📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…

    ಒಮ್ಮೆ ಕನ್ನಡಿಯ ಮುಂದೆ ನಿಂತು ನಿಮ್ಮ ಮುಖವನ್ನು ನೋಡಿ. ನಿಮ್ಮ ವಯಸ್ಸಿಗಿಂತ 10–15 ವರ್ಷ ಹೆಚ್ಚು ವಯಸ್ಸಿನವರಂತೆ ಕಾಣುವಿರಿ.
    ಆ ಮುಖವನ್ನು ನೀವು ಪ್ರೀತಿಸುತ್ತೀರಾ?
    ಆಗ ಒಂದು ಪ್ರಶ್ನೆ ಕೇಳಿಕೊಳ್ಳಿ — ಧೂಮಪಾನ ನಿಮ್ಮ ಸೌಂದರ್ಯವನ್ನು ಕದ್ದುಕೊಂಡು ಹೋಗುತ್ತಿದೆ ಎಂಬುದು ನಿಮಗೆ ಗೊತ್ತೇ?

    ನಂಗೊತ್ತು … ನನ್ನಿಷ್ಟ…ಎಲ್ಲಾ ಕಂಡಿದೀನಿ ನಿಮ್ಮ ಬಿಟ್ಟಿ ಬೋಧನೆ ಬೇಡ ಅಂತೀರಾ !ಆದರೂ ಒಮ್ಮೆ ಇದೊಂದು ಸರಿ ನಿಮ್ಮ ಮುಖದಲ್ಲಿ ಕಾಣುವ ಬದಲಾವಣೆಗಳನ್ನ ಗಮನಿಸಿ

    ಧೂಮಪಾನ ನಿಮ್ಮ ಸೌಂದರ್ಯವನ್ನೂ, ಆರೋಗ್ಯವನ್ನೂ, ಆತ್ಮವಿಶ್ವಾಸವನ್ನೂ ನಿಧಾನವಾಗಿ ಕೊಲ್ಲುತ್ತಿದೆ.

    ತುಟಿಗಳು ತೆಳ್ಳಗಾಗುತ್ತವೆ ,ಕಣ್ಣುಗಳ ಮೇಲ್ಭಾಗ ಕುಸಿದು ಕಾಣುತ್ತದೆ ಗಲ್ಲಗಳು ಒಳಗೆ ಕುಸಿಯುತ್ತವೆ ಮೂಗು-ತುಟಿ ನಡುವಿನ ರೇಖೆಗಳು ತುಂಬಾ ಆಳವಾಗುತ್ತವೆ

    ಒಂದು ದಿನ ನೀವು ಕನ್ನಡಿಯಲ್ಲಿ ನೋಡಿದಾಗ,
    “ಇದು ನಾನೇನಾ?” ಎಂದು ನಿಮಗೆ ತಾನೇ ಪ್ರಶ್ನೆ ಬರಬಹುದು…ಈಗಲೇ ಯೋಚಿಸಿ ನಿರ್ಧರಿಸಿ

    ನಿಮ್ಮನ್ನೇ ಪ್ರೀತಿಸಿ ..ನಿಮ್ಮ ಮುಖ… ನಿಮ್ಮ ಆರೋಗ್ಯ… ನಿಮ್ಮ ಜೀವನ —ಇವು ಸಿಗರೇಟಿಗಿಂತ ಸಾವಿರ ಪಟ್ಟು ಅಮೂಲ್ಯ.

    ಇಂದೇ ಗಟ್ಟಿ ಮನಸು ಮಾಡಿ ಒಂದು ನಿರ್ಧಾರ ಮಾಡಿ:

    “ನಾನು ನನ್ನನ್ನು ಪ್ರೀತಿಸುತ್ತೇನೆ… ಅದಕ್ಕಾಗಿ ನಾನು ಧೂಮಪಾನವನ್ನು ಬಿಡುತ್ತೇನೆ.”

    ಇಂದೇ ಬಿಡಿ.
    ನಿಮ್ಮ ಚರ್ಮ ಮತ್ತೆ ಜೀವಂತವಾಗುತ್ತದೆ.
    ನಿಮ್ಮ ಮುಖ ಮತ್ತೆ ಹೊಳೆಯುತ್ತದೆ.
    ನಿಮ್ಮ ಜೀವನ ಮತ್ತೆ ಸುಂದರವಾಗುತ್ತದೆ.

