📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ದುರಂತ ಸಂಭವಿಸುವ ಮುನ್ನ ಮೆಸ್ಕಾಂ ಎಚ್ಚೆತ್ತುಕೊಳ್ಳುವುದೇ? ಮಂಗಳೂರಿನ PVS ರಸ್ತೆಯಲ್ಲೇ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಅಡಿಯಲ್ಲೇ ಸುತ್ತಲೂ ಒಣ ಕಸದ ಪ್ಲಾಸ್ಟಿಕ್ ಟಾರ್ಪಾಲಿನ್ ಮತ್ತು ಬಾಕ್ಸ್ ರಾಶಿ!

    ಪಿ.ವಿ.ಎಸ್ ಸರ್ಕಲ್‌ನ ಸಿಟಿ ಪ್ಲಾಜಾ ಮುಂಭಾಗದಲ್ಲಿ ದಿನದ 24 ಗಂಟೆಯೂ ಭಾರಿ ಪ್ರಮಾಣದ ವಿದ್ಯುತ್ ಲೋಡ್ ಹೊಂದಿರುವ ಮೆಸ್ಕಾಂ (MESCOM) ಟ್ರಾನ್ಸ್‌ಫಾರ್ಮರ್ ಇದೆ. ಈ ಟ್ರಾನ್ಸ್‌ಫಾರ್ಮರ್‌ನ ತಳಭಾಗದಲ್ಲಿ ಮತ್ತು ಅದರ ಮುಂಭಾಗದ ಜಾಗದಲ್ಲೇ ಖಾಸಗಿ ಬಸ್ ಏಜೆನ್ಸಿಗಳು ಪಾರ್ಸೆಲ್ ಪ್ಯಾಕಿಂಗ್‌ಗೆ ಬಳಸುವ ಒಣ ಕಾರ್ಡ್‌ಬೋರ್ಡ್ ಬಾಕ್ಸ್‌ಗಳು (Carton Boxes), ಪ್ಲಾಸ್ಟಿಕ್ ಟಾರ್ಪಾಲಿನ್ ಪೇಪರ್‌ಗಳು ಮತ್ತು ಥರ್ಮಕೋಲ್ ಕಸದ ರಾಶಿಯನ್ನು ಬೇಜವಾಬ್ದಾರಿತನದಿಂದ ಸುರಿಯುತ್ತಿದ್ದಾರೆ.

    “ಪಿ.ವಿ.ಎಸ್ ಸರ್ಕಲ್ ಅಂದ್ರೆ ಮಂಗಳೂರಿನ ಹಾರ್ಟ್ ಇದ್ದ ಹಾಗೆ…ಇದೆ ಜಾಗದಲ್ಲಿ ಸದಾ ನೂರಾರು ಜನ ಓಡಾಡುತ್ತಿರುತ್ತಾರೆ. ಹಾಗೇನೆ ಹತ್ತಾರು ಬಹುಮಹಡಿ ಕಟ್ಟಡಗಳೂ ಇವೆ…ಇಂತಹ ಪ್ರೈಮ್ ಕ್ರೌಡ್ ಏರಿಯಾದಲ್ಲಿ ಹಗಲು-ರಾತ್ರಿ ವಿದ್ಯುತ್ ಏರಿಳಿತ (Fluctuations) ಅಥವಾ ಶಾರ್ಟ್ ಸರ್ಕ್ಯೂಟ್ ಆಗಿ ಟ್ರಾನ್ಸ್‌ಫಾರ್ಮರ್‌ನಿಂದ ಸಣ್ಣದೊಂದು ಕಿಡಿ ಕೆಳಗೆ ಬಿದ್ದರೂ ಸಾಕು,ಕ್ಷಣಾರ್ಧದಲ್ಲಿ ಅವಘಡ ಸಂಭವಿಸುವ ಲಕ್ಷಣಗಳು ಕಾಣಿಸ್ತದೆ !”

    ಸಿಟಿ ಪ್ಲಾಜಾ ಫ್ರಂಟ್ ಸೈಡ್ ಕಾದಿದೆ ಆಕಸ್ಮಿಕ ಬೆಂಕಿಯ ಅಪಾಯ..!

