📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ದೊಡ್ಡ ಬಜೇಟ್  ತುಳು ಸಿನಿಮಾ`ಗಜಾನನ ಕ್ರಿಕೆಟರ್ಸ್’ ಮೇ 22 ರಂದು ತೆರೆಗೆ

    ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’
    ತುಳು ಚಲನಚಿತ್ರವು ಮೇ 22 ರಂದು ತುಳು ನಾಡಿನಾದ್ಯಂತ ತೆರೆಕಾಣಲಿದೆ.
    ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ ಹೊಂದಿದೆ. ಚಿತ್ರದಲ್ಲಿ ಹಾಸ್ಯ, ಪ್ರೇಮಪೂರಿತ ಭಾವನೆಗಳು ಮತ್ತು ಸಮಾಜಮುಖಿ ಸಂದೇಶವಿರುವ ಚಿತ್ರವಾಗಿದೆ.
    ಇದೇ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತು ಕೆಲಸ ಮಾಡಿರುವ ಕೀರ್ತನ್ ಭಂಡಾರಿಯವರೇ ಕಥೆ, ಚಿತ್ರಕಥೆಯನ್ನೂ ಬರೆದಿದ್ದಾರೆ. ಹಾಗಾಗಿ ಈ ಚಿತ್ರದ ವಿಚಾರದಲ್ಲಿ ನಿರ್ದೇಶಕರು ಸಾಕಷ್ಟು ಶ್ರಮವನ್ನು ಹಾಕಿದ್ದಾರೆ ಅನ್ನೋದರಲ್ಲಿ ಎರಡು ಮಾತಿಲ್ಲ. ಮಂಗಳೂರು ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಈ ಚಿತ್ರದಲ್ಲಿ ನಿರ್ಮಾಪಕರಾದ ಪ್ರಜ್ವಲ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
    ಚಿತ್ರದ ತಾರಾಗಣದಲ್ಲಿ ವಿನೀತ್ ಕುಮಾರ್, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಾಜೆ, ಪ್ರಕಾಶ್ ತುಮಿನಾಡು, ಉಮೇಶ್ ಮಿಜಾರು, ಸಮತಾ ಅಮೀನ್, ಅನ್ವಿತಾ ಸಾಗರ್, ಸರ್ವೋತ್ತಮ ಶೆಟ್ಟಿ, ವಾಲ್ಟರ್ ನಂದಳಿಕೆ, ರೂಪಾ ವರ್ಕಾಡಿ, ಲಂಚೂ ಲಾಲ್, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಪುಷ್ಪರಾಜ್ ಬೊಳ್ಳಾರು, ಸಚಿನ್ ಮಾಡ, ಜೇಮ್ಸ್ ಮೆಂಡೋನ್ಸಾ, ಕರಣ್ ಪೂಜಾರಿ ಸೇರಿದಂತೆ ಅನೇಕ ಸ್ಥಳೀಯ ಕಲಾವಿದರು ನಟಿಸಿದ್ದಾರೆ.
    ವಿನುತ್ ಕೆ. ಸುವರ್ಣ ಅವರ ಛಾಯಾಗ್ರಹಣ, ಸುಜಯ್ ಶಿವರಾಮ್ ಹಾಗೂ ಕೌಶಿಕ್ ಭಂಡಾರಿ ಅವರ ಸಂಕಲನ ಚಿತ್ರದ ತಂತ್ರಜ್ಞಾನ ಮಟ್ಟವನ್ನು ಉತ್ತುಂಗಕ್ಕೆ ಕೊಂಡೊಯ್ಯುತ್ತದೆ ಅನ್ನೋದು ನಿರ್ದೇಶಕರ ಪ್ರಾಮಿಸ್ ಆಗಿದೆ.
    ಗೀತಾ ಸಾಹಿತ್ಯವನ್ನು ಕೀರ್ತನ್ ಭಂಡಾರಿ, ಸೃಜನ್ ಮಾನವ್, ಶ್ರೀನಿಧಿ ಶೆಟ್ಟಿ ರಚಿಸಿದ್ದಾರೆ.
    ಸಹ ನಿರ್ಮಾಪಕರು: ರೋಹನ್ ಪಿರೇರ ವಾಮಂಜೂರು ಮತ್ತು ಸಂತೋಷ್ ಲಾಡ್, ಸಂಗೀತ: ಸೃಜನ್ ಕುಮಾರ್ ತೋನ್ಸೆ.
    ಚಿತ್ರದ ಟೀಸರ್ ಮತ್ತು ಹಾಡು ಬಿಡುಗಡೆಗೊಂಡಿದ್ದು,
    ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ ಎನ್ನುವುದು ಚಿತ್ರತಂಡದ ಹೆಮ್ಮೆಯ ಹೇಳಿಕೆ.
