📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..

ರಾಜ್ಯ ಸರ್ಕಾರ ನೀಡುತ್ತಿರುವ ಉಚಿತ ಯೋಜನೆಗಳು (Free Schemes) ರಾಜ್ಯದ ಆರ್ಥಿಕತೆಗೆ ದೊಡ್ಡ ಹೊರೆ ಆಗುತ್ತಿದೆ . ಸರ್ಕಾರದ ಉಚಿತ ಯೋಜನೆಗಳ ಹೊರೆ ಕೊನೆಗೆ ಜನಸಾಮಾನ್ಯರಿಗೆ .
ಉಚಿತ ಯೋಜನೆಗಳು ಜನರಿಗೆ ಸಹಾಯ ಮಾಡುತ್ತವೆ.ಆದರೆ ಅವುಗಳ ಆರ್ಥಿಕ ಹೊರೆ ದೊಡ್ಡದು.ಸಾಲ ಹೆಚ್ಚಾದರೆ ರಾಜ್ಯದ ಹಣಕಾಸು ಸ್ಥಿರತೆ ಕುಸಿಯಬಹುದು.ಭವಿಷ್ಯದಲ್ಲಿ ತೆರಿಗೆ ಹೆಚ್ಚಾಗುವ ಸಾಧ್ಯತೆ ಇದೆ.

ಸರ್ಕಾರದ ಯೋಜನೆಗಳ ನಿಜವಾದ ವೆಚ್ಚ ಅಂಕಿ-ಅಂಶಗಳು CAG ವರದಿ ಪ್ರಕಾರ ,

ಪ್ರಮುಖ 5 ಯೋಜನೆಗಳಾದ
ಗೃಹಲಕ್ಷ್ಮಿ (Gruha Lakshmi)ಮಹಿಳೆಯರಿಗೆ ₹2000ವೆಚ್ಚ: ₹16,964 ಕೋಟಿ

ಗೃಹ ಜ್ಯೋತಿ (Gruha Jyothi)200 ಯೂನಿಟ್ ಉಚಿತ ವಿದ್ಯುತ್ವೆಚ್ಚ: ₹8,900 ಕೋಟಿ

ಅನ್ನಭಾಗ್ಯ (Anna Bhagya)ಉಚಿತ ಅಕ್ಕಿ ವೆಚ್ಚ: ₹7,384 ಕೋಟಿ

ಶಕ್ತಿ ಯೋಜನೆ (Shakti)ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವೆಚ್ಚ: ₹3,200 ಕೋಟಿ

ಯುವ ನಿಧಿ (Yuva Nidhi)ನಿರುದ್ಯೋಗ ಭತ್ಯೆ ವೆಚ್ಚ: ₹88 ಕೋಟಿ.

ಒಟ್ಟು ವೆಚ್ಚ ಸುಮಾರು ₹36,500 ಕೋಟಿ ವರ್ಷಕ್ಕೆ

ಬಸ್ಸಿನೆಸ್ ಸ್ಟ್ಯಾಂಡರ್ಡ್ ಪ್ರಕಾರ ಈ ಯೋಜನೆಗಳ ನಂತರ:ರಾಜ್ಯದ ಸಾಲದ ನಿಜವಾದ ಸ್ಥಿತಿ

Fiscal deficit₹46,623 ಕೋಟಿ → ₹65,522 ಕೋಟಿ ,

ಸರ್ಕಾರ ಸುಮಾರು ₹63,000 ಕೋಟಿ ಸಾಲ ತೆಗೆದುಕೊಂಡಿದೆ.

ಈ ಯೋಜನೆಗಳಿಗೆ ಸರ್ಕಾರ ವರ್ಷಕ್ಕೆ ಸಾವಿರಾರು ಕೋಟಿ ಖರ್ಚು ಮಾಡುತ್ತಿದೆ. ಮುಂದಿನ ಕೆಲವು ವರ್ಷಗಳಲ್ಲಿ ಇದು ಹೆಚ್ಚಾಗುವ ಸಾಧ್ಯತೆ ಇದೆ. ಅಂದಾಜುಗಳ ಪ್ರಕಾರ 2025 ವೇಳೆಗೆ – ಸಾಲ ಹೆಚ್ಚಾಗಬಹುದು 2026–2027 ವೇಳೆಗೆ – ಇನ್ನಷ್ಟು ಏರಿಕೆ ಸಾಧ್ಯ.ಇದರಿಂದ ರಾಜ್ಯದ ಹಣಕಾಸು ಸ್ಥಿತಿ ದುರ್ಬಲವಾಗುವ ಸಾಧ್ಯತೆ ಯನ್ನ ಅಲ್ಲಗೆಳೆಯಲಾಗದು.