    ಸಿಟಿ ಪ್ಲಾಜಾದ ಫ್ರಂಟ್ ಸೈಡ್‌ನಲ್ಲಿ ಪಾರ್ಸೆಲ್ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಮಾಡುವ ಕಾರ್ಮಿಕರು ಹಾಗೂ ಅಲ್ಲಿಗೆ ಬರುವ ಸಾರ್ವಜನಿಕರು ಅಜಾಗರೂಕತೆಯಿಂದ ಧೂಮಪಾನ (Smoking) ಮಾಡಿ ಎಸೆಯುವ ಸಿಗರೇಟ್ ತುಂಡುಗಳು ಅಥವಾ ಕಿಡಿಗಳು ಈ ಪ್ಲಾಸ್ಟಿಕ್ ಟಾರ್ಪಾಲಿನ್ ಹಾಗೂ ಕಾರ್ಟನ್ ಬಾಕ್ಸ್‌ಗಳ ರಾಶಿಗೆ ತಗುಲುವ ಸಾಧ್ಯತೆ ದಟ್ಟವಾಗಿದೆ. ಬಸ್ ಮಾಲೀಕರು ಕೇವಲ ತಮ್ಮ ಪಾರ್ಸೆಲ್ ಲಗೇಜ್ businessವ್ಯಾಪಾರದ ಹಣ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ ವಿನಃ, ಟ್ರಾನ್ಸ್‌ಫಾರ್ಮರ್ ಮುಂಭಾಗ ಇಷ್ಟೊಂದು ಕಸ ಹಾಕಿ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿರುವುದಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ತಕ್ಷಣದ ಕ್ರಮಕ್ಕಾಗಿ ಆಗ್ರಹ (Immediate Call to Action)

    ದೊಡ್ಡದೊಂದು ಭೀಕರ ದುರಂತ ಸಂಭವಿಸಿ ಅಮಾಯಕ ಸಾರ್ವಜನಿಕರು ಬಲಿಯಾಗುವ ಮುನ್ನ ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಇಲಾಖೆಗಳು ಈ ಕೆಳಗಿನ ಕ್ರಮಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳಬೇಕು:

    • ಮೆಸ್ಕಾಂ (MESCOM) ಕಠಿಣ ಮುನ್ನೆಚ್ಚರಿಕೆ: ಪಿ.ವಿ.ಎಸ್ ಸರ್ಕಲ್‌ನ ಸಿಟಿ ಪ್ಲಾಜಾ ಮುಂದಿರುವ ತನ್ನ ಟ್ರಾನ್ಸ್‌ಫಾರ್ಮರ್ ಸುತ್ತಲೂ ಯಾವುದೇ ಒಣ ಕಸ, ಪ್ಲಾಸ್ಟಿಕ್ ಮತ್ತು ಕಾರ್ಟನ್ ಬಾಕ್ಸ್ ಜಮೆಯಾಗದಂತೆ ಮೆಸ್ಕಾಂ ತಕ್ಷಣವೇ ಅಲ್ಲಿ ಭದ್ರತಾ ಬೇಲಿ ಅಳವಡಿಸಬೇಕು ಹಾಗೂ ಕಸ ಹಾಕುವ ಏಜೆನ್ಸಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.
    • ಮಹಾನಗರ ಪಾಲಿಕೆ ಮತ್ತು ಸಾರಿಗೆ ಇಲಾಖೆ ದಾಳಿ: ಸಿಟಿ ಪ್ಲಾಜಾ ಮುಂಭಾಗದ ರಸ್ತೆಯನ್ನೇ ಪಾರ್ಸೆಲ್ ಯಾರ್ಡ್ ಮಾಡಿಕೊಂಡಿರುವ ಖಾಸಗಿ ಬಸ್ ಆಫೀಸ್‌ಗಳ ಮೇಲೆ ತಕ್ಷಣ ರಿಯಾಲಿಟಿ ಚೆಕ್ ನಡೆಸಿ, ಅಲ್ಲಿನ ಒಣ ಕಸವನ್ನು ವಿಲೇವಾರಿ ಮಾಡಿಸಿ ಭಾರಿ ದಂಡ ವಿಧಿಸಬೇಕು.

