📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 

    ಇದು ಇಂದು ನಿನ್ನಯ ಕಥೆಯಲ್ಲ, ಬಹಳ ಸಮಯದಿಂದ ನಡೆದುಕೊಂಡು ಬಂದಂತಹ ಇಲ್ಲಿಗಲ್ ರಿಲೇಷನ್ಶಿಪ್ ಕಥೆ. ಇಂತಹದೊಂದು ಅನಾಹುತಕಾರಿ ಕೆಲಸವನ್ನು ಮಾಜಿ ಶಾಸಕನೊಬ್ಬ ಮಾಡಿ ಸುದ್ದಿಯಾಗುತ್ತಿದ್ದಾನೆ. ಆತ ಮಾಡಿದ ಘನಂದಾರಿ ಕೆಲಸದಿಂದ ಒಬ್ಬ ಸಾಮಾನ್ಯ ಗಂಡಸು , ಮಾನಸಿಕ ವೇದನೆಗೆ ತುತ್ತಾಗಿದ್ದಾನೆ. ಅವನ ವೇದನೆಗೆ ನ್ಯಾಯ ಕೊಡಬೇಕಾದಂತಹ ಅನಿವಾರ್ಯತೆಗೆ ಸಿಲುಕಿದ್ದಾರೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ

    ಮಂಡ್ಯದ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಭೆ ನಡೆಯುತ್ತಿತ್ತು. ಆ ಸಭೆಯಲ್ಲಿ ಕುದ್ದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಅಚಾನಕ್ಕಾಗಿ ಬಂದಂತಹ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಪ್ರಸನ್ನ ಎಂಬ ಯುವಕ, ಎಚ್ ಡಿ ಕುಮಾರಸ್ವಾಮಿ ಅವರಲ್ಲಿ ಕಣ್ಣೀರನ ಮನವಿ ಒಂದನ್ನು ನೀಡುತ್ತಾರೆ. ನನಗೆ ನ್ಯಾಯ ಕೊಡಿ ಅಂತ ಅತ್ತು ಕರೆದು ಬೇಡಿಕೊಳ್ಳುತ್ತಾರೆ. ಯಾರಿಗೂ ಶಿಕ್ಷೆ ಬೇಡ, ನನಗೆ ಮುಕ್ತಿ ಕೊಡಿಸಿ ಅಂತ ಬೇಡಿಕೊಳ್ಳುತ್ತಾರೆ. ಅಷ್ಟಕ್ಕೂ ಆಗಿದ್ದು ಏನು?

    ಜೆಡಿಎಸ್ ಪಕ್ಷದ ಮಾಜಿ ಶಾಸಕ ಡಾಕ್ಟರ್ ಕೆ ಅನ್ನದಾನಿ ಈ ಒಂದು ಪ್ರಕರಣದಲ್ಲಿ ಪ್ರಮುಖವಾಗಿ ಗೋಚರಿಸುತ್ತಾರೆ. ಪ್ರಸನ್ನ ಎಂಬ ಯುವಕನ ಹೆಂಡತಿಯನ್ನು ಡಾಕ್ಟರ್ ಕೆ ಅನ್ನದಾನಿ ತನ್ನ ಕಾಮದಾಟಕ್ಕೆ ಬಳಸಿಕೊಳ್ಳುತ್ತಾರೆ ಅನ್ನುವುದು ಆ ಹೆಂಗಸಿನ ಸ್ವಂತ ಗಂಡ ಪ್ರಸನ್ನನ ಗಂಭೀರ ಆರೋಪ . ಶಾಸಕರು ತನ್ನ ಹೆಂಡತಿಯನ್ನು ಬುಟ್ಟಿಗೆ ಹಾಕಿಕೊಂಡಿದ್ದಾರೆ, ಬಹುತೇಕವಾಗಿ ಜೊತೆಗೂ ಇದ್ದಾರೆ ಅನ್ನುವುದು ಸ್ವತಃ ಆ ಹೆಂಗಸಿನ ಗಂಡನ ಅಧಿಕೃತ ಸ್ಟೇಟ್ಮೆಂಟ್. ಒಂದು ಮೂಲದ ಪ್ರಕಾರ ಆ ಹೆಂಗಸು ನಡತೆಗಟ್ಟು ಬಹಳ ಸಮಯವೇ ಆಗಿ ಹೋಯಿತು. ಅವಳ ಈ ನಡತೆಗೆಟ್ಟ ಜೀವನಕ್ಕೆ ಸ್ವತಹ ಅವಳ ತವರು ಮನೆಯವರು ಸಹಕಾರ ಕೊಡುತ್ತಿದ್ದಾರೆ ಎನ್ನುವುದು ಆ ಹೆಂಗಸಿನ ಸ್ವಂತ ಪತಿಯ ಆರೋಪವೂ ಹೌದು 

