📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು

ಮಂಗಳೂರು ಕೋಡಿಕಲ್ ಪ್ರದೇಶದ ಬಳಿ ಫೆಬ್ರವರಿ 16ರಂದು ಕೆಲವು ಸಾಧುಗಳಂತೆ ವೇಷಧರಿಸಿದ ವ್ಯಕ್ತಿಗಳು ಒಬ್ಬ ಜುವೆಲರ್‌ರನ್ನು ಮೋಹಗೊಳಿಸಿ (hypnotize ಮಾಡಿ) ದೋಚಿದ ಘಟನೆ ವರದಿಯಾಗಿದೆ.

ಇತ್ತೀಚೆಗೆ ಅದೇ ರೀತಿಯ ಇನ್ನೊಂದು ಗುಂಪು ಮತ್ತೆ ಆ ಪ್ರದೇಶದ ಸುತ್ತಮುತ್ತ ಸಂಶಯಾಸ್ಪದವಾಗಿ ತಿರುಗಾಡುತ್ತಿರುವುದು ಕಂಡುಬಂದಿದೆ. ಜನರು ಪ್ರಶ್ನಿಸಿದ ತಕ್ಷಣವೇ ಅವರು ಅಲ್ಲಿಂದ ರಪಕ್ಕನೆ ಕಾಲ್ಕಿತ್ತಿದ್ದಾರೆ.

ಸ್ಥಳೀಯ ಮಾಹಿತಿಯ ಪ್ರಕಾರ, ಈ ರೀತಿಯ ಮೋಸದ ಮೂಲಕ ಈಗಾಗಲೇ ಹಲವರು ಬಲಿಯಾಗಿರುವ ಸಾಧ್ಯತೆ ಇದೆ,ಮತ್ತು ಕೆಲವರು ದೊಡ್ಡ ನಷ್ಟ ಅನುಭವಿಸುತ್ತಿದ್ದಾರೆ.

ದಯವಿಟ್ಟು ಈ ವಿಷಯವನ್ನು ತುಂಬಾ ಗಂಭೀರವಾಗಿ ತೆಗೆದುಕೊಳ್ಳಿ:
ಅಪರಿಚಿತ ಸಾಧುಗಳು ಅಥವಾ ಸಂಶಯಾಸ್ಪದ ವ್ಯಕ್ತಿಗಳೊಂದಿಗೆ ಮಾತನಾಡಬೇಡಿ
ಯಾರಿಗೂ ನಿಮ್ಮ ಹಣ, ಆಭರಣ ಅಥವಾ ವೈಯಕ್ತಿಕ ಮಾಹಿತಿ ಕೊಡಬೇಡಿ
ಯಾರಾದರೂ ನಿಮ್ಮನ್ನು ಮೋಹಗೊಳಿಸಲು ಅಥವಾ ಗಮನ ಬೇರೆಡೆಗೆ ತರಲು ಪ್ರಯತ್ನಿಸಿದರೆ ತಕ್ಷಣ ದೂರ ಸರಿಯಿರಿ ಅಲರ್ಟ್ ಆಗಿರಿ

  • ನಿಮ್ಮ ಸುತ್ತಮುತ್ತ ಈ ರೀತಿಯ ವ್ಯಕ್ತಿಗಳು ಕಂಡುಬಂದರೆ ತಕ್ಷಣ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ*

ಈ ಘಟನೆಗಳ ಬಗ್ಗೆ ಪೊಲೀಸರಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ.

ದಯವಿಟ್ಟು ಈ ಸಂದೇಶವನ್ನು ನಿಮ್ಮ ಕುಟುಂಬ, ಸ್ನೇಹಿತರು ಮತ್ತು ನೆರೆಹೊರೆಯವರೊಂದಿಗೆ ಹಂಚಿಕೊಳ್ಳಿ ಸಂದೇಶವು ಎಲ್ಲೆಡೆ ಕರಿದಾಡುತ್ತಿರುವುದು ಗಮನಕ್ಕೆ ಬರುತ್ತಿದೆ. ಇಂತಹ ಮೋಸಗಾರರ ಬಗ್ಗೆ ಜಾಗೃತಿ ಮೂಡಿದರಷ್ಟೇ ಸಾಲದು ಆ ಮೋಸಗಾರರನ್ನು ಹೆಡೆಮುರಿ ಕಟ್ಟುವ ಕೆಲಸವು ಆಗಬೇಕಿದೆ. ಸಂಬಂಧಪಟ್ಟ ಪೊಲೀಸರು ಈ ಬಗ್ಗೆ ತುರ್ತು ನಿಗಾವಹಿಸಬೇಕೆಂಬ ಮಾತನ್ನು ಪ್ರಜ್ಞಾವಂತ ನಾಗರಿಕರು ಆಗ್ರಹಿಸುತ್ತಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
ಭೀಕರ ಅಪಘಾತ ಮಹಿಳೆ ಬಲಿ
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ
ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL