📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?

ಜೈನ ದೀಕ್ಷೆ ಎಂದರೆ ಭೌತಿಕ ಜೀವನವನ್ನು ಸಂಪೂರ್ಣ ತ್ಯಜಿಸಿ ಆತ್ಮಶುದ್ಧಿ ಮತ್ತು ಮೋಕ್ಷದ ಮಾರ್ಗವನ್ನು ಹಿಡಿಯುವ ಮಹತ್ವದ ನಿರ್ಧಾರ. ಇದು ಕಠಿಣ ನಿಯಮಗಳು ಮತ್ತು ಸಂಪೂರ್ಣ ವೈರಾಗ್ಯವನ್ನು ಬೇಡುತ್ತದೆ.
ದೀಕ್ಷೆಗೆ ಮುನ್ನ ಮನಸ್ಸಿನ ತಯಾರಿ
ಸಂಸಾರದ ಅನಿತ್ಯತೆಯ ಅರಿವು ಮೂಡಿ ಜೀವನ ಶಾಶ್ವತವಲ್ಲ, ವೈರಾಗ್ಯ ಭಾವನೆ ಆಸ್ತಿ, ಸಂಬಂಧ, ಐಶ್ವರ್ಯದಿಂದ ದೂರಾಗುವ ಮನಸ್ಸು ಜೊತೆಗೆ ಅಹಿಂಸೆ, ಸತ್ಯ, ಶಾಂತಿ ಜೀವನದ ಮಹತ್ವವನ್ನ ಆಳವಾಗಿ ಅರಿತುಕೊಳ್ಳುವುದು ಗುರುಗಳ ಮಾರ್ಗದರ್ಶನದಲ್ಲಿ ಆತ್ಮಚಿಂತನೆ .ಕುಟುಂಬದ ಒಪ್ಪಿಗೆ ಹಾಗೂ ಸಮಾಜಕ್ಕೆ ವಿದಾಯ ಹೇಳುವ ಸಿದ್ಧತೆ.
ದೀಕ್ಷೆಯ ನಂತರ ಅನುಸರಿಸುವ ಮುಖ್ಯ ಸಿದ್ಧಾಂತಗಳು

ಜೈನ ಸನ್ಯಾಸಿಗಳು ಪಾಲಿಸುವ ಪಂಚ ಮಹಾವ್ರತಗಳು:

ಅಹಿಂಸೆ – ಯಾವುದೇ ಜೀವಿಗೆ ಹಾನಿ ಮಾಡಬಾರದು
ಸತ್ಯ – ಸದಾ ಸತ್ಯವನ್ನೇ ಮಾತಾಡಬೇಕು
ಅಸ್ತೇಯ – ಕಳ್ಳತನ ಮಾಡಬಾರದು
ಬ್ರಹ್ಮಚರ್ಯ – ಇಂದ್ರಿಯ ನಿಯಂತ್ರಣ
ಅಪರಿಗ್ರಹ – ಸಂಪೂರ್ಣ ವಸ್ತುತ್ಯಾಗ
ಇವುಗಳನ್ನು ಕಟ್ಟುನಿಟ್ಟಾಗಿ ಜೀವನಪೂರ್ಣ ಅನುಸರಿಸಬೇಕು.

ಇನ್ನೂ ಹಣ, ಆಸ್ತಿ, ಮನೆ, ಆಭರಣ ಸಂಪೂರ್ಣ ಭೌತಿಕ ಜೀವನ ತ್ಯಾಗ.ಪುರುಷರು – ಮುನಿ (ಸನ್ಯಾಸಿ)

ಮಹಿಳೆಯರು – ಆರ್ಯಿಕಾ / ಸಾಧ್ವಿ ಇಬ್ಬರೂ ಸಮಾನವಾಗಿ ವ್ರತಗಳನ್ನು ಪಾಲಿಸುತ್ತಾರೆ.ಹೆಣ್ಣಾದರೆ ಸರಳ ಬಿಳಿ ವಸ್ತ್ರ ಮತ್ತು ಪುರುಷ ದಿಗಂಬರ ಪಂಥಗಳಲ್ಲಿ ವಸ್ತ್ರವಿಲ್ಲದೇ ಬಿರುಬಿಸಿಲಾಗಲಿ ..ಕೊರೆವ ಚಳಿಯಾಗಲಿ ..ದಿನಕ್ಕೆ ಒಮ್ಮೆ ನಿಯಮಿತ ಆಹಾರ ,ನೆಲದಲ್ಲಿ ನಿದ್ರೆ, ಓಡಾಡಲು ವಾಹನವಿಲ್ಲ ಬರಿಗಾಲಲ್ಲೇ ವಿಹಾರ.ಯಾವುದೇ ರೀತಿಯ ಐಶ್ವರ್ಯ ಜೀವನವಿಲ್ಲ

