📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..

    ರಾಜ್ಯ ಸರ್ಕಾರ ನೀಡುತ್ತಿರುವ ಉಚಿತ ಯೋಜನೆಗಳು (Free Schemes) ರಾಜ್ಯದ ಆರ್ಥಿಕತೆಗೆ ದೊಡ್ಡ ಹೊರೆ ಆಗುತ್ತಿದೆ . ಸರ್ಕಾರದ ಉಚಿತ ಯೋಜನೆಗಳ ಹೊರೆ ಕೊನೆಗೆ ಜನಸಾಮಾನ್ಯರಿಗೆ .
    ಉಚಿತ ಯೋಜನೆಗಳು ಜನರಿಗೆ ಸಹಾಯ ಮಾಡುತ್ತವೆ.ಆದರೆ ಅವುಗಳ ಆರ್ಥಿಕ ಹೊರೆ ದೊಡ್ಡದು.ಸಾಲ ಹೆಚ್ಚಾದರೆ ರಾಜ್ಯದ ಹಣಕಾಸು ಸ್ಥಿರತೆ ಕುಸಿಯಬಹುದು.ಭವಿಷ್ಯದಲ್ಲಿ ತೆರಿಗೆ ಹೆಚ್ಚಾಗುವ ಸಾಧ್ಯತೆ ಇದೆ.

    ಸರ್ಕಾರದ ಯೋಜನೆಗಳ ನಿಜವಾದ ವೆಚ್ಚ ಅಂಕಿ-ಅಂಶಗಳು CAG ವರದಿ ಪ್ರಕಾರ ,

    ಪ್ರಮುಖ 5 ಯೋಜನೆಗಳಾದ
    ಗೃಹಲಕ್ಷ್ಮಿ (Gruha Lakshmi)ಮಹಿಳೆಯರಿಗೆ ₹2000ವೆಚ್ಚ: ₹16,964 ಕೋಟಿ

    ಗೃಹ ಜ್ಯೋತಿ (Gruha Jyothi)200 ಯೂನಿಟ್ ಉಚಿತ ವಿದ್ಯುತ್ವೆಚ್ಚ: ₹8,900 ಕೋಟಿ

    ಅನ್ನಭಾಗ್ಯ (Anna Bhagya)ಉಚಿತ ಅಕ್ಕಿ ವೆಚ್ಚ: ₹7,384 ಕೋಟಿ

    ಶಕ್ತಿ ಯೋಜನೆ (Shakti)ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವೆಚ್ಚ: ₹3,200 ಕೋಟಿ

    ಯುವ ನಿಧಿ (Yuva Nidhi)ನಿರುದ್ಯೋಗ ಭತ್ಯೆ ವೆಚ್ಚ: ₹88 ಕೋಟಿ.

    ಒಟ್ಟು ವೆಚ್ಚ ಸುಮಾರು ₹36,500 ಕೋಟಿ ವರ್ಷಕ್ಕೆ

    ಬಸ್ಸಿನೆಸ್ ಸ್ಟ್ಯಾಂಡರ್ಡ್ ಪ್ರಕಾರ ಈ ಯೋಜನೆಗಳ ನಂತರ:ರಾಜ್ಯದ ಸಾಲದ ನಿಜವಾದ ಸ್ಥಿತಿ

    Fiscal deficit₹46,623 ಕೋಟಿ → ₹65,522 ಕೋಟಿ ,

    ಸರ್ಕಾರ ಸುಮಾರು ₹63,000 ಕೋಟಿ ಸಾಲ ತೆಗೆದುಕೊಂಡಿದೆ.

    ಈ ಯೋಜನೆಗಳಿಗೆ ಸರ್ಕಾರ ವರ್ಷಕ್ಕೆ ಸಾವಿರಾರು ಕೋಟಿ ಖರ್ಚು ಮಾಡುತ್ತಿದೆ. ಮುಂದಿನ ಕೆಲವು ವರ್ಷಗಳಲ್ಲಿ ಇದು ಹೆಚ್ಚಾಗುವ ಸಾಧ್ಯತೆ ಇದೆ. ಅಂದಾಜುಗಳ ಪ್ರಕಾರ 2025 ವೇಳೆಗೆ – ಸಾಲ ಹೆಚ್ಚಾಗಬಹುದು 2026–2027 ವೇಳೆಗೆ – ಇನ್ನಷ್ಟು ಏರಿಕೆ ಸಾಧ್ಯ.ಇದರಿಂದ ರಾಜ್ಯದ ಹಣಕಾಸು ಸ್ಥಿತಿ ದುರ್ಬಲವಾಗುವ ಸಾಧ್ಯತೆ ಯನ್ನ ಅಲ್ಲಗೆಳೆಯಲಾಗದು.