    ಮೈಸೂರಿನಲ್ಲಿ ಸುಮಾರು ಒಂದುವರೆ ಕೋಟಿ ಮೌಲ್ಯದ ಅಪಾರ್ಟ್ಮೆಂಟ್ ಒಂದರಲ್ಲಿ ಈ ಹೆಂಗಸನ್ನು ಇಟ್ಟುಕೊಂಡಿದ್ದಾನೆ  ಈ ಮಾಜಿ ಶಾಸಕ ಅನ್ನುವುದು ನೊಂದು ಬೆಂದು ಹೋಗಿರುವಂತಹ ಪ್ರಸನ್ನ ಆರೋಪ. ಅದಕ್ಕೆ ಬೇಕಾದಂತಹ ಒಂದಷ್ಟು ಸಾಕ್ಷಿಗಳನ್ನು ಜೊತೆಗಿಟ್ಟುಕೊಂಡಿದ್ದಾನೆ. ಪೊಲೀಸರು ತನ್ನ ಮಾತನ್ನು ಕೇಳುತ್ತಿಲ್ಲ, ತನ್ನ ದೂರನ್ನು ತೆಗೆದುಕೊಳ್ಳುತ್ತಿಲ್ಲ ಎನ್ನುವುದು ಪ್ರಸನ್ನನ ಗಂಭೀರ ದೂರು . ನನಗೆ ಆ ಹೆಂಗಸಿನ ಮೇಲೆ ಕ್ರಮವಾಗಬೇಕು, ಮಾಜಿ ಶಾಸಕರನ್ನು ಬಂಧಿಸಬೇಕು ಅನ್ನುವುದು ಉದ್ದೇಶವಲ್ಲ, ನನಗೆ ಆ ಹೆಂಗಸಿನಿಂದ ಮುಕ್ತಿ ಕೊಡಿಸಿ. ಕಣ್ಣೆದುರೇ ಹೆಂಡತಿಯು ಇನ್ನೊಬ್ಬರ ಸಹವಾಸದಲ್ಲಿರುವುದನ್ನು ನೋಡಿಯೂ ಬದುಕಬೇಕಾದಂತಹ ದುಸ್ಥಿತಿ ನನ್ನದಾಗಿದೆ. ವಿಚ್ಛೇದನ ಕೊಡು ಅಂದರೆ 30 ಲಕ್ಷ ಕೊಡಲು ಹೇಳುತ್ತಾಳೆ. ನಾನು ಅಷ್ಟು ದುಡ್ಡನ್ನು ಎಲ್ಲಿಂದ ತರಲಿ ಅನ್ನೋದು ಆ ಬಡಪ್ರಸನ್ನನ ಗೋಳು. ನಾನು ಅವರಿಂದ ಏನನ್ನು ಬಯಸುತ್ತಿಲ್ಲ. ನನಗೆ ವಿಚ್ಛೇದನ ಕೊಟ್ಟು ಸಂಬಂಧದಿಂದ ಮುಕ್ತವಾದರೆ ಸಾಕು ಅನ್ನುವುದಷ್ಟೇ ಪ್ರಸನ್ನನ ಮನವಿಯಾಗಿದೆ. ಇದೇ ಮನವಿಯನ್ನು ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರಲ್ಲಿ ಮೊನ್ನೆ ಮಾಡಿರುವಂತದ್ದು. ಆ ಮನವಿಯನ್ನು ಸ್ವೀಕರಿಸಿದ ಹೆಚ್ ಡಿ ಕುಮಾರಸ್ವಾಮಿ, ನೊಂದು ಬೆಂದಿರುವ ಪ್ರಸನ್ನನನ್ನು ಸಂತೈಸಿ , ನ್ಯಾಯ ಕೊಡಿಸುವ ಭರವಸೆಯನ್ನು ನೀಡಿದ್ದಾರೆ. ಇಲ್ಲಿಗಲ್ ರಿಲೇಶನ್ಶಿಪ್ಗಿಂತ ಅವರಿಬ್ಬರೂ ಒಟ್ಟಾಗಿಯೇ ಇರಲಿ, ನನಗೆ ವಿಚ್ಛೇದನ ಕೊಟ್ಟು ಅವರ ಸಂಬಂಧವನ್ನು ಗಟ್ಟಿ ಮಾಡಿಕೊಳ್ಳಲಿ ಅನ್ನೋದು ಪ್ರಸನ್ನನ ಆಗ್ರಹವಾಗಿದೆ. ಅದು ಸರಿಯೂ ಹೌದು. ಒಬ್ಬ ಮಾಜಿ ಶಾಸಕ ತನ್ನ ಪ್ರೇಯಸಿಯನ್ನು  ಜೊತೆಗಿಟ್ಟುಕೊಳ್ಳಬೇಕೆಂಬ ಬಯಕೆ ಇದ್ದಲ್ಲಿ ಅದರಿಂದ ಇನ್ನೊಬ್ಬ ವ್ಯಕ್ತಿಗೆ ಚುತಿ ಬರದ ಹಾಗೆ ನೋಡಿಕೊಳ್ಳಬೇಕು. ಆ ಹೆಂಗಸಿಗೆ ಮಾನವೂ ಇಲ್ಲ ಮರ್ಯಾದೆಯೂ ಇಲ್ಲ.  