📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಡಾನ್ -3 ಸಿನಿಮಾ ಕಥೆ ಗೋವಿಂದ….!

ಬಹು ನಿರೀಕ್ಷಿತ ಚಿತ್ರ ಡಾನ್ 3 ಇನ್ನು ಸದ್ಯಕ್ಕಂತೂ ಇಲ್ಲ. ಪ್ರಾರಂಭದಲ್ಲಿ ಶಾರುಖ್ ಖಾನ್ ಹಾಗೂ ಅಮಿತಾ ಬಚ್ಚನ್ ಇಬ್ಬರನ್ನು ಈ ಚಿತ್ರದಲ್ಲಿ ಕಾಣಿಸಿಕೊಳ್ಳುವಂತೆ ಮಾಡುವುದು ನಿರ್ದೇಶಕರ ಲೆಕ್ಕಾಚಾರವು ಹುಸಿಯಾಗಿತ್ತು. 

ಡಾನ್ -3 ಚಿತ್ರಕ್ಕೆ ರಣವೀರ್ ಸಿಂಗ್ ಆಯ್ಕೆಯಾಗಿದ್ದರು. ಡಾನ್ -2ರಲ್ಲಿ ಶಾರುಖ್ ಖಾನ್ ನಟಿಸಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಚಿತ್ರ ಸಕ್ಸಸ್ ಕೂಡ ಕಂಡಿತ್ತು. ಡಾನ್ 3 ಸಂಭಾಷಣೆ ಹಾಗೂ ಕಥೆಯ ವಿಚಾರದಲ್ಲಿ ಶಾರುಖ್ ಖಾನ್ ಅಸಮಾಧಾನಗೊಂಡಿದ್ದರು ಎನ್ನಲಾಗುತ್ತದೆ. ಹಾಗಾಗಿ ಶಾರುಖ್ ಖಾನ್ ಬದಲು, ರಣವೀರ್ ಸಿಂಗ್ ಅವರನ್ನು ಪರ್ಹಾನ್ ಅಕ್ತರ್ ಆಯ್ಕೆ ಮಾಡಿಕೊಂಡಿದ್ದರು. ಅದರ ಬಗ್ಗೆಯೇ ಶಾರುಖ್ ಅಭಿಮಾನಿಗಳು ಸೋಶಿಯಲ್ ಮೀಡಿಯಾಗಳ ಮೂಲಕ ವಿರೋಧವನ್ನು ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲ, ಶಾರುಖ್ ಅಭಿಮಾನಿಗಳ ಹೆಸರಿನಲ್ಲಿ ಬೆದರಿಕೆಗಳೂ ಬಂದಿದ್ದವು ಏನ್ನಲಾಗುತ್ತದೆ.

ಇದ್ಯಾವುದಕ್ಕೂ ಬಗ್ಗದ ಜಗ್ಗದ ನಿರ್ದೇಶಕ ಫರ್ಹಾನ್ ಅಕ್ತರ್, ಯಾವ ಬೆದರಿಕೆಗೂ ಜಗ್ಗುವುದಿಲ್ಲ ಅಂತ ಅಷ್ಟೇ ಖಡಕ್ಕಾಗಿ ಮೆಸೇಜ್ ಪಾಸ್ ಮಾಡಿದ್ದ. ಡಾನ್ -3 ರಣವೀರ್ ಸಿಂಗ್ ನಟನೆಯಲ್ಲಿಯೇ ತೆರೆ ಕಾಣಲಿದೆ ಎಂದು ಹೇಳಿಕೊಂಡಿದ್ದರು ಸಹ. ಆದರೆ, ಇಷ್ಟೆಲ್ಲಾ ನಡೆದ ನಂತರ ಈಗ ಡಾನ್- 3 ಚಿತ್ರವೇ ನೆನೆಗುದಿಗೆ ಬೀಳುತ್ತಿದೆ.

ನಿರ್ದೇಶಕ ಅಕ್ತರ್ ಹಾಗೂ ರಣವೀರ್ ನಡುವೆ ಕಿರಿಕ್ ಆಗಿದೆ. ಆಗಲೇ 10 ಕೋಟಿ ಅಡ್ವಾನ್ಸ್ ಪಡೆದಿದ್ದ ರಣವಿರ್, ನಾನು ಡಾನ್ -3 ಯಲ್ಲಿ ಮುಂದುವರೆಯಲಾರೆ ಎಂದು ಓಪನ್ನಾಗಿ ಹೇಳುವ ಮೂಲಕ  ಡಾನ್ -3ಗೆ   ಸಂಕಟವನ್ನು ತಂದಿದ್ದರು. ಆರಂಭದಲ್ಲಿ ಚಿಕ್ಕದಾದ ಜಗಳವು ವಿಕೋಪಕ್ಕೆ ಹೋಗಿರುವುದಕ್ಕೆ ಸ್ವತಹ ರಣವೀರ ಹಾಗೂ ಅಕ್ತರ್ ಇವರಿಬ್ಬರೇ ನೇರ ಕಾರಣ. ಇಬ್ಬರಲ್ಲಿರುವ ಇಗೋ, ಇಬ್ಬರನ್ನೂ ಗೂಳಿ ತರಹ ವಿವಾದದಲ್ಲೇ ಮುನ್ನುಗ್ಗುವಂತೆ ಮಾಡಿದೆ. ಪರಿಣಾಮ,  ಪರಹಾನ್ ಅಕ್ತಾರ್ 40 ಕೋಟಿ ಹಣವನ್ನು ರಣವೀರ್ ಸಿಂಗ್ ಪರಿಹಾರವಾಗಿ ಸಂದಾಯ  ಮಾಡಬೇಕು ಅಂತ ಪಟ್ಟು ಹಿಡಿದು ಕೂತರು. ನಾನು ಒಂದೇ ಒಂದು ರೂಪಾಯಿ ಹಣ ನೀಡುವುದಿಲ್ಲ ಅಂತ ರಣವೀರ್ ಪಟ್ಟು ಹಿಡಿಯುತ್ತಾರೆ. ಇವರಿಬ್ಬರ ನಡುವಿನ ಗಲಾಟೆಯ ಬಗ್ಗೆ ಶಾರುಖ್ ಖಾನ್ ಅಭಿಮಾನಿಗಳು ಹಿರಿಹಿರಿ ಹೀಗಿದ್ದರು. 

