📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ನಾಸಿಕ್ TCS ಪ್ರಕರಣ-ಸತ್ಯ ಮರೆಮಾಚಿದವರಾರು?ಕಾರ್ಪೊರೇಟ್ ಜಗತ್ತಿನ ಕತ್ತಲೆ ಮುಖ:HRಮಹಿಳೆಯಾಗಿಯೂ…..

ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟನ್ಸಿ ಸರ್ವಿಸಸ್ (TCS) ಬಿಪಿಒ ಘಟಕದಲ್ಲಿ ನಡೆದಿರುವ ಲೈಂಗಿಕ ಕಿರುಕುಳ ಮತ್ತು ಕೆಲಸದ ಸ್ಥಳದ ದುರುಪಯೋಗ ಪ್ರಕರಣ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಮಹಿಳಾ ಉದ್ಯೋಗಿಗಳಿಂದ ಬಂದ ಗಂಭೀರ ಆರೋಪಗಳ ನಡುವೆ, ಮಾನವ ಸಂಪನ್ಮೂಲ (HR) ವ್ಯವಸ್ಥೆಯ ಮೇಲಿನ ವಿಶ್ವಾಸಕ್ಕೂ ಪ್ರಶ್ನೆಗಳು ಉದ್ಭವಿಸಿವೆ. ಈ ಪ್ರಕರಣದಲ್ಲಿ HR ಮ್ಯಾನೇಜರ್ ನಿಧಾ ಖಾನ್ ಅವರ ಬಂಧನ ಪ್ರಮುಖ ತಿರುವಾಗಿದೆ.

ನಾಸಿಕ್‌ನ TCS ಬಿಪಿಒ ಘಟಕದಲ್ಲಿ 2022 ಫೆಬ್ರವರಿಯಿಂದ 2026 ಮಾರ್ಚ್ ವರೆಗೆ ಹಲವಾರು ಮಹಿಳಾ ಉದ್ಯೋಗಿಗಳು ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವುದಾಗಿ ಆರೋಪಿಸಿದ್ದಾರೆ.

ಪ್ರಾರಂಭದಲ್ಲಿ ಒಬ್ಬ ಮಹಿಳೆ ತನ್ನ ಸಹೋದ್ಯೋಗಿ ಮದುವೆಯ ಭರವಸೆಯ ಮೇಲೆ ಸಂಬಂಧ ಬೆಳೆಸಿ ಮೋಸ ಮಾಡಿದನೆಂದು ದೂರು ನೀಡಿದ್ದಳು.

ಈ ದೂರು ನಂತರ ಇನ್ನೂ ಹಲವು ಮಹಿಳೆಯರು ಮುಂದೆ ಬಂದು ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ, ಹಾಗೂ ದೌರ್ಜನ್ಯ ಆರೋಪಗಳನ್ನು ಮಾಡಿದ್ದಾರೆ.

ಗಂಭೀರ ಆರೋಪಗಳು ಮತ್ತು ಹೊಸ ಅಂಶಗಳು
ಕೆಲ ಮಹಿಳೆಯರು ತಮ್ಮನ್ನು ಪ್ರೇಮ ಸಂಬಂಧಗಳಲ್ಲಿ ಸಿಲುಕಿಸಿ ನಂತರ ಧಾರ್ಮಿಕ ಮತಾಂತರಕ್ಕೆ ಒತ್ತಾಯಿಸಿದರೆಂದು ಆರೋಪಿಸಿದ್ದಾರೆ.
ಕಚೇರಿಯಲ್ಲಿ:
ಅಸಭ್ಯವಾಗಿ ಮುಟ್ಟುವುದು
ವೈಯಕ್ತಿಕ ಜೀವನದ ಬಗ್ಗೆ ಅವಹೇಳನಕಾರಿ ಕಾಮೆಂಟ್‌ಗಳು
ದೇಹದ ಮೇಲೆ ಟೀಕೆ (Body shaming)
ಹಿಂಬಾಲಿಸುವುದು (Stalking)
ಬಲವಂತವಾಗಿ ಮಾಂಸಾಹಾರ ತಿನ್ನಿಸುವುದು
ಇತ್ಯಾದಿ ಘಟನೆಗಳು ನಡೆದಿವೆ ಎಂದು ದೂರುಗಳಲ್ಲಿ ಉಲ್ಲೇಖಿಸಲಾಗಿದೆ.

