📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..

ರಾಜ್ಯ ಸರ್ಕಾರ ನೀಡುತ್ತಿರುವ ಉಚಿತ ಯೋಜನೆಗಳು (Free Schemes) ರಾಜ್ಯದ ಆರ್ಥಿಕತೆಗೆ ದೊಡ್ಡ ಹೊರೆ ಆಗುತ್ತಿದೆ . ಸರ್ಕಾರದ ಉಚಿತ ಯೋಜನೆಗಳ ಹೊರೆ ಕೊನೆಗೆ ಜನಸಾಮಾನ್ಯರಿಗೆ .
ಉಚಿತ ಯೋಜನೆಗಳು ಜನರಿಗೆ ಸಹಾಯ ಮಾಡುತ್ತವೆ.ಆದರೆ ಅವುಗಳ ಆರ್ಥಿಕ ಹೊರೆ ದೊಡ್ಡದು.ಸಾಲ ಹೆಚ್ಚಾದರೆ ರಾಜ್ಯದ ಹಣಕಾಸು ಸ್ಥಿರತೆ ಕುಸಿಯಬಹುದು.ಭವಿಷ್ಯದಲ್ಲಿ ತೆರಿಗೆ ಹೆಚ್ಚಾಗುವ ಸಾಧ್ಯತೆ ಇದೆ.

ಸರ್ಕಾರದ ಯೋಜನೆಗಳ ನಿಜವಾದ ವೆಚ್ಚ ಅಂಕಿ-ಅಂಶಗಳು CAG ವರದಿ ಪ್ರಕಾರ ,

ಪ್ರಮುಖ 5 ಯೋಜನೆಗಳಾದ
ಗೃಹಲಕ್ಷ್ಮಿ (Gruha Lakshmi)ಮಹಿಳೆಯರಿಗೆ ₹2000ವೆಚ್ಚ: ₹16,964 ಕೋಟಿ

ಗೃಹ ಜ್ಯೋತಿ (Gruha Jyothi)200 ಯೂನಿಟ್ ಉಚಿತ ವಿದ್ಯುತ್ವೆಚ್ಚ: ₹8,900 ಕೋಟಿ

ಅನ್ನಭಾಗ್ಯ (Anna Bhagya)ಉಚಿತ ಅಕ್ಕಿ ವೆಚ್ಚ: ₹7,384 ಕೋಟಿ

ಶಕ್ತಿ ಯೋಜನೆ (Shakti)ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವೆಚ್ಚ: ₹3,200 ಕೋಟಿ

ಯುವ ನಿಧಿ (Yuva Nidhi)ನಿರುದ್ಯೋಗ ಭತ್ಯೆ ವೆಚ್ಚ: ₹88 ಕೋಟಿ.

ಒಟ್ಟು ವೆಚ್ಚ ಸುಮಾರು ₹36,500 ಕೋಟಿ ವರ್ಷಕ್ಕೆ

ಬಸ್ಸಿನೆಸ್ ಸ್ಟ್ಯಾಂಡರ್ಡ್ ಪ್ರಕಾರ ಈ ಯೋಜನೆಗಳ ನಂತರ:ರಾಜ್ಯದ ಸಾಲದ ನಿಜವಾದ ಸ್ಥಿತಿ

Fiscal deficit₹46,623 ಕೋಟಿ → ₹65,522 ಕೋಟಿ ,

ಸರ್ಕಾರ ಸುಮಾರು ₹63,000 ಕೋಟಿ ಸಾಲ ತೆಗೆದುಕೊಂಡಿದೆ.

ಈ ಯೋಜನೆಗಳಿಗೆ ಸರ್ಕಾರ ವರ್ಷಕ್ಕೆ ಸಾವಿರಾರು ಕೋಟಿ ಖರ್ಚು ಮಾಡುತ್ತಿದೆ. ಮುಂದಿನ ಕೆಲವು ವರ್ಷಗಳಲ್ಲಿ ಇದು ಹೆಚ್ಚಾಗುವ ಸಾಧ್ಯತೆ ಇದೆ. ಅಂದಾಜುಗಳ ಪ್ರಕಾರ 2025 ವೇಳೆಗೆ – ಸಾಲ ಹೆಚ್ಚಾಗಬಹುದು 2026–2027 ವೇಳೆಗೆ – ಇನ್ನಷ್ಟು ಏರಿಕೆ ಸಾಧ್ಯ.ಇದರಿಂದ ರಾಜ್ಯದ ಹಣಕಾಸು ಸ್ಥಿತಿ ದುರ್ಬಲವಾಗುವ ಸಾಧ್ಯತೆ ಯನ್ನ ಅಲ್ಲಗೆಳೆಯಲಾಗದು.