ಸಂಪೂರ್ಣ ಆತ್ಮಶುದ್ಧಿ ಮತ್ತು ಮೋಕ್ಷದ ಸಾಧನೆಗೆ ಸಮರ್ಪಿತ ಜೀವನ

COMMENTS

Login with Gmail to comment

ಇನ್ನಷ್ಟು ಸುದ್ದಿ

ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
ನಂದಿಬೆಟ್ಟದ ಬಳಿ ಪ್ರೇಯಸಿ ಕೊಲೆಗೈದು ಪ್ರಿಯಕರನ ಆತ್ಮಹತ್ಯೆ ಯತ್ನ?ಲವ್ ಜಿಹಾದ್’ ಆರೋಪ ಹೊರಿಸಿದ ತಾಯಿ!
🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.
ಕೂತ್ಕೊಳಪ್ಪ ಡಿಕೆಶಿ ನಿಂದೆ ಖುರ್ಚಿ … ಅಂತ CM ಸಿದ್ದು ಯಾವಾಗ ಹೇಳ್ಬೇಕಿತ್ತು??ಅಹಿಂದ ಮಾಸ್ ಲೀಡರ್ ವರ್ಸಸ್ ಮನಿ ಮ್ಯಾನ್..ಕರ್ನಾಟಕ ರಾಜಕಾರಣದ ಅತಿ ದೊಡ್ಡ ಟ್ವಿಸ್ಟ್!
ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
ಕೇರಳ ಹೈಕೋರ್ಟ್ ಬಿಗ್ ರೂಲಿಂಗ್: ಅಧಿಕೃತ ಪ್ರಮಾಣವಚನದಲ್ಲಿ ‘ದೇವತೆಗಳು’, ‘ಹುತಾತ್ಮರ’ ಹೆಸರು ಹೇಳುವಾಗಿಲ್ಲ…
ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ರೋಗಿಗಳಿಗೆ heartattack !!!..ಐಸಿಯು ಮತ್ತು ಸಿಸಿಟಿವಿ ದೃಶ್ಯಗಳಲ್ಲಿದೆ ಕ್ಲಾರಿಟಿ!
ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ: ಹಣ ಕ್ರೆಡಿಟ್ ಆಗ್ಬೇಕಾದ್ರೆ ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!
ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
“ಸಂತೋಷ್ Kumar” ಯಾರು? ಸಾವಿರ ಕಾರ್ಡ್‌ಗಳಲ್ಲಿ ಒಂದೇ ಹೆಸರು..!₹95 ಕೋಟಿ ಅಮೆರಿಕಾ ಹಣ,1000 ಡೆಬಿಟ್ ಕಾರ್ಡ್‌ಗಳು!ಬಯಲಾಯ್ತು ಕರ್ನಾಟಕದಲ್ಲಿ ಭಾರೀ ನಕ್ಸಲ್-ಮತಾಂತರ ಜಾಲ?
ಅಳಕೆ ಮಾರುಕಟ್ಟೆ ಬಳಿ ಕಸ ಸುರಿದ ಮಹಿಳೆಗೆ ₹1,000 ದಂಡ..ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ದಂಡ ಖಚಿತ! 
ಲಖನೌ ಅಗ್ನಿ ದುರಂತದ ಕೊನೆ ಕ್ಷಣದ ಫೋನ್ ಕರೆಗಳು …”ಅಪ್ಪಾ,ಪ್ಲೀಸ್ ನನ್ನನ್ನು ಉಳಿಸು…” – “ನನ್ನ ಮಗನ ಬಳಿ ಹೋಗಲು ಬಿಡಿ…”
ಮಕ್ಕಳಿಲ್ಲದ ನೋವನ್ನು ಮರಗಳ ಪ್ರೀತಿಯಾಗಿ ಬದಲಿಸಿ ಬರಡು ಭೂಮಿಯನ್ನು ಹಸಿರು ಕಾಡಾಗಿಸಿದ ದಂಪತಿಗಳ ಅದ್ಭುತ ಜೀವನಗಾಥೆ
ಹೆಡ್‌ಲೈಟ್ ಇಲ್ಲ… ಮೊಬೈಲ್ ಟಾರ್ಚ್‌ನಲ್ಲೇ ಓಡಿದ ಸರ್ಕಾರಿ ಬಸ್!
“ಬಾಂಬ್‌ಗಿಂತ ಅಪಾಯಕಾರಿ ಅಹಂಕಾರ …! ಜಗತ್ತೇ ಕಾಯುತ್ತಿದೆ… ಮುಂದೇನು?”
ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ಚೆಕ್‌ಗೆ ನಕಲಿ ಸಹಿ! ನಕಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದ ಮಾಜಿ ಸಿಬ್ಬಂದಿ…
ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ನದಿಯಲ್ಲ ರಸ್ತೆ..!ಕೈಕಂಬದ ಕಂದಾವರದ ಈ ರಸ್ತೆ ಕೆರೆಯಾಗಿ ನೀರಿನಲ್ಲಿ ಮುಳುಗಿದೆ!ಶಾಲಾ ಮಕ್ಕಳಿಂದ ವೃದ್ಧರವರೆಗೆ ಎಲ್ಲರಿಗೂ ಜೀವಭಯ!
ಶಾಲೆ ಹತ್ತಿರವಿದ್ದರೂ,ಮಕ್ಕಳ ಹೆಲ್ಮೆಟ್ ನಿರ್ಲಕ್ಷಿಸಬೇಡಿ!4 ವರ್ಷದೊಳಗಿನ ಮಗುಗೂ ಹೆಲ್ಮೆಟ್ ಕಡ್ಡಾಯ!
BRICS ನ ಡಿಜಿಟಲ್ ಕರೆನ್ಸಿ ವಿಶ್ವ ಆರ್ಥಿಕತೆಯನ್ನೇ ಬೆರಗಾಗಿಸುತ್ತಾ..?
ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
“ಮಾಜಿ RSS ಕಾರ್ಯಕರ್ತನಿಗೆ ಮುಸ್ಲಿಂ ಮಹಿಳೆ ಅಗ್ನಿಸ್ಪರ್ಶ”ವಾಸ್ತವ ಏನು?ಮಾನವೀಯತೆಗೆ ಧರ್ಮದ ಗಡಿ ಇಲ್ಲ!