ರಾಜ್ಯದ ಒಟ್ಟು ಸಾಲವನ್ನು ಜನಸಂಖ್ಯೆಗೆ ಹಂಚಿದರೆ ಪ್ರತಿ ನಾಗರಿಕನ ಮೇಲೆ ಸುಮಾರು ₹1.10 ಲಕ್ಷ ಕ್ಕೂ ಹೆಚ್ಚು ಸಾಲದ ಹೊರೆ ಬರುವ ಸಾಧ್ಯತೆ ಇದೆ. ರಾಜ್ಯದ ಸಾಲವನ್ನು ಕೊನೆಗೆ ಮಧ್ಯಮ ವರ್ಗದ ಜನರು ತೆರಿಗೆ ಮೂಲಕ ಹೊರುತ್ತಾರೆ. ಸರ್ಕಾರದ ಉಚಿತ ಯೋಜನೆಗಳ ಭಾರವನ್ನು ಕೊನೆಗೆ ಜನರು ಮತ್ತು ರಾಜ್ಯದ ಆರ್ಥಿಕತೆ ಹೊರಬೇಕಾಗುತ್ತೆ .

ರಾಜ್ಯ ಸರ್ಕಾರದ ಉಚಿತ ಯೋಜನೆಗಳು ಜನಪ್ರಿಯವಾಗಿದ್ದರೂ,ಅವುಗಳಿಗೆ ದೊಡ್ಡ ಹಣಕಾಸು ವೆಚ್ಚ ಇದೆ.ಇದರಿಂದ ರಾಜ್ಯದ ಸಾಲ ಹೆಚ್ಚುತ್ತಿದೆ,ದೀರ್ಘಕಾಲದಲ್ಲಿ ಇದು ಆರ್ಥಿಕ ಹೊರೆಯಾಗುವುದನ್ನ ತಪ್ಪಿಸಲಾಗದು.ಸಾಮಾಜಿಕ ಭದ್ರತಾ ಯೋಜನೆಗಳಿಂದ ಬಡವರಿಗೆ ಸಹಾಯ ಆದ್ರೂ ಸಾಮಾಜಿಕ ಕಲ್ಯಾಣಗಳಾದ್ರು ಸಮಸ್ಯೆ ಆಗೋದು ಸರ್ಕಾರದ ಬೊಕ್ಕಸಕ್ಕೆ.ಆದಾಯದಲ್ಲಿ ನಿಧಾನವಾಗಿ ಹೆಚ್ಚಾಗುತ್ತದೆ ,ಖರ್ಚು ತುಂಬಾ ವೇಗವಾಗಿ ಹೆಚ್ಚಾಗುತ್ತದೆ.

ಉಚಿತ ಯೋಜನೆಗಳಿಗೆ ಹೆಚ್ಚು ಹಣ ಹೋದರೆ, ಅಭಿವೃದ್ಧಿಗೆ ಹಣ ಎಲ್ಲಿಂದ ತರೋದು?

