📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!

ಪ್ರತೀ ಹನಿ ನೀರು — ನಾಳೆಯ ಬದುಕಿನ ಭದ್ರತೆ. ಕೋಟಿ ಕೊಟ್ಟರೂ ಸಿಗದು..ನಿಸರ್ಗದತ್ತವಾದದ್ದು..!

ಕರಾವಳಿ ಭಾಗ ಸೇರಿದಂತೆ ಅನೇಕ ಕಡೆಗಳಲ್ಲಿ ಉರಿಯುತ್ತಿರುವ ಬೇಸಿಗೆ ತೀವ್ರತೆ ಜನಜೀವನವನ್ನು ಕಂಗೆಡಿಸಿದೆ. ಭೂಗರ್ಭ ಜಲಮಟ್ಟ ನಿರಂತರವಾಗಿ ಕುಸಿಯುತ್ತಿದ್ದು, ನದಿಗಳು, ಕೆರೆಗಳು, ಬಾವಿಗಳು ವೇಗವಾಗಿ ಬತ್ತುತ್ತಿವೆ. ಮಳೆಗಾಲ ಇನ್ನೂ ದೂರ ಇರುವ ಈ ಸಂದರ್ಭದಲ್ಲಿ ಲಭ್ಯವಿರುವ ನೀರನ್ನು ಅತ್ಯಂತ ಜವಾಬ್ದಾರಿಯಿಂದ ಬಳಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.

ಪ್ರಮುಖ ಆತಂಕ:

  • ಭೂಗರ್ಭ ಜಲಮಟ್ಟ ಪಾತಾಳಕ್ಕಿಳಿಯುತ್ತಿರುವುದು
  • ಜಲಮೂಲಗಳ ಒಣಗುವಿಕೆ
  • ಹೆಚ್ಚುತ್ತಿರುವ ಬಿಸಿಲಿನಿಂದ ನೀರಿನ ವೇಗದ ಆವಿರೀಕರಣ

ಈ ಪರಿಸ್ಥಿತಿಯನ್ನು ಎದುರಿಸಲು ಪ್ರತಿಯೊಬ್ಬ ನಾಗರಿಕನಿಂದಲೇ ಜಲ ಸಂರಕ್ಷಣೆಯ ಆರಂಭವಾಗಬೇಕು. ದಿನನಿತ್ಯ ಜೀವನದಲ್ಲಿ ನಾವು ಮಾಡುವ ಸಣ್ಣ ನಿರ್ಲಕ್ಷ್ಯವೇ ದೊಡ್ಡ ನೀರು ನಷ್ಟಕ್ಕೆ ಕಾರಣವಾಗುತ್ತಿದೆ.

ವೈಯಕ್ತಿಕ ಮಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಮಗಳು:

  • ಹಲ್ಲುಜ್ಜುವಾಗ, ಸ್ನಾನ ಮಾಡುವಾಗ tap open wastage ಇರದಂತೆ ಶಿಸ್ತು
  • ಸೋರುವ ನಳ್ಳಿಗಳನ್ನು ತಕ್ಷಣ ಸರಿಪಡಿಸುವುದು
  • ಅಡುಗೆ ಮನೆಯಲ್ಲಿ ಬಳಸಿದ ನೀರನ್ನು ಗಿಡಗಳಿಗೆ ಮರುಬಳಕೆ
  • ಬಟ್ಟೆ, ಪಾತ್ರೆ ತೊಳೆಯುವಾಗ ನೀರಿನ ಮಿತ ಬಳಕೆ

ಸಾರ್ವಜನಿಕ ಜಾಗೃತಿಯ ಅಗತ್ಯ:
ಮದುವೆ, ಹಬ್ಬ, ಸಭೆಗಳಲ್ಲಿ ನೀರಿನ ದುರ್ಬಳಕೆ ಹೆಚ್ಚುತ್ತಿದೆ. ಅರ್ಧ ಕುಡಿದು ಎಸೆಯುವ ಪ್ಲಾಸ್ಟಿಕ್ ಬಾಟಲಿಗಳು ನೀರಿನ ವ್ಯರ್ಥತೆಗೆ ಮಾತ್ರವಲ್ಲ, ಪರಿಸರ ಮಾಲಿನ್ಯಕ್ಕೂ ಕಾರಣವಾಗುತ್ತಿವೆ.

