📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ

    ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿ ಯಾನೆ ಅಪ್ಪು ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

    ಕಾರ್ಕಳ: ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (31) ಎಂಬಾತ ಮಾ.17 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಾ.29 ರಂದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ  ಆತನ ಪತ್ನಿ ಪತ್ನಿ ತುಳು ನಾಟಕ ಕಲಾವಿದೆ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿಯನ್ನು ಕಾರ್ಕಳ ನಗರ ಪೊಲೀಸರು ಏ.11 ರಂದು ಸಂಜೆ ಬಂಧಿಸಿದ್ದಾರೆ.

    ಪುತ್ತೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ(28) ಜೊತೆ ಮನೆಮಂದಿಗೆ ಹೇಳದೆ ಫೆ.17 ರಂದು ವಿವಾಹ ನೊಂದಣಿ ಮಾಡಿಸಿಕೊಂಡದ್ದರು ಎನ್ನಲಾಗಿದೆ. ಕರಾವಳಿ ಮಾರುತ ಪತ್ರಿಕೆಯ ಡಿಜಿಟಲ್ ಮೀಡಿಯಾದಲ್ಲಿ  ನಡವಳಿಕೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿತ್ತು. ಹಾಗೆಯೇ ಕಾರ್ಕಳದ ಗಜರಿಯ ಹಾಸ್ಪಿಟಲ್ , ನಿಧನ ಹೊಂದಿದ ಸುದೀಪ್ ರೈ ವಿಚಾರದಲ್ಲಿ ಟ್ರೀಟ್ಮೆಂಟ್ ನೀಡಿದರ ಬಗ್ಗೆ ಅನುಮಾನವನ್ನು ವ್ಯಕ್ತಪಡಿಸಿತ್ತು.