ನಿಧಾ ಖಾನ್ ಪಾತ್ರ ಮತ್ತು ಆರೋಪಗಳು

  • HR ಮ್ಯಾನೇಜರ್ ಆಗಿದ್ದ ನಿಧಾ ಖಾನ್ ಮಹಿಳಾ ಉದ್ಯೋಗಿಗಳ ದೂರುಗಳನ್ನು ಸರಿಯಾಗಿ ಪರಿಗಣಿಸದೆ ನಿರ್ಲಕ್ಷ್ಯ ಮಾಡಿದರೆಂಬ ಆರೋಪ ಎದುರಿಸುತ್ತಿದ್ದಾರೆ.
  • ಅವರು POSH (Prevention of Sexual Harassment) ಸಮಿತಿಯ ಸದಸ್ಯೆಯಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಪ್ರಮುಖ ಆರೋಪ.
  • ಮಹಿಳೆಯರು ನೀಡಿದ ದೂರುಗಳನ್ನು ಮುಚ್ಚಿಹಾಕಲು ಅಥವಾ ಮೇಲಧಿಕಾರಿಗಳಿಗೆ ತಲುಪದಂತೆ ತಡೆಯಲು ಪ್ರಯತ್ನಿಸಿದ್ದರೆಂದು ಆರೋಪಿಸಲಾಗಿದೆ.
  • ಪೊಲೀಸರು ಅವರ ವಿರುದ್ಧ ಕ್ರಿಮಿನಲ್ ಇಂಟಿಮಿಡೇಶನ್ (ಬೆದರಿಕೆ), ಶೀಲಕ್ಕೆ ಧಕ್ಕೆ, ಹಾಗೂ ಬಲವಂತದ ಒತ್ತಡ ಸಂಬಂಧಿತ ವಿಧಿಗಳಡಿ ಪ್ರಕರಣ ದಾಖಲಿಸಿದ್ದಾರೆ.

ಪೊಲೀಸ್ ಕಾರ್ಯಾಚರಣೆ ಯಾವಾ movie ಗ್ ಕಡಿಮೆ ಇಲ್ಲ



  • 9 ಮಹಿಳಾ ಪೊಲೀಸ್ ಅಧಿಕಾರಿಗಳ ಗುಪ್ತ ಕಾರ್ಯಾಚರಣೆಯಲ್ಲಿ ಆರೋಪಿಗಳಲ್ಲಿ ಒಬ್ಬನನ್ನು ನೇರವಾಗಿ ತಪ್ಪಿತಸ್ಥನಾಗಿ ಹಿಡಿಯಲಾಗಿದೆ.
  • 40ಕ್ಕೂ ಹೆಚ್ಚು CCTV ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.

  • ಪ್ರಕರಣದ ಪ್ರಗತಿ
    ಇದುವರೆಗೆ ಒಂಬತ್ತು ಪ್ರಕರಣಗಳು ದಾಖಲಾಗಿವೆ.
    ಏಳು ಆರೋಪಿಗಳನ್ನು ಗುರುತಿಸಲಾಗಿದೆ.
    ಆರು ಮಂದಿ ನ್ಯಾಯಾಂಗ ಬಂಧನದಲ್ಲಿದ್ದು, ಒಬ್ಬನು ಇನ್ನೂ ಪರಾರಿಯಲ್ಲಿದ್ದಾನೆ.
    ಇನ್ನಷ್ಟು ಬಂಧನಗಳು ಸಾಧ್ಯತೆ ಇದೆ ಎಂದು SIT ಸೂಚಿಸಿದೆ.

##ನಾಸಿಕ್TCS #TCSCase #WorkplaceHarassment#HarassmentAwareness #CorporateTruth #StandForJustice #StopHarassment #EmployeeRights

COMMENTS

Login with Gmail to comment

ಇನ್ನಷ್ಟು ಸುದ್ದಿ

ದಾವಣಗೆರೆ & ಬಾಗಲಕೋಟೆ ಬೈಎಲೆಕ್ಷನ್ ಬಿಗ್ ಬ್ಲಾಸ್ಟ್!
ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
ಅಕ್ರಮ ಕಸಾಯಿ ಖಾನೆಗೆ ದಾಳಿ ಇಬ್ಬರನ್ನು ಬಂಧಿಸಿದ ಬಂಟ್ವಾಳದ ಪೊಲೀಸರು
ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಗ್ಗಾಮುಗ್ಗ ಜಾಡಿಸಿದ ಹೆಚ್ ವಿಶ್ವನಾಥ್
Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”
ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
ಸ್ಪೀಕರ್ ಯುಟಿ ಖಾದರ್‌ಗೆ ಮುತ್ತಿಗೆ: 11 ಜನರ ವಿರುದ್ಧ FIR
KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
ಮಂಗಳೂರು ದಸರಾ ಮೆರವಣಿಗೆಗೆ ವಿದ್ಯುತ್ ತಂತಿಗಳ ಸಮಸ್ಯೆಗೆ ಗುಡ್‌ಬೈ!
ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು
ಬೆಂಗಳೂರಿನಲ್ಲಿ₹2,384 ಕೋಟಿ GSTದಂಧೆ ಭೇದಿಸಿದ ಇಲಾಖೆ.. ಭರ್ಜರಿ ದಾಳಿ! ಭಾರೀ GST ಸ್ಕ್ಯಾಂ .. ಹಲವರು ಬಲೆಗೆ ಬೀಳುವ ಸಾಧ್ಯತೆ!…
ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
ಹೈ ಪ್ರೋಫೈಲ್ ಕೇಸ್ ಬಿಹಾರದಿಂದ UPವರೆಗೆ CID ಚೇಸ್… ಕೊನೆಗೂ ಸಿಕ್ಕಿದ ಸುಪಾರಿ ಕಿಲ್ಲರ್ಸ್!ಸಿನಿಮಾ ಸ್ಟೈಲ್ ಮರ್ಡರ್ ಮಿಸ್ಟರಿ: ಹೈಟೆಕ್ ಪ್ಲಾನ್ ಮಾಡಿದ ಹಂತಕರು… 
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