📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ

ಮಂಗಳೂರು: ಪಿವಿಎಸ್ ಸಂಸ್ಥೆಯ ಆಡಳಿತವನ್ನು ನಾನು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು, ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ:
ಪಿವಿಎಸ್ ಸಂಸ್ಥೆಯ ಆಡಳಿತವನ್ನು ತಾನು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ ಎಂದು ಪಿವಿಎಸ್ ಗ್ರೂಪ್ ನ ಅಧ್ಯಕ್ಷೆ ಹಾಗೂ ಆಡಳಿತ ನಿರ್ದೇಶಕಿ ಸರೋಜಿನಿ ಎಂ. ಕುಶೇ ಹೇಳಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ಜೊತೆಯಲ್ಲಿದ್ದು, ಲೆಕ್ಕಪತ್ರ ನೋಡಿಕೊಳ್ಳುತ್ತಿದ್ದ ಕೆಲ ವ್ಯಕ್ತಿಗಳು ನಮ್ಮ ಸಂಸ್ಥೆ ಹಾಗೂ ಆಸ್ತಿಪಾಸ್ತಿ ಕಬಳಿಸುವ ದುರುದ್ದೇಶದಿಂದ ಕೃಷ್ಣದತ್ತ ಎಂಬ ವ್ಯಕ್ತಿಯಿಂದ ನಮಗೆ ತೊಂದರೆ ಉಂಟು ಮಾಡುತ್ತಿದ್ದಾರೆ.
ನಾನು ನ್ಯಾಯಾಲಯದ ಮೊರೆ ಹೋಗಿ ಕೃಷ್ಣದತ್ತ ನನ್ನ ಮಗನಲ್ಲ ಎಂಬ ತಡೆಯಾಜ್ಞೆ ತಂದಿದ್ದೇನೆ. ಸರಕಾರ, ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರು ಕೃಷ್ಣದತ್ತ ಹಾಗೂ ಆತನ ಸಹಚರರ ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ ತನ್ನ ನ್ಯಾಯಯುತ ಹೋರಾಟದಲ್ಲಿ ಸಹಕಾರ ನೀಡಬೇಕೆಂದು ಕೋರಿದರು.
ನನ್ನ ಅಜ್ಜ ದಿ. ಪುತ್ತು ವೈಕುಂಠ ಶೇಟ್ ಅವರ ಪತ್ನಿಯ ತಂಗಿಯ ಮಗಳಾದ ವಸಂತಿ ಎಚ್. ಅವರು ಬಾಲ್ಯದಿಂದ ನಮ್ಮ ಜೊತೆಯಲ್ಲಿದ್ದು, ನನ್ನ ಪತಿ ಮೃತಪಟ್ಟ ನಂತರ ತನ್ನ ಹೆಗಲಿಗೆ ಹೆಗಲು ನೀಡಿ ಪಿವಿಎಸ್ ಕಂಪೆನಿಗಳನ್ನು ನಾವಿಬ್ಬರೂ ಜೊತೆಗೂಡಿ ಮುನ್ನಡೆಸುತ್ತಾ ಬರುತ್ತಿದ್ದೇವೆ ಎಂದು ಸರೋಜಿನಿ ಎಂ. ಕುಶೆ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ವೈಶ್ಯ ಎಜುಕೇಶನ್ ಸೊಸೈಟಿಯ ಸಂತೋಷ್ ಚಂದ್ರ, ಅರ್ಚಕರಾದ ಜಯರಾಂ ಭಟ್, ಅಶೋಕ್ ಭಟ್, ಗೋಪಿ ಶೇಟ್, ಪ್ರವೀಣ್ ನಾಗೇಕ‌ರ್ ಉಪಸ್ಥಿತರಿದ್ದರು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ….!!!!
ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.
‘₹1ಕ್ಕೆ ಫ್ಯಾಷನ್’ ಜಾಹೀರಾತು ವೈರಲ್… ಮಾಲಾಡ್ ಮಾಲ್‌ನಲ್ಲಿ ನಿಯಂತ್ರಣ ತಪ್ಪಿದ ಜನಸಾಗರ-ಸ್ಟ್ಯಾಂಪೀಡ್ ಭೀತಿ ಮೂಡಿಸಿದ ಜನಸಂದಣಿ!
ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
ಪಾಕಿಸ್ತಾನದಿಂದ ನೀರಿನ ವಿಚಾರದಲ್ಲಿ ಕಠಿಣ ಎಚ್ಚರಿಕೆ; ನೀರಿಗಾಗಿ ಯುದ್ದಕ್ಕೂ ಸಿದ್ದವೆಂದ ಪಾಕ್ ….!
