📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು

ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿ ಯು ಬ್ರಷ್ಟಾಚಾರ ವಿದೆ ಎಂಬ ವಿಚಾರವನ್ನು ಸೇರಿಸಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ಮೂಲಕ ನ್ಯಾಯಾಂಗದ ಬಗ್ಗೆ ಭವಿಷ್ಯದ ನಾಗರಿಕರಲ್ಲಿ ತಪ್ಪು ಕಲ್ಪನೆ ಮೂಡುವ ಹಾಗೆ ಮಾಡುತ್ತಿರುವುದನ್ನು ಗಮನಿಸಿಯೋ ಸುಮ್ಮನೆ ಕೈಕಟ್ಟಿ ಕೂರಲಾಗದು ಎಂದು ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ವಿಚಾರವನ್ನು ಸ್ವಯಂ ತನಿಖೆಗೆ ಕೈಗೆತ್ತಿಕೊಂಡ ನ್ಯಾಯ ಪೀಠವು ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ವಿಚಾರವನ್ನು ಸೇರಿಸಿರುವುದು ಗಂಭೀರವಾದ ವಿಚಾರ ಹಾಗೂ ನ್ಯಾಯಾಂಗ ವಿಳಂಬ ನೀತಿಯ ವಿಚಾರವನ್ನು ಸೇರಿಸುವಂತಹದ್ದು ನ್ಯಾಯಾಲಯದ ಬಗ್ಗೆ ಕೆಟ್ಟ ಸಂದೇಶವನ್ನು ನೀಡುವಂತಾಗುತ್ತದೆ ಇದು ಸರಿಯಲ್ಲ ಎಂಬ ವಿಚಾರವನ್ನು ನ್ಯಾಯಮೂರ್ತಿಗಳು ಮೌಖಿಕವಾಗಿ ತಿಳಿಸುತ್ತಾರೆ.

ಈ ಬಗ್ಗೆ ಹಿರಿಯ ವಕೀಲರಾದ ಕಪಿಲ್ ಸಿಬಾಲ್ ವಾದ ಮಂಡನೆಯನ್ನು ಮಾಡುತ್ತಾರೆ ಹಾಗೆಯೇ ಸಂವಿಧಾನದ ಪ್ರಮುಖ ಅಂಗವಾದ ನ್ಯಾಯಾಂಗದ ಬಗ್ಗೆ ಜನರಲ್ಲಿ ತಪ್ಪ ಅಭಿಪ್ರಾಯ ಮೂಡುವಂತೆ ಮತ್ತು ಅಸಮಾಧಾನಗಳು ಹೆಚ್ಚಾಗುವಂತೆ ಮಾಡುವ ಉದ್ದೇಶದಿಂದಲೇ ಇಂತಹ ದುಷ್ಕೃತ್ಯಕ್ಕೆ ಕೈಹಾಕಲಾಗಿದೆ ಎಂದು ಹೇಳುವುದರ ಮೂಲಕ ಇಂಡೈರೆಕ್ಟ್ ಆಗಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ ನ್ಯಾಯಾಂಗದ ಬಗ್ಗೆ ತಪ್ಪ ಅಭಿಪ್ರಾಯ ಮೂಡಿಸುವಂತಹ ಯಾವುದೇ ಕಾರ್ಯಗಳನ್ನು ಸರ್ಕಾರ ಮಾಡುವುದಿಲ್ಲ ನ್ಯಾಯಾಂಗಕ್ಕೆ ಅದರದ್ದೇ ಆದಂತಹ ಗೌರವ ಇದೆ ಅದನ್ನು ಕಾಪಾಡುವುದು ನಮ್ಮೆಲ್ಲರ ಹೊಣೆಗಾರಿಕೆ

