📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..

ಬಂಟ್ವಾಳ ತಾಲೂಕಿನ ವಿಟ್ಲ ಪ್ರದೇಶದಲ್ಲಿ ನಡೆದ ಈ ಘಟನೆ, “ದೈವ ಇದೆ, ದೈವ ನೋಡುತ್ತಿದೆ” ಎಂಬ ಮಾತಿಗೆ ಜೀವಂತ ಉದಾಹರಣೆಯಾಗಿದೆ.
ಮಾನವ ನಿರ್ಮಿತ ಕಾನೂನು ಕಟ್ಟಲೆಗಳ ಕದ ತಟ್ಟಿ ಸಾಕದಾಗ,ನ್ಯಾಯ ಕೈಗೂಡದಾಗ, ದೈವದ ನ್ಯಾಯ ತಪ್ಪದು ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದ ಕಲ್ಲುರ್ಟಿ ದೈವದ ಮಹಿಮೆ…

ಪ್ರೀತಿಯಿಂದ ಸಾಕಿದ ಎತ್ತುಗಳು ಕಳ್ಳತನವಾಗುತ್ತವೆ…
ಪೊಲೀಸರಿಗೂ ಸಿಗದ ಕಳ್ಳರು ತಪ್ಪಿಸಿಕೊಂಡಂತಾಗುತ್ತಾರೆ…
ಆದರೆ, ನೊಂದ ಹೃದಯ ದೈವದ ಸನ್ನಿಧಿಗೆ ತಲುಪಿದ ಕ್ಷಣದಿಂದಲೇ ಕಥೆ ತಿರುವು ಪಡೆಯುತ್ತದೆ…

ರಾಮ-ಲಕ್ಷ್ಮಣ

ದೈವದ ಮುಂದೆ ಸುರಿದ ಕಣ್ಣೀರು – ಶಾಪವಾಗಿ ಮಾರ್ಪಟ್ಟು,
ಕಳ್ಳನ ಬದುಕೇ ತತ್ತರಿಸಿ ಹೋಗುತ್ತದೆ…
ಅನಾರೋಗ್ಯ, ಭಯ, ಚೀರಾಟ,ಮನಶ್ಶಾಂತಿಯ ಕೊರತೆ…
ಕೊನೆಗೆ ದೈವದ ಮುಂದೆ ಬಂದು ತಪ್ಪೊಪ್ಪಿಕೊಳ್ಳುವ ಪರಿಸ್ಥಿತಿ…

ಇದು  ಕಥೆಯಲ್ಲ,
ತುಳುನಾಡಿನ ಪರಂಪರೆ, ನಂಬಿಕೆ ಮತ್ತು ದೈವಶಕ್ತಿಯ ಜೀವಂತ ಅನುಭವ.
ಕೆಟ್ಟ ಕೆಲಸದಿಂದ ತಾತ್ಕಾಲಿಕ ಲಾಭ ಸಿಕ್ಕರೂ, ದೈವ ದೇವರ ಕಣ್ಣು ತಪ್ಪಿಸುವುದು ಸಾಧ್ಯವಿಲ್ಲ.

ಸತ್ಯ, ಧರ್ಮ ಮತ್ತು ಭಕ್ತಿ – ಇವುಗಳ ಮುಂದೆ ಎಲ್ಲವೂ ಎಲ್ಲರೂ ಶರಣಾಗಬೇಕು.

#ತುಳುನಾಡು #ದೈವಶಕ್ತಿ #ಕಲ್ಲುರ್ಟಿ #ನಂಬಿಕೆ #ಧರ್ಮ #ಸತ್ಯ #ಭಕ್ತಿ #ದೈವನ್ಯಾಯ #Tulunadu #Daiva #Faith #DivineJustice

