📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”

    ಬಿಗ್ ಪೊಲಿಟಿಕಲ್ twist……!ರಾಘವ್ ಚಡ್ಡಾ ಅವರು Aam Aadmi Party (AAP) ಪಕ್ಷದ ಪ್ರಮುಖ ಯುವ ನಾಯಕರು ಹಾಗೂ ರಾಜ್ಯಸಭಾ ಸಂಸದರು. ಅವರು 2022ರಿಂದ ರಾಜ್ಯಸಭೆಯಲ್ಲಿ ಸದಸ್ಯರಾಗಿದ್ದು, ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ. 

    ಇತ್ತೀಚೆಗೆ AAP ಪಕ್ಷವು ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯ ಉಪನಾಯಕ ಸ್ಥಾನದಿಂದ ತೆಗೆದುಹಾಕಿ, ಅವರ ಬದಲಿಗೆ Ashok Mittalಅವರನ್ನು ನೇಮಿಸಿದೆ. ಇದರ ಕಾರಣವನ್ನು ಅಧಿಕೃತವಾಗಿ ತಿಳಿಸದಿದ್ದರೂ, ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಬಗ್ಗೆ ಚರ್ಚೆಗಳು ಜೋರಾಗಿವೆ. 

    ಈ ನಿರ್ಧಾರದ ನಂತರ ರಾಘವ್ ಚಡ್ಡಾ ಅವರು ಭಾವುಕವಾಗಿ ಪ್ರತಿಕ್ರಿಯಿಸಿ:

    “ನನ್ನನ್ನು ಮೌನಗೊಳಿಸಲಾಗಿದೆ, ಆದರೆ ನಾನು ಸೋತಿಲ್ಲ (Silenced, not defeated)”ಜನರಿಗಾಗಿ ತನ್ನ ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. 

    ಸಾಮಾನ್ಯ ಜನರ ಧ್ವನಿಯನ್ನು ನಾನು ಮುಂದುವರೆಸುತ್ತೇನೆ”ಎಂದು ಸ್ಪಷ್ಟಪಡಿಸಿದ್ದಾರೆ.

    ಸಂಸತ್ತಿನಲ್ಲಿ ಅವರ ಪ್ರಶ್ನೆಗಳು ಕಾರ್ಯಗಳು social media ಗಳಲ್ಲಿ ಬಹಳಷ್ಟು ಸದ್ದು ಮಾಡಿವೆ 

    ರಾಘವ್ ಚಡ್ಡಾ ಸಂಸತ್ತಿನಲ್ಲಿ ಹಲವಾರು ಜನಪರ ವಿಷಯಗಳನ್ನು ಎತ್ತಿಹಿಡಿದಿದ್ದಾರೆ:

    🔹 ಟೋಲ್ ಶುಲ್ಕ ಸಮಸ್ಯೆ
    ಟೋಲ್ ಸಂಗ್ರಹವನ್ನು “legalised loot” ಎಂದು ಟೀಕಿಸಿ, ಸಾರ್ವಜನಿಕರ ಮೇಲೆ ಹೆಚ್ಚಾದ ಭಾರವನ್ನು ಪ್ರಶ್ನಿಸಿದರು.

    🔹 ಮಧ್ಯಮ ವರ್ಗದ ಆರ್ಥಿಕ ಒತ್ತಡ
    ತೆರಿಗೆಗಳ ಹೆಚ್ಚಳ ಮತ್ತು ಜೀವನ ವೆಚ್ಚ ಏರಿಕೆಯಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾತನಾಡಿದರು.

    🔹 ಸಾರ್ವಜನಿಕ ಮೂಲಸೌಕರ್ಯ (Infrastructure)
    ರಸ್ತೆಗಳ ದುಸ್ಥಿತಿ, ಟ್ರಾಫಿಕ್ ಸಮಸ್ಯೆ, ಮತ್ತು ಮೂಲಭೂತ ಸೌಲಭ್ಯಗಳ ಕೊರತೆ ಕುರಿತು ಪ್ರಶ್ನಿಸಿದರು.

    🔹 ಆರ್ಥಿಕ ಪಾರದರ್ಶಕತೆ (Economic Transparency)
    ಸರ್ಕಾರದ ಖರ್ಚು ಮತ್ತು ಆರ್ಥಿಕ ನಿರ್ವಹಣೆ ಕುರಿತು ಸ್ಪಷ್ಟತೆ ಬೇಕು ಎಂದು ಒತ್ತಾಯಿಸಿದರು.