ರಾಜ್ಯದ ಒಟ್ಟು ಸಾಲವನ್ನು ಜನಸಂಖ್ಯೆಗೆ ಹಂಚಿದರೆ ಪ್ರತಿ ನಾಗರಿಕನ ಮೇಲೆ ಸುಮಾರು ₹1.10 ಲಕ್ಷ ಕ್ಕೂ ಹೆಚ್ಚು ಸಾಲದ ಹೊರೆ ಬರುವ ಸಾಧ್ಯತೆ ಇದೆ. ರಾಜ್ಯದ ಸಾಲವನ್ನು ಕೊನೆಗೆ ಮಧ್ಯಮ ವರ್ಗದ ಜನರು ತೆರಿಗೆ ಮೂಲಕ ಹೊರುತ್ತಾರೆ. ಸರ್ಕಾರದ ಉಚಿತ ಯೋಜನೆಗಳ ಭಾರವನ್ನು ಕೊನೆಗೆ ಜನರು ಮತ್ತು ರಾಜ್ಯದ ಆರ್ಥಿಕತೆ ಹೊರಬೇಕಾಗುತ್ತೆ .

ರಾಜ್ಯ ಸರ್ಕಾರದ ಉಚಿತ ಯೋಜನೆಗಳು ಜನಪ್ರಿಯವಾಗಿದ್ದರೂ,ಅವುಗಳಿಗೆ ದೊಡ್ಡ ಹಣಕಾಸು ವೆಚ್ಚ ಇದೆ.ಇದರಿಂದ ರಾಜ್ಯದ ಸಾಲ ಹೆಚ್ಚುತ್ತಿದೆ,ದೀರ್ಘಕಾಲದಲ್ಲಿ ಇದು ಆರ್ಥಿಕ ಹೊರೆಯಾಗುವುದನ್ನ ತಪ್ಪಿಸಲಾಗದು.ಸಾಮಾಜಿಕ ಭದ್ರತಾ ಯೋಜನೆಗಳಿಂದ ಬಡವರಿಗೆ ಸಹಾಯ ಆದ್ರೂ ಸಾಮಾಜಿಕ ಕಲ್ಯಾಣಗಳಾದ್ರು ಸಮಸ್ಯೆ ಆಗೋದು ಸರ್ಕಾರದ ಬೊಕ್ಕಸಕ್ಕೆ.ಆದಾಯದಲ್ಲಿ ನಿಧಾನವಾಗಿ ಹೆಚ್ಚಾಗುತ್ತದೆ ,ಖರ್ಚು ತುಂಬಾ ವೇಗವಾಗಿ ಹೆಚ್ಚಾಗುತ್ತದೆ.

ಉಚಿತ ಯೋಜನೆಗಳಿಗೆ ಹೆಚ್ಚು ಹಣ ಹೋದರೆ, ಅಭಿವೃದ್ಧಿಗೆ ಹಣ ಎಲ್ಲಿಂದ ತರೋದು?

