📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್

    ಐದು ದಿನದ ಮೊದಲು ಒಂದು ಗಂಡು ಮಗುವಿಗೆ ಜನ್ಮವಿತ್ತ ಆ ಮಹಾತಾಯಿ, ಮತ್ತೆ ಮೂವರು ಮಕ್ಕಳಿಗೆ ಜನ್ಮ ನೀಡುವ ಮೂಲಕ ನಾಲ್ವರು ಮಕ್ಕಳ ತಾಯಿಯಾಗಿ ಕಾಣಿಸಿಕೊಂಡಿದ್ದಾಳೆ. ಆಸ್ಪತ್ರೆಯ ಡಾಕ್ಟರ್ ಹಾಗೂ ಸಿಬ್ಬಂದಿಗಳು ಅಪಾಯಕಾರಿ ಸನ್ನಿವೇಶದಲ್ಲಿದ್ದ ತಾಯಿ ಮಕ್ಕಳಿಬ್ಬರನ್ನು ಯಾವುದೇ ರೀತಿಯ ಶಸ್ತ್ರಚಿಕಿತ್ಸೆ ಇಲ್ಲದೆ ನಾರ್ಮಲ್ ಡೆಲಿವರಿಯ ಮೂಲಕ ಹೆರಿಗೆ ಮಾಡಿಸಿದ್ದು ಮತ್ತಷ್ಟು ಅಚ್ಚರಿಗೆ ಕಾರಣವಾಗಿದೆ.

    Ai ಫೋಟೋಗಳು

    ಇದು ನಡೆದದ್ದು ಉತ್ತರ ಪ್ರದೇಶದ ಸಂಬಾಲ್ ಜಿಲ್ಲೆಯಲ್ಲಿ. ಇಲ್ಲಿನ ಓವರಿ ಗ್ರಾಮದ ನಿವಾಸಿ ಅಮೀನಾ ಎಂಬ ಹೆಣ್ಣುಮಗಳೇ ಈಗ ನಾಲ್ಕು ಮಕ್ಕಳ ತಾಯಿಯಾಗಿ ಆರೋಗ್ಯವಂತಳಾಗಿರುವವಳು.

    ಮೇ 8ರಂದು ಇಲ್ಲಿನ ಲೋದಿಪುರ ತೀರ್ಥಂಕೇಶ ಮಹಾವೀರ ವಿಶ್ವವಿದ್ಯಾಲಯದ ಆಸ್ಪತ್ರೆಗೆ ಹೆರಿಗೆಗಾಗಿ ಆಗಮಿಸುತ್ತಾಳೆ ಈ ಮಹಾತಾಯಿ. ಇದೇ ಆಸ್ಪತ್ರೆಯಲ್ಲೇ ಹಲವು ಬಾರಿ  ಚಿಕಿತ್ಸೆಯನ್ನು ಪಡೆದಿರುವಂತಹ ಅಮೀನಾ, ಮೇ ಎಂಟರಂದು ನೋವು ಕಾಣಿಸಿ ಕೊಳ್ಳುತ್ತಿದ್ದಂತೆಯೇ ಆಸ್ಪತ್ರೆಗೆ ಬಂದು ಅಡ್ಮಿಟ್ ಆಗುತ್ತಾಳೆ. ಮೊದಲೇ, ನಾಲ್ಕು ಮಗು ಇರುವ ವಿಚಾರವನ್ನು ಅಮೀನಾ ಹಾಗು ಅವರ ಕುಟುಂಬಕ್ಕೆ ವೈದ್ಯರು ತಿಳಿಸಿದರು. ಸಾಕಷ್ಟು ಜಾಗ್ರತೆಯಾಗಿರಬೇಕು ಅಂತಲೂ ಹೇಳಿದ್ದರು.