    ರಾಜ್ಯದ ಒಟ್ಟು ಸಾಲವನ್ನು ಜನಸಂಖ್ಯೆಗೆ ಹಂಚಿದರೆ ಪ್ರತಿ ನಾಗರಿಕನ ಮೇಲೆ ಸುಮಾರು ₹1.10 ಲಕ್ಷ ಕ್ಕೂ ಹೆಚ್ಚು ಸಾಲದ ಹೊರೆ ಬರುವ ಸಾಧ್ಯತೆ ಇದೆ. ರಾಜ್ಯದ ಸಾಲವನ್ನು ಕೊನೆಗೆ ಮಧ್ಯಮ ವರ್ಗದ ಜನರು ತೆರಿಗೆ ಮೂಲಕ ಹೊರುತ್ತಾರೆ. ಸರ್ಕಾರದ ಉಚಿತ ಯೋಜನೆಗಳ ಭಾರವನ್ನು ಕೊನೆಗೆ ಜನರು ಮತ್ತು ರಾಜ್ಯದ ಆರ್ಥಿಕತೆ ಹೊರಬೇಕಾಗುತ್ತೆ .

    ರಾಜ್ಯ ಸರ್ಕಾರದ ಉಚಿತ ಯೋಜನೆಗಳು ಜನಪ್ರಿಯವಾಗಿದ್ದರೂ,ಅವುಗಳಿಗೆ ದೊಡ್ಡ ಹಣಕಾಸು ವೆಚ್ಚ ಇದೆ.ಇದರಿಂದ ರಾಜ್ಯದ ಸಾಲ ಹೆಚ್ಚುತ್ತಿದೆ,ದೀರ್ಘಕಾಲದಲ್ಲಿ ಇದು ಆರ್ಥಿಕ ಹೊರೆಯಾಗುವುದನ್ನ ತಪ್ಪಿಸಲಾಗದು.ಸಾಮಾಜಿಕ ಭದ್ರತಾ ಯೋಜನೆಗಳಿಂದ ಬಡವರಿಗೆ ಸಹಾಯ ಆದ್ರೂ ಸಾಮಾಜಿಕ ಕಲ್ಯಾಣಗಳಾದ್ರು ಸಮಸ್ಯೆ ಆಗೋದು ಸರ್ಕಾರದ ಬೊಕ್ಕಸಕ್ಕೆ.ಆದಾಯದಲ್ಲಿ ನಿಧಾನವಾಗಿ ಹೆಚ್ಚಾಗುತ್ತದೆ ,ಖರ್ಚು ತುಂಬಾ ವೇಗವಾಗಿ ಹೆಚ್ಚಾಗುತ್ತದೆ.

    ಉಚಿತ ಯೋಜನೆಗಳಿಗೆ ಹೆಚ್ಚು ಹಣ ಹೋದರೆ, ಅಭಿವೃದ್ಧಿಗೆ ಹಣ ಎಲ್ಲಿಂದ ತರೋದು?