ಹಾಳಾಗಿ ಹೋಗಲಿ. ಮಾಜಿ ಶಾಸಕರಿಗಾದರೂ ಬುದ್ಧಿ ಬೇಡ್ವಾ? ಹೇಳಿಕೊಳ್ಳಲು ಪ್ರಸನ್ನ ಗಂಡ, ಚಕ್ಕಂದ ಆಡಲಿಕ್ಕೆ ಮಾಜಿ ಶಾಸಕರು ಅನ್ನುವಂತಾಗಿದೆ ಈಗಿನ ಇವರ ಸಂಬಂಧ. ಇದು ಅಕ್ಷಮ್ಯವೂ ಹೌದು . ಪ್ರಸನ್ನ ಹೇಳಿದ್ದೆಲ್ಲವೂ ಸತ್ಯವಾದರೆ, ಮಾಜಿ ಶಾಸಕ ಹಾಗೂ ಆ ಹೇಂಗಸು ಇಬ್ಬರು ಕ್ರಿಮಿನಲ್ ಅಪರಾಧಿಗಳು ಆಗುತ್ತಾರೆ. ಇವರ ವೈಯಕ್ತಿಕ ಜೀವನ ಏನೇ ಇದ್ದರೂ ಅದರಿಂದ ಇನ್ನೊಬ್ಬರ ಮನಸ್ಸಿಗೆ ಘಾಸಿಯಾಗಬಾರದು ಅಷ್ಟೇ ಅನ್ನುತ್ತಿದ್ದಾರೆ ಮಂಡ್ಯದ ಸಾರ್ವಜನಿಕರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ-ಪಾಕ್ ಹೈಪ್ ನಡುವೆ ಮಂಧಾನಾ ಮಾತು ವೈರಲ್…
    ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್! ಇಳಿದ ಚಿನ್ನದ ಬೆಲೆ….!ಖರೀದಿದಾರರಿಗೆ ಬಂಪರ್ ರಿಲೀಫ್.
    ಒಂದು ತಪ್ಪು ಹೆಜ್ಜೆ…25 ಅಡಿ ಬಾವಿಗೆ ಬಿದ್ದ ಆನೆ …ನೋಡಿ ಈ ಸ್ಮಾರ್ಟ್ ಆಪರೇಷನ್!
    ರಾಷ್ಟ್ರೀಯ ಭದ್ರತೆಗೆ ಎದುರಾಗುವ ಬೆದರಿಕೆಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಲು ಭದ್ರತಾ ಪಡೆ ಮುಖ್ಯಸ್ಥರಿಗೆ ಗೃಹ ಸಚಿವ ‘ಶಾ’ ಸೂಚನೆ
    ಮಕ್ಕಳಿಗೆ ಪ್ರಕೃತಿ ಮತ್ತು ಸಕಲ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ
     ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
    ರಿಲಯನ್ಸ್ ವಿರುದ್ಧ ಇ.ಡಿ ಬಿಗ್ ಹ್ಯಾಮರ್ – ₹1,021 ಕೋಟಿ ಮುಟ್ಟುಗೋಲು
    ಕ್ರಿಕೆಟ್ pad gloves ಒಳಗೆ ಕೋಟಿ ಕೋಟಿ ಕೊಕೇನ್!
    ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!
