📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್

ಐದು ದಿನದ ಮೊದಲು ಒಂದು ಗಂಡು ಮಗುವಿಗೆ ಜನ್ಮವಿತ್ತ ಆ ಮಹಾತಾಯಿ, ಮತ್ತೆ ಮೂವರು ಮಕ್ಕಳಿಗೆ ಜನ್ಮ ನೀಡುವ ಮೂಲಕ ನಾಲ್ವರು ಮಕ್ಕಳ ತಾಯಿಯಾಗಿ ಕಾಣಿಸಿಕೊಂಡಿದ್ದಾಳೆ. ಆಸ್ಪತ್ರೆಯ ಡಾಕ್ಟರ್ ಹಾಗೂ ಸಿಬ್ಬಂದಿಗಳು ಅಪಾಯಕಾರಿ ಸನ್ನಿವೇಶದಲ್ಲಿದ್ದ ತಾಯಿ ಮಕ್ಕಳಿಬ್ಬರನ್ನು ಯಾವುದೇ ರೀತಿಯ ಶಸ್ತ್ರಚಿಕಿತ್ಸೆ ಇಲ್ಲದೆ ನಾರ್ಮಲ್ ಡೆಲಿವರಿಯ ಮೂಲಕ ಹೆರಿಗೆ ಮಾಡಿಸಿದ್ದು ಮತ್ತಷ್ಟು ಅಚ್ಚರಿಗೆ ಕಾರಣವಾಗಿದೆ.

Ai ಫೋಟೋಗಳು

ಇದು ನಡೆದದ್ದು ಉತ್ತರ ಪ್ರದೇಶದ ಸಂಬಾಲ್ ಜಿಲ್ಲೆಯಲ್ಲಿ. ಇಲ್ಲಿನ ಓವರಿ ಗ್ರಾಮದ ನಿವಾಸಿ ಅಮೀನಾ ಎಂಬ ಹೆಣ್ಣುಮಗಳೇ ಈಗ ನಾಲ್ಕು ಮಕ್ಕಳ ತಾಯಿಯಾಗಿ ಆರೋಗ್ಯವಂತಳಾಗಿರುವವಳು.

ಮೇ 8ರಂದು ಇಲ್ಲಿನ ಲೋದಿಪುರ ತೀರ್ಥಂಕೇಶ ಮಹಾವೀರ ವಿಶ್ವವಿದ್ಯಾಲಯದ ಆಸ್ಪತ್ರೆಗೆ ಹೆರಿಗೆಗಾಗಿ ಆಗಮಿಸುತ್ತಾಳೆ ಈ ಮಹಾತಾಯಿ. ಇದೇ ಆಸ್ಪತ್ರೆಯಲ್ಲೇ ಹಲವು ಬಾರಿ  ಚಿಕಿತ್ಸೆಯನ್ನು ಪಡೆದಿರುವಂತಹ ಅಮೀನಾ, ಮೇ ಎಂಟರಂದು ನೋವು ಕಾಣಿಸಿ ಕೊಳ್ಳುತ್ತಿದ್ದಂತೆಯೇ ಆಸ್ಪತ್ರೆಗೆ ಬಂದು ಅಡ್ಮಿಟ್ ಆಗುತ್ತಾಳೆ. ಮೊದಲೇ, ನಾಲ್ಕು ಮಗು ಇರುವ ವಿಚಾರವನ್ನು ಅಮೀನಾ ಹಾಗು ಅವರ ಕುಟುಂಬಕ್ಕೆ ವೈದ್ಯರು ತಿಳಿಸಿದರು. ಸಾಕಷ್ಟು ಜಾಗ್ರತೆಯಾಗಿರಬೇಕು ಅಂತಲೂ ಹೇಳಿದ್ದರು.