    ಜೂನ್ 27, 2026 ರ ‘ವಿಜಯ ಕರ್ನಾಟಕ’ ಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿರುವ “5 ಬಸ್ ಹತ್ತಿ ಉಂಟಾದ್ರೆ ಮಾಲೀಕರಿಗೆ ಬಿಸಿ ತಟ್ಟಲ್ಲ!” ಎಂಬ ರಿಯಾಲಿಟಿ ಚೆಕ್ ವರದಿ ಖಾಸಗಿ ಬಸ್‌ಗಳ ಅಕ್ರಮ ಪಾರ್ಸೆಲ್ bussiness ನ್ನು ಬಯಲಿಗೆಳೆದಿದೆ. ಆದರೆ, ಈ ದಂಧೆಯ ಬೆನ್ನಲ್ಲೇ ಮಂಗಳೂರಿನ ಅತ್ಯಂತ ಜನನಿಬಿಡ ಪ್ರದೇಶವಾದ ಪಿ.ವಿ.ಎಸ್ ಸರ್ಕಲ್ (PVS Circle) ಹತ್ತಿರವಿರುವ ‘ಸಿಟಿ ಪ್ಲಾಜಾ’ (City Plaza) ಕಟ್ಟಡದ ಮುಂಭಾಗ ಮತ್ತು ಅದರ front ಸೈಡ್‌ನಲ್ಲಿ ಸೃಷ್ಟಿಯಾಗಿರುವ ಅಗ್ನಿ ಆಪತ್ತು ಸ್ಥಳೀಯ ನಾಗರಿಕರ ಮತ್ತು ವ್ಯಾಪಾರಿಗಳ ನಿದ್ದೆ ಗೆಡಿಸಿದೆ. ಅಲ್ಲಿನ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸುತ್ತಲೂ ಖಾಸಗಿ ಕಾರ್ಗೊ ಸಂಸ್ಥೆಗಳು ಎಸೆಯುತ್ತಿರುವ ಒಣ ಕಸದ ರಾಶಿ, ನಗರದ ಹೃದಯಭಾಗದಲ್ಲೇ ದೊಡ್ಡದೊಂದು ದುರಂತಕ್ಕೆ ಆಹ್ವಾನ ನೀಡುತ್ತಿದೆ.

    ಈ ಅಪಾಯ ಕಣ್ಣಮುಂದೆ ಕಾಣಿಸುತ್ತಿದ್ದರೂ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತರೆ, ಪಿ.ವಿ.ಎಸ್ ಸರ್ಕಲ್‌ನಲ್ಲಿ ನಡೆಯುವ ಅಗ್ನಿ ದುರಂತಕ್ಕೆ ನೇರ ಹೊಣೆಯಾಗಬೇಕಾಗುತ್ತದೆ. ಅಧಿಕಾರಿಗಳೇ ತಕ್ಷಣ ಎಚ್ಚೆತ್ತುಕೊಳ್ಳಿ, ಸಂಬಂಧಪಟ್ಟ ಇಲಾಖೆಗಳು ಎಲ್ಲಾ ಕಡೆ ನಿರಂತರ ಕಣ್ಗಾವಲಿನಲ್ಲಿ ನಿಯಮಿತ ತಪಾಸಣೆ ನಡೆಸುವುದು ಅನಿವಾರ್ಯವೂ ಹೌದು..ಸದ್ಯ PVS ಸುತ್ತಮುತ್ತ ಪರಿಸರವನ್ನ ಅಪಾಯದಿಂದ ಮುಕ್ತಗೊಳಿಸಿ!”

