📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!

    ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಡಿಕೆಎಮುಲ್) 2025-26ನೇ ಸಾಲಿನಲ್ಲಿ ₹1,270 ಕೋಟಿ ವ್ಯವಹಾರ ನಡೆಸಿದ್ದು, ಹಿಂದಿನ ಸಾಲಿನ ಹೋಲಿಕೆಯಲ್ಲಿ ಶೇ.8.18ರಷ್ಟು ಬೆಳವಣಿಗೆ ದಾಖಲಿಸಿದೆ ಎಂದು ಅಧ್ಯಕ್ಷ ರವಿರಾಜ್ ಹೆಗ್ಡೆ ಕೊಡವೂರು ಅವರು ತಿಳಿಸಿದ್ದಾರೆ.

    ಈ ಅವಧಿಯಲ್ಲಿ ದಿನನಿತ್ಯ ಸರಾಸರಿ ಹಾಲು ಶೇಖರಣೆ 4.07 ಲಕ್ಷ ಲೀಟರ್ ಆಗಿದ್ದು, ಶೇ.19ರಷ್ಟು ಹೆಚ್ಚಳವಾಗಿದೆ. ಒಟ್ಟು 51,693 ಸಕ್ರಿಯ ಸದಸ್ಯರು ಒಕ್ಕೂಟದಲ್ಲಿ ಇದ್ದಾರೆ. ಈ ಸಾಲಿನಲ್ಲಿ ಅಂದಾಜು ₹10.61 ಕೋಟಿ ನಿವ್ವಳ ಲಾಭ ದಾಖಲಾಗಿದೆ ಎಂದು ಅವರು ತಿಳಿಸಿದರು.

    ಹೈನುಗಾರರಿಗೆ ಪ್ರೋತ್ಸಾಹಧನವಾಗಿ ಒಟ್ಟು ₹23.99 ಕೋಟಿ ನೀಡಲಾಗಿದ್ದು, ಪ್ರತೀ ಲೀಟರ್‌ಗೆ ₹2.50 ವರೆಗೆ ಪ್ರೋತ್ಸಾಹಧನ ವಿತರಿಸಲಾಗಿದೆ. ಜೊತೆಗೆ ಹೈನುಗಾರಿಕೆ ಉತ್ತೇಜನಕ್ಕಾಗಿ ಮಿನಿ ಡೈರಿ, ಹಾಲು ಕರೆಯುವ ಯಂತ್ರ, ರಬ್ಬರ್ ಮ್ಯಾಟ್, ರಾಸು ಖರೀದಿ ಸೇರಿದಂತೆ ವಿವಿಧ ಯೋಜನೆಗಳಡಿ ₹6.64 ಕೋಟಿ ಅನುದಾನ ನೀಡಲಾಗಿದೆ.

    .ಮೂಲಸೌಕರ್ಯ ಅಭಿವೃದ್ಧಿ ಭಾಗವಾಗಿ ಹೊಸ ಗೋಡೌನ್, ಐಸ್ ಕ್ರೀಂ ಕೋಲ್ಡ್ ಸ್ಟೋರೇಜ್ ಮತ್ತು ರೆಫ್ರಿಜರೇಶನ್ ಘಟಕ ನಿರ್ಮಾಣವಾಗಿದ್ದು, ಕೇಂದ್ರ ಕಚೇರಿ ಮತ್ತು ಉಡುಪಿನ ಡೇರಿಯಲ್ಲಿ ಹೊಸ ಆಡಳಿತ ಕಟ್ಟಡಗಳ ನಿರ್ಮಾಣ ಕಾರ್ಯಗಳು ಪ್ರಗತಿಯಲ್ಲಿವೆ ಎಂದು ಅವರು ವಿವರಿಸಿದರು.

    ಒಕ್ಕೂಟದ ವ್ಯಾಪ್ತಿಯಲ್ಲಿ 1,781 ಡೀಲರ್‌ಗಳು, ಪಾರ್ಲರ್‌ಗಳು ಮತ್ತು ಫ್ರಾಂಚೈಸಿಗಳ ಮೂಲಕ ಮಾರಾಟ ಜಾಲವನ್ನು ವಿಸ್ತರಿಸಲಾಗಿದ್ದು, ಮಂಗಳೂರು ಮಾರುಕಟ್ಟೆಯಲ್ಲಿ ಕೆಎಂಎಫ್ ಉತ್ಪನ್ನಗಳಿಗೆ ಬಲವಾದ ಬೇಡಿಕೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

    ##DKMUL * #DairyDevelopment * #MilkCooperative * #KarnatakaMilkFederation * #DairyIndustry * #AgricultureGrowth