ವಿಪರೀತ ಅನ್ನುವಷ್ಟು ಡಾನ್-3 ಯ ವಿವಾದವು ಪ್ರಚಾರ ಪಡೆದುಕೊಳ್ಳುತ್ತಿದ್ದಂತೆಯೇ ಹಿರಿಯ ನಟ ಅಮೀರ್ ಖಾನ್ ಮಧ್ಯಪ್ರವೇಶ ಮಾಡುತ್ತಾರೆ. ಅವರ ಎದುರಿನಲ್ಲಿ ಅಕ್ತರ್  ರಣವೀರ್ ನಡುವೆ ಮಾತುಕತೆ ನಡೆಯುತ್ತದೆ. ಡಾನ್ 3 ಚಿತ್ರದಲ್ಲಿ ನಟಿಸಲು ರಣವೀರ್ ಒಪ್ಪುವುದಿಲ್ಲ, ಹಾಗಾಗಿ ಅಡ್ವಾನ್ಸ್ ಆಗಿ ಪಡೆದ 10 ಕೋಟಿಯನ್ನು ವಾಪಾಸ್ ನೀಡಲು ರಣವೀರ್ ಒಪ್ಪಿಕೊಳ್ಳುತ್ತಾರೆ. ನಾನು ಈಗಾಗಲೇ, ಈ ಚಿತ್ರಕ್ಕಾಗಿ ವಿಪರೀತ ಖರ್ಚು ಮಾಡಿದ್ದೇನೆ. ನನಗೆ ನಷ್ಟವಾಗುತ್ತದೆ. 40 ಕೋಟಿ ಪರಿಹಾರ ಬೇಕು ಅಂತ ಕೂತಿದ್ದ ಪರ್ಹಾನ್ ಅಕ್ತರ್, ಅಮೀರ್ ಖಾನ್ ಎದುರು ನಡೆದ ಮಾತುಕತೆಗೆ ಒಪ್ಪಿಕೊಳ್ಳುತ್ತಾರೆ. 

ಇವರಿಬ್ಬರ ನಡುವೆಯೇ ಈ ಮಾತುಕತೆ ನಡೆದಿದ್ದರೆ ಯಾವತ್ತೂ ಸುಖಾಂತ್ಯ ವಾಗುತ್ತಿತ್ತು. ಇಬ್ಬರೂ ರಚ್ಚಗೆ ಬಿದ್ದು, ಯುದ್ಧಕ್ಕೆ ನಿಂತಿದ್ದ ಕಾರಣ ವಿವಾದವು ಇಲ್ಲಿಯವರೆಗೆ ಎಳೆದುಕೊಂಡು ಬಂದಿತ್ತು. ಈಗ ಇಬ್ಬರ ನಡುವಿನ ವಿವಾದಕ್ಕೆ ಫುಲ್ ಸ್ಟಾಪ್ ಬಿದ್ದಿದೆ ಆದರೆ ಡಾನ್- 3 ಸಿನಿಮಾಕ್ಕೆ ಮಾತ್ರ ಪರ್ಮನೆಂಟ್ ಬೀಗ ಬಿದ್ದಿದೆ. ಇದರಿಂದ ಖುಷಿಪಡುತ್ತಿರುವವರು ಮಾತ್ರ ಶಾರುಖ್ ಬೆಂಬಲಿಗರು. ನಮ್ಮ ಶಾರುಖ್ ಬಿಟ್ಟು ಚಿತ್ರ ನಿರ್ಮಿಸಲು ಹೋದ ಕಾರಣವೇ ಹೀಗಾಗಿದೆ ಅಂತ ಎಲ್ಲೆಡೆ ಪಸರಿಸುತ್ತಿದ್ದಾರೆ ಅವರ ಅಭಿಮಾನಿಗಳು.

COMMENTS

Login with Gmail to comment

ಇನ್ನಷ್ಟು ಸುದ್ದಿ

ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
MRPL ವಿರುದ್ಧ ಜನಹೋರಾಟದ ಎಚ್ಚರಿಕೆ – ಮೇ 1ರಿಂದ ಅನಿರ್ದಿಷ್ಟ ಧರಣಿಗೆ ಸಮಿತಿ ಸಜ್ಜು..
ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
ಖಾಸಗಿ ಬಸ್ಸಿನಲ್ಲಿ ಮಹಿಳೆಯ ಮಂಗಳಸೂತ್ರ ಏಗರಿಸಿದ್ರಾ?
ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!