📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?

ಜೈನ ದೀಕ್ಷೆ ಎಂದರೆ ಭೌತಿಕ ಜೀವನವನ್ನು ಸಂಪೂರ್ಣ ತ್ಯಜಿಸಿ ಆತ್ಮಶುದ್ಧಿ ಮತ್ತು ಮೋಕ್ಷದ ಮಾರ್ಗವನ್ನು ಹಿಡಿಯುವ ಮಹತ್ವದ ನಿರ್ಧಾರ. ಇದು ಕಠಿಣ ನಿಯಮಗಳು ಮತ್ತು ಸಂಪೂರ್ಣ ವೈರಾಗ್ಯವನ್ನು ಬೇಡುತ್ತದೆ.
ದೀಕ್ಷೆಗೆ ಮುನ್ನ ಮನಸ್ಸಿನ ತಯಾರಿ
ಸಂಸಾರದ ಅನಿತ್ಯತೆಯ ಅರಿವು ಮೂಡಿ ಜೀವನ ಶಾಶ್ವತವಲ್ಲ, ವೈರಾಗ್ಯ ಭಾವನೆ ಆಸ್ತಿ, ಸಂಬಂಧ, ಐಶ್ವರ್ಯದಿಂದ ದೂರಾಗುವ ಮನಸ್ಸು ಜೊತೆಗೆ ಅಹಿಂಸೆ, ಸತ್ಯ, ಶಾಂತಿ ಜೀವನದ ಮಹತ್ವವನ್ನ ಆಳವಾಗಿ ಅರಿತುಕೊಳ್ಳುವುದು ಗುರುಗಳ ಮಾರ್ಗದರ್ಶನದಲ್ಲಿ ಆತ್ಮಚಿಂತನೆ .ಕುಟುಂಬದ ಒಪ್ಪಿಗೆ ಹಾಗೂ ಸಮಾಜಕ್ಕೆ ವಿದಾಯ ಹೇಳುವ ಸಿದ್ಧತೆ.
ದೀಕ್ಷೆಯ ನಂತರ ಅನುಸರಿಸುವ ಮುಖ್ಯ ಸಿದ್ಧಾಂತಗಳು

ಜೈನ ಸನ್ಯಾಸಿಗಳು ಪಾಲಿಸುವ ಪಂಚ ಮಹಾವ್ರತಗಳು:

ಅಹಿಂಸೆ – ಯಾವುದೇ ಜೀವಿಗೆ ಹಾನಿ ಮಾಡಬಾರದು
ಸತ್ಯ – ಸದಾ ಸತ್ಯವನ್ನೇ ಮಾತಾಡಬೇಕು
ಅಸ್ತೇಯ – ಕಳ್ಳತನ ಮಾಡಬಾರದು
ಬ್ರಹ್ಮಚರ್ಯ – ಇಂದ್ರಿಯ ನಿಯಂತ್ರಣ
ಅಪರಿಗ್ರಹ – ಸಂಪೂರ್ಣ ವಸ್ತುತ್ಯಾಗ
ಇವುಗಳನ್ನು ಕಟ್ಟುನಿಟ್ಟಾಗಿ ಜೀವನಪೂರ್ಣ ಅನುಸರಿಸಬೇಕು.

ಇನ್ನೂ ಹಣ, ಆಸ್ತಿ, ಮನೆ, ಆಭರಣ ಸಂಪೂರ್ಣ ಭೌತಿಕ ಜೀವನ ತ್ಯಾಗ.ಪುರುಷರು – ಮುನಿ (ಸನ್ಯಾಸಿ)

