📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!

    ಬೆಂಗಳೂರುದಲ್ಲಿರುವ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇತ್ತೀಚೆಗೆ ಗಂಭೀರ ಭದ್ರತಾ ಲೋಪ ಬೆಳಕಿಗೆ ಬಂದಿದೆ. ಜೈಲಿನೊಳಗೆ ಕೈದಿಗಳು ಮೊಬೈಲ್ ಫೋನ್ ಬಳಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಈ ಘಟನೆ ಗಮನಕ್ಕೆ ಬಂದಿದೆ.

    ಈ ವಿಡಿಯೋಗಳು ವೈರಲ್ ಆದ ಬಳಿಕ ಜೈಲು ಅಧಿಕಾರಿಗಳು ಆಕಸ್ಮಿಕ ದಾಳಿ ನಡೆಸಿದರು. ತಪಾಸಣೆ ವೇಳೆ, ಕೆಲವು ಕೈದಿಗಳು ಮೊಬೈಲ್ ಫೋನ್‌ಗಳನ್ನು ಶೌಚಾಲಯದ ಪೈಪ್‌ಗಳೊಳಗೆ ಅಡಗಿಸಿಕೊಂಡಿದ್ದನ್ನು ಪತ್ತೆಹಚ್ಚಲಾಯಿತು..ಫೋನ್‌ಗಳನ್ನು ನೀರಿನಿಂದ ಹಾನಿಯಾಗದಂತೆ ಹಾಲಿನ ಪ್ಯಾಕೆಟ್‌ಗಳಲ್ಲಿ ಸುತ್ತಿ ಪೈಪ್‌ಗಳೊಳಗೆ ಹಾಕಲಾಗಿದೆ ಎಂದು ಹೇಳಲಾಗಿದೆ. .

    ಇದು ಜೈಲಿನ ಭದ್ರತಾ ವ್ಯವಸ್ಥೆಯ ಬಗ್ಗೆ ದೊಡ್ಡ ಪ್ರಶ್ನೆ ಎತ್ತಿದೆ .ಈ ಘಟನೆಗೆ ಸಂಬಂಧಿಸಿದಂತೆ, ಜೈಲು ಸಿಬ್ಬಂದಿಯ ನಿರ್ಲಕ್ಷ್ಯ ಕಂಡುಬಂದ ಹಿನ್ನೆಲೆ ಮೂವರು ಅಧಿಕಾರಿಗಳನ್ನು ತಕ್ಷಣವೇ ಅಮಾನತುಗೊಳಿಸಲಾಗಿದೆ. ಜೈಲಿನೊಳಗೆ ಇಂತಹ ವಸ್ತುಗಳು ಸೇರುವುದಕ್ಕೆ ಒಳಗಿನಿಂದಲೇ ಸಹಾಯ ಇರಬಹುದು ಎಂಬ ಅನುಮಾನವೂ ವ್ಯಕ್ತವಾಗಿದೆ.

    ಇದು ಮೊದಲ ಘಟನೆ ಅಲ್ಲ. ಕಳೆದ ಕೆಲವು ತಿಂಗಳಲ್ಲಿ ಇದೇ ಜೈಲಿನಲ್ಲಿ 100ಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿರುವ ವರದಿಗಳು ಬಂದಿವೆ. ಕೆಲವು ಕೈದಿಗಳು ಈ ಫೋನ್‌ಗಳನ್ನು ಬಳಸಿಕೊಂಡು ಜೈಲಿನೊಳಗಿಂದಲೇ ಅನಧಿಕೃತ ಚಟುವಟಿಕೆಗಳನ್ನು ನಡೆಸುತ್ತಿದ್ದರೆಂಬ ಮಾಹಿತಿ ಕೂಡ ಇದೆ.

    ಒಟ್ಟಿನಲ್ಲಿ, ಈ ಘಟನೆ ಜೈಲಿನ ಭದ್ರತಾ ವ್ಯವಸ್ಥೆಯಲ್ಲಿ ಇರುವ ದೊಡ್ಡ ದೋಷಗಳನ್ನು ತೋರಿಸುತ್ತದೆ ಮತ್ತು ಇದನ್ನು ತಕ್ಷಣ ಸರಿಪಡಿಸುವ ಅಗತ್ಯವಿದೆ.

