📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..

ಬಂಟ್ವಾಳ ತಾಲೂಕಿನ ವಿಟ್ಲ ಪ್ರದೇಶದಲ್ಲಿ ನಡೆದ ಈ ಘಟನೆ, “ದೈವ ಇದೆ, ದೈವ ನೋಡುತ್ತಿದೆ” ಎಂಬ ಮಾತಿಗೆ ಜೀವಂತ ಉದಾಹರಣೆಯಾಗಿದೆ.
ಮಾನವ ನಿರ್ಮಿತ ಕಾನೂನು ಕಟ್ಟಲೆಗಳ ಕದ ತಟ್ಟಿ ಸಾಕದಾಗ,ನ್ಯಾಯ ಕೈಗೂಡದಾಗ, ದೈವದ ನ್ಯಾಯ ತಪ್ಪದು ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದ ಕಲ್ಲುರ್ಟಿ ದೈವದ ಮಹಿಮೆ…

ಪ್ರೀತಿಯಿಂದ ಸಾಕಿದ ಎತ್ತುಗಳು ಕಳ್ಳತನವಾಗುತ್ತವೆ…
ಪೊಲೀಸರಿಗೂ ಸಿಗದ ಕಳ್ಳರು ತಪ್ಪಿಸಿಕೊಂಡಂತಾಗುತ್ತಾರೆ…
ಆದರೆ, ನೊಂದ ಹೃದಯ ದೈವದ ಸನ್ನಿಧಿಗೆ ತಲುಪಿದ ಕ್ಷಣದಿಂದಲೇ ಕಥೆ ತಿರುವು ಪಡೆಯುತ್ತದೆ…

ರಾಮ-ಲಕ್ಷ್ಮಣ

ದೈವದ ಮುಂದೆ ಸುರಿದ ಕಣ್ಣೀರು – ಶಾಪವಾಗಿ ಮಾರ್ಪಟ್ಟು,
ಕಳ್ಳನ ಬದುಕೇ ತತ್ತರಿಸಿ ಹೋಗುತ್ತದೆ…
ಅನಾರೋಗ್ಯ, ಭಯ, ಚೀರಾಟ,ಮನಶ್ಶಾಂತಿಯ ಕೊರತೆ…
ಕೊನೆಗೆ ದೈವದ ಮುಂದೆ ಬಂದು ತಪ್ಪೊಪ್ಪಿಕೊಳ್ಳುವ ಪರಿಸ್ಥಿತಿ…

ಇದು  ಕಥೆಯಲ್ಲ,
ತುಳುನಾಡಿನ ಪರಂಪರೆ, ನಂಬಿಕೆ ಮತ್ತು ದೈವಶಕ್ತಿಯ ಜೀವಂತ ಅನುಭವ.
ಕೆಟ್ಟ ಕೆಲಸದಿಂದ ತಾತ್ಕಾಲಿಕ ಲಾಭ ಸಿಕ್ಕರೂ, ದೈವ ದೇವರ ಕಣ್ಣು ತಪ್ಪಿಸುವುದು ಸಾಧ್ಯವಿಲ್ಲ.

ಸತ್ಯ, ಧರ್ಮ ಮತ್ತು ಭಕ್ತಿ – ಇವುಗಳ ಮುಂದೆ ಎಲ್ಲವೂ ಎಲ್ಲರೂ ಶರಣಾಗಬೇಕು.

#ತುಳುನಾಡು #ದೈವಶಕ್ತಿ #ಕಲ್ಲುರ್ಟಿ #ನಂಬಿಕೆ #ಧರ್ಮ #ಸತ್ಯ #ಭಕ್ತಿ #ದೈವನ್ಯಾಯ #Tulunadu #Daiva #Faith #DivineJustice

COMMENTS

Login with Gmail to comment

ಇನ್ನಷ್ಟು ಸುದ್ದಿ

ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
ಬಾಲಗರ್ಭಿಣಿಯರ ಸಂಖ್ಯೆ 5975….!!
ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
“ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
ಬ್ರೇಕಿಂಗ್ ನ್ಯೂಸ್
ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
“ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
ಭೀಕರ ಅಪಘಾತ ಮಹಿಳೆ ಬಲಿ
ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