    ತುಳುನಾಡು ಚಿತ್ರರಂಗಕ್ಕೆ ಹೊಸ ಸಂಚಲನ ನೀಡಬಲ್ಲ ಚಿತ್ರವೆಂದು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
    ದುಬೈಯಲ್ಲಿ ಅದ್ಧೂರಿಯಾದ ಆಡಿಯೋ ಲಾಂಚ್
    ದುಬೈಯನ ಟೈಮ್ ಓಕ್ ಹೋಟೆಲ್‌ನ ಫಿಶರ್‌ಮ್ಯಾನ್ಸ್ ಹಬ್‌ನಲ್ಲಿ ‘ಗಜಾನನ ಕ್ರಿಕೆಟರ್ಸ್’ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
    ಪ್ರಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು ಆಡಿಯೋ ಬಿಡುಗಡೆ ಮಾಡಿದರು. ಅವರು ಈ ಚಿತ್ರದ ಒಂದು ಹೃದಯಸ್ಪರ್ಶಿ ಗೀತೆಯನ್ನು ತಮ್ಮ ಸುವರ್ಣ ಧ್ವನಿಯಲ್ಲಿ ಹಾಡಿದ್ದಾರೆ.
    ಗಣ್ಯ ಅತಿಥಿಗಳ ಸಮಾಗಮ
    ಬಿ.ಆರ್. ಶೆಟ್ಟಿ, ಸರ್ವೋತ್ತಮ ಶೆಟ್ಟಿ (ಅಬುದಾಬಿ), ಹರೀಶ್ ಶೇರಿಗಾರ್, ಪ್ರತಾಪ್ ಮೆಂಡೋನ್ಸಾ, ಜೇಮ್ಸ್ ಮೆಂಡೋನ್ಸಾ, ಸುಧರ್ಶನ್ ಹೆಗ್ಡೆ, ಹಿದಾಯತ್ ಅಡೂರು ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
    ವಿದೇಶಗಳಲ್ಲಿ ಪ್ರೀಮಿಯರ್ ಶೋ
    ಯುಎಇ, ಸೌದಿ ಅರೇಬಿಯಾ, ಕತಾರ್, ಓಮಾನ್, ಬಹ್ರೇನ್, ಕುವೈತ್ ಹಾಗೂ ಇತರ ದೇಶಗಳಲ್ಲಿ ಚಿತ್ರವು ಪ್ರೀಮಿಯರ್ ಶೋ ಮೂಲಕ ಪ್ರದರ್ಶನಗೊಂಡು ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ ಎಂದು ನಟ, ನಿರ್ಮಾಪಕ ಪ್ರಜ್ವಲ್ ಶೆಟ್ಟಿ ತಿಳಿಸಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
    ನೀವೂ ತಿಳಿದಿರಬೇಕಾದ ವಿಷಯ:ಬರುವ ಆರ್ಥಿಕ ಸಂಕಷ್ಟಕ್ಕೆ ಈಗಲೇ ಸಿದ್ಧರಾಗಿ!
    Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
    ಕೇರಳ ಹೈಕೋರ್ಟ್ ಬಿಗ್ ರೂಲಿಂಗ್: ಅಧಿಕೃತ ಪ್ರಮಾಣವಚನದಲ್ಲಿ ‘ದೇವತೆಗಳು’, ‘ಹುತಾತ್ಮರ’ ಹೆಸರು ಹೇಳುವಾಗಿಲ್ಲ…
    ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
    “ಜೆನ್‌ ಜಿಯ ಧ್ವನಿ ದೇಶದ್ರೋಹವಲ್ಲ” – ಶಿಕ್ಷಣ ಸುಧಾರಣೆಗೆ ಎದ್ದ ಯುವ ಆಕ್ರೋಶಕ್ಕೆ RSS ಮೋಹನ್ ಭಾಗವತ್ ಬೆಂಬಲ…..
    ದುರಂತ ಸಂಭವಿಸುವ ಮುನ್ನ ಮೆಸ್ಕಾಂ ಎಚ್ಚೆತ್ತುಕೊಳ್ಳುವುದೇ? ಮಂಗಳೂರಿನ PVS ರಸ್ತೆಯಲ್ಲೇ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಅಡಿಯಲ್ಲೇ ಸುತ್ತಲೂ ಒಣ ಕಸದ ಪ್ಲಾಸ್ಟಿಕ್ ಟಾರ್ಪಾಲಿನ್ ಮತ್ತು ಬಾಕ್ಸ್ ರಾಶಿ!
    ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
    ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್
    ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
    ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ-ಪಾಕ್ ಹೈಪ್ ನಡುವೆ ಮಂಧಾನಾ ಮಾತು ವೈರಲ್…
    ಆದಾಯ ತೆರಿಗೆ ಬದಲಾವಣೆಗಳನ್ನು ತಿಳಿದುಕೊಳ್ಳಿ, ತಪ್ಪುಗಳನ್ನು ತಪ್ಪಿಸಿ…ಹೊಸ ITR ನಿಯಮಗಳು
    ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
    ಚಿನ್ನ ಖರೀದಿಸುವ ಕಾಲ ಹೋಯ್ತಾ? ಗಗನಕ್ಕೇರಿದ ದರ ಕೇಳಿ ಬೆಚ್ಚಿಬಿದ್ದ ಜನ!ಒಂದೂವರೆ ಲಕ್ಷ ರೂಪಾಯಿ ಗಡಿದಾಟಿತಾ …?ಬೆಳ್ಳಿಎರಡೇ ದಿನದಲ್ಲಿ ಆರು ಸಾವಿರ ಏರಿಕೆ
    ಕರ್ನಾಟಕದ ಮಾಜಿ ಸಚಿವರಿಗೆ ಜೈಲು ಜೈಲು ಶಿಕ್ಷೆಗೆ ಉಪಮುಖ್ಯಮಂತ್ರಿ ಡಿಕೆಯ ಶಾಕ್ ಸ್ಟೇಟ್ಮೆಂಟ್
    ಮಾಜಿ ಸಚಿವರಿಂದ ಮಂಗಳೂರು ವೈಭವಕ್ಕೆ ಬೃಹತ್ ಕೊಡುಗೆ
    ಯುಎಇಯಿಂದ ಯುರೋಪ್ ತನಕ ಮೋದಿ ಐತಿಹಾಸಿಕ ವಿದೇಶ ಪ್ರವಾಸ…ಡಿಪ್ಲೊಮಸಿ – ತೈಲದಿಂದ ತಂತ್ರಜ್ಞಾನವರೆಗೆ ಇದು ಭಾರತದ ಭವಿಷ್ಯದ ತಂತ್ರಾತ್ಮಕ ನಡೆ ?!
    ಮರಣದಂಡನೆಗೆ ಗುರಿಯಾದ ಅಪರಾಧಿಯಿಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ಏಕಾಏಕಿ ಹಲ್ಲೆ: ಸ್ಥಳದಲ್ಲಿ ಕೆಲಕಾಲ ಉದ್ವಿಗ್ನತೆ
    ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
    ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
    Cyber ವಂಚನೆಯ ಹೊಸ ತಂತ್ರ “ಸಿಮ್ ನವೀಕರಣ,5ಜಿ ಅಪ್‌ಗ್ರೇಡ್,ಸಿಮ್ ಸ್ವಾಪ್”ಹೆಸರಲ್ಲಿ ಮಂಗಳೂರಿನ ವ್ಯಕ್ತಿಗೆ 23.98 ಲಕ್ಷ ರೂ. ನಾಮ!
    ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
    ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
    “ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
    “ವಕೀಲರೇ ಎಚ್ಚರ! ಕೋರ್ಟ್‌ನಲ್ಲಿ ನಕಲಿ AI ರೆಫರೆನ್ಸ್ ನೀಡಿದರೆ ಕಠಿಣ ಶಿಸ್ತು ಕ್ರಮ: BCIಗೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ”
    ಕಾರ್ಕಳದಲ್ಲಿ 2027ರ ಬಾಹುಬಲಿ ಮಹಾ ಮಜ್ಜನದ ಮಹೋತ್ಸವಕ್ಕೆ ದಿನ ಘೋಷಣೆ!
    ಅಮ್ಮಾ ಎದ್ದು ಬಾ… ಕಣ್ಣೀರಾಕಿ ಕರೆದರೂ, ಬರಲಾರದೇ ಒದ್ದಾಡಿದ ಅಮ್ಮ …ದುಬಾರೆ ಶಿಬಿರದಲ್ಲಿ ಮನಕಲುಕುವ ಘಟನೆ-ಆನೆಗಳ ಕಾದಾಟ… ಜೀವ ಕಳೆದುಕೊಂಡ ಮಹಿಳೆ
    ದೆಹಲಿ ಜಂತರ್ ಮಂತರ್‌ನಲ್ಲಿ ಏನಾಗುತ್ತಿದೆ?ವಿದ್ಯಾರ್ಥಿಗಳ ಕೋಪದ ಸ್ಫೋಟಕ್ಕೆ ದೆಹಲಿ ಸಾಕ್ಷಿ!
    “ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
    ಅರೆಬೈಲ್ ಘಾಟ್ ನ ಕಾರು ಅಫಘಾತ ವ್ಯವಸ್ಥಿತ ಕೊಲೆ…!