    🔹 ಪಂಜಾಬ್ ಸಂಬಂಧಿತ ವಿಚಾರಗಳು
    ಪಂಜಾಬ್ ರಾಜ್ಯದ ಅಭಿವೃದ್ಧಿ, ಹಣಕಾಸು ಮತ್ತು ಆಡಳಿತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದರು.

    🔹 ಯುವಜನತೆ ಮತ್ತು ಉದ್ಯೋಗ
    ಉದ್ಯೋಗಾವಕಾಶಗಳ ಕೊರತೆ ಮತ್ತು ಯುವಕರ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

    🔹 ಸರ್ಕಾರದ ನೀತಿಗಳ ವಿರೋಧ
    ಜನರಿಗೆ ಅನಾನುಕೂಲವಾಗುವ ನೀತಿಗಳನ್ನು ಪ್ರಶ್ನಿಸಿ, ಪರ್ಯಾಯ ಸಲಹೆಗಳನ್ನು ನೀಡಿದರು.

    🔹 ಪಕ್ಷದೊಳಗಿನ ಸಂಘರ್ಷ ಭಿನ್ನಾಭಿಪ್ರಾಯವನ್ನು ಸ್ಪಷ್ಟಪಡಿಸುತ್ತದೆ.

    ರಾಘವ್ ಚಡ್ಡಾ ಅವರ ಹೇಳಿಕೆಗಳ ನಂತರ AAP ಪಕ್ಷವು:

    • ಅವರು “ಸಾಫ್ಟ್ ಇಷ್ಯೂಸ್” ಮೇಲೆ ಹೆಚ್ಚು ಗಮನಹರಿಸುತ್ತಿದ್ದಾರೆ ಎಂದು ಆರೋಪಿಸಿತು
    • ಬಿಜೆಪಿ ವಿರುದ್ಧ ತೀವ್ರವಾಗಿ ಹೋರಾಟ ಮಾಡುತ್ತಿಲ್ಲ ಎಂದು ಟೀಕಿಸಿತು 

    🔹 ರಾಜಕೀಯ ಪ್ರಭಾವದ ಬದಲಾವಣೆ

    ಒಮ್ಮೆ AAP ಪಕ್ಷದ ಪ್ರಮುಖ ಮುಖವಾಗಿದ್ದ ರಾಘವ್ ಚಡ್ಡಾ ಈಗ ಪಕ್ಷದೊಳಗೆ ಅವರ ಪ್ರಭಾವ ಕಡಿಮೆಯಾಗುತ್ತಿರುವ ಲಕ್ಷಣಗಳು ಕಾಣಿಸುತ್ತಿವೆ.ವಿಶೇಷವಾಗಿ ಪಂಜಾಬ್ ರಾಜಕೀಯದಲ್ಲಿ ಅವರ ಪಾತ್ರ ಕುಗ್ಗಿದೆ.

    🔹 ಬೆನ್ನತ್ತಿದ ವಿವಾದಗಳು

    • 2023ರಲ್ಲಿ ಸಂಸತ್ತಿನ ನಿಯಮ ಉಲ್ಲಂಘನೆ ಆರೋಪದಿಂದ ಅಮಾನತು.
    • ಕೆಲವು ರಾಜಕೀಯ ಆರೋಪಗಳು ಮತ್ತು ವಿವಾದಗಳು ಅವರ ರಾಜಕೀಯ ಬದುಕಿನಲ್ಲಿ ಉಂಟಾಗಿವೆ .
    ##RaghavChadha #AAP #AamAadmiParty #RajyaSabha #IndianPolitics #NewsKarnataka #PoliticalNews #VoiceOfPeople

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
    ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
    ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
    ಕಾಕ್ರೋಜ್ ಎಫೆಕ್ಟ್, ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಮುಖ  ಬದಲಾವಣೆ.
    ಮಂಗಳೂರು ಹಂಪನಕಟ್ಟೆಯಲ್ಲಿ ಶೂ ಅಂಗಡಿಗೆ ಬೆಂಕಿ; ಅಪಾರ ನಷ್ಟ, ಅವಘಡದಿಂದ ಎಚ್ಚೆತ್ತ ವ್ಯಾಪಾರಿಗಳು…!
    ಗಾಯತ್ರಿ ಶಾಂತೇಗೌಡ ಸಚಿವ ಸ್ಥಾನ ವಿವಾದ: ರಾಜಕೀಯ ಚರ್ಚೆಗೆ ಹೊಸ ತಿರುವು…. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುರುತರ ಆರೋಪ
    ಬೆಂಗಳೂರಿನಲ್ಲಿ ಉದ್ಯಮಿಯ₹1.9 ಕೋಟಿ ದರೋಡೆ:ಬೆಚ್ಚಿಬೀಳಿಸಿದ ಥ್ರಿಲ್ಲರ್ ಸಿನಿಮಾವನ್ನೇ ಮೀರಿಸಿದ ಸಸ್ಪೆನ್ಸ್!
    ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
    ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
    ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
    MRPL ವಿರುದ್ಧ ಜನಹೋರಾಟದ ಎಚ್ಚರಿಕೆ – ಮೇ 1ರಿಂದ ಅನಿರ್ದಿಷ್ಟ ಧರಣಿಗೆ ಸಮಿತಿ ಸಜ್ಜು..
    ಗಾಯಕನಿಗಿಂತ ದೊಡ್ಡದಾಗಿ ಕಾಣಿಸಿಕೊಂಡ ನೋಟುಗಳ ರಾಶಿ!ನೋಟುಗಳ ಮಧ್ಯೆಯೂ ನಿಲ್ಲದ ಗೋಪಾಲ್ ಸಾಧು ಗಾನಾಸುಧೆ !
    “ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
    ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ
    ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
    ಗ್ರಾಹಕರ ಮಾತು ಕೇಳಿ, ₹900 ಕೋಟಿಯ ರೆಸ್ಟೋರೆಂಟ್ ಸಾಮ್ರಾಜ್ಯ ನಿರ್ಮಿಸಿದ ಉದ್ಯಮಿ..
    ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
    E20 ಪೆಟ್ರೋಲ್‌ನಿಂದ ಮರ್ಸಿಡಿಸ್ ಕಾರಿನ ಮೈಲೇಜ್ ಕುಸಿತವೇ? ವೈರಲ್ ವಿಡಿಯೋ ಬಳಿಕ ಕಂಪನಿಯ ಸ್ಪಷ್ಟನೆ; ನಿಜ ಏನು?
    ನೀವೂ ತಿಳಿದಿರಬೇಕಾದ ವಿಷಯ:ಬರುವ ಆರ್ಥಿಕ ಸಂಕಷ್ಟಕ್ಕೆ ಈಗಲೇ ಸಿದ್ಧರಾಗಿ!
    💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
    21 ದಿನ ಹಸಿದ ಹೋರಾಟಗಾರ ಆಸ್ಪತ್ರೆಗೆ..ಸರ್ಕಾರ ಏಕೆ ಇನ್ನೂ ಮೌನ!?????ಯುವಜನರ ಆಕ್ರೋಶದ ಕಟ್ಟೆ ಒಡೆಯುವ ಮೊದಲೇ ಮೋದಿ ಸರ್ಕಾರ ಎಚ್ಚೆತ್ತುಕೊಳ್ಳುತ್ತಾ….!!??
    ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
    ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.
    ಬಾಂಗ್ಲಾದೇಶದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಕುಟುಂಬದ ನಾಲ್ವರ ನಿಗೂಢ ಸಾವು…
    ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಕಠಿಣ ಎಚ್ಚರಿಕೆ ದ್ವಿವೇದಿ ವಾರ್ನಿಂಗ್ ವೈರಲ್!” “ಭೂಗೋಳದ ಭಾಗವಾಗಿರಬೇಕೆ ಅಥವಾ ಇತಿಹಾಸದ ಭಾಗವಾಗಬೇಕೆ ?”
    ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
    ಇಂದಿನ ಆಧುನಿಕ ಯುಗದಲ್ಲೂ ಗಂಡನ ಮನೆಯಲ್ಲಿ ಹೆಣ್ಣೊಬ್ಬಳ ನರಕಯಾತನೆಯ ನೈಜ ದೃಶ್ಯ ತಂದೆಯೇ ಕಣ್ಣಾರೆ ನೋಡಿದರೇ ….ಕಣ್ಣೀರು ತಡೆಯಲು ಸಾಧ್ಯವಿಲ್ಲ…..
    ಸರ್ಕಾರಕ್ಕೆ CJP ಸವಾಲು…ದೆಹಲಿ ಪ್ರತಿಭಟನೆಗೆ ಹಿಂಸಾತ್ಮಕ ತಿರುವು..ಲಾಠಿಚಾರ್ಜ್, ಅಶ್ರುವಾಯು, ಇಂಟರ್ನೆಟ್ ಶಟ್‌ಡೌನ್..
    🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
    ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…