COMMENTS

Login with Gmail to comment

ಇನ್ನಷ್ಟು ಸುದ್ದಿ

ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
ಪ್ರಧಾನಿ ಮೋದಿ ಯವರಿಗೆ ಡೈರೆಕ್ಟ್ ಬೆದರಿಕೆ ಹಾಕಿದ ಹೆಂಗಸು!!
ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
ಗ್ರಾಮೀಣ ಅಭಿವೃದ್ಧಿಯಲ್ಲಿ ಉಡುಪಿ ನಂ.1: ಐದು ಪಂಚಾಯಿತಿಗಳಿಗೆ ರಾಷ್ಟ್ರ ಗೌರವ-ಉಡುಪಿ ಬರೆದ ಸುವರ್ಣ ಇತಿಹಾಸ!
ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
ಅಲ್ಲಿ ಸೌಮೆಂದು ಅಧಿಕಾರಿ…. ಇಲ್ಲಿ ಸಾಮ್ರಾಟ್ ಚೌದರಿ, ಹೆಲ್ತ್ ಮಿನಿಸ್ಟರ್ ನಿಶಾಂತ್….
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
‼️ ಮುಂಗಾರು ಅಬ್ಬರ ಶುರು: ಕರ್ನಾಟಕ-ಕೇರಳಕ್ಕೆ IMD ರೆಡ್ ಸಿಗ್ನಲ್! ಮುಂದಿನ 7 ದಿನ ಭಾರೀ ಮಳೆ, ಬಿರುಗಾಳಿ ಸಾಧ್ಯತೆ!
ಕೂತ್ಕೊಳಪ್ಪ ಡಿಕೆಶಿ ನಿಂದೆ ಖುರ್ಚಿ … ಅಂತ CM ಸಿದ್ದು ಯಾವಾಗ ಹೇಳ್ಬೇಕಿತ್ತು??ಅಹಿಂದ ಮಾಸ್ ಲೀಡರ್ ವರ್ಸಸ್ ಮನಿ ಮ್ಯಾನ್..ಕರ್ನಾಟಕ ರಾಜಕಾರಣದ ಅತಿ ದೊಡ್ಡ ಟ್ವಿಸ್ಟ್!
ಬೈಕಂಪಾಡಿಯಲ್ಲಿ ನಡುರಾತ್ರಿ ನಡೆದ ಸಿನೆಮಾ ಸ್ಟೈಲ್ ದರೋಡೆ: ಕೇರಳ ಉದ್ಯಮಿ ಕುಟುಂಬಕ್ಕೆ ಗನ್ ಪಾಯಿಂಟ್ ಶಾಕ್!
“ಕುನಾಲ್ ಶಾ ವಾಟ್ಸಾಪ್ ಗ್ಲೋಬಲ್ ಹೆಡ್! ಸುಂದರ್ ಪಿಚೈ, ಸತ್ಯ ನಾಡೆಲ್ಲಾ ಸಾಲಿಗೆ ಮತ್ತೊಬ್ಬ ಭಾರತೀಯನ ಸೇರ್ಪಡೆ.
ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
ಕೆತ್ತಿಕಲ್‌ನಿಂದ ಚಾರ್ಮಾಡಿವರೆಗೆ ಅಪಾಯದ ಗಂಟೆ! ಭೂಕುಸಿತ ಭೀತಿಯಲ್ಲಿ ಕರಾವಳಿ ರಸ್ತೆಗಳು !ಮಳೆ ಬಂದ ಮೇಲೆ ಸಭೆ, ಪರಿಶೀಲನೆ… ಆದರೆ ಮುನ್ನೆಚ್ಚರಿಕೆ ಎಲ್ಲಿದೆ?
ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
ಸಾರ್ವಜನಿಕರಲ್ಲಿ ವಿನಂತಿ …!
ದಾವೂದ್ ಇಬ್ರಾಹಿಂನ ಆಪ್ತ. ಸಲೀಂ ಡೋಲಾ ಬಂದನ ವಿದೇಶದಲ್ಲಿ ಅಡಗಿದ್ದರೂ ಕಾನೂನಿನಿಂದ ತಪ್ಪಿಸಿಕೊಳ್ಳಲಾಗಲಿಲ್ಲ
ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
ಎಚ್ಚರ… ನಿಮ್ಮಸುತ್ತಮುತ್ತ ಏನು ನಡೆಯುತ್ತಿದೆ ಗೊತ್ತಿರಲಿ! 🚨Be Aware… Stay Alert… Save Youth!
“ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour
ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರಿಕೆ: ಜುಲೈ 2ಕ್ಕೆ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್, ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
ವೈರಲ್ ಆದ ಒಂದೇ ಒಂದು ಪಂಚ್ … ಐಸಿಯು ಕೋಮಾವರೆಗೆ ! ಬೆಚ್ಚಿಬೀಳಿಸಿದ ಜಿಮ್ ಪಂಚ್ ವೀಡಿಯೋ.ದೇಹ ಗಟ್ಟಿಯಾಗಿತ್ತು… ಮನಸ್ಸು ದುರ್ಬಲವಾಗಿತ್ತು!
ದಕ್ಷಿಣ ಕನ್ನಡ–ಉಡುಪಿಯಲ್ಲಿ ಗೋಡಂಬಿ ಕ್ರಾಂತಿಗೆ ರಾಜ್ಯ ಸರ್ಕಾರ ಸಜ್ಜು..₹1 ಕೋಟಿ ಯೋಜನೆ ಘೋಷಿಸಿದ ಈಶ್ವರ್ ಖಂಡ್ರೆ…