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ಬಿಜೆಪಿಯನ್ನು ಹಿಂದಿಕ್ಕಿದ   ಜಿರಳೆ ಪಕ್ಷ..”ಕಾಕ್ರೋಚ್ ಜನತಾ ಪಾರ್ಟಿ”
ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
ರಾಮಮಂದಿರ ಟ್ರಸ್ಟ್‌ನ ಮಹತ್ವದ ಹೇಳಿಕೆ!ಎಲ್ಲಾ ಕಾಣಿಕೆಗಳು ,ದೇಣಿಗೆ,ಚಿನ್ನ-ಬೆಳ್ಳಿ ಸೇರಿ 2,800 ಅಮೂಲ್ಯ ವಸ್ತುಗಳುಸುರಕ್ಷಿತ
ಲಖನೌ ಅಗ್ನಿ ದುರಂತದ ಕೊನೆ ಕ್ಷಣದ ಫೋನ್ ಕರೆಗಳು …”ಅಪ್ಪಾ,ಪ್ಲೀಸ್ ನನ್ನನ್ನು ಉಳಿಸು…” – “ನನ್ನ ಮಗನ ಬಳಿ ಹೋಗಲು ಬಿಡಿ…”
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
ಹೊಟ್ಟೆಪಾಡಿಗಾಗಿ ಬಂದ ಕಾರ್ಮಿಕನ ಜೀವ ರೋಡ್ ರೋಲರ್ ಹರಿದು ರಸ್ತೆಯಲ್ಲೇ ಅಂತ್ಯ…
ಒಂದು ಕ್ಲಿಕ್, ಒಂದು ಆಟ… ಕುಟುಂಬದ ಭವಿಷ್ಯವೇ ನಾಶವಾಗುವ ಅಪಾಯದ ಬೆಟ್ಟಿಂಗ್ ಜಾಲ -!ಸಾವಿರಾರು ಬೆಟ್ಟಿಂಗ್ ಆ್ಯಪ್‌ಗಳಿಗೆ ಸದ್ಯದಲ್ಲೇ ಬ್ರೇಕ್ ….
ನಿರ್ಮಾಣ ಹಂತದ ಗಾಲ್ಫ್ ಕೋರ್ಸ್‌ನ ಕೆರೆಯಲ್ಲಿ ತೇಲಿದ ಮೂವರು ಬಾಲಕರ ಶವಗಳು..!
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ರೆಸ್ಯೂಮ್ ಅಲ್ಲ, ಪ್ರಾಜೆಕ್ಟ್ ಮಾತಾಡಿತು! ಒಂದೇ ವರ್ಷದಲ್ಲಿ ₹10 ಲಕ್ಷ ಸಂಬಳದಿಂದ ₹80 LPA ಗಳಿಸಿದ ಯುವತಿಯ ಯಶಸ್ಸಿನ ಸೂತ್ರ ವೈರಲ್..!!
ಎರಡು ಭೀಕರ ಕ್ಷಣಗಳು!ಒಂದು ರನ್‌ವೇಯಲ್ಲಿ ಸಾವು… ಮತ್ತೊಂದು ರನ್‌ವೇಯಲ್ಲಿ ಅದ್ಭುತ ಪಾರು!
ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ? ದೆಹಲಿ–ಬೆಂಗಳೂರು ರಾಜಕೀಯ ಚಟುವಟಿಕೆ ಜೋರು, ಹೈಕಮಾಂಡ್ ನಿರ್ಧಾರದತ್ತ ರಾಜ್ಯದ ಚಿತ್ತ
ಕರ್ನಾಟಕ CM ಬದಲಾವಣೆ ರಾಜಕೀಯ ಕೌಂಟ್‌ಡೌನ್ ಶುರುವಾಗಿದೆ! ತೆರೆಮರೆಯಲ್ಲಿ ಏನೋ ನಡೀತಿದೆ… 
ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೆಚ್‌ಐವಿ ಪ್ರಕರಣಗಳು..!ಯುವ ಪೀಳಿಗೆಯನ್ನು ಗುರಿಯಾಗಿಸಿ “ಹೈ-ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ.”
ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
Political Heatwave 2026:ದಕ್ಷಿಣದಲ್ಲಿ ಅಧಿಕಾರ ಆಟ, ಅಸ್ಸಾಂನಲ್ಲಿ ಅಬ್ಬರ..!
ಕೆಸರೆರಚಾಟದ ನಡುವೆ SIR-ಪ್ರಜಾಪ್ರಭುತ್ವದ ಹಬ್ಬವೋ, ರಾಜಕೀಯ ಗೊಂದಲದ ಗೂಡೋ?
ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!