📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ

    ಕೆಲವು ಸಮಯದಿಂದ ತಣ್ಣಗಿದ್ದ ಕರಾವಳಿಯ ಭಟ್ಕಳದಲ್ಲಿ ಮತ್ತೆ ಅನಾಹುತಕಾರಿ ಚಟುವಟಿಕೆಗಳು ಪ್ರಾರಂಭವಾಗುತ್ತಿದೆ ನೋಡಿ. ನಿನ್ನೆ ರಾತ್ರಿ, ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಧಾರ್ಮಿಕ ಚಟುವಟಿಕೆಯ ಕಟ್ಟೆಯೊಂದನ್ನು ಧ್ವಂಸ ಮಾಡುವ ಮೂಲಕ ಇಂತಹದೊಂದು ಹಿಂಸಾತ್ಮಕ ಚಟುವಟಿಕೆಗೆ ಆಹ್ವಾನ ನೀಡಿದ್ದಾರೆ ಇಲ್ಲಿನ ಕಮ್ಯುನಲ್ ಕ್ರಿಮಿಗಳು. 

    ಭಟ್ಕಳ ನಗರದ ವೆಂಕಟಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ, ಹಲವು ವರುಷಗಳಿಂದ ಇದ್ದಂತಹ ಮೂರಿನಕಟ್ಟೆ (ದೇವರ ಹೊರೆ ಇಳಿಸುತ್ತಿದ್ದ ಸ್ಥಳ) ಯನ್ನು ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಕಾರಣದಿಂದಾಗಿ ತೆರವುಗೊಳಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ನಂತರ, ಮೂರಿನಕಟ್ಟೆಯನ್ನು  ಪುನಃ ನಿರ್ಮಾಣ ಮಾಡುವಂತೆ ಸತತ ಬೇಡಿಕೆಯನ್ನು ಇಡುತ್ತಾ ಬಂದಿದ್ದರು ಅಧಿಕಾರಿಗಳು ಕಿವಿಗೊಟ್ಟಿರಲಿಲ್ಲ.

    ಹೀಗಾಗಿ, ನಿನ್ನೆ ಸ್ಥಳೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು, ಸ್ವತಹ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಮೂರಿನಕಟ್ಟೆಯನ್ನು ನಿರ್ಮಿಸಿದ್ದರು. ಈ ಸಂದರ್ಭದಲ್ಲಿ ಅನ್ಯ ಕೋಮಿನ ವ್ಯಕ್ತಿಗಳು ಇದಕ್ಕೆ ಅಪಸ್ವರ ವ್ಯಕ್ತಿದ್ದರು. ಪೊಲೀಸರು ಕೂಡ ಜಮಾವಣೆಯಾಗಿದ್ದರು. ಕೊನೆಗೆ ಅದು ಸರ್ಕಾರಿ ಜಾಗದಲ್ಲಿದೆ ಅದರಿಂದ ಯಾವುದೇ ತೊಂದರೆ ಇಲ್ಲ ಎಂಬ ವಿಚಾರ ಗೊತ್ತಾಗುತ್ತಿದ್ದಂತೆ ಅನ್ಯ ಕೋಮಿನ ವ್ಯಕ್ತಿಗಳು ಅಲ್ಲಿಂದ ತೆರಳಿದ್ದರು.

    ಆದರೆ ತಡರಾತ್ರಿ ಇಲ್ಲಿನ ಕ್ರಿಮಿನಲ್ ಹಿನ್ನೆಲೆಯ ಹಾಗೂ ಅಪ್ಪಟ ಕಮ್ಯೂನಲ್ ಯುವಕರ ತಂಡವು ಈ ಒಂದು ಪ್ರದೇಶದ ಮೇಲೆ ದಾಳಿಮಾಡಿ ನಿರ್ಮಿಸಲಾಗಿದ್ದ ಮೂರಿನ ಕಟ್ಟೆಯನ್ನು ದ್ವಂಸ ಗೊಳಿಸಿದೇ ಎಂಬ ಆರೋಪ ಕೇಳಿ ಬಂದಿದೆ.

    ಉದ್ವಿಗ್ನ ಪರಿಸ್ಥಿತಿಯ ಕಾರಣ ಸ್ಥಳಕ್ಕೆ ಬಂದ ಪೊಲೀಸರ ಎದುರೇ, ಈ ಕಮ್ಯುನಲ್ ಕ್ರಿಮಿಗಳು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನಿರ್ಮಿಸಿದ ಧಾರ್ಮಿಕ ಹಿನ್ನೆಲೆಯ ಕಟ್ಟೆಯನ್ನು ಧ್ವಂಸ ಗಳಿಸಿದ್ದಾರೆ, ಆ ಮೂಲಕ ಮತ್ತೊಮ್ಮೆ ಕಮ್ಯೂನಲ್ ಗಲಾಟೆಗೆ ಇನ್ನೊಂದು ಸಮುದಾಯವನ್ನು ಪ್ರವೋಕ್ ಮಾಡಿದ್ದಾರೆ.

