📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು

    ಕಾರ್ಕಳ, ಮೇ 20: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದಲ್ಲಿ ಕಟ್ಟಡ ಕಾಮಗಾರಿ ವೇಳೆ ಸುರಕ್ಷತಾ ಕ್ರಮ ಕೈಗೊಳ್ಳದ ಕಾರಣ ಕಾರ್ಮಿಕರೊಬ್ಬರು 4ನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

    ಮೃತಪಟ್ಟವರು ನೀಲಯ್ಯ  ತುಕರಾಮ (57) ಎಂಬವರಾಗಿದ್ದು, ದಿನಾಂಕ 19 ರಂದು ಬೆಳಿಗ್ಗೆ 11:30 ಗಂಟೆಗೆ ಇವರು ಸಾಣೂರು ಗ್ರಾಮದ ರಾಜೇಶ್ವರಿ ನ್ಯಾಶನಲ್ ಸ್ಕೂಲ್ ಕಟ್ಟಡದ 4ನೇ ಮಹಡಿಯ ಪ್ಯಾಸೇಜ್‌ನಲ್ಲಿ ಕೆಲಸ ಮಾಡುತ್ತಿದ್ದರು.

    ಈ ವೇಳೆ ಕಟ್ಟಡದ ಕೆಲಸ ಮಾಡಿಸುತ್ತಿದ್ದ ಸುಧೀರ ಶೆಣೈ ಇವರು ಯಾವುದೇ ಮುಂಜಾಗ್ರತಾ ಕ್ರಮ ವಹಿಸದೆ, ನಿರ್ಲಕ್ಷ್ಯತನದಿಂದ ಕೆಲಸ ಮಾಡಿಸಿದ್ದರಿಂದ ನೀಲಯ್ಯ ಅವರು 4ನೇ ಮಹಡಿಯಿಂದ ನೆಲಕ್ಕೆ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

    ಈ ಬಗ್ಗೆ ಮೃತರ ಸಂಬಂಧಿ ಕೃತಿಕಾ (26), ಮರಕಡ ಗ್ರಾಮ, ಮಂಗಳೂರು ಇವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
    ಸಿಲಿಂಡರ್ ಪಡೆಯಲು ಹೊಸ ಶರತ್ತುಗಳು – ಈಗಲೇ ತಿಳಿದುಕೊಳ್ಳಿ, …
    ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
    “ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨
    ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
    ಈ ಸುದ್ದಿ ಸಿನಿಮಾ ಇತಿಹಾಸದಲ್ಲೇ ದೊಡ್ಡ ಬಾಕ್ಸ್ ಆಫೀಸ್ ಸ್ಫೋಟಗಳಲ್ಲಿ ಒಂದಾಗಿದೆ. ‘Spider-Man: Brand New Day’ 
    ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
    ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
    ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
    ಜಾರ್ಖಂಡ್‌ನಲ್ಲಿ 16 ದಿನಗಳ ಉಪವಾಸಕ್ಕೆ ಫಲ!ವಿದ್ಯಾರ್ಥಿಗಳ ಹೋರಾಟಕ್ಕೆ ಮಹತ್ವದ ಜಯ —ಒತ್ತಡಕ್ಕೆ ಮಣಿದ ಸರ್ಕಾರ? ಬೇಡಿಕೆಗಳ ಮೇಲೆ ಮಹತ್ವದ ಒಪ್ಪಂದಗಳೇನು..?
    “ಮಾಜಿ RSS ಕಾರ್ಯಕರ್ತನಿಗೆ ಮುಸ್ಲಿಂ ಮಹಿಳೆ ಅಗ್ನಿಸ್ಪರ್ಶ”ವಾಸ್ತವ ಏನು?ಮಾನವೀಯತೆಗೆ ಧರ್ಮದ ಗಡಿ ಇಲ್ಲ!
    ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
    ಸಚಿವ ಜಮೀರ್ ಕಥೆ ಗೋವಿಂದ!!!?
    ಕನಸು ಹೊತ್ತ ಯುವತಿಯರ ಮೇಲೆ ಕಾಮುಕ ಸಮಾಜದ ಕಣ್ಣು! ಮೌನವಾಗಿರುವ ಸಾವಿರಾರು ಕಥೆಗಳಲ್ಲೊಂದು ಬೆಂಗಳೂರು ಘಟನೆ!
    ಪ್ರತಿಭಟನೆಯ ಹಕ್ಕು ಸಂವಿಧಾನ ನೀಡಿದೆ… ಆದರೆ ಅದರ ಹೆಸರಿನಲ್ಲಿ ನಡೆದ ಎಲ್ಲವನ್ನೂ ತನಿಖೆ ಮಾಡುವುದು ಸರ್ಕಾರದ ಕರ್ತವ್ಯ!
    50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
    ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
    ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ
    ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
    ಬಾಲ್ಯದ ಗೆಳೆಯನ ಬಲೆಗೆ ಬಿದ್ದ ವಾಯುಸೇನೆ ಅಧಿಕಾರಿಯ ಪತ್ನಿ?! ಲೈಂಗಿಕ ಬ್ಲ್ಯಾಕ್‌ಮೇಲ್,’ಕಬೂಲ್ ಹೈ’ ಹೇಳುವಂತೆ ಒತ್ತಾಯ!
    ಗ್ರಾಹಕರ ಮಾತು ಕೇಳಿ, ₹900 ಕೋಟಿಯ ರೆಸ್ಟೋರೆಂಟ್ ಸಾಮ್ರಾಜ್ಯ ನಿರ್ಮಿಸಿದ ಉದ್ಯಮಿ..
    ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!
    ಹಳೆಯ ಬಟ್ಟೆಗೂ ಹಣ ಸಿಗುತ್ತಾ?! ಬೆಂಗಳೂರಿನ ಈ ಸ್ಟಾರ್ಟ್‌ಅಪ್ ನಿಜಕ್ಕೂ ಶಾಕ್ ಕೊಡುತ್ತಿದೆ!
    ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
    ಕರ್ನಾಟಕ ಎಸ್‌ಎಸ್‌ಎಲ್‌ಸಿ 2026 ಫಲಿತಾಂಶ: ಇತಿಹಾಸದ ಅತ್ಯಧಿಕ ಉತ್ತೀರ್ಣ ಪ್ರಮಾಣ ಮತ್ತು ಟಾಪರ್‌ಗಳ ಸಾಧನೆ
    ಕರ್ನಾಟಕದಲ್ಲಿ ತಾಪಮಾನ ಅಪಾಯ ಮಟ್ಟಕ್ಕೆ!ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ಸ್ಟ್ರೋಕ್ ರೂಮ್‌ಗಳು-ಆರೋಗ್ಯ ಇಲಾಖೆ ತುರ್ತು ಕ್ರಮ ಜಾರಿ
    KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತ್
    ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
    ಬ್ರೇಕಿಂಗ್ ನ್ಯೂಸ್
    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್