ್ರೆಸ್ ಹೈಕಮಾಂಡ್ ಖಡಕ್ ವಾರ್ನಿಂಗ್: ಸ್ವಾಮೀಜಿ, ಧಾರ್ಮಿಕ ಮುಖಂಡರ ಶಿಫಾರಸುಗಳಿಗೆ ಸಿಗಲ್ಲ ಮನ್ನಣೆ!
ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ಚೆಕ್‌ಗೆ ನಕಲಿ ಸಹಿ! ನಕಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದ ಮಾಜಿ ಸಿಬ್ಬಂದಿ…
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
90 ನಿಮಿಷದ ರೋಚಕ ರಕ್ಷಣಾ ಕಾರ್ಯಾಚರಣೆ – 6 ಮೀನುಗಾರರ ಜೀವ ಉಳಿಸಿದ ಇಂಡಿಯನ್ ಕೋಸ್ಟ್ ಗಾರ್ಡ್ ಸಾಹಸ!ಪ್ರಕ್ಷುಬ್ಧ ಸಮುದ್ರಕ್ಕೂ ಸವಾಲು
ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
ಸಚಿವ ಜಮೀರ್ ಕಥೆ ಗೋವಿಂದ!!!?
ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
ಎರಡು ಭೀಕರ ಕ್ಷಣಗಳು!ಒಂದು ರನ್‌ವೇಯಲ್ಲಿ ಸಾವು… ಮತ್ತೊಂದು ರನ್‌ವೇಯಲ್ಲಿ ಅದ್ಭುತ ಪಾರು!
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ….!!!!
ಕರಾವಳಿಯಲ್ಲಿ ಶುರುವಾಯ್ತು MESCOM ಮಹಾಸಮರ!ಬಯಲಾಗುತ್ತಾ “ಬ್ರಹ್ಮಾಂಡ ಭ್ರಷ್ಟಾಚಾರ”..!?
ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
ತಿಮರೋಡಿ ಸೇರಿ ನಾಲ್ವರಿಗೆ ಕೇಸ್…
ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
ಬೈಕಂಪಾಡಿಯಲ್ಲಿ ನಡುರಾತ್ರಿ ನಡೆದ ಸಿನೆಮಾ ಸ್ಟೈಲ್ ದರೋಡೆ: ಕೇರಳ ಉದ್ಯಮಿ ಕುಟುಂಬಕ್ಕೆ ಗನ್ ಪಾಯಿಂಟ್ ಶಾಕ್!
“ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ಲೈಂಗಿಕ ಕಿರುಕುಳ ನೀಡಿದ ಬಾಸ್‌ಗೆ ಪೊಲೀಸರ ಮುಂದೆಯೇ ಮುಖಕ್ಕೆ ಮಸಿ ಬಳಿದು ಕೆನ್ನೆಗೆ ಬಾರಿಸಿದ ಮಹಿಳೆ!
ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ
ಸಾಲದ ಭಾರವೂ ಶಿಸ್ತಿನ ಮುಂದೆ ಸೋಲುತ್ತದೆ…! ಇದಕ್ಕೆ ಸಾಕ್ಷಿಯೇ ಸಾಕ್ಷಿ..!₹80 ಲಕ್ಷ ಸಾಲ-1 ವರ್ಷ ಮತ್ತು ಒಂದು ಡೆಡಿಕೇಟೆಡ್ ಟಾರ್ಗೆಟ್..!
ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