📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ

ಪಕ್ಕದ ಪಾಕಿಸ್ತಾನದ ಬಲೂಚಿ ಪ್ರಾಂತ್ಯದಲ್ಲಿ ಇದೆ ಪ್ರಥಮ ಬಾರಿಗೆ ಹಿಂದೂ  ಸಮುದಾಯದ ಯುವತಿಯೂಬ್ಬಳು ಸಹಾಯಕ ಕಮಿಷನರ್ ಹುದ್ದೆಗೆ ನೇಮಕ ವಾಗುವ ಮೂಲಕ, ಇಡೀ ಪಾಕಿಸ್ತಾನದ ಮಹಿಳೆಯರ ಪಾಲಿಗೆ ಮಾದರಿಯಾಗಿದ್ದಾಳೆ ಎಂಬ ವಿಚಾರ ಪಾಕಿಸ್ತಾನದ ಸೋಶಿಯಲ್ ಮೀಡಿಯಾಗಳಲ್ಲಿ ಪಾಸಿಟಿವ್ ಚರ್ಚೆ ಮತ್ತು ಪ್ರಶಂಸೆಗೆ ಪಾತ್ರವಾಗುತ್ತಿದೆ.

*ಕಾಶಿಶ್ ಚೌದರಿ* ಈಕೆ ಪಾಕ್ ಪ್ರಜೆ, ಇನ್ನೂ 25ರ ಯುವತಿ. ಸಾಧನೆಯಲ್ಲಿ ಎತ್ತರಕ್ಕೆ ಬೆಳೆದು ನಿಂತಿದ್ದಾಳೆ. ಪಾಕಿಸ್ತಾನದ ಪಬ್ಲಿಕ್ ಸರ್ವಿಸ್  ಎಕ್ಸಾಮಿನಲ್ಲಿ ಒಳ್ಳೆಯ ಅಂಕದೊಂದಿಗೆ ಉತ್ತೀರ್ಣರಾಗಿ ಈಗ ಪಾಕಿಸ್ತಾನದ ಅತ್ಯಂತ ಸಂಪ್ರದಾಯ ಬದ್ಧ ಹಾಗೂ ಹಲವು ವರ್ಷಗಳಿಂದ ಹೋರಾಟಕ್ಕೆ ಕಾರಣವಾದಂತ ಬಲುಚಿ ಪ್ರಾಂತ್ಯದಲ್ಲಿ ಸಹಾಯಕ ಕಮಿಷನರ್ ಆಗಿ ನಿಯುಕ್ತಿಕೊಂಡಿದ್ದಾರೆ. 

ಈ ವಿಚಾರವಾಗಿ ಪಾಕಿಸ್ತಾನದ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಪಾಸಿಟಿವ್ ಚರ್ಚೆ ಕಾಣಿಸುತ್ತಿದೆ. ಅಚ್ಚರಿಯ ವಿಚಾರ ಏನು ಅಂದರೆ ಈ ಹೆಣ್ಣು ಮಗಳಿಗೆ ಸಾಕಷ್ಟು ಬೆಂಬಲ ಹಾಗೂ ಉತ್ತೇಜನಕಾರಿಯ ಕಮೆಂಟ್ಗಳ ಮೂಲಕ ಹುರಿದುಂಬಿಸ್ತಿರೋದು. ಪಾಕಿನ ಹೊರಗಿನವರಲ್ಲಿ ಇದು   ಅಚ್ಚರಿಗೆ ಕಾರಣವಾಗುತ್ತಿದ್ದಾರೆ. ಪ್ರತಿಭೆಗೆ ಯಾವುದೇ ಜಾತಿ -ಧರ್ಮ ಪಂಗಡಗಳ ಅಭ್ಯಂತರ ಇರುವುದಿಲ್ಲ,ಪ್ರತಿಭೆಗೆ ಪ್ರೋತ್ಸಾಹ ಬೇಕು ಅಷ್ಟೇ ಎಂಬ ವಿಚಾರ  ವ್ಯಕ್ತವಾಗುತ್ತಿರುವುದು ಪಾಕಿಸ್ತಾನದ ಮಟ್ಟಿಗೆ ಪಾಸಿಟಿವ್ ಬೆಳವಣಿಗೆ. ಅಲ್ಲಿನ ಜನರು ಕಾಶಿಶ್ ಚೌದರಿಗೆ ಶುಭಾಶಯಗಳು ಎಂದು ಹೇಳುತ್ತಾ, ನಿಮ್ಮ ಅಧಿಕಾರವು ಹಾಗೂ ಆಡಳಿತವು ಬಲುಚಿ ಪ್ರಾಂತ್ಯದ ಅಭಿವೃದ್ಧಿಗೆ ಅಲ್ಲಿನ ಜನರ ಸೇವೆಗೆ ಮೀಸಲಾಗಿರಲಿ ಎಂಬ ಹಾರೈಕೆಯನ್ನು ಮಾಡುತ್ತಿರುವುದನ್ನು ಕಾಣಬಹುದಾಗಿದೆ. 

COMMENTS

Login with Gmail to comment

ಇನ್ನಷ್ಟು ಸುದ್ದಿ

ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!
ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
“ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!
KIOCL ಮತ್ತು NDMC ವಿಲೀನಕ್ಕೆ ಶಾಸಕ ಡಾ. ಭರತ್ ಶೆಟ್ಟಿಯಿಂದ ಕೇಂದ್ರ ಸಚಿವರಿಗೆ ಮನವಿ
ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ
ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ
ಡೈಮಂಡ್ ನೆಕ್ಲೇಸ್, ಕಿವಿಯೋಲೆಗಳು, ಚಿನ್ನದ ಚೈನ್, ಪ್ಲಾಟಿನಂ ಉಂಗುರ ಕಳವು…!
ತಮಿಳು ರಾಜಕೀಯ ರಣರಂಗದಲ್ಲಿ “ವಿಜಯ”ಗಾಥೆ 118 ದಾಟಿದ TVK  ವಿಜಯ್ ಕೈ ಹಿಡಿದ ಮೈತ್ರಿ ಪಕ್ಷಗಳು!
ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨
Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
ಕೊನೆಗೂ ಸೋತ ಖಾಕಿ….!!!
ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
“ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”