    ರಸ್ತೆ,ಮೆಟ್ರೋ,ಕೈಗಾರಿಕೆ,ಮೂಲಸೌಕರ್ಯಗಳಿಗೆ ಹಣ ಕಡಿಮೆಯಾಗುತ್ತದೆ. ಒಂದು ವರದಿಯ ಪ್ರಕಾರ,ಉಚಿತ ಯೋಜನೆಗಳಿಂದ ಮೂಲಸೌಕರ್ಯ ವೆಚ್ಚ ಗಳಿಗೆ ಸುಮಾರು ₹5229 ಕೋಟಿ ಕಡಿಮೆಯಾಯಿತು ಅಂತ ಅಂದಾಜಿಸಲಾಗಿದೆ.ಉಚಿತ ಯೋಜನೆಗಳು ಜನರಿಗೆ ಸಹಾಯ ಮಾಡುತ್ತವೆ ನಿಜ ಆದರೆ ಆರ್ಥಿಕವಾಗಿ ದೊಡ್ಡ ವೆಚ್ಚ,ದೀರ್ಘಕಾಲದಲ್ಲಿ ಸಾಲ ಹೆಚ್ಚುವ ಅಪಾಯ ಹೊರಲು ಪ್ರತಿ ನಾಗರಿಕನೂ ತಯಾರಿರಬೇಕಾದಿತು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸೂರ್ಯನ ತಾಪಕ್ಕೆ ಜೋಗ ಜಲಪಾತ ದೊಡ್ಡ ಬಂಡೆಯೇ ಒಡೆಯಿತು..ಮಾನವನಿಗೆ ಅಪಾಯ ಇನ್ನಷ್ಟು!
    ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨
    ಹೊರಗೆ ಕ್ಯಾಂಟೀನ್…ಆದ್ರೆ ಒಳಗೆ ನಡೆಯುತ್ತಿತ್ತು ಬೇರೆದ್ದೇ ಆಟ..!ಬಯಲಾಯ್ತು ಬೆಚ್ಚಿಬೀಳಿಸುವ ದಂಧೆ. 
    ಮತದಾರರೇ…ಕರ್ನಾಟಕ SIR ನಲ್ಲಿ 47 ಲಕ್ಷ ಹೆಸರುಗಳು ಡಿಲೀಟ್…..‌! 2002ರ ಪಟ್ಟಿ ವಿವರ ಇಲ್ಲದಿದ್ದರೆ ನೋಟಿಸ್? ಮುಂದೆ ಏನು ಮಾಡಬೇಕು?
    ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ
    ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
    ಅಯೋಧ್ಯೆ ರಾಮ ಮಂದಿರ ಸ್ಫೋಟಿಸಲು ಹರಿಹರದಲ್ಲಿ ಪ್ಲಾನ್! ಬಂಧಿತ ಸುಹೇಲ್ ಬೆನ್ನತ್ತಿದ ಇಂಟೆಲಿಜೆನ್ಸ್; 10 ಜನರ ಟೀಮ್‌ಗಾಗಿ ತೀವ್ರ ಶೋಧ!
    ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಲು ಮನವಿ
    ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣಕ್ಕೆ ಅಂತಿಮ ತೀರ್ಪು – ಶಾರೀಕ್ ಗೆ 10 ವರ್ಷ ಜೈಲು..
    ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!
    ಮತ್ತೊಂದು ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ
    ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
    ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
    ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
    ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
    ಐಪಿಎಲ್ ಇತಿಹಾಸದಲ್ಲೇ ಸುಮಾರು ₹230 ಕೋಟಿಗೂ ಅಧಿಕ ಒಟ್ಟು ಸಂಭಾವನೆ ಪಡೆದ ಆಟಗಾರನಾಗಿ ಕೊಹ್ಲಿ ದಾಖಲೆ…ಯ ಹಿಂದಿರುವ ಅಸಲಿ ಕಥೆ…!
    ಭರ್ಜರಿ ಬಿಜೆಪಿ ವಿಜಯೋತ್ಸವ ಬೆಂಗಳೂರಲ್ಲಿ ..!ಪ್ರಧಾನಿ ಮೋದಿ ಬರ್ತಿದ್ದಾರೆ.
    ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
    ಇಎಸ್ಐ ರೋಗಿಗಳಿಗೆ ತೊಂದರೆ ನೀಡದೇ ಚಿಕಿತ್ಸೆ ನೀಡಿ ಎಂದ ಕೇಂದ್ರ ಸರ್ಕಾರ- ಸಚಿವೆಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕೃತಜ್ಞತೆ
    ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
    ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
    ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
    ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
    ಮಂಗಳೂರಿಗೆ “ಅಮ್ಮ”ನ ಆಗಮನ ಭಕ್ತರಲ್ಲಿ ಸಡಗರವೂ ಸಡಗರ….. ನಾಳೆ ನಗರಕ್ಕೆ ಇಬ್ಬರು ಕೇಂದ್ರ ಸಚಿವರ ಆಗಮನ
    ₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ
    “ಕುನಾಲ್ ಶಾ ವಾಟ್ಸಾಪ್ ಗ್ಲೋಬಲ್ ಹೆಡ್! ಸುಂದರ್ ಪಿಚೈ, ಸತ್ಯ ನಾಡೆಲ್ಲಾ ಸಾಲಿಗೆ ಮತ್ತೊಬ್ಬ ಭಾರತೀಯನ ಸೇರ್ಪಡೆ.
    ಮಕ್ಕಳ ಕೈಯಿಂದ ಮೊಬೈಲ್ ಕಸಿಯಲು ಮುಂದಾದ ಬ್ರಿಟನ್!ಯುಕೆಯ ನಿರ್ಧಾರಕ್ಕೆ ವಿಶ್ವದ ಗಮನ…
    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ
    ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