    ಮೇ 9ರಂದು, ಗಂಡು ಮಗು ಒಂದು ಜನಿಸುತ್ತದೆ. ಮೊದಲೇ ಗರ್ಭದಲ್ಲಿ ಇನ್ನೂ ಮೂರು ಮಗು ಇರುವ ವಿಷಯ ತಿಳಿದಿದ್ದರಿಂದ ಇಲ್ಲಿನ ಡಾಕ್ಟರ್ಸ್ ಸಾಕಷ್ಟು ಕೇರ್ ತೆಗೆದುಕೊಂಡಿದ್ದರು. ಮೊದಲ ಮಗು ಗಂಡು ಮಗು ಜನಿಸಿದೆ. ಆರೋಗ್ಯವಂತ ಮಗುವಾದರೂ ಕೇವಲ 710 ಗ್ರಾಂ ತೂಕವನ್ನು ಹೊಂದಿತ್ತು ಆ ಮಗು. ವೈದ್ಯಲೋಕಕ್ಕೆ ಸವಾಲಾಗಿದ್ದ ಈ ಒಂದು ಸನ್ನಿವೇಶವನ್ನು ಇಲ್ಲಿನ ಡಾಕ್ಟರ್ ಗಳು ಹಾಗೂ ನರ್ಸಸ್ ಬಹಳ ಸೀರಿಯಸ್ ಆಗಿ ತೆಗೆದುಕೊಂಡು, ತಾಯಿ ಮಕ್ಕಳನ್ನು ಉಳಿಸಿಕೊಳ್ಳಲು ಸಕಲ ಪ್ರಯತ್ನವನ್ನು ಮಾಡುತ್ತಾರೆ. ಮೇ 14ರಂದು ಮತ್ತೆ ನೋವು ಕಾಣಿಸಿಕೊಳ್ಳುತ್ತದೆ.  ಡಾಕ್ಟರ್ಸ್ಗಳು ಶಸ್ತ್ರಚಿಕಿತ್ಸೆಗೆ ಮನಸ್ಸು ಮಾಡದೆ ನಾರ್ಮಲ್ ಡಿಲೇವರಿಗೇನೇ ಒತ್ತು ನೀಡುತ್ತಾರೆ. ಪರಿಣಾಮ ಎರಡು ಹೆಣ್ಣು ಒಂದು ಗಂಡು ಮಗು ಮೇ 14 ರಂದು ಜನಿಸುತ್ತದೆ. ಅದರಲ್ಲಿ ಒಂದು ಮಗು ಆರೋಗ್ಯವಂತವಾಗಿದೆ ಇನ್ನೆರಡು ಮಗು ಸೇಫ್ ಆಗಿದ್ದರೂ ಸಹ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ತೀವ್ರ ನಿಗ ಘಟಕದಲ್ಲಿ ಇದೆ. ತಾಯಿ ಕೂಡ ಸೇಫ್ ಆಗಿದ್ದಾಳೆ. ವೆಂಟಿಲೇಟರ್ ಅಲ್ಲಿರುವ ಇಬ್ಬರು ಮಕ್ಕಳು ಸಹ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ.