    ಭಟ್ಕಳದ ಶಾಂತಿಗೆ ಭಂಗ ತರುವ ಕೆಲಸವನ್ನು ಮಾಡಿದ ಆ ವ್ಯಕ್ತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಕೆಲಸ ಆಗದಿದ್ದರೆ, ಹಾಗೆಯೇ ದ್ವಂಸ ಗಂಡ ಕಟ್ಟೆಯನ್ನು ಪುನರ್ ನಿರ್ಮಾಣ ಮಾಡದಿದ್ದರೆ ಇದೇ ವಿಚಾರ ಭಟ್ಕಳವನ್ನು ಮಾತ್ರವಲ್ಲ ಇಡೀ ಕರಾವಳಿಯನ್ನು ಕೋಮು ಜ್ವಾಲೆಯ ಕುಂಡದೊಳಗೆ ಹಾಕಲಿದೆ ಎಂಬ ಮಾತುಗಳು ಕೇಳಿ ಬರುತ್ತದೆ.

    ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ, ಅನಾದಿ ಕಾಲದಿಂದ ಇದ್ದಂತಹ ಈ ಧಾರ್ಮಿಕ ಕಟ್ಟೆ, ಯಾರಿಗೂ ತೊಂದರೆ ಕೊಟ್ಟಿರಲಿಲ್ಲ. ಸರ್ಕಾರಿ ಜಾಗದಲ್ಲಿರುವ ಕಾರಣ ಯಾವ ಧರ್ಮದವರಿಗೂ ಅದರಿಂದ ತೊಂದರೆ ಇರಲಿಲ್ಲ. ಆದರೂ ಇನ್ನೊಂದು ಧರ್ಮದವರು ಇದರ ವಿರುದ್ಧ ದಾಂದಲೆ ನಡೆಸಿರುವಂಥದ್ದು, ಅಕ್ಷಮ್ಯ ಎಂಬ ಮಾತು ಕೇಳಿ ಬರುತ್ತಿದೆ. ಈಗಲೇ ಅವರನ್ನು ಹೆಡೆಮುರಿ ಕಟ್ಟದಿದ್ದರೆ ಇದರ ತಾಪವು ಎಲ್ಲೆಡೆ ಪಸರಿಸುವ ಸಾಧ್ಯತೆ ಇರುವುದರ ಬಗ್ಗೆ ಗುಸುಗುಸು ಶುರುವಾಗಿದೆ. ಹಾಗೆಯೇ ಇದೇ ವಿಚಾರವಾಗಿ ಎಲ್ಲೆಡೆ ಪ್ರತಿಭಟನಾ ಸಭೆ ಹಾಗೂ ಭಟ್ಕಳ ಚಲೋ ಕರೆ ಕೊಟ್ಟರು ಅಚ್ಚರಿಲ್ಲ, ಹಾಗಾಗಿ ಈ ವಿಚಾರದಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಎಷ್ಟು ಕಠಿಣ ಕ್ರಮ ಕೈಗೊಳ್ಳುತ್ತಾರೆ ಅನ್ನೋದರ ಮೇಲೆ ಎಲ್ಲವೂ ನಿಂತಿದೆ. ಉಸ್ತುವಾರಿ ಸಚಿವ ಮಂಗಳ ವೈದ್ಯ ಸ್ಥಳೀಯರಾದ ಕಾರಣ ಅವರು ಇದನ್ನು ಹೇಗೆ ಮ್ಯಾನೇಜ್ ಮಾಡಬಹುದು ಅನ್ನುವುದರ ಬಗ್ಗೆಯೂ ಕುತೂಹಲವಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಒಂದು ಸಹಿ… ಲಕ್ಷಾಂತರ ರೂ. ಹೊಣೆಗಾರಿಕೆಯ ಶಾಕ್!ಸಹಕಾರ ಸಂಸ್ಥೆಯಲ್ಲಿ ನಡೆದ ಅಕ್ರಮದ ಸತ್ಯ ಬಯಲು..
    ತಿರುಪತಿಗೆ ಹೋದ ಗಂಡ… ಗೋವಾಗೆ ಹೋದ ಯುವಕ…! ಮನೆಗೆ ಬಂದದ್ದು ಶವವಾಗಿ! ಪ್ರವಾಸವೇ ಭಯ ಹುಟ್ಟಿಸುತ್ತಿದೆಯೇ?
    ಪಶ್ಚಿಮ ಘಟ್ಟದ ಕಸ್ತೂರಿರಂಗನ್ ವರದಿಗೆ ಬ್ರೇಕ್?…ವಿಶೇಷ ಅಧಿವೇಶನಕ್ಕೆ ಸರ್ಕಾರ ಸಿದ್ಧತೆ
    19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
    ಒಂದೂವರೆ ವರ್ಷ ಫ್ರೀ ಬಸ್  ಪ್ರಯಾಣ…ಕೊನೆಯಲ್ಲಿ ದಂಡ ಮತ್ತು ಜೈಲು ಶಿಕ್ಷೆ!
    ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
    ಕಾಂಚನಾ ಟೆಕ್ಸ್‌ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಆರೋಪಿ 11 ವರ್ಷ ಬಳಿಕ ಅರೆಸ್ಟ್..!