ರಸ್ತೆ,ಮೆಟ್ರೋ,ಕೈಗಾರಿಕೆ,ಮೂಲಸೌಕರ್ಯಗಳಿಗೆ ಹಣ ಕಡಿಮೆಯಾಗುತ್ತದೆ. ಒಂದು ವರದಿಯ ಪ್ರಕಾರ,ಉಚಿತ ಯೋಜನೆಗಳಿಂದ ಮೂಲಸೌಕರ್ಯ ವೆಚ್ಚ ಗಳಿಗೆ ಸುಮಾರು ₹5229 ಕೋಟಿ ಕಡಿಮೆಯಾಯಿತು ಅಂತ ಅಂದಾಜಿಸಲಾಗಿದೆ.ಉಚಿತ ಯೋಜನೆಗಳು ಜನರಿಗೆ ಸಹಾಯ ಮಾಡುತ್ತವೆ ನಿಜ ಆದರೆ ಆರ್ಥಿಕವಾಗಿ ದೊಡ್ಡ ವೆಚ್ಚ,ದೀರ್ಘಕಾಲದಲ್ಲಿ ಸಾಲ ಹೆಚ್ಚುವ ಅಪಾಯ ಹೊರಲು ಪ್ರತಿ ನಾಗರಿಕನೂ ತಯಾರಿರಬೇಕಾದಿತು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…
BRICS ಸಭೆಯಲ್ಲಿ UAE ಮೇಲೆ ಇರಾನ್ ಕಿಡಿ! ಇಸ್ರೇಲ್–ಇರಾನ್ ಯುದ್ಧ – ಇಸ್ರೇಲ್‌ಗೆ UAE ಗುಪ್ತ ಬೆಂಬಲವೇ?
ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
ರಿಲಯನ್ಸ್ ವಿರುದ್ಧ ಇ.ಡಿ ಬಿಗ್ ಹ್ಯಾಮರ್ – ₹1,021 ಕೋಟಿ ಮುಟ್ಟುಗೋಲು
ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
ಚುನಾವಣೆ ಗೆಲ್ಲುವುದು ಸಾಕಿನ್ನು, ರಾಷ್ಟ್ರದ ಸಣ್ಣ ಮತ್ತು ಮಧ್ಯಮ ವ್ಯವಹಾರ ಸ್ಥರ ಹಿತ ಕಾಪಾಡಿ
ಮಧ್ಯಪ್ರಾಚ್ಯದಲ್ಲಿ ರೆಡ್ ಅಲರ್ಟ್!3 ತಿಂಗಳ ಯುದ್ಧಕ್ಕೆ ಮಹಾ ಟ್ವಿಸ್ಟ್ ಇರಾನ್ ಸೇನಾ ನೆಲೆಗಳನ್ನು ಧೂಳೀಪಟ ಮಾಡಿದ ಅಮೆರಿಕ!
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
ಕೊನೆಗೂ ಸೋತ ಖಾಕಿ….!!!
50 ವರ್ಷಗಳ ನಂತರ NCERT 9ನೇ ತರಗತಿಗೆ ‘ತುರ್ತು ಪರಿಸ್ಥಿತಿ’ಯ ವಾಸ್ತವ ಪಾಠ!
ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
ನಿಮ್ಮ ಮಾತು ಕೇಳಿ ರಾಜೀನಾಮೆ ನೀಡಿದ್ದೇನೆ. ಈಗ ನನ್ನ ಬೇಡಿಕೆ ಈಡೇರಿಸುವುದು ನಿಮ್ಮ ಸರದಿ  ಎಂದ ಸಿದ್ದರಾಮಯ್ಯ
ಮೂಡುಬಿದಿರೆಯಲ್ಲಿ ಖರೀದಿಸಿದ ಕೆಲವೇ ಗಂಟೆಗಳಲ್ಲಿ ಕಾರಿಗೆ ಬೆಂಕಿ! ತಪ್ಪಿದ ಭಾರೀ ದುರಂತ ..ಏಕಾಏಕಿ ಬೆಂಕಿ.ಕಾರಿನಲ್ಲಿದ್ದ ಕುಟುಂಬ ಅಪಾಯದಿಂದ ಪಾರು.
‘ನನ್ನ ಮೇಲ್‌ಗೆ ಉತ್ತರವೇ ಬರಲಿಲ್ಲ…’ ಸಭೆಯಲ್ಲೇ ಮಹಿಳೆಯ ಪ್ರಶ್ನೆ; ನಿಖಿಲ್ ಕಾಮತ್ ನೀಡಿದ ಪ್ರತಿಕ್ರಿಯೆಗೆ ದೇಶವೇ ಫಿದಾ!
Cocktail 2 ಸುತ್ತ ರಶ್ಮಿಕಾ ಮಂದಣ್ಣ ಕ್ರಿಯೇಟ್ ಮಾಡಿದ ಹೈಪ್ ಎಷ್ಟು ಗೊತ್ತಾ?ಅನ್ಟೋಲ್ಡ್ ಮಸಾಲೆ ಸ್ಟೋರಿಗಳು ಇಲ್ಲಿವೆ!
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
ಮಂಗಳೂರಿನ ಆಡಳಿತ ವೈಫಲ್ಯ ಸರ್ಕಾರಿ ಕಚೇರಿಗಳಲ್ಲಿ ಸಾಲು…ಪಾಲಿಕೆ ಸೇವೆಗಳ ವಿಳಂಬ, ಭೂಪರಿವರ್ತನೆ ಗೊಂದಲ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ..
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
ಬ್ರೇಕಿಂಗ್ ನ್ಯೂಸ್
ಹೋಟೆಲ್ನಲ್ಲಿ ಅಗ್ನಿಯ ಜ್ವಾಲೆ-ಉಸಿರುಗಟ್ಟಿದ ಹೊಗೆಯೊಳಗೆ ಅಡಗಿಹೋದ ಜೀವಗಳು ..!
ರಾಮಮಂದಿರ ಟ್ರಸ್ಟ್‌ನ ಮಹತ್ವದ ಹೇಳಿಕೆ!ಎಲ್ಲಾ ಕಾಣಿಕೆಗಳು ,ದೇಣಿಗೆ,ಚಿನ್ನ-ಬೆಳ್ಳಿ ಸೇರಿ 2,800 ಅಮೂಲ್ಯ ವಸ್ತುಗಳುಸುರಕ್ಷಿತ
ಕೋವಿಡ್ ಶೀಲ್ಡ್ ಸೈಡ್ ಎಫೆಕ್ಟ್ ಒಪ್ಪಿಕೊಂಡ ಕಂಪನಿ
ಕರ್ನಾಟಕದಲ್ಲೇ ಮೊದಲು-ಕಿಚ್ಚ ಸುದೀಪ್ ಕೈಯಿಂದ ಗ್ರಾಂಡ್ ಓಪನಿಂಗ್!₹130 ಕೋಟಿ ವೆಚ್ಚದ ವಿಶ್ವದರ್ಜೆಯ ‘MR-Linac’ ತಂತ್ರಜ್ಞಾನ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ!
“ಸಂತೋಷ್ Kumar” ಯಾರು? ಸಾವಿರ ಕಾರ್ಡ್‌ಗಳಲ್ಲಿ ಒಂದೇ ಹೆಸರು..!₹95 ಕೋಟಿ ಅಮೆರಿಕಾ ಹಣ,1000 ಡೆಬಿಟ್ ಕಾರ್ಡ್‌ಗಳು!ಬಯಲಾಯ್ತು ಕರ್ನಾಟಕದಲ್ಲಿ ಭಾರೀ ನಕ್ಸಲ್-ಮತಾಂತರ ಜಾಲ?