    ಒಟ್ಟಿನಲ್ಲಿ ಒಂದು ಮಗುವನ್ನು ಹೆತ್ತ ಐದು ದಿನದ ನಂತರ ಮತ್ತೆ ಮೂವರು ಮಕ್ಕಳಿಗೆ ಜನ್ಮ ನೀಡಿರುವ ಅಮೀನಾ ಈಗ ಈ ಪ್ರದೇಶದಲ್ಲಿ ಸಖತ್ ಫೇಮಸ್ ಆಗುತ್ತಿದ್ದಾಳೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ತಮಿಳುನಾಡು ರಾಜಕೀಯದಲ್ಲಿ ಮೆಗಾ ಟ್ವಿಸ್ಟ್…ಸ್ಟಾಲಿನ್ DMKತಂಡದ ವಾಕ್‌ಔಟ್ ರಾಜಕೀಯ ಲೆಕ್ಕಾಚಾರವಾ?
    ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
    ವೈರಲ್ ‘Reservation Hatao Movement’ ಹಿಂದೆ ಏನಿದೆ? 7 ಗಂಟೆಗಳಲ್ಲಿ 90 ಸಾವಿರದಿಂದ 4 (40ಲಕ್ಷ) ಮಿಲಿಯನ್ ಫಾಲೋವರ್ಸ್‌! ಮೀಸಲಾತಿ ವಿರುದ್ಧದ ಅಭಿಯಾನಕ್ಕೆ ದೇಶಾದ್ಯಂತ ಭಾರೀ ಬೆಂಬಲ..
    ನದಿಯಲ್ಲ ರಸ್ತೆ..!ಕೈಕಂಬದ ಕಂದಾವರದ ಈ ರಸ್ತೆ ಕೆರೆಯಾಗಿ ನೀರಿನಲ್ಲಿ ಮುಳುಗಿದೆ!ಶಾಲಾ ಮಕ್ಕಳಿಂದ ವೃದ್ಧರವರೆಗೆ ಎಲ್ಲರಿಗೂ ಜೀವಭಯ!
    ಸೋಶಿಯಲ್ ಮೀಡಿಯಾದ ವೈರಲ್ ವಿಡಿಯೋದಿಂದ ಕೋರ್ಟ್ ತನಕ..!ರಸ್ತೆ ರೇಜ್ ಪ್ರಕರಣದಲ್ಲಿ ಹೊಸ ತಿರುವು
    Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
    ಅಯೋಧ್ಯೆಯಲ್ಲಿ ನ್ಯಾಯಕ್ಕಾಗಿ ವಕೀಲರ ಮೆರವಣಿಗೆ..ಭುಗಿಲೆದ್ದ ಪ್ರತಿಭಟನೆ..ಕಠಿಣ ಕ್ರಮಕ್ಕೆ ಆಗ್ರಹ
    ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…
    ಕೆಸರೆರಚಾಟದ ನಡುವೆ SIR-ಪ್ರಜಾಪ್ರಭುತ್ವದ ಹಬ್ಬವೋ, ರಾಜಕೀಯ ಗೊಂದಲದ ಗೂಡೋ?
    ಬುಡಕಟ್ಟು ಹೆಣ್ಣುಮಕ್ಕಳ ಬದುಕು ಬದಲಿಸಿದ ಗಾರ್ಗಿ ಜೈನ್ ‘ಮೇಡಂ ಕಲೆಕ್ಟರ್’ನಿಂದ ‘ಕಲೆಕ್ಟರ್ ದೀದಿ’ವರೆಗೆ…
    ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
    ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
    ಒಂದೂವರೆ ವರ್ಷ ಫ್ರೀ ಬಸ್  ಪ್ರಯಾಣ…ಕೊನೆಯಲ್ಲಿ ದಂಡ ಮತ್ತು ಜೈಲು ಶಿಕ್ಷೆ!
    ಜಮ್ಮು-ಕಾಶ್ಮೀರದಲ್ಲಿ ಖಾಕಿ ಮೇಲೆ ಖಾಕಿ ದಾಳಿ? ಹೈಡ್ರಾಮಾ: ಕರ್ನಲ್, ಮೇಜರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು.
    ಕರ್ನಾಟಕದಲ್ಲಿ ತಾಪಮಾನ ಅಪಾಯ ಮಟ್ಟಕ್ಕೆ!ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ಸ್ಟ್ರೋಕ್ ರೂಮ್‌ಗಳು-ಆರೋಗ್ಯ ಇಲಾಖೆ ತುರ್ತು ಕ್ರಮ ಜಾರಿ
    ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
    ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
    ಅಮೆರಿಕಾ ವಿರುದ್ಧ ‘ಪೈರಸಿ’ ಆರೋಪ: ಇರಾನ್ ಯುಎನ್‌ಗೆ ದೂರು
    ಲಕ್ನೋ ಕೋಚಿಂಗ್ ಸೆಂಟರ್‌ನಲ್ಲಿ ಭೀಕರ ಬೆಂಕಿ,15 ವಿದ್ಯಾರ್ಥಿಗಳು ಸಜೀವ ದಹನ ಹೃದಯವಿದ್ರಾವಕ ದುರಂತ
    ತುಮಕೂರಿನಲ್ಲಿ 10 ಲಕ್ಷದ ವಜ್ರಾಭರಣ ಕದ್ದ ಈ ಮಹಾಚೋರನ ಕಥೆ ಕೇಳಿದರೆ ನಿಜಕ್ಕೂ ಶಾಕ್ ಆಗ್ತೀರಾ!”
    ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ? ದೆಹಲಿ–ಬೆಂಗಳೂರು ರಾಜಕೀಯ ಚಟುವಟಿಕೆ ಜೋರು, ಹೈಕಮಾಂಡ್ ನಿರ್ಧಾರದತ್ತ ರಾಜ್ಯದ ಚಿತ್ತ
    “ಡಾಲರ್ ಐಡಿ” ಹೆಸರಿನಲ್ಲಿ ಶೇರ್ ಮಾರ್ಕೆಟಿಂಗ್ ವಂಚನೆ – 30.90 ಲಕ್ಷ ರೂ. ವಂಚನೆ- ನಾಲ್ವರ ಮೇಲೆ ಪ್ರಕರಣ ದಾಖಲು
    ಬೆಳ್ತಂಗಡಿ: 16ರ ಹರೆಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದ ಆಟೋ ಚಾಲಕ ಅಂದರ್!
    ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
    ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
    PoKನಲ್ಲಿ ರಕ್ತಪಾತ-ಪಾಕಿಸ್ತಾನದ ವಿರುದ್ಧ ಭಾರತದ ತೀವ್ರ ಆಕ್ರೋಶ!ಗುಂಡಿನ ಮಳೆಯ ನಡುವೆ ಜೀವ ಕಳೆದುಕೊಂಡ ಪ್ರತಿಭಟನಾಕಾರರು!
    ಕನಸು ಹೊತ್ತ ಯುವತಿಯರ ಮೇಲೆ ಕಾಮುಕ ಸಮಾಜದ ಕಣ್ಣು! ಮೌನವಾಗಿರುವ ಸಾವಿರಾರು ಕಥೆಗಳಲ್ಲೊಂದು ಬೆಂಗಳೂರು ಘಟನೆ!
    ರಾಂಚಿ ‘ಜೆನ್-ಜಿ’ ಸಂಗ್ರಾಮ: ಪರೀಕ್ಷಾ ಅಕ್ರಮದ ವಿರುದ್ಧ ಉದ್ಯೋಗಾಕಾಂಕ್ಷಿಗಳ ರಣಕಹಳೆ…
    ಗಾಯತ್ರಿ ಶಾಂತೇಗೌಡ ಸಚಿವ ಸ್ಥಾನ ವಿವಾದ: ರಾಜಕೀಯ ಚರ್ಚೆಗೆ ಹೊಸ ತಿರುವು…. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುರುತರ ಆರೋಪ
    ಮಂಗಳೂರಲ್ಲಿ 10ನೇ ತರಗತಿ ತಾಯಿಯಿಲ್ಲದ ಬಾಲಕಿ ಮೇಲೆ ಜಲೀಲ್ ಎಂಬಾತ 7 ತಿಂಗಳು ನಿರಂತರ ದೌರ್ಜನ್ಯ!