    ##BreakingNews #KarnatakaNews #PrisonScandal##JailRaid##ViralNews#ParappanaAgrahara #BengaluruNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
    “ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
    ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಪುಡಿಗೈದ ಭಾರತದ ವನಿತೆಯರು !ಆರಂಭವೇ ವಿಜಯದ ಘರ್ಜನೆ!
    ಅಪ್ಪನ ಶವದ ಪಕ್ಕದಲ್ಲೇ ರಕ್ತದ ಮಡುವಿನಲ್ಲಿ ಮಗು…!ಧಾರವಾಡದಲ್ಲಿ ಬೆಚ್ಚಿಬೀಳಿಸಿದ ವೈದ್ಯ ಕುಟುಂಬ ದುರಂತ..!ಪತ್ನಿ ಪೊಲೀಸ್ ವಶದಲ್ಲಿ, ತನಿಖೆ ತೀವ್ರ .
    Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
    ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
    ಮಂಗಳೂರು ದಸರಾ ಮೆರವಣಿಗೆಗೆ ವಿದ್ಯುತ್ ತಂತಿಗಳ ಸಮಸ್ಯೆಗೆ ಗುಡ್‌ಬೈ!
    ಅಣ್ಣಾ ಹಜಾರೆಗೆ ಲೈವ್, ಸೋನಂ ವಾಂಗ್ಚುಕ್‌ಗೆ ಮೌನವೇಕೆ?”  ದ್ವಂದ್ವ ನೀತಿಯ ಬಗ್ಗೆ ಪ್ರಶ್ನೆ
    ವೋಟರ್ಸ್ ಗಮನಕ್ಕೆಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ: ಸಾರ್ವಜನಿಕರು ತಿಳಿಯಲೇಬೇಕಾದ ಪ್ರಮುಖ ವರದಿ
    ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್
    ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಅನ್ನೋ ಇತಿಹಾಸ ಬರೆಯಲಿದ್ದಾರೆ ‘ಡಿ ಕೆ ಶಿ’!
    ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
    ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
    ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
    Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
    ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
    ಚಾಟ್‌ಜಿಪಿಟಿ ಹುಡುಕಾಟದ ಬಳಿಕ ಡಬಲ್ ಮರ್ಡರ್..!ತಾಯಿ-ಸಹೋದರನ ಹತ್ಯೆಗೆ AI ಹುಡುಕಾಟ..
    ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
    ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
    ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
    ಶಾಲಾ ಶಿಕ್ಷಕಿಯರ ಹೆಸರಿನಲ್ಲಿ ಡ್ರಗ್ಸ್ ಜಾಲ ..! ತನಿಖೆಯಲ್ಲಿ ಬೆಚ್ಚಿಬೀಳಿಸುವ ಕೊಂಡಿಗಳು ಇನ್‌ಸ್ಟಾಗ್ರಾಮ್‌ನಿಂದ ಗ್ರಾಹಕರ ಸೆಳೆತ, ಗಲ್ಫ್ ನಂಬರ್ ಮೂಲಕ ಬುಕ್ಕಿಂಗ್
    90 ನಿಮಿಷದ ರೋಚಕ ರಕ್ಷಣಾ ಕಾರ್ಯಾಚರಣೆ – 6 ಮೀನುಗಾರರ ಜೀವ ಉಳಿಸಿದ ಇಂಡಿಯನ್ ಕೋಸ್ಟ್ ಗಾರ್ಡ್ ಸಾಹಸ!ಪ್ರಕ್ಷುಬ್ಧ ಸಮುದ್ರಕ್ಕೂ ಸವಾಲು
    ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
    ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
    ದುಬೈ ಕನಸು… ಜೈಲು ವಾಸ್ತವ!ಡ್ರಗ್ ಮಾಫಿಯಾದ ಗುರಿಯೇ ಯುವಕರು..!!ಭವಿಷ್ಯ ಕಳೆದುಕೊಳ್ಳುವ ಮುನ್ನ ಎಚ್ಚರ!
    ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
    ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!
    ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
    ₹3 ಕೋಟಿ ಹೂಡಿಕೆ ಮಾಡಿದ ಶಾಲೆಗೀಗ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾತನಾಡುವ ಸುಂದರಿ “ಐರಿಸ್” ಮೇಡಂ…ಸರ್ಕಾರಿ ಶಾಲೆ ನೋಡಿ ದೇಶವೇ ಶಾಕ್!
    ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!