    ##LuxuryBusParcel#Tags) #PVSCircleFireHazard #MescomTransformerDanger

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
    ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ
    ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆ ದುರಂತ:ಕೆಲವೇ ಕ್ಷಣಗಳಲ್ಲಿ ಎಂಟು ಜೀವಗಳನ್ನು ನುಂಗಿದ ಉಕ್ಕಿನ ಬೆಂಕಿ!ಕೆಲಸಕ್ಕೆ ಹೋದವರು ಮನೆಗೆ ಮರಳಲಿಲ್ಲ… 
    ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!
    ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
    ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
    ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
    ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
    ಲಂಚದ ವಿರುದ್ಧ ದೂರು ನೀಡಿದ್ದಕ್ಕೆ ರೈತನ ಮಗನ ವೃಷಣಗಳನ್ನೇ ಒಡೆದ ಪೊಲೀಸ್ ಕ್ರೌರ್ಯ!
    ಪೊಲೀಸರಿಂದ ಕ್ರೂರವಾಗಿ ತಳಿಸಲ್ಪಟ್ಟ ವಿದ್ಯಾರ್ಥಿಗಳಲ್ಲಿ ಕ್ಷಮೆ ಕೇಳಿದ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ
    ಮಹಾನಗರಗಳ ಜಲಕಂಠಕ:ಸ್ಮಾರ್ಟ್ ಸಿಟಿಗಳ ಕರಾಳ ಮುಖ: ಕುಡಿಯಲು ನೀರಿಲ್ಲ, ಸಿಗುವ ನೀರು ವಿಷ!
    ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
    ಈ ‘ಗೋಲ್ಡನ್ ಇನ್ನರ್‌ವೇರ್ ಸೆಟ್ ‘ಯಾರದ್ದು ?ಜಗತ್ತನ್ನೇ ಬೆಚ್ಚಿಬೀಳಿಸಿದ ಇರಾಕ್ ಸಂಸದೆ ಅಲಿಯಾ ನಸೀಫ್ ದ್ದಾ ..!?
    ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ
    ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
    ಭೀಕರ ಅಪಘಾತ ಮಹಿಳೆ ಬಲಿ
    ಗೃಹ ಜ್ಯೋತಿ ….ಯೋಜನೆ ಪರಿಶೀಲನೆಗೆ ಜುಲೈ 31 ಅಂತಿಮ ಗಡುವಲ್ಲ; ಮೆಸ್ಕಾಂ ವ್ಯಾಪ್ತಿಯಲ್ಲೂ ಆಗಸ್ಟ್ ಅಂತ್ಯದವರೆಗೆ ಸರ್ವೇ ಮುಂದುವರಿಕೆ
    ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
    “ಕುನಾಲ್ ಶಾ ವಾಟ್ಸಾಪ್ ಗ್ಲೋಬಲ್ ಹೆಡ್! ಸುಂದರ್ ಪಿಚೈ, ಸತ್ಯ ನಾಡೆಲ್ಲಾ ಸಾಲಿಗೆ ಮತ್ತೊಬ್ಬ ಭಾರತೀಯನ ಸೇರ್ಪಡೆ.
    ಶಾಲೆಗಳ ಸುತ್ತ ಜಂಕ್ ಫುಡ್‌ಗೆ ಬ್ರೇಕ್: ಮಕ್ಕಳ ಆರೋಗ್ಯ ರಕ್ಷಣೆಗೆ FDA ಅಲರ್ಟ್!
    ವಿಟ್ಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
    “ಟೀಕೆ ಮಾಡಿ, ತೇಜೋವಧೆ ಬೇಡ” – ಹೈಕೋರ್ಟ್‌ನಿಂದ ಗಿರೀಶ್ ಮಟ್ಟೆಣ್ಣನವರ್‌ಗೆ ಖಡಕ್ ಎಚ್ಚರಿಕೆ
    ಅಂದೊಮ್ಮೆ ಬಾಲಿವುಡ್‌ನಲ್ಲಿ ಕಡೆಗಣಿಸಿದ  ಪ್ರಿಯಾಂಕಾ ಚೋಪ್ರಾ ಇಂದು ವಿಶ್ವದ ಪ್ರತಿಷ್ಠಿತ ಬ್ರಾಂಡ್ ರೋಲೆಕ್ಸ್‌ನ ಅಂಬಾಸಿಡರ್! 
    ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ? ದೆಹಲಿ–ಬೆಂಗಳೂರು ರಾಜಕೀಯ ಚಟುವಟಿಕೆ ಜೋರು, ಹೈಕಮಾಂಡ್ ನಿರ್ಧಾರದತ್ತ ರಾಜ್ಯದ ಚಿತ್ತ
    ಪ್ರಧಾನಿ ಮೋದಿ ಇಂದು ಬಂಟ್ವಾಳ ಸೇರಿ ಕರ್ನಾಟಕದ 4 ನವೀಕೃತ ರೈಲುನಿಲ್ದಾಣಗಳು ಲೋಕಾರ್ಪಣೆ..!
    ಸ್ಕ್ಯಾಮರ್‌ಗೆ 60 ಸೆಕೆಂಡ್ ಸಾಕು… RBIಗೆ ಈಗ 60 ನಿಮಿಷ ಬೇಕಂತೆ!ಹಣ ಕಳಿಸುವ ಮುನ್ನ ಯೋಚಿಸಲು 1 ಗಂಟೆ!
    ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
    ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ
    ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
    ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