ರಸ್ತೆ,ಮೆಟ್ರೋ,ಕೈಗಾರಿಕೆ,ಮೂಲಸೌಕರ್ಯಗಳಿಗೆ ಹಣ ಕಡಿಮೆಯಾಗುತ್ತದೆ. ಒಂದು ವರದಿಯ ಪ್ರಕಾರ,ಉಚಿತ ಯೋಜನೆಗಳಿಂದ ಮೂಲಸೌಕರ್ಯ ವೆಚ್ಚ ಗಳಿಗೆ ಸುಮಾರು ₹5229 ಕೋಟಿ ಕಡಿಮೆಯಾಯಿತು ಅಂತ ಅಂದಾಜಿಸಲಾಗಿದೆ.ಉಚಿತ ಯೋಜನೆಗಳು ಜನರಿಗೆ ಸಹಾಯ ಮಾಡುತ್ತವೆ ನಿಜ ಆದರೆ ಆರ್ಥಿಕವಾಗಿ ದೊಡ್ಡ ವೆಚ್ಚ,ದೀರ್ಘಕಾಲದಲ್ಲಿ ಸಾಲ ಹೆಚ್ಚುವ ಅಪಾಯ ಹೊರಲು ಪ್ರತಿ ನಾಗರಿಕನೂ ತಯಾರಿರಬೇಕಾದಿತು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
ಮಂಗಳೂರು: ಖಚಿತ ಮಾಹಿತಿಗೆ ಖಾಕಿ ಆಕ್ಷನ್! ಮುಕ್ಕದ ಕಟ್ಟಡದಲ್ಲಿ 8 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಬಂಧನ
ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
“ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
ಸಂಸತ್ತಿನಲ್ಲಿ ಪ್ರಶ್ನೆ ಎದುರಿಸಲು ಆಗದೆ,  ಪ್ರಶ್ನೆಯನ್ನೇ ಕೇಳದಂತೆ ಮಾಡಿದರು – ರಾಹುಲ್ ಗಾಂಧಿ
ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
ಒಂದು ಸಹಿ… ಲಕ್ಷಾಂತರ ರೂ. ಹೊಣೆಗಾರಿಕೆಯ ಶಾಕ್!ಸಹಕಾರ ಸಂಸ್ಥೆಯಲ್ಲಿ ನಡೆದ ಅಕ್ರಮದ ಸತ್ಯ ಬಯಲು..
ಟ್ರಂಪ್ ಇರಾನ್ ಡೀಲ್ ಕಥೆ ಏನು?ಒಪ್ಪಂದವಾಗುತ್ತಾ? ಅಥವಾ ಯುದ್ಧ ಮುಂದುವರೆಯುತ್ತಾ?
ಆಪಲ್‌ಗೆ ಭಾರತದಲ್ಲಿ ದೊಡ್ಡ ಕಾನೂನು ಶಾಕ್? App Store ನಿಯಮಗಳ ಮೇಲೆ ಆಪಲ್ vs ಭಾರತ CCI ಜಟಾಪಟಿ 
🚨 ಬ್ರೇಕಿಂಗ್ ‼️ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಜುಲೈ 2 (ಗುರುವಾರ) ರಜೆ ಘೋಷಣೆ
ಶಾಲೆಯ ಮೊದಲ ದಿನವೇ ಕಣ್ಣೀರು ತರಿಸಿದ ಫಿಲಿಪೈನ್ಸ್‌ ಭೂಕಂಪ ಸೃಷ್ಟಿಸಿದ ಭೀಕರತೆ ಮುಗ್ಧ ಮಕ್ಕಳನ್ನು ಆವರಿಸಿದ ಭೀತಿ..
ಅಮ್ಮಾ ಎದ್ದು ಬಾ… ಕಣ್ಣೀರಾಕಿ ಕರೆದರೂ, ಬರಲಾರದೇ ಒದ್ದಾಡಿದ ಅಮ್ಮ …ದುಬಾರೆ ಶಿಬಿರದಲ್ಲಿ ಮನಕಲುಕುವ ಘಟನೆ-ಆನೆಗಳ ಕಾದಾಟ… ಜೀವ ಕಳೆದುಕೊಂಡ ಮಹಿಳೆ
ಇಂಧನ ಬೆಲೆ ಏರಿಕೆ ಹೊಡೆತ Air India ಹೊಸ ತೀರ್ಮಾನ ಶಾಕಿಂಗ್ …!
ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️
ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
ದರ್ಶನ್‌ಗೆ ಇನ್ನೊಂದು ವರ್ಷ ಜೈಲೇ ಗತಿ…ಜಾಮೀನು ನಿರಾಕರಣೆ.
‘ನನ್ನ ಮೇಲ್‌ಗೆ ಉತ್ತರವೇ ಬರಲಿಲ್ಲ…’ ಸಭೆಯಲ್ಲೇ ಮಹಿಳೆಯ ಪ್ರಶ್ನೆ; ನಿಖಿಲ್ ಕಾಮತ್ ನೀಡಿದ ಪ್ರತಿಕ್ರಿಯೆಗೆ ದೇಶವೇ ಫಿದಾ!
ಪಡ್ಡೆ ರೌಡಿಗಳ ಅಟ್ಟಹಾಸಕ್ಕೆ ಕಡಿವಾಣ ಬೀಳುವುದು ಯಾವಾಗ ಗ್ರಹಸಚಿವರೆ?
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
ಬೇಜವಾಬ್ದಾರಿ ಸ್ಟೇಟ್ಮೆಂಟ್ ಪಾಸ್ ಮಾಡಿದ ಕೇಂದ್ರ ಸಚಿವ- ಜೋಶಿ
ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
ಸ್ಕ್ಯಾಮರ್‌ಗೆ 60 ಸೆಕೆಂಡ್ ಸಾಕು… RBIಗೆ ಈಗ 60 ನಿಮಿಷ ಬೇಕಂತೆ!ಹಣ ಕಳಿಸುವ ಮುನ್ನ ಯೋಚಿಸಲು 1 ಗಂಟೆ!
ಕರಾವಳಿಯಲ್ಲಿ ಶುರುವಾಯ್ತು MESCOM ಮಹಾಸಮರ!ಬಯಲಾಗುತ್ತಾ “ಬ್ರಹ್ಮಾಂಡ ಭ್ರಷ್ಟಾಚಾರ”..!?
ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”
ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