    ಅತ್ಮಹತ್ಯೆ ಮಾಡಿಕೊಂಡ ಸುದೀಪ್ ಕಳೆದ ಕೆಲವು ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ SRN ಗ್ರೂಪ್ ಹೆಸರಿನಲ್ಲಿ ಎಲೆಕ್ಟ್ರಾನಿಕ್ ಹಾಗೂ ಸೋಲಾರ್ ಉದ್ಯಮವನ್ನು ಮಾಡಿಕೊಂಡಿದ್ದರು. ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಉದ್ಯಮಿಯ ತಂದೆ ದಾಮೋದರ ರೈ ನೀಡಿದ ದೂರಿನ ಮೇರೆಗೆ ಸೌಮ್ಯ ಶೆಟ್ಟಿ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
    ಮುಂಬೈನಲ್ಲಿ ಮಳೆ ರುದ್ರನರ್ತನ: ಕುರ್ಲಾದಲ್ಲಿ ಭೂಕುಸಿತ, ಇಬ್ಬರು ಬಲಿ!
    ವಯನಾಡಿನ ಮೇಪ್ಪಾಡಿ ವಲಯದಲ್ಲಿ ಮರುಕಳಿಸಿದ 2024ರ ಭೂಕುಸಿತದ ಕರಾಳತೆ
    ಜಾರ್ಖಂಡ್‌ನಲ್ಲಿ 16 ದಿನಗಳ ಉಪವಾಸಕ್ಕೆ ಫಲ!ವಿದ್ಯಾರ್ಥಿಗಳ ಹೋರಾಟಕ್ಕೆ ಮಹತ್ವದ ಜಯ —ಒತ್ತಡಕ್ಕೆ ಮಣಿದ ಸರ್ಕಾರ? ಬೇಡಿಕೆಗಳ ಮೇಲೆ ಮಹತ್ವದ ಒಪ್ಪಂದಗಳೇನು..?
    ದಾವಣಗೆರೆ ಬೆಚ್ಚಿಬಿದ್ದಿದೆ! 41 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..
    35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
    ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
    ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!
    ಮದುವೆ -ಜೀವನ ಬೇಸರವಾಯ್ತು ಆಸಕ್ತಿ ಇಲ್ಲ ಅಂದ್ರೆ ವಿಚ್ಛೇದನ ಸಿಗುತ್ತಾ ..! ಮಗಳು18 ದಾಟಿದರೂ ಶಿಕ್ಷಣದ ಹೊಣೆ ಯಾರಿಗೆ?
    ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ!
    Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
    ಸಾಲದ ಭಾರವೂ ಶಿಸ್ತಿನ ಮುಂದೆ ಸೋಲುತ್ತದೆ…! ಇದಕ್ಕೆ ಸಾಕ್ಷಿಯೇ ಸಾಕ್ಷಿ..!₹80 ಲಕ್ಷ ಸಾಲ-1 ವರ್ಷ ಮತ್ತು ಒಂದು ಡೆಡಿಕೇಟೆಡ್ ಟಾರ್ಗೆಟ್..!
    ಮೊಬೈಲ್ ನೋಡುತ್ತಿದ್ದ ಉಡುಪಿ ಡಿಸಿ ವಿರುದ್ಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ
    ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
    ಬೆಳಗ್ಗೆಯೇ ಲೋಕಾಯುಕ್ತ ಬಿಗ್ ಬ್ಲಾಸ್ಟ್!54 ಕಡೆ ಏಕಕಾಲದಲ್ಲಿ ರೇಡ್… ಚಿನ್ನ, ನಗದು, ಮನೆ, ಜಮೀನುಗಳ ಮಹಾಪರ್ವತ ಪತ್ತೆ!
    ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣಕ್ಕೆ ಅಂತಿಮ ತೀರ್ಪು – ಶಾರೀಕ್ ಗೆ 10 ವರ್ಷ ಜೈಲು..
    ಕೇಂದ್ರ ಸಚಿವ ಸೋಮಣ್ಣರ ವಿರುದ್ಧ  ವಾಗ್ದಾಳಿ: “ನಡೆದು ಬಂದ ದಾರಿ ಮರೆತು ಮಾತನಾಡಬೇಡಿ”
    ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ದೆಹಲಿ ಕೋರ್ಟ್‌ನಿಂದ ಖುಲಾಸೆ
    ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
    ಮಳೆ ಮಾಯ! ಪೆಸಿಫಿಕ್ ಚಂಡಮಾರುತದಿಂದ ಮುಂಗಾರಿಗೆ ಬ್ರೇಕ್ – ದೇಶದ 70-80% ಭಾಗದಲ್ಲಿ ಒಣಹವೆ
    ಹೊಟ್ಟೆಪಾಡಿಗಾಗಿ ಬಂದ ಕಾರ್ಮಿಕನ ಜೀವ ರೋಡ್ ರೋಲರ್ ಹರಿದು ರಸ್ತೆಯಲ್ಲೇ ಅಂತ್ಯ…
    ಬಂಟ್ವಾಳ ಬಿಸಿ ರೋಡ್ ಬಸ್ ನಿಲ್ದಾಣದಲ್ಲಿ ಭೀಕರ ಹತ್ಯೆ!ಸಂಜೆ ಜನಸಂದಣಿಯಲ್ಲೇ ರಕ್ತದೋಕುಳಿ..ಬಸ್‌ಗಾಗಿ ಕಾಯುತ್ತಿದ್ದ ಯುವತಿ ಮೇಲೆ ಮಾರಕ ದಾಳಿ ಕೊಚ್ಚಿ ಕೊಲೆ..!
    ಅಂದೊಮ್ಮೆ ಬಾಲಿವುಡ್‌ನಲ್ಲಿ ಕಡೆಗಣಿಸಿದ  ಪ್ರಿಯಾಂಕಾ ಚೋಪ್ರಾ ಇಂದು ವಿಶ್ವದ ಪ್ರತಿಷ್ಠಿತ ಬ್ರಾಂಡ್ ರೋಲೆಕ್ಸ್‌ನ ಅಂಬಾಸಿಡರ್! 
    ದರ್ಬೆ ಗಲಾಟೆ: ಸಾಕ್ಷ್ಯಾಧಾರದ ಆಧಾರದಲ್ಲೇ ಕಾನೂನು ಕ್ರಮ – ಎಸ್ಪಿ ಅರುಣ್ ಕೆ
    ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
    ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
    ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
    ಉಮ್ಮತ್ತಿ ಹಣ್ಣು ಆನ್‌ಲೈನ್‌ನಲ್ಲೂ ಸಿಗುತ್ತಾ? ಗ್ರಾಹಕರೇ ಎಚ್ಚರ!
    “ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
    ಲೈಂಗಿಕ ಕಿರುಕುಳ ನೀಡಿದ ಬಾಸ್‌ಗೆ ಪೊಲೀಸರ ಮುಂದೆಯೇ ಮುಖಕ್ಕೆ ಮಸಿ ಬಳಿದು ಕೆನ್ನೆಗೆ ಬಾರಿಸಿದ ಮಹಿಳೆ!