📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!

    ಕರ್ನಾಟಕಕ್ಕೆ ಕೇವಲ 3.65% ತೆರಿಗೆ ಪಾಲು: ಯುಪಿಗೆ 5 ಪಟ್ಟು ಹೆಚ್ಚು!” 15ನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ನಷ್ಟ” ಹೆಚ್ಚು ತೆರಿಗೆ ಕಟ್ಟಿದ ಕರ್ನಾಟಕಕ್ಕೆ ಕಡಿಮೆ ಪಾಲು ಕೇಂದ್ರದ ಹಂಚಿಕೆ ಸೂತ್ರದ ವಿರುದ್ಧ ಕರುನಾಡ ಜನ ಕರುಣೆ ಬಿಟ್ಟು ರೊಚ್ಚಿಗೇಳುವ ಸ್ಥಿತಿ…

    ಬೆಂಗಳೂರು: ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಅನ್ಯಾಯವಾಗಿರುವುದು ಬಹಿರಂಗವಾಗಿದೆ. 2025-26 ಹಣಕಾಸು ವರ್ಷದಲ್ಲಿ ರಾಜ್ಯಕ್ಕೆ ಕೇಂದ್ರದಿಂದ ₹46,185 ಕೋಟಿ ಮಾತ್ರ ಸಿಕ್ಕಿದ್ದು, ಇದು ದೇಶದ ಒಟ್ಟು ತೆರಿಗೆ ಹಂಚಿಕೆಯ ಕೇವಲ 3.65%ಆಗಿದೆ.
    ಇದಕ್ಕೆ ವಿರುದ್ಧವಾಗಿ ಉತ್ತರ ಪ್ರದೇಶಕ್ಕೆ ₹2,27,174 ಕೋಟಿ ಸಿಕ್ಕಿದ್ದು, ಇದು ಕರ್ನಾಟಕಕ್ಕಿಂತ ಸುಮಾರು 5 ಪಟ್ಟು ಹೆಚ್ಚು.
    ಅದೇ ವೇಳೆ ಮಧ್ಯಪ್ರದೇಶ (₹99,410 ಕೋಟಿ) ಮತ್ತು ಪಶ್ಚಿಮ ಬಂಗಾಳ (₹95,269 ಕೋಟಿ) ರಾಜ್ಯಗಳಿಗೆ ಕರ್ನಾಟಕಕ್ಕಿಂತ ಎರಡು ಪಟ್ಟು ಹೆಚ್ಚು ಪಾಲು ದೊರೆತಿದೆ.

    ತಜ್ಞರ ಪ್ರಕಾರ, 15ನೇ ಹಣಕಾಸು ಆಯೋಗದ ಸೂತ್ರದ ಕಾರಣದಿಂದ ಕರ್ನಾಟಕದ ಪಾಲು 14ನೇ ಆಯೋಗದ 4.71% ರಿಂದ 3.64% ಗೆ ಇಳಿದಿದೆ. ಇದರಿಂದ ರಾಜ್ಯವು ಸುಮಾರು ₹62 ಸಾವಿರ ಕೋಟಿ ನಷ್ಟ ಅನುಭವಿಸಿದೆ.

    ಇನ್ನೊಂದೆಡೆ, ಜಿಎಸ್‌ಟಿ ಪರಿಹಾರ ನಿಲ್ಲಿಕೆ ಮತ್ತು ದರ ಸಡಿಲಿಕೆಗಳಿಂದ ರಾಜ್ಯಕ್ಕೆ ಹೆಚ್ಚುವರಿ ₹19 ಸಾವಿರ ಕೋಟಿ ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ.