ಮೇ 9ರಂದು, ಗಂಡು ಮಗು ಒಂದು ಜನಿಸುತ್ತದೆ. ಮೊದಲೇ ಗರ್ಭದಲ್ಲಿ ಇನ್ನೂ ಮೂರು ಮಗು ಇರುವ ವಿಷಯ ತಿಳಿದಿದ್ದರಿಂದ ಇಲ್ಲಿನ ಡಾಕ್ಟರ್ಸ್ ಸಾಕಷ್ಟು ಕೇರ್ ತೆಗೆದುಕೊಂಡಿದ್ದರು. ಮೊದಲ ಮಗು ಗಂಡು ಮಗು ಜನಿಸಿದೆ. ಆರೋಗ್ಯವಂತ ಮಗುವಾದರೂ ಕೇವಲ 710 ಗ್ರಾಂ ತೂಕವನ್ನು ಹೊಂದಿತ್ತು ಆ ಮಗು. ವೈದ್ಯಲೋಕಕ್ಕೆ ಸವಾಲಾಗಿದ್ದ ಈ ಒಂದು ಸನ್ನಿವೇಶವನ್ನು ಇಲ್ಲಿನ ಡಾಕ್ಟರ್ ಗಳು ಹಾಗೂ ನರ್ಸಸ್ ಬಹಳ ಸೀರಿಯಸ್ ಆಗಿ ತೆಗೆದುಕೊಂಡು, ತಾಯಿ ಮಕ್ಕಳನ್ನು ಉಳಿಸಿಕೊಳ್ಳಲು ಸಕಲ ಪ್ರಯತ್ನವನ್ನು ಮಾಡುತ್ತಾರೆ. ಮೇ 14ರಂದು ಮತ್ತೆ ನೋವು ಕಾಣಿಸಿಕೊಳ್ಳುತ್ತದೆ.  ಡಾಕ್ಟರ್ಸ್ಗಳು ಶಸ್ತ್ರಚಿಕಿತ್ಸೆಗೆ ಮನಸ್ಸು ಮಾಡದೆ ನಾರ್ಮಲ್ ಡಿಲೇವರಿಗೇನೇ ಒತ್ತು ನೀಡುತ್ತಾರೆ. ಪರಿಣಾಮ ಎರಡು ಹೆಣ್ಣು ಒಂದು ಗಂಡು ಮಗು ಮೇ 14 ರಂದು ಜನಿಸುತ್ತದೆ. ಅದರಲ್ಲಿ ಒಂದು ಮಗು ಆರೋಗ್ಯವಂತವಾಗಿದೆ ಇನ್ನೆರಡು ಮಗು ಸೇಫ್ ಆಗಿದ್ದರೂ ಸಹ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ತೀವ್ರ ನಿಗ ಘಟಕದಲ್ಲಿ ಇದೆ. ತಾಯಿ ಕೂಡ ಸೇಫ್ ಆಗಿದ್ದಾಳೆ. ವೆಂಟಿಲೇಟರ್ ಅಲ್ಲಿರುವ ಇಬ್ಬರು ಮಕ್ಕಳು ಸಹ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಒಂದು ಮಗುವನ್ನು ಹೆತ್ತ ಐದು ದಿನದ ನಂತರ ಮತ್ತೆ ಮೂವರು ಮಕ್ಕಳಿಗೆ ಜನ್ಮ ನೀಡಿರುವ ಅಮೀನಾ ಈಗ ಈ ಪ್ರದೇಶದಲ್ಲಿ ಸಖತ್ ಫೇಮಸ್ ಆಗುತ್ತಿದ್ದಾಳೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
ಬಾಗಲಕೋಟೆ ಜಿಲ್ಲೆ ಕೆರೂರು ಠಾಣೆಯಲ್ಲಿ ಪಿಎಸ್ಐ & ಪೇದೆ ₹1.70 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ!
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
BRICS ಸಭೆಯಲ್ಲಿ UAE ಮೇಲೆ ಇರಾನ್ ಕಿಡಿ! ಇಸ್ರೇಲ್–ಇರಾನ್ ಯುದ್ಧ – ಇಸ್ರೇಲ್‌ಗೆ UAE ಗುಪ್ತ ಬೆಂಬಲವೇ?
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