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
    ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
    ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
    ಮಂಡ್ಯಒಂದೇ ಕುಟುಂಬದ ಐವರ ಜಲಸಮಾಧಿ: ಕಾವೇರಿ ಒಡಲಲ್ಲಿವಿಧಿಯ ಕ್ರೂರ ಆಟಕ್ಕೆ ಕಣ್ಣೀರ ಕಡಲಾದ ಮುತ್ತತ್ತಿ!
    ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
    ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ
    ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
    ಅವಮಾನವೇ ಯಶಸ್ಸಿನ ಇಂಧನ: ಕೋಮಲ್ ಗನಾತ್ರಾ ಎಂಬ ಅದಮ್ಯ ಚೇತನ ಕೇವಲ 2 ವಾರಗಳ ಸಂಸಾರ, ನಂತರ ಜೀವಮಾನದ ಸಾಧನೆ!
    “ಪತ್ನಿ ಮನೆಗೆಲಸದ ಸೇವಕಿ ಅಲ್ಲ!” — ಮದುವೆ ಎಂದರೆ ಹೆಂಡತಿಯ ಸ್ವಾತಂತ್ರ್ಯ ಕಸಿಯುವ ಪರವಾನಗಿ ಅಲ್ಲ: ಹೈಕೋರ್ಟ್
    ಸುಮಂತ್ ನಿಗೂಢ ಸಾವು ಪ್ರಕರಣ: ತನಿಖೆಗೆ ಹೊಸ ತಿರುವು—ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್, ಮಂಪರು ಪರೀಕ್ಷೆ!
    ದುರಂತ ಸಂಭವಿಸುವ ಮುನ್ನ ಮೆಸ್ಕಾಂ ಎಚ್ಚೆತ್ತುಕೊಳ್ಳುವುದೇ? ಮಂಗಳೂರಿನ PVS ರಸ್ತೆಯಲ್ಲೇ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಅಡಿಯಲ್ಲೇ ಸುತ್ತಲೂ ಒಣ ಕಸದ ಪ್ಲಾಸ್ಟಿಕ್ ಟಾರ್ಪಾಲಿನ್ ಮತ್ತು ಬಾಕ್ಸ್ ರಾಶಿ!
    ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
    ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
    ಶಾಂತಿ ಕಾಪಾಡಿ, ವದಂತಿಗಳಿಗೆ ಕಿವಿಗೊಡಬೇಡಿ: ಪ್ರತಿಭಟನಾಕಾರರಿಗೆ ದೆಹಲಿ ಪೊಲೀಸರ ಮನವಿ
    ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
    HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
    ಕೆಸರೆರಚಾಟದ ನಡುವೆ SIR-ಪ್ರಜಾಪ್ರಭುತ್ವದ ಹಬ್ಬವೋ, ರಾಜಕೀಯ ಗೊಂದಲದ ಗೂಡೋ?
    ದೊಡ್ಡ ಮಿಕವನ್ನೇ ಬಲೆಗೆ ಹಾಕಿದ  ಲೋಕಾಯುಕ್ತ ಪೊಲೀಸರು 
    ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
    ಅಪ್ಪ -ಅಮ್ಮ ಮಕ್ಕಳ–ಬಾಂಧವ್ಯಕ್ಕೆ ಎಚ್ಚರಿಕೆಯ ಗಂಟೆ……!ಸುತ್ತಿಗೆಯಿಂದ ಹೊಡೆದು ತಂದೆ-ತಾಯಿಯನ್ನೇ ಕೊಂದ ಮಗ!
    ಮೊಬೈಲ್ ನೋಡುತ್ತಿದ್ದ ಉಡುಪಿ ಡಿಸಿ ವಿರುದ್ಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ
    ಎಲಾನ್ ಮಸ್ಕ್: ವಿಶ್ವದ ಮೊದಲ ಟ್ರಿಲಿಯನೇರ್‌ನಿಂದ ಇನ್ನೂ ಎತ್ತರದತ್ತ!
    ಶಂಕರಾಚಾರ್ಯರ ನಿಂದನಾ ವಿಡಿಯೋ: ಉಡುಪಿ ಶಿರೂರು ಮಠದಿಂದ ವಿಷಾದ, ಬಾಲಕಿಯಿಂದ ಕ್ಷಮಾಪಣೆ
    “ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್
    ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
    ಶಸ್ತ್ರಚಿಕಿತ್ಸೆಯ ಪಿತಾಮಹ ಮಹಾನ್ ವೈದ್ಯ….ಸುಶ್ರುತನನ್ನ ಜಗತ್ತು ಗೌರವಿಸಿದ ಕ್ಷಣ…ಆಧುನಿಕ ವೈದ್ಯಕೀಯದ ಬೇರುಗಳು ಭಾರತದಲ್ಲೇ…
    ಸ್ವಂತ ತಂಗಿಯೊಂದಿಗೆ ಅಕ್ರಮ ಸಂಬಂಧ- ಕುಟುಂಬ ಹಾಗೂ ಸಮಾಜದಲ್ಲಿ ಆತಂಕ
    ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
    book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
    ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!