ನಮ್ಮ ಸಲಹೆಗಳು

  • ‘ವಾಟರ್ ಎಟಿಎಂ’ ಅಥವಾ ನಿಯಂತ್ರಿತ ನೀರು ವಿತರಣೆ ವ್ಯವಸ್ಥೆ
  • ಸಾರ್ವಜನಿಕ ಸ್ಥಳಗಳಲ್ಲಿ ನೀರಿನ ಬಳಕೆ ಮೇಲೆ ನಿಗಾ

ಹೊಸ ಚಿಂತನೆ – ನಮ್ಮ ಹೊಣೆಗಾರಿಕೆ:

  • ಮನೆಗಳಲ್ಲಿ ಮಳೆನೀರು ಸಂಗ್ರಹಣೆ (Rainwater Harvesting) ಕಡ್ಡಾಯಗೊಳಿಸಬೇಕು
  • ನೀರಿನ ಮರುಬಳಕೆ ವ್ಯವಸ್ಥೆ ಪ್ರತೀ ಮನೆಗೆ ಪರಿಚಯಿಸಬೇಕು
  • ಮಕ್ಕಳಲ್ಲಿ ಜಲ ಸಂರಕ್ಷಣೆ ಕುರಿತು ಅರಿವು ಬೆಳೆಸಬೇಕು
  • ವಾಹನ ತೊಳೆಯುವಾಗ ಮತ್ತು ಅನಗತ್ಯ ನೀರು wastage ಅಭ್ಯಾಸ ನಿಲ್ಲಿಸಿ
  • ಜಲ ಸಂರಕ್ಷಣೆ ಒಂದು ಅಭಿಯಾನ ಮಾತ್ರವಲ್ಲ, ಬದುಕಿನ ಅವಶ್ಯಕತೆ. ನಾವು ಉಳಿಸುವ ಪ್ರತಿಯೊಂದು ಹನಿಯೂ ನಾಳೆಯ ಪೀಳಿಗೆಗೆ ಜೀವಧಾರೆ ಆಗುತ್ತದೆ. ಮನೆಮನೆಗಳಿಂದಲೇ ಜಲ ಸಂರಕ್ಷಣೆಯ ಸಂಸ್ಕೃತಿ ಬೆಳೆದಾಗ ಮಾತ್ರ ಭವಿಷ್ಯದ ನೀರಿನ ಸಂಕಷ್ಟವನ್ನು ತಡೆಯಲು ಸಾಧ್ಯ.

ಯೋಚಿಸಿ , ಈ ಬೇಸಗೆಯಲ್ಲಿ ಪ್ರತಿಯೊಂದು ಹನಿಯನ್ನು ಉಳಿಸಿ — ಜೀವಜಲವನ್ನು ಕಾಪಾಡೋಣ!

##ಜಲಸಂರಕ್ಷಣೆ #SaveWater #WaterIsLife #EveryDropCounts #BeatTheHeat

COMMENTS

Login with Gmail to comment

ಇನ್ನಷ್ಟು ಸುದ್ದಿ

ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ಕರ್ನಾಟಕ ಎಸ್‌ಎಸ್‌ಎಲ್‌ಸಿ 2026 ಫಲಿತಾಂಶ: ಇತಿಹಾಸದ ಅತ್ಯಧಿಕ ಉತ್ತೀರ್ಣ ಪ್ರಮಾಣ ಮತ್ತು ಟಾಪರ್‌ಗಳ ಸಾಧನೆ
ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
War update-ಕಂಪ್ಲೀಟ್ ಡೀಟೇಲ್ಸ್ …ಮುಂದೇನು? ceasefire ಮುಂದುವರಿಯುತ್ತದೆಯಾ?ಶಾಂತಿ ಅಥವಾ ಸಂಘರ್ಷ? ಮುಂದಿನ ಕೆಲ ದಿನಗಳು ವಿಶ್ವದ ಭವಿಷ್ಯ ತೀರ್ಮಾನಿಸುತ್ತದೆ.
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
BRICS ನ ಡಿಜಿಟಲ್ ಕರೆನ್ಸಿ ವಿಶ್ವ ಆರ್ಥಿಕತೆಯನ್ನೇ ಬೆರಗಾಗಿಸುತ್ತಾ..?
 ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
“ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
ಅಮೇರಿಕಾ ಅಧ್ಯಕ್ಷರ ಮೇಲೆ ಎರಡನೆಯ ಬಾರಿ ಗುಂಡಿನ ದಾಳಿ
ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!