    ಹಾಗೆಯೇ ಧೂಮಪಾನ ನಿಮ್ಮ ಚರ್ಮಕ್ಕೆ ಮಾಡುವ ಭಯಾನಕ ಹಾನಿಗಳನ್ನೂ ತಿಳೋದುಕೊಳ್ಳಿ..

    ಅಕಾಲಿಕ ವೃದ್ಧಾಪ್ಯನಿಮ್ಮ ವಯಸ್ಸಿಗಿಂತ 10–15 ವರ್ಷ ಹೆಚ್ಚು ವಯಸ್ಸಿನವರಂತೆ ಕಾಣುವಿರಿ. ಮಡಚುಗಳು, ರೇಖೆಗಳು ಬೇಗ ಬರುತ್ತವೆ.ಚರ್ಮದ ಬಣ್ಣ ಹಾಳಾಗುವುದುನಿಮ್ಮ ಚರ್ಮ ಹಳದಿ, ಬೂದು ಅಥವಾ ಜೀವಹೀನವಾಗಿ ಕಾಣುತ್ತದೆ. ಆರೋಗ್ಯಕರ ಹೊಳಪು ಸಂಪೂರ್ಣವಾಗಿ ಕಳೆದುಹೋಗುತ್ತದೆ.ಡಾರ್ಕ್ ಸರ್ಕಲ್ ಮತ್ತು ಕಣ್ಣುಗಳ ಊತಆಮ್ಲಜನಕ ಕಡಿಮೆಯಿಂದ ಕಣ್ಣುಗಳ ಕೆಳಗೆ ಕಪ್ಪು ವಲಯಗಳು ಮತ್ತು ಊತ ಬರುತ್ತವೆ.ಧೂಮಪಾನದಿಂದ ರಂಧ್ರಗಳು ಮುಚ್ಚಿಕೊಂಡು ಮುಖದಲ್ಲಿ ಮುರಿ, ಕೆಂಪು ಉರಿಯೂತ ಹೆಚ್ಚುತ್ತದೆ.ಚರ್ಮ ಸಡಿಲವಾಗಿ ತೂಗುತ್ತದೆ. ಯೌವನದ ಗಟ್ಟಿತನ ನಿಧಾನವಾಗಿ ನಾಶವಾಗುತ್ತದೆ.ಚರ್ಮದ ಹಾನಿಗೊಂಡ ಟೆಕ್ಸ್ಚರ್ ಮುಖ ಒಣ, ಕಠಿಣ ಮತ್ತು ಚರ್ಮದ ಜೀವಂತಿಕೆ ಕಳೆದುಹೋಗುತ್ತದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.
    ವಿದ್ಯಾರ್ಥಿ ಪ್ರತಿಭಟನಾ ಪ್ರಕರಣಗಳು: ಎಫ್‌ಐಆರ್‌ ಹಿಂಪಡೆಯಲು ಸುಪ್ರೀಂ ಕೋರ್ಟ್‌ ಮಹತ್ವದ ಸ್ಪಷ್ಟನೆ
    ಹೊರಗೆ ಕ್ಯಾಂಟೀನ್…ಆದ್ರೆ ಒಳಗೆ ನಡೆಯುತ್ತಿತ್ತು ಬೇರೆದ್ದೇ ಆಟ..!ಬಯಲಾಯ್ತು ಬೆಚ್ಚಿಬೀಳಿಸುವ ದಂಧೆ. 
    NEET ಕಿಚ್ಚಿನ ನಡುವೆ ಶಿಕ್ಷಣ ಖಾತೆ ಪ್ರಹ್ಲಾದ್ ಜೋಶಿಗೆ…!ಈದ್ಗಾ ಹೋರಾಟದ ಮೈದಾನದಿಂದ ಕೇಂದ್ರದ ಮಹತ್ವದ ಹೊಣೆಗಾರಿಕೆಯವರೆಗೆ!
    ಎಲಾನ್ ಮಸ್ಕ್: ವಿಶ್ವದ ಮೊದಲ ಟ್ರಿಲಿಯನೇರ್‌ನಿಂದ ಇನ್ನೂ ಎತ್ತರದತ್ತ!
    ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
    ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ!
    ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಸಿನಿಮಾ ಅಪ್ಡೇಟ್: ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸ್ತಿರೋ ಯಶ್ ಡೈಲಾಗ್!
    ಬರದ ಭೀತಿ ಎದುರಿಸುತ್ತಿರುವ ಕರ್ನಾಟಕ ,ಮಳೆ ಇಲ್ಲ… ಬೆಳೆ ಇಲ್ಲ… ಅನ್ನ ಇಲ್ಲ!,ಕೇಂದ್ರಕ್ಕೆ ನೆರವಿಗಾಗಿ ಡಿ ಕೆ ಶಿ ಮನವಿ