    ಆರ್ಥಿಕ ತಜ್ಞರು ಹೇಳುವಂತೆ, “ಕರ್ನಾಟಕ ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆ ನೀಡುತ್ತದಾದರೂ, ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ನ್ಯಾಯಯುತ ಪಾಲು ಸಿಗುತ್ತಿಲ್ಲ” ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ಅಕ್ಕಾ, ಮನೆಗೆ ಹೋಗೋಣ” ಎಂದು ಅಕ್ಕನನ್ನು ಕರೆತರಲು ಬಂದ ಅಪೂರ್ವ… ಕೆಲವೇ ಕ್ಷಣಗಳಲ್ಲಿ ಕಬ್ಬಿಣದ ಗೇಟ್ ಅಡಿಯಲ್ಲಿ ಅಂತ್ಯ
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ಬೆಳ್ಮಣ್ಣಿನಲ್ಲಿ ಗುಂಡಿನ ಸದ್ದು… ಮಾಜಿ ಸಚಿವರ ಶಿಷ್ಯನ ಭೀಕರ ಹತ್ಯೆ
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ಮಂಗಳೂರು ಬಸ್‌ನಲ್ಲಿ ಗುಪ್ತಾಂಗ ತೋರಿಸಿ ಕಂಡಕ್ಟರ್ ವಿಕೃತ ವರ್ತನೆ: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಬಂಧನ
    ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
    ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
    ₹5ಕ್ಕೆ ಇಡ್ಲಿ… 56 ವರ್ಷಗಳಿಂದ ಅದೇ ರುಚಿ! 70ರ ಹರೆಯದಲ್ಲೂ ಪ್ರತಿದಿನ 1,500 ಇಡ್ಲಿ ಮಾಡಿ ಜನರ ಮನ ಗೆದ್ದ ಕರ್ನಾಟಕದ ಅನ್ನದಾತ…
    ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
    ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
    ಸೋಶಿಯಲ್ ಮೀಡಿಯಾದ ವೈರಲ್ ವಿಡಿಯೋದಿಂದ ಕೋರ್ಟ್ ತನಕ..!ರಸ್ತೆ ರೇಜ್ ಪ್ರಕರಣದಲ್ಲಿ ಹೊಸ ತಿರುವು
    ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
    ಮಂಗಳೂರು ಏರ್‌ಪೋರ್ಟ್ ಬಳಿ ಬರ್ತಿದೆ ಲಕ್ಸುರಿ ಇಂಟರ್‌ನ್ಯಾಷನಲ್ ಹೋಟೆಲ್!
    “ಪತ್ನಿ ಮನೆಗೆಲಸದ ಸೇವಕಿ ಅಲ್ಲ!” — ಮದುವೆ ಎಂದರೆ ಹೆಂಡತಿಯ ಸ್ವಾತಂತ್ರ್ಯ ಕಸಿಯುವ ಪರವಾನಗಿ ಅಲ್ಲ: ಹೈಕೋರ್ಟ್
    ಉಡುಪಿಯಲ್ಲಿ  ಹರಿಕಥಾ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ- ಯುಟಿಕ್ಷಮೆ ಯಾಚನೆ
    ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಸಿನಿಮಾ ಅಪ್ಡೇಟ್: ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸ್ತಿರೋ ಯಶ್ ಡೈಲಾಗ್!
    ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
    ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ
    ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
    ಮಿಸೆಸ್ ಕೇರಳ ಈಗ ‘ಡ್ರಗ್ ಕ್ವೀನ್’…!?ಕೋಟಿ ಮೌಲ್ಯದ ಡ್ರಗ್ಸ್ ಜೊತೆ ಮಾಜಿ ‘ಮಿಸೆಸ್ ಕೇರಳ’ ಅರೆಸ್ಟ್!”
    ₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
    Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
    ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
    ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ
    “ನಾವು ಭಾರತೀಯರು” ಎಂಬ ಹೋರಾಟಕ್ಕೆ ಗೆಲುವು
    TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…
    ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.
    ಜಾರ್ಖಂಡ್‌ನಲ್ಲಿ 16 ದಿನಗಳ ಉಪವಾಸಕ್ಕೆ ಫಲ!ವಿದ್ಯಾರ್ಥಿಗಳ ಹೋರಾಟಕ್ಕೆ ಮಹತ್ವದ ಜಯ —ಒತ್ತಡಕ್ಕೆ ಮಣಿದ ಸರ್ಕಾರ? ಬೇಡಿಕೆಗಳ ಮೇಲೆ ಮಹತ್ವದ ಒಪ್ಪಂದಗಳೇನು..?
    ಬ್ರೇಕಿಂಗ್ ನ್ಯೂಸ್..!final‘ಸಚಿವರ ಪಟ್ಟಿ’ ವೈರಲ್: ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ!
    ಕೋವಿಡ್ ಶೀಲ್ಡ್ ಸೈಡ್ ಎಫೆಕ್ಟ್ ಒಪ್ಪಿಕೊಂಡ ಕಂಪನಿ