📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪಶ್ಚಿಮ ಬಂಗಾಳದಲ್ಲಿ ಗುಂಡಾಗಿರಿ ಮುಂದುವರಿಕೆ

    ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆದು ಬಿಜೆಪಿ ಆಡಳಿತಕ್ಕೆ ಬಂದಿದೆ ಮಾಜಿ ಟಿಎಂಸಿ ಮುಖಂಡ ಹಾಗೂ ಹಲವು ಭ್ರಷ್ಟಾಚಾರದಲ್ಲಿ ಭಾಗಿಯಾದ ಬಗ್ಗೆ ಆರೋಪಕ್ಕೆ ಬಂದಿದ್ದ ನಾಯಕರನ್ನೇ  ಮುಖ್ಯಮಂತ್ರಿ ಮಾಡಿರುವದರ ಬಗ್ಗೆಯೂ ರಾಜ್ಯದಲ್ಲಿ ಅಪಸ್ವರವಿದೆ. ಇದರ ಮಧ್ಯೆ ಚುನಾವಣೆಯಲ್ಲಿ ಸೋತ ಟಿಎಂಸಿಯ ಹಲವು ನಾಯಕರ ಮೇಲೆ ಹಲ್ಲೆ ನಡೆಸುವಂತಹ ಕಾರ್ಯ ಮುಂದುವರೆದಿದೆ. ಪೊಲೀಸರು ಹಲ್ಲೆ ನಡೆಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಲ್ಲಿ ವಿಫಲವಾಗುತ್ತಿರುವುದೇ ಈ ಗುಂಡಾಗಿರಿ ಮುಂದುವರೆಯಲು ಕಾರಣ ಎನ್ನಲಾಗುತ್ತಿದೆ.

    ಇಂದು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದ ಪಶ್ಚಿಮ ಪರಗಣ ಜಿಲ್ಲೆಯಲ್ಲಿ  ವೃತ್ತ ಪಟ್ಟ ಪಕ್ಷದ ಕಾರ್ಯಕರ್ತರೊಬ್ಬರ ಮನೆಗೆ ಭೇಟಿ ನೀಡಲು ಹೋಗುತ್ತಿರುವಾಗ ಅವರ ಗಾಡಿಯ ಮೇಲೆ ದುಷ್ಕರ್ಮಿಗಳಿಂದ ದಾಳಿ ನಡೆದಿದೆ. ಈ ಬಗ್ಗೆ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ, ಸರ್ಕಾರಕ್ಕೆ ದುಷ್ಕರ್ಮಿಗಳ ಮೇಲೆ ಹಿಡಿತವೇ ಇಲ್ಲ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ.

    ನೂತನ ಮುಖ್ಯಮಂತ್ರಿ ದುಷ್ಕರ್ಮಿಗಳನ್ನೂ  ಕಂಟ್ರೋಲ್ ಮಾಡುವಲ್ಲಿ ವಿಫಲರಾಗುತ್ತಿದ್ದಾರೆ ಎನ್ನುವುದಕ್ಕೆ ಸತತವಾಗಿ ನಡೆಯುತ್ತಿರುವ ಇಂತಹ ದಾಳಿಗಳೇ ಸಾಕ್ಷಿಯಾಗುತ್ತಿವೆ ಎಂದು ಕಲ್ಕತ್ತಾದ ಹಿರಿಯ ಪತ್ರಕರ್ತರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

    ಪಶ್ಚಿಮ ಬಂಗಾಳದಲ್ಲಿ ಈ ಹಿಂದೆ ಚುನಾವಣಾ ಸಂದರ್ಭದಲ್ಲಿ ನಡೆಯುತ್ತಿದ್ದ ಒಂದಷ್ಟು ರಾಜಕೀಯ ಹಿಂಸೆ ಹೊರತುಪಡಿಸಿದರೆ, ರಾಜ್ಯವು ಪ್ರಶಾಂತವಾಗಿರುತ್ತಿತ್ತು. ಆದರೆ ಈಗ ಚುನಾವಣೆಯ ನಂತರವೂ ಗುಂಡಾಗಿರಿ ಮುಂದುವರೆಯುತ್ತಿದೆ ಎಂದು ಅವರು ಆರೋಪಿಸುತ್ತಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