ಮಹಿಳೆಯರು – ಆರ್ಯಿಕಾ / ಸಾಧ್ವಿ ಇಬ್ಬರೂ ಸಮಾನವಾಗಿ ವ್ರತಗಳನ್ನು ಪಾಲಿಸುತ್ತಾರೆ.ಹೆಣ್ಣಾದರೆ ಸರಳ ಬಿಳಿ ವಸ್ತ್ರ ಮತ್ತು ಪುರುಷ ದಿಗಂಬರ ಪಂಥಗಳಲ್ಲಿ ವಸ್ತ್ರವಿಲ್ಲದೇ ಬಿರುಬಿಸಿಲಾಗಲಿ ..ಕೊರೆವ ಚಳಿಯಾಗಲಿ ..ದಿನಕ್ಕೆ ಒಮ್ಮೆ ನಿಯಮಿತ ಆಹಾರ ,ನೆಲದಲ್ಲಿ ನಿದ್ರೆ, ಓಡಾಡಲು ವಾಹನವಿಲ್ಲ ಬರಿಗಾಲಲ್ಲೇ ವಿಹಾರ.ಯಾವುದೇ ರೀತಿಯ ಐಶ್ವರ್ಯ ಜೀವನವಿಲ್ಲ

ಸಂಪೂರ್ಣ ಆತ್ಮಶುದ್ಧಿ ಮತ್ತು ಮೋಕ್ಷದ ಸಾಧನೆಗೆ ಸಮರ್ಪಿತ ಜೀವನ

COMMENTS

Login with Gmail to comment

ಇನ್ನಷ್ಟು ಸುದ್ದಿ

ಬೆಳ್ತಂಗಡಿಯಲ್ಲಿ ಮಧುಮಗ ಜೈಲಿಗೆ-ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಇಬ್ಬರು ಆರೋಪಿಗಳ ಬಂಧನ..!
ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ
ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
“ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಾತ್ರ (ಅ)ವ್ಯವಸ್ಥೆ ಎಚ್ಚರಗೊಳ್ಳಬೇಕೇ? ಯಾರು ಹೊಣೆ? ಏನು ಕ್ರಮ?
ಮುಂಬೈ ಬೀದಿಯಲ್ಲಿ ನಾರಿ ಶಕ್ತಿಯ ಸಿಡಿಲು!ಜನರ ಬದುಕು ಅಡ್ಡಗಟ್ಟಿದರೆ ಎದುರಿಸುವವರು ಹೀಗೆ ಒಬ್ಬೊಬ್ಬರೇ ಇನ್ನೂ ಹುಟ್ಟುತ್ತಾರೆ..
ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ
ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
ಮೇ 20ರ ಬಸ್ ಸ್ಟ್ರೈಕ್‌ಗೆ ಹೈಕೋರ್ಟ್ ಬ್ರೇಕ್..! KSRTC-BMTC ಬಸ್‌ಗಳು ನಿಲ್ಲೋದಿಲ್ಲ! ಹೈಕೋರ್ಟ್ ಮಹತ್ವದ ಆದೇಶ..
ಆಂಧ್ರದ ಪುಟ್ಟಪರ್ತಿಯಲ್ಲಿ ಅಡಗಿದೆ ಆ ದೊಡ್ಡ ರಹಸ್ಯ!ಆಕಾಶದಲ್ಲಿ ಕಣ್ಣಿಗೆ ಕಾಣದಂತೆ ಬೇಟೆಯಾಡುವ ಸಮಯ ಹತ್ತಿರದಲ್ಲಿದೆ!
ಮಂಗಳೂರು ಕಮಿಷನರ್ ವಿರುದ್ಧ ಎಸ್ಪಿ ಕಾಶಿನಾಥ್ ದೂರು ಕೊಡುತ್ತಿರುವುದು ಯಾಕೆ?
AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ
ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!
ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
ಐಪಿಎಲ್ ಇತಿಹಾಸದಲ್ಲೇ ಸುಮಾರು ₹230 ಕೋಟಿಗೂ ಅಧಿಕ ಒಟ್ಟು ಸಂಭಾವನೆ ಪಡೆದ ಆಟಗಾರನಾಗಿ ಕೊಹ್ಲಿ ದಾಖಲೆ…ಯ ಹಿಂದಿರುವ ಅಸಲಿ ಕಥೆ…!
ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