📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ನೀಟ್ ಪರೀಕ್ಷೆಯ ಎಡವಟ್ಟು….ಸುಳ್ಳು ತನಿಖಾ ವರದಿಯನ್ನು ಸರ್ಕಾರಕ್ಕೆ ನೀಡಿದ ಅಧಿಕಾರಿಗಳು!!?

    ಜೂನ್ 21ರಂದು ನಡೆದ NEET ಪರೀಕ್ಷೆಯ ಸಮಯದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ರ್ಯಾಲಿಯಿಂದಾಗಿ ಯಾರಿಗೂ ತೊಂದರೆಯಾಗಿಲ್ಲ, ಯಾವ ವಿದ್ಯಾರ್ಥಿಗೂ ಅದರಿಂದ ನಷ್ಟವಾಗಿಲ್ಲ ಎಂಬ ತನಿಖೆಯನ್ನು ಅಧಿಕಾರಿಗಳು ಮಾಡಿ ಸರ್ಕಾರಕ್ಕೆ ನೀಡಿವೆಯಂತೆ. ಇದು ನೀಡಿದ್ದೆ ಹೌದಾದರೆ ಆ ತನಿಖೆಯ ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರದಿರಲು ಮಾಡಿದಂತಹ ಒಂದು ಷಡ್ಯಂತ್ರ ಅಂತ ಅನ್ನಿಸಿಕೊಳ್ಳುತ್ತದೆ.
    ನೀಟ್ ಪರೀಕ್ಷೆಯಿಂದ ಬೆಂಗಳೂರು ನಗರದ ಮೂವರು ವಿದ್ಯಾರ್ಥಿಗಳು ವಂಚಿತರಾಗಿದ್ದಾರೆ. ಅವರು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರವನ್ನು ತಲುಪಲು ಸಾಧ್ಯವಾಗದೆ ಇರಲು ಕಾರಣ ಈ ವ್ಯವಸ್ಥೆ.

    ಈ ವ್ಯವಸ್ಥೆಯ ಕಾರಣದಿಂದಾಗಿ ಮೂವರು ವಿದ್ಯಾರ್ಥಿಗಳು ಎಕ್ಸಾಮ್ ನಿಂದ ವಂಚಿತರಾಗಬೇಕಾಯಿತು. ಪರಿಣಾಮ ಅವರ ಕನಸು ಅವರ ಗುರಿ ಎಲ್ಲವೂ ಉಲ್ಟಾಪಲ್ಟವಾಗಿದೆ. ಸರ್ಕಾರವು ಹಾಗೂ ಅಧಿಕಾರಿಗಳು ಇಂತಹ ತನಿಖಾ ವರದಿಗಳನ್ನು ಕೊಟ್ಟು ತಮಗೆ ತಾವೇ ಶಹಬಾದ್ ಕೊಡುವುದನ್ನು ಮೊದಲು ಬಿಡಬೇಕಿದೆ. ಹೀಗಾಗಿರುವ ತಪ್ಪನ್ನು ಸರಿಪಡಿಸಲು ಸಾಧ್ಯವಿಲ್ಲ, ಆದರೆ ಆ ಮೂವರು ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ನೋಡಿಕೊಳ್ಳುವ ಹೊಣೆಗಾರಿಕೆಯನ್ನು ಸರ್ಕಾರ ಹಾಗೂ ಈ ವ್ಯವಸ್ಥೆ ಹೊತ್ತುಕೊಳ್ಳುವ ಮೂಲಕ ಅವರಿಗಾದ ಅನ್ಯಾಯಕ್ಕೆ ನ್ಯಾಯ ಒದಗಿಸಬಹುದು.

    ಆ ಮೂವರು ವಿದ್ಯಾರ್ಥಿಗಳ ಗುರಿ ತಲುಪಲು ಸರ್ಕಾರವು ಸಹಾಯ ಮಾಡುವ ಮೂಲಕ ಅವರ ನೋವಿಗೆ ಮುಲಾಮು ಹಚ್ಚಬಹುದು. ಆ ನಿಟ್ಟಿನಲ್ಲಿ ಸರ್ಕಾರ ಯೋಚನೆ ಮಾಡಬೇಕು.