    ಬೇಜವಾಬ್ದಾರಿ ಸ್ಟೇಟ್ಮೆಂಟ್ ಪಾಸ್ ಮಾಡಿದ ಕೇಂದ್ರ ಸಚಿವ- ಜೋಶಿ
    ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
    ಮೊದಲ ದಿನವೇ ಯು.ಟಿ. ಖಾದರ್ ಖಡಕ್ ನಡೆ …PF ಕೊಡದ ಗುತ್ತಿಗೆದಾರನಿಗೆ ನೋಟಿಸ್, ಅಧಿಕಾರಿಗಳಿಗೆ ತರಾಟೆ
    ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!
    ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
    ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
    ‘₹1ಕ್ಕೆ ಫ್ಯಾಷನ್’ ಜಾಹೀರಾತು ವೈರಲ್… ಮಾಲಾಡ್ ಮಾಲ್‌ನಲ್ಲಿ ನಿಯಂತ್ರಣ ತಪ್ಪಿದ ಜನಸಾಗರ-ಸ್ಟ್ಯಾಂಪೀಡ್ ಭೀತಿ ಮೂಡಿಸಿದ ಜನಸಂದಣಿ!
    ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
    ಬೆಳಕು-ನೆರಳಿನ ಕಾವ್ಯ: ಕಾಲವನ್ನೇ ಕಟ್ಟಿಹಾಕುವ ಛಾಯಾಚಿತ್ರಗಳ ವೈಭವ
    ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
    ಶೋಕಿ ಜೀವನಕ್ಕೆ ಸ್ಕೀಮ್ ಸ್ಕ್ಯಾಮ್:ಗಿಫ್ಟ್ ಆಸೆ-ದೊಡ್ಡ ಕನಸು ತೋರಿಸಿ, ಹಣದೊಂದಿಗೆ ಪರಾರಿ—ಇದುವೇ ನಕಲಿ ಸ್ಕೀಮ್‌ಗಳ ಅಸಲಿ ಕಥೆ!
    ಜನಪ್ರಿಯ “ಶಕ್ತಿ ಯೋಜನೆ” ವಿಫಲಗೊಳಿಸಲು ಸಂಚು!
    ಇಂಧನ ಬೆಲೆ ಏರಿಕೆ ಹೊಡೆತ Air India ಹೊಸ ತೀರ್ಮಾನ ಶಾಕಿಂಗ್ …!
    ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
    ಕಾಂಗ್ರೆಸ್‌ಗೆ ಹೊಸ ತಲೆನೋವು? ಅಹಿಂದ ಸಂಘಟನೆಯಿಂದ ‘ಪಕ್ಷ ವಿಭಜನೆ’ ಎಚ್ಚರಿಕೆ!
    50 ವರ್ಷಗಳ ನಂತರ NCERT 9ನೇ ತರಗತಿಗೆ ‘ತುರ್ತು ಪರಿಸ್ಥಿತಿ’ಯ ವಾಸ್ತವ ಪಾಠ!
    ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
    ಕಲ್ಲಂಗಡಿ ಹಣ್ಣು ತಪ್ಪು ಮಾಡಲಿಲ್ಲ… ಆದರೆ ಅಪರಾಧಿ ಸುದ್ದಿ ದೊಡ್ಡದಾಗಿದೆ!
    ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಾತ್ರ (ಅ)ವ್ಯವಸ್ಥೆ ಎಚ್ಚರಗೊಳ್ಳಬೇಕೇ? ಯಾರು ಹೊಣೆ? ಏನು ಕ್ರಮ?
    ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
    ನಿದ್ರೆಯಲ್ಲಿದ್ದ ಪುಟ್ಟ ಕಂದಮ್ಮಗಳು ಮತ್ತೆ ಏಳಲೇ ಇಲ್ಲ… ಕಾಂಪೌಂಡ್ ಗೋಡೆ ಕುಸಿದು ಮಂಗಳೂರಿನಲ್ಲಿ ಹೃದಯವಿದ್ರಾವಕ ದುರಂತ!