ಹಾಗಾಗಿ ಎಲ್ಲಿ ತಪ್ಪಾಗಿದೆ ಎನ್ನುವುದನ್ನು ಗಮನಿಸಿ ಕ್ರಮ ಕೈಗೊಳ್ಳಲಾಗುವುದು ಎಂಬ ಮಾತನ್ನು ಪ್ರತಿಕ್ರಿಯ ರೂಪದಲ್ಲಿ ತಿಳಿಸಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

50 ವರ್ಷಗಳ ನಂತರ NCERT 9ನೇ ತರಗತಿಗೆ ‘ತುರ್ತು ಪರಿಸ್ಥಿತಿ’ಯ ವಾಸ್ತವ ಪಾಠ!
ಮುಂಬೈ ಮಳೆ ಅವಾಂತರ: ಒಂದು ನಗರವೇ ಜಲಾವೃತ… ದುರಂತ, ಮಾನವೀಯತೆ ಮತ್ತು ಹೋರಾಟದ ಹಲವು ಮುಖಗಳು
ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story
ರಾಮನ ಹೆಸರಲ್ಲಿ ‘ರಾವಣ’ ರಾಜ್ಯ-ಕರ್ನಾಟಕಕ್ಕೂ ತಟ್ಟಿದ ಕಳಂಕ!ರಾಮನ ಹೆಸರಲ್ಲಿ ಭಕ್ತರಿಗೇ ನಾಮ-ಅಯೋಧ್ಯೆಯ ಕೋಟಿಕೋಟಿ ಲೂಟಿಗೆ ಬೀದರ್ ಕನೆಕ್ಷನ್!
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಅಳಿಸಬಹುದಾ? ಈಗಲೇ ಎಚ್ಚರ!
ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
“ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
“ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨
ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಾತ್ರ (ಅ)ವ್ಯವಸ್ಥೆ ಎಚ್ಚರಗೊಳ್ಳಬೇಕೇ? ಯಾರು ಹೊಣೆ? ಏನು ಕ್ರಮ?
ಭಾರತೀಯ ಸೇನೆಯ ಚಲನವಲನದ ವಿಡಿಯೋಗಳು ಪಾಕಿಸ್ತಾನಕ್ಕೆ ಹೇಗೆ ತಲುಪಿದವು?
ರಾಜ್ಯಸಭೆಗೆ ಬಿಜೆಪಿಯಿಂದ 9 ಜನರ ಪಟ್ಟಿ ಬಿಡುಗಡೆ
ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
ಕರ್ನಾಟಕದಲ್ಲೇ ಮೊದಲು-ಕಿಚ್ಚ ಸುದೀಪ್ ಕೈಯಿಂದ ಗ್ರಾಂಡ್ ಓಪನಿಂಗ್!₹130 ಕೋಟಿ ವೆಚ್ಚದ ವಿಶ್ವದರ್ಜೆಯ ‘MR-Linac’ ತಂತ್ರಜ್ಞಾನ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ!
ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
ಶಾಲೆ ಹತ್ತಿರವಿದ್ದರೂ,ಮಕ್ಕಳ ಹೆಲ್ಮೆಟ್ ನಿರ್ಲಕ್ಷಿಸಬೇಡಿ!4 ವರ್ಷದೊಳಗಿನ ಮಗುಗೂ ಹೆಲ್ಮೆಟ್ ಕಡ್ಡಾಯ!
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.
ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.
 ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ: ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ ಬೆನ್ನಲ್ಲೇ ಲೆಬನಾನ್ ಮತ್ತು ಗಾಜಾದಲ್ಲಿ ಹೆಚ್ಚಿದ ಭೀಕರ ಯುದ್ಧದ ತೀವ್ರತೆ.
ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
ಸ್ಕ್ಯಾಮರ್‌ಗೆ 60 ಸೆಕೆಂಡ್ ಸಾಕು… RBIಗೆ ಈಗ 60 ನಿಮಿಷ ಬೇಕಂತೆ!ಹಣ ಕಳಿಸುವ ಮುನ್ನ ಯೋಚಿಸಲು 1 ಗಂಟೆ!