    ಈಗಾಗಲೇ ಕರಾವಳಿ ಮಾರುತ ಪತ್ರಿಕೆಯು ಈ ವಿಚಾರವಾಗಿ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವರಾದ ಪ್ರಿಯಾಂಕ ಖರ್ಗೆಯವರ ಗಮನಸೆಳೆಯುವ ಕೆಲಸ ಮಾಡಿದೆ. ಅಷ್ಟೇ ಅಲ್ಲ ಅಧಿಕೃತವಾಗಿ ಪತ್ರಿಕೆಯು, ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಪತ್ರವನ್ನು ಮನವಿ ರೂಪದಲ್ಲಿ ಬರೆದು ಪರೀಕ್ಷಾ ಹೊಂದಿತರಿಗೆ ನ್ಯಾಯ ಒದಗಿಸಲು ಆಗ್ರಹಿಸಿದೆ.

    ##NEET2026 #NEETPaperLeak #NEETUG #NTA #CBIInquiry #TelegramLeak #NEETScam #MedicalEntranceExam #EducationNews #IndiaNews #ExamCancellation

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
    ಕಾಂಗ್ರೆಸ್‌ಗೆ ಹೊಸ ತಲೆನೋವು? ಅಹಿಂದ ಸಂಘಟನೆಯಿಂದ ‘ಪಕ್ಷ ವಿಭಜನೆ’ ಎಚ್ಚರಿಕೆ!
    ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
    ತಿರುಮಲ ತಿಮ್ಮಪ್ಪನ 3,550 ಮೆಟ್ಟಿಲು ಹತ್ತಿದ 116 ವರ್ಷದ ನವನೀತಮ್ಮ ಕರ್ನಾಟಕದ ಶತಾಯುಷಿ!
    ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
    ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
    ಮುಂಬೈ ಮಳೆ ಅವಾಂತರ: ಒಂದು ನಗರವೇ ಜಲಾವೃತ… ದುರಂತ, ಮಾನವೀಯತೆ ಮತ್ತು ಹೋರಾಟದ ಹಲವು ಮುಖಗಳು
    ಅಣ್ಣಾಮಲೈ ಸಿಡಿಸಿದ ಬಾಂಬ್: ವಿಜಯ್ ಸರ್ಕಾರದ ಸಚಿವರ ವಿರುದ್ಧ 2–4% ಕಿಕ್‌ಬ್ಯಾಕ್ ಆರೋಪ!
    ಭಾರತೀಯರ ಟ್ರಾವೆಲ್ ಲಿಸ್ಟ್‌ನಿಂದ ಯುರೋಪ್ ಔಟ್.. ಲಂಡನ್, ಪ್ಯಾರಿಸ್ ಬಿಟ್ಟು ಥೈಲ್ಯಾಂಡ್, ಮಲೇಷ್ಯಾ ಜಪಾನ್‌ನತ್ತ ಪ್ರವಾಸಿಗರ ದಂಡು ..
    ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
    ಮಂಗಳೂರಿನಲ್ಲಿ ಜೂನಿಯರ್ ವಿದ್ಯಾರ್ಥಿಗಳ ಮೇಲೆ ಗ್ಯಾಂಗ್ ಹಲ್ಲೆ:…ಕಾಲೇಜು ವಿದ್ಯಾರ್ಥಿಗಳ ರ‍್ಯಾಗಿಂಗ್ ಸಂಸ್ಕೃತಿಗೆ ಬ್ರೇಕ್ ಬೇಕು
    ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
    ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
    ಗ್ರಾಹಕರ ಮಾತು ಕೇಳಿ, ₹900 ಕೋಟಿಯ ರೆಸ್ಟೋರೆಂಟ್ ಸಾಮ್ರಾಜ್ಯ ನಿರ್ಮಿಸಿದ ಉದ್ಯಮಿ..
    ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
    2047ರ ಕನಸಿನ ಭಾರತಕ್ಕಾಗಿ ದೆಹಲಿಯಲ್ಲಿ ಮೆಗಾ ಮಂಥನ… ಏನಿದೆ ಈ ಮಾಸ್ಟರ್ ಪ್ಲಾನ್‌ನಲ್ಲಿ?
    ಪರಿಸರ ಕಾಪಾಡುವವರೇ ನಿಜವಾದ ಹೀರೋಗಳು! ‘ಇಕೋಪ್ರಿನ್ಯೂರ್ ಅವಾರ್ಡ್ಸ್ 2026’ ಮೂಲಕ ಹಸಿರು ಸಾಧಕರಿಗೆ ಗೌರವ
    ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
    ಪಶ್ಚಿಮ ಬಂಗಾಳ ಅಪ್ರಾಪ್ತೆಯ ಸಾವು, ಸಾರ್ವಜನಿಕರಿಂದ ಶಂಕಿತನ ಲಿಂಚಿಂಗ್ ..!ಬಾಲಕಿಯ ಹತ್ಯೆ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ;
    “ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
    ಉಡುಪಿ ಜಿಲ್ಲಾಆಸ್ಪತ್ರೆಯಲ್ಲಿ ಹಗರಣ, ತಾರತಮ್ಯದ ಆರೋಪ: ವೀಣಾದೇವಿ ವಿರುದ್ಧದಕ್ರಮ ಕಣ್ಣೊರೆಸುವ ತಂತ್ರ
    ವಾಲ್ಮೀಕಿ ಹಗರಣಕ್ಕೆ ನಾಗೇಂದ್ರ ತಲೆದಂಡ? ರಾಜೀನಾಮೆ ಚರ್ಚೆ ನಡುವೆ ಕಾಂಗ್ರೆಸ್‌ಗೆ ಹೊಸ ಸಂಕಷ್ಟ!
    ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ರೋಗಿಗಳಿಗೆ heartattack !!!..ಐಸಿಯು ಮತ್ತು ಸಿಸಿಟಿವಿ ದೃಶ್ಯಗಳಲ್ಲಿದೆ ಕ್ಲಾರಿಟಿ!
    “ಒಂದು ಫಾರ್ವರ್ಡ್… ಒಂದು ಎಫ್‌ಐಆರ್!”ಲಾವಣ್ಯ ಕೊಲೆ ಪ್ರಕರಣ ಆರೋಪಿಗೆ ಕೋಮು ಬಣ್ಣ ಹಚ್ಚಿದ – 6 ಸಾಮಾಜಿಕ ಜಾಲತಾಣ ಖಾತೆಗಳು/ಗ್ರೂಪ್‌ಗಳ ವಿರುದ್ಧ FIR..!
    108 ವರ್ಷಗಳ ಇತಿಹಾಸದಲ್ಲಿ ಪಾಟ್ನಾವಿಶ್ವವಿದ್ಯಾಲಯದಲ್ಲಿ ಹೊಸ ಅಧ್ಯಾಯ- ಮಹಿಳೆಯರ ಐತಿಹಾಸಿಕ ಹೆಜ್ಜೆ!
    ಬೆಳ್ತಂಗಡಿಯಲ್ಲಿ ಮಧುಮಗ ಜೈಲಿಗೆ-ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಇಬ್ಬರು ಆರೋಪಿಗಳ ಬಂಧನ..!
    ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
    🚨 ಬ್ರೇಕಿಂಗ್ ‼️ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಜುಲೈ 2 (ಗುರುವಾರ) ರಜೆ ಘೋಷಣೆ
    ವಂದೇ ಮಾತರಂ ವಿವಾದ ದೇಶಭಕ್ತಿಯ ಸಂಕೇತವೇ, ರಾಜಕೀಯ ಅಸ್ತ್ರವೇ?
    ನಾಲ್ಕು ವರ್ಷದ ಬಾಲಕಿ  ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೈದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪೊಲೀಸರು