📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ತಿಮರೋಡಿ ಸೇರಿ ನಾಲ್ವರಿಗೆ ಕೇಸ್…

ಪುತ್ತೂರು : ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆಯ ಆರೋಪದಲ್ಲಿ
ತಿಮರೋಡಿ ಸೇರಿ ನಾಲ್ಕು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕರೆ ಮಾಡಿ ಕಲಾವಿದರಿಗೆ ಅವಹೇಳನಕಾರಿ ಮಾತಾನಾಡಿರುವವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಪ್ರಿಲ್ 21 ರಂದು ಸತೀಶ್ ಕುಮಾರ್ ರೈ ಪಡುಮಲೆ ಕಲಾವಿದ ಸುಂದರ್ ರೈ ಮಂದರ ಅವರಿಗೆ ಕರೆ ಮಾಡಿ ತಿಮರೋಡಿ ವಿರುದ್ಧ ನೀಡಿದ ಕೇಸ್ ವಿಚಾರದಲ್ಲಿ ಹೆದರಿಸಿ ಬೆದರಿಕೆ ಹಾಕಿ ಮುಂಬಯಿಯಲ್ಲಿ ಕಾರ್ಯಕ್ರಮ ಮಾಡಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಲಾಗಿದೆ. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಕಲಾವಿದರ ಬಗ್ಗೆ ಎಪ್ರಿಲ್ 29 ರಂದು ಕೆಟ್ಟದಾಗಿ ಬರೆದು ಪ್ರಸಾರ ಮಾಡಲಾಗಿದೆ ಅದಲ್ಲದೆ ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನಲ್‌ನಲ್ಲಿ ಪ್ರಸನ್ನ ರವಿ ಮತ್ತು ಇತರರು ಈ ರೀತಿಯ ಪ್ರಯತ್ನ ಮಾಡಿರುತ್ತಾರೆ.ತಿಮರೋಡಿ ವಿರುದ್ಧ ನೀಡಿದ ಪ್ರಕರಣವನ್ನು ವಾಪಸ್ ಪಡೆದು, ತಿಮರೋಡಿ ಪರವಾಗಿ ಸುಳ್ಳು ಸಾಕ್ಷಿ ನೀಡುವಂತೆ ಒತ್ತಡ ಹಾಕಿದ್ದಾರೆ ಎಂದು ಕಲಾವಿದ ಸುಂದರ್ ರೈ ಮಂದರ ಮೇ.7 ರಂದು ದೂರು ನೀಡಿದ್ದಾರೆ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೇ.7 ರಂದು ರಾತ್ರಿ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ, ಸತೀಶ್ ಕುಮಾರ್ ರೈ ಪಡುಮಲೆ, ಕುಡ್ಲ ರಾಂಪೇಜ್ ಯೂಟ್ಯೂಬ್, ಪ್ರಸನ್ನ ರವಿ ಹಾಗೂ ಇತರರ ವಿರುದ್ಧ BNS-2023 (u/s-351(2),232)) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

##ಪುತ್ತೂರು #ಕಲಾವಿದರು #ಅವಹೇಳನ #ಕಾನೂನುಕ್ರಮ #ತಿಮರೋಡಿ #ವಿವಾದ #ಸುದ್ದಿ

COMMENTS

Login with Gmail to comment

ಇನ್ನಷ್ಟು ಸುದ್ದಿ

ನಿರ್ಮಾಣ ಹಂತದ ಗಾಲ್ಫ್ ಕೋರ್ಸ್‌ನ ಕೆರೆಯಲ್ಲಿ ತೇಲಿದ ಮೂವರು ಬಾಲಕರ ಶವಗಳು..!
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ
AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ
ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
ಬಿಜೆಪಿಯನ್ನು ಹಿಂದಿಕ್ಕಿದ   ಜಿರಳೆ ಪಕ್ಷ..”ಕಾಕ್ರೋಚ್ ಜನತಾ ಪಾರ್ಟಿ”
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ
ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಾತ್ರ (ಅ)ವ್ಯವಸ್ಥೆ ಎಚ್ಚರಗೊಳ್ಳಬೇಕೇ? ಯಾರು ಹೊಣೆ? ಏನು ಕ್ರಮ?
ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
ಸಚಿವ ಜಮೀರ್ ಕಥೆ ಗೋವಿಂದ!!!?
ಕರ್ನಾಟಕದ ಮಾಜಿ ಸಚಿವರಿಗೆ ಜೈಲು ಜೈಲು ಶಿಕ್ಷೆಗೆ ಉಪಮುಖ್ಯಮಂತ್ರಿ ಡಿಕೆಯ ಶಾಕ್ ಸ್ಟೇಟ್ಮೆಂಟ್
ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
ಮುಗ್ಧ ಮಗು ಮೇಲೆ ನಡೆದ ಅಮಾನವೀಯ ಕ್ರೌರ್ಯ… ನ್ಯಾಯಕ್ಕಾಗಿ ಸಮಾಜದ ಒಕ್ಕೊರಲ ಹೋರಾಟ
ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!