ಕದನ ವಿರಾಮ ಚೂರುಚೂರು-ಮಧ್ಯಪ್ರಾಚ್ಯ ಮತ್ತೆ ಯುದ್ಧದ ಅಂಚಿನಲ್ಲಿ!ಜೋರ್ಡಾನ್, ಬಹ್ರೇನ್, ಕುವೈತ್‌ನಲ್ಲಿ ಕ್ಷಿಪಣಿ ಅಲರ್ಟ್ !!
ರೆಸ್ಯೂಮ್ ಅಲ್ಲ, ಪ್ರಾಜೆಕ್ಟ್ ಮಾತಾಡಿತು! ಒಂದೇ ವರ್ಷದಲ್ಲಿ ₹10 ಲಕ್ಷ ಸಂಬಳದಿಂದ ₹80 LPA ಗಳಿಸಿದ ಯುವತಿಯ ಯಶಸ್ಸಿನ ಸೂತ್ರ ವೈರಲ್..!!
Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆ ಜಿಗಿತ-ಸುಂಕ ಏರಿಕೆಯಿಂದ ಬೆಲೆಯಲ್ಲಿ ಭಾರೀ ಏರಿಕೆ ಗ್ರಾಹಕರಿಗೆ ಹೊರೆ.
ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ
ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
21 ವರ್ಷದ ಆಡಳಿತಕ್ಕೆ ತೆರೆ: ನಿತೀಶ್ ಕುಮಾರ್ ಹೊರಟರೇ?ಸಿಎಂ ಕುರ್ಚಿ ಖಾಲಿ-ಬಿಜೆಪಿ ಹೊಸ ಮುಖ ಮುಂದಿನ ಸಿಎಂ??
ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ
ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
ಹೈ ಪ್ರೋಫೈಲ್ ಕೇಸ್ ಬಿಹಾರದಿಂದ UPವರೆಗೆ CID ಚೇಸ್… ಕೊನೆಗೂ ಸಿಕ್ಕಿದ ಸುಪಾರಿ ಕಿಲ್ಲರ್ಸ್!ಸಿನಿಮಾ ಸ್ಟೈಲ್ ಮರ್ಡರ್ ಮಿಸ್ಟರಿ: ಹೈಟೆಕ್ ಪ್ಲಾನ್ ಮಾಡಿದ ಹಂತಕರು… 
ದಲಿತ ವಿಧವೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಆರೋಪಿಗಳು ಬಂಧನ
ರಾಜಧಾನಿಯ ಫುಟ್‌ಪಾತ್ ಮೇಲಿದ್ದ ಮಗುವನ್ನು ಎತ್ತಿಕೊಂಡು ಹೋಗಿ ಕ್ರೌರ್ಯ ಮೆರೆದ ಕಾಮುಕನ ಧೈರ್ಯ ಮತ್ತು ಭೀಕರ ಹತ್ಯೆ ಬಿಚ್ಚಿಟ್ಟ ಸತ್ಯ!
PoKನಲ್ಲಿ ರಕ್ತಪಾತ-ಪಾಕಿಸ್ತಾನದ ವಿರುದ್ಧ ಭಾರತದ ತೀವ್ರ ಆಕ್ರೋಶ!ಗುಂಡಿನ ಮಳೆಯ ನಡುವೆ ಜೀವ ಕಳೆದುಕೊಂಡ ಪ್ರತಿಭಟನಾಕಾರರು!
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ಕೇರಳ ಹೈಕೋರ್ಟ್ ಬಿಗ್ ರೂಲಿಂಗ್: ಅಧಿಕೃತ ಪ್ರಮಾಣವಚನದಲ್ಲಿ ‘ದೇವತೆಗಳು’, ‘ಹುತಾತ್ಮರ’ ಹೆಸರು ಹೇಳುವಾಗಿಲ್ಲ…
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
ಜನಪ್ರಿಯ “ಶಕ್ತಿ ಯೋಜನೆ” ವಿಫಲಗೊಳಿಸಲು ಸಂಚು!
ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”