    ಮಧ್ಯಪ್ರಾಚ್ಯದಲ್ಲಿ ರೆಡ್ ಅಲರ್ಟ್!3 ತಿಂಗಳ ಯುದ್ಧಕ್ಕೆ ಮಹಾ ಟ್ವಿಸ್ಟ್ ಇರಾನ್ ಸೇನಾ ನೆಲೆಗಳನ್ನು ಧೂಳೀಪಟ ಮಾಡಿದ ಅಮೆರಿಕ!
    ಬೆಳ್ತಂಗಡಿ ಆನೆ ದಾಳಿ, ವ್ಯಕ್ತಿಯ ಬರ್ಬರ ಹತ್ಯೆ
    ಪರಿಸರ ಕಾಪಾಡುವವರೇ ನಿಜವಾದ ಹೀರೋಗಳು! ‘ಇಕೋಪ್ರಿನ್ಯೂರ್ ಅವಾರ್ಡ್ಸ್ 2026’ ಮೂಲಕ ಹಸಿರು ಸಾಧಕರಿಗೆ ಗೌರವ
    ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಭಾರತದ 7 ಶಾಲೆಗಳು …!ವಿಶ್ವದ ಗಮನ ಸೆಳೆದ ಸಾಧನೆ ಅಂಥದ್ದೇನಿದೆ!?
    ಮಂಗಳೂರು, ಮೈಸೂರಿಗೂ ‘Amazon Now’ 2,800 ಕೋಟಿ ಹೂಡಿಕೆ-
    ಅರೆ ವಾ..! ಕರ್ನಾಟಕದ ಜನರಿಗೆ ಫ್ಯಾನ್ಸಿ ನಂಬರ್‌ಗಳೇ ಫೇವರಿಟ್…RTOಗೆ ₹118 ಕೋಟಿ ಆದಾಯ!
    ಕೆಸರೆರಚಾಟದ ನಡುವೆ SIR-ಪ್ರಜಾಪ್ರಭುತ್ವದ ಹಬ್ಬವೋ, ರಾಜಕೀಯ ಗೊಂದಲದ ಗೂಡೋ?
    35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
    17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
    ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ….!!!!
    ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
    ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
    🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
    ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
    ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
    Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
    ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
    ಶಂಕರಾಚಾರ್ಯರ ಹೊಸ ಯೋಜನೆ ದೇಶವನ್ನೇ ಚರ್ಚೆಗೆ ತಳ್ಳಿದ ಕಾರಣ ಏನು?Go-LXಒಂದು ಕ್ಲಿಕ್‌ನಲ್ಲಿ ಹಸು ಮಾರಾಟ…
    ಪಂಜಿಮೊಗರುವಿನಲ್ಲಿ ಹೆಂಡತಿಯ ಅಕ್ರಮ ಸಂಬಂಧಕ್ಕೆ, ಗಂಡ ಫಿನಿಶ್!
    ₹6,695 ಕೋಟಿಯ ಮೆಗಾ ಪ್ರಾಜೆಕ್ಟ್‌ಗೆ ಮಳೆಯ ಅಗ್ನಿಪರೀಕ್ಷೆ-ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೂಕುಸಿತ
    ಕಾಪು ಮಹಿಳೆ ಹತ್ಯೆ – ಇಬ್ಬರು ಪೊಲೀಸ್ ವಶಕ್ಕೆ