     “ತಪ್ಪು ಮಾಡಿದ್ರೆ ಕೈ-ಕಾಲು ಕತ್ತರಿಸ್ಬೇಕು, ಆಗಲೇ ಕಾನೂನಿನ ಭಯ ಬರೋದು! “ಗಲ್ಫ್ ದೇಶಗಳ ಮಾದರಿ ಶಿಕ್ಷೆ ಜಾರಿಯಾಗ್ಬೇಕು ಅನ್ನೋ ನ್ಯಾಯಮೂರ್ತಿಗಳ ನಿಲುವಿಗೆ ಇಡೀ ರಾಜ್ಯವೇ ಜೈ ಅಂತಿದೆ!
    ಕಂಬಳಕ್ಕೆ ಘೋಷಿತ ಅನುದಾನ ಕೊಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ..
    ರೂಪಾಯಿಗೆ ತೈಲದ ಬಿಸಿ! RBI ಅಖಾಡಕ್ಕಿಳಿಯುತ್ತಾ?ತೈಲ ಬೆಲೆ ಏರಿಕೆ ಎಫೆಕ್ಟ್ -ಡಾಲರ್ ಎದುರು ರೂಪಾಯಿ ದುರ್ಬಲ!
    ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ  ಕೊನೆಗೂ ರಾಜೀನಾಮೆ
    ₹6,695 ಕೋಟಿಯ ಮೆಗಾ ಪ್ರಾಜೆಕ್ಟ್‌ಗೆ ಮಳೆಯ ಅಗ್ನಿಪರೀಕ್ಷೆ-ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೂಕುಸಿತ
    ತಿರುಪತಿಗೆ ಹೋದ ಗಂಡ… ಗೋವಾಗೆ ಹೋದ ಯುವಕ…! ಮನೆಗೆ ಬಂದದ್ದು ಶವವಾಗಿ! ಪ್ರವಾಸವೇ ಭಯ ಹುಟ್ಟಿಸುತ್ತಿದೆಯೇ?
    ಕೂತ್ಕೊಳಪ್ಪ ಡಿಕೆಶಿ ನಿಂದೆ ಖುರ್ಚಿ … ಅಂತ CM ಸಿದ್ದು ಯಾವಾಗ ಹೇಳ್ಬೇಕಿತ್ತು??ಅಹಿಂದ ಮಾಸ್ ಲೀಡರ್ ವರ್ಸಸ್ ಮನಿ ಮ್ಯಾನ್..ಕರ್ನಾಟಕ ರಾಜಕಾರಣದ ಅತಿ ದೊಡ್ಡ ಟ್ವಿಸ್ಟ್!
    ಶಿಕ್ಷಕರು ಹೊಡೆಯುತ್ತಾರೆಂಬ ಭಯಕ್ಕೆ ಮನೆ ಬಿಟ್ಟ 9ನೇ–10ನೇ ತರಗತಿ ವಿದ್ಯಾರ್ಥಿನಿಯರು..!ಎಲ್ಲಿದ್ದರು ಗೊತ್ತಾ..!
    ಇನ್ನು ಹೈವೇಯಲ್ಲಿ ಲಿಮಿಟ್ ಗಿಂತ ವೇಗವಾಗಿ ಹೋಗುವವರು ಹುಷಾರಾಗಿರಿ…
    ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
    ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
    ಸಾಲದ ಭಾರವೂ ಶಿಸ್ತಿನ ಮುಂದೆ ಸೋಲುತ್ತದೆ…! ಇದಕ್ಕೆ ಸಾಕ್ಷಿಯೇ ಸಾಕ್ಷಿ..!₹80 ಲಕ್ಷ ಸಾಲ-1 ವರ್ಷ ಮತ್ತು ಒಂದು ಡೆಡಿಕೇಟೆಡ್ ಟಾರ್ಗೆಟ್..!
    ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
    ಟೆಕ್ಸಾಸ್‌ನಲ್ಲಿ ತ್ರಿವರ್ಣ ಧ್ವಜ ಹರಿದು ಹಾಕಿದ ವಿಡಿಯೋ ವೈರಲ್ …ಅಮೆರಿಕದಲ್ಲಿ ಹೆಚ್ಚುತ್ತಿದೆಯೇ ಭಾರತ ವಿರೋಧಿ ಮನೋಭಾವ?
    ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
    ಇಂದು ಆನ್‌ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಆಕ್ರೋಶ!ದಕ್ಷಿಣ ಕನ್ನಡದಲ್ಲಿ 1100 ಮೆಡಿಕಲ್ ಶಾಪ್ ಬಂದ್!
    ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
    “ನಾವು ಭಾರತೀಯರು” ಎಂಬ ಹೋರಾಟಕ್ಕೆ ಗೆಲುವು
    ಸ್ಪೇನ್‌ಗೆ 2ನೇ FIFA ವಿಶ್ವಕಪ್ ಕಿರೀಟ!ನ್ಯೂಯಾರ್ಕ್‌ನಲ್ಲಿ ಮೆಸ್ಸಿಯ ಅರ್ಜೆಂಟೀನಾವನ್ನು ಮಣಿಸಿದ ಸ್ಪೇನ್ ನ ಲಾ ರೋಜಾ ಗೆ ಐತಿಹಾಸಿಕ ಜಯ! 
    ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
    ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….
    ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
    ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
    ಬೆಳ್ಳಂಬೆಳಗ್ಗೆ ಸಿದ್ದರಾಮಯ್ಯ ಮನೆಗೆ ಡಿ.ಕೆ. ಶಿವಕುಮಾರ್ ಸರ್ಪ್ರೈಸ್ ವಿಸಿಟ್!
    ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
    ರೀಲ್ಸ್ ನೋಡುವ ಕೈಗಳೇ… ದೇಶ ಕಟ್ಟುವ ಕೈಗಳಾಗಬಹುದು.ಡ್ರಗ್ಸ್ ,ಮೊಬೈಲ್ ,ವ್ಯಸನಗಳು ನಿಮ್ಮ ಕನಸುಗಳನ್ನು ಕದಿಯುವ ಮೊದಲು… ಯುವಕರೇ ಎಚ್ಚರಗೊಳ್ಳಿ!
    ಹೈ ಪ್ರೋಫೈಲ್ ಕೇಸ್ ಬಿಹಾರದಿಂದ UPವರೆಗೆ CID ಚೇಸ್… ಕೊನೆಗೂ ಸಿಕ್ಕಿದ ಸುಪಾರಿ ಕಿಲ್ಲರ್ಸ್!ಸಿನಿಮಾ ಸ್ಟೈಲ್ ಮರ್ಡರ್ ಮಿಸ್ಟರಿ: ಹೈಟೆಕ್ ಪ್ಲಾನ್ ಮಾಡಿದ ಹಂತಕರು… 
    ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
    ಬರಾಯಿಪುರ 12 ವರ್ಷದ ಬಾಲಕಿಯ ಅತ್ಯಾಚಾರದ ಕ್ರೌರ್ಯಕ್ಕಿಂತ ಈಗ ಎನ್‌ಕೌಂಟರ್‌ ಚರ್ಚೆಯ ಕೇಂದ್ರ!?ಆರೋಪಿ ಒಟ್ಟಿಗೆ … ಎಲ್ಲಾ ಸತ್ಯವೂ ಸತ್ತಿತೇ?
    ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