    ಭಾರತೀಯರ ಟ್ರಾವೆಲ್ ಲಿಸ್ಟ್‌ನಿಂದ ಯುರೋಪ್ ಔಟ್.. ಲಂಡನ್, ಪ್ಯಾರಿಸ್ ಬಿಟ್ಟು ಥೈಲ್ಯಾಂಡ್, ಮಲೇಷ್ಯಾ ಜಪಾನ್‌ನತ್ತ ಪ್ರವಾಸಿಗರ ದಂಡು ..
    AI ವಿಶ್ವವಿದ್ಯಾಲಯಕ್ಕೂ ಮೊದಲು AI ಪರಿಣಾಮಗಳ ಅಧ್ಯಯನ ಅಗತ್ಯವೇ?
    ಅವಮಾನವೇ ಯಶಸ್ಸಿನ ಇಂಧನ: ಕೋಮಲ್ ಗನಾತ್ರಾ ಎಂಬ ಅದಮ್ಯ ಚೇತನ ಕೇವಲ 2 ವಾರಗಳ ಸಂಸಾರ, ನಂತರ ಜೀವಮಾನದ ಸಾಧನೆ!
    ಯುದ್ಧ ನಿಂತಿತು,ಕಚ್ಚಾ ತೈಲ 78 ಡಾಲರ್‌ಗೆ ಕುಸಿತ!LPG, ಪೆಟ್ರೋಲ್, ಡೀಸೆಲ್ ದರ  ಇಳಿಯುತ್ತದೆಯೇ? 
    ಸಂಸತ್ ಕಾರಿಡಾರ್‌ನಲ್ಲಿ ವಿವಾದಿತ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ರೇಣುಕಾ ಚೌಧರಿ ತರಾಟೆ
    “ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
    ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
    “ಧುರಂಧರ್” ನಟ ರಣವೀರ್ ಸಿಂಗ್‌ ವಿರುದ್ಧ ಇಡೀ ಬಾಲಿವುಡ್ ಒಕ್ಕೂಟವೇ ತಿರುಗಿಬಿದ್ದಿದ್ದೇಕೆ? shocking ₹45 ಕೋಟಿ ವಿವಾದದ ಅಸಲಿ ಕಥೆ ಇಲ್ಲಿದೆ!
    ‘ಕಾಕ್ರೋಚ್’ಗಳ ದಂಗೆಗೆ ದೆಹಲಿ ನಡುಗಿತೇ? ವಿದ್ಯಾರ್ಥಿಗಳ ‘ಸಂಸತ್ ಚಲೋ’ಗೆ ಲಾಠಿಚಾರ್ಜ್… ಸಂಸತ್ತಿನಲ್ಲೂ ಸದ್ದು!ಕಲಾಪ ಮುಂದೂಡಿಕೆ?!
    ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
    ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
    ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
    ಲಕ್ಷ ಫೀಸ್ ಕೊಟ್ಟರೂ ಸಿಗದ ಶಿಕ್ಷಣ ಇಲ್ಲಿ ಉಚಿತ! 15 ಮಕ್ಕಳ ಪುಟ್ಟ ಶಾಲೆಯ ದೊಡ್ಡ ಸಾಧನೆ
    ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್
    ಅಜ್ಜಿಯ ಚಿನ್ನಕ್ಕೇ ಕನ್ನ! ಮೊಮ್ಮಗ ಅರೆಸ್ಟ್….
    ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲಾಟಿನಂ ಕಿರೀಟ!
    ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
    ನೀಟ್ ಪರೀಕ್ಷೆಯ ಎಡವಟ್ಟು….ಸುಳ್ಳು ತನಿಖಾ ವರದಿಯನ್ನು ಸರ್ಕಾರಕ್ಕೆ ನೀಡಿದ ಅಧಿಕಾರಿಗಳು!!?
    ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್
    ಆಡುತ್ತಾ ಆಡುತ್ತಲೇ ಜೀವ ಬಿಟ್ಟ ಫಿಟ್ ಆಗಿದ್ದ ಯುವಕ್ರಿಕೆಟಿಗ… ನೀರು ಕುಡಿದ ತಕ್ಷಣವೇ ಕುಸಿದು ಬಿದ್ದ ರಣಜಿ ಆಟಗಾರ… 
    ನದಿಯಲ್ಲ ರಸ್ತೆ..!ಕೈಕಂಬದ ಕಂದಾವರದ ಈ ರಸ್ತೆ ಕೆರೆಯಾಗಿ ನೀರಿನಲ್ಲಿ ಮುಳುಗಿದೆ!ಶಾಲಾ ಮಕ್ಕಳಿಂದ ವೃದ್ಧರವರೆಗೆ ಎಲ್ಲರಿಗೂ